ಧರ್ಮಸ್ಥಳ ʼಬುರುಡೆʼ ನಾಟಕ: ಪ್ರಕಾಶ್ ರಾಜ್ ಪಾತ್ರಧಾರಿ?
ಸಂಚಿನ ಕುರಿತು ಸಮಗ್ರ ತನಿಖಾ ವರದಿ ಸಲ್ಲಿಕೆ ಕೋರಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚಿನ್ನ ಅಲಿಯಾಸ್ ಚಿನ್ನಯ್ಯ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾನೆ. ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಪ್ರಭಾವಿ ವ್ಯಕ್ತಿಗಳು ಹಾಗೂ ಯೂ ಟ್ಯೂಬರ್ʼಗಳ ಹೆಸರುಗಳು ಉಖವಾಗಿರು ವುದು ತೀವ್ರ ಸಂಚಲನ ಮೂಡಿಸಿದೆ.