ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Karnataka bypolls: ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ; ಏಪ್ರಿಲ್‌ 9ಕ್ಕೆ ಸರ್ಕಾರಿ ನೌಕರರಿಗೆ ರಜೆ ಘೋಷಣೆ

ಏಪ್ರಿಲ್‌ 9ಕ್ಕೆ ಉಪಚುನಾವಣೆ; ಸರ್ಕಾರಿ ನೌಕರರಿಗೆ ರಜೆ ಘೋಷಣೆ

ಏಪ್ರಿಲ್‌ 9ರ ಗುರುವಾರದಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ ನೌಕರರಿಗೆ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸುಸ್ಥಿರ ನಗರ ಜೀವನವನ್ನು ಮರು ವ್ಯಾಖ್ಯಾನಿಸುತ್ತಿದೆ ಬೆಂಗಳೂರಿನ ನೀರಿನ ಬಿಕ್ಕಟ್ಟು

ಸುಸ್ಥಿರ ನಗರ ಜೀವನವನ್ನು ಮರು ವ್ಯಾಖ್ಯಾನಿಸುತ್ತಿದೆ ನೀರಿನ ಬಿಕ್ಕಟ್ಟು

ಬೆಂಗಳೂರಿನ ಸಾಂಪ್ರದಾಯಿಕ ಜಲಮೂಲಗಳು. ಐತಿಹಾಸಿಕ ದಾಖಲೆಗಳ ಪ್ರಕಾರ ನಗರದಲ್ಲಿ 260 ಕೆರೆಗಳಿದ್ದವು, ಇಂದು 80ಕ್ಕಿಂತ ಕಡಿಮೆ ಉಳಿದಿದ್ದರೂ ಅವು ಗಳಲ್ಲಿ ಬಹಳಷ್ಟು ಮಾಲಿನ್ಯಗೊಂಡಿವೆ ಅಥವಾ ಒತ್ತುವರಿಗೆ ಒಳಗಾಗಿವೆ. ಇದರಿಂದ ಸಹಜವಾಗಿ ಅಂತರ್ಜಲ ಮರುಪೂರಣದ ಮೇಲೆ ಪರಿಣಾ ಮ ಬೀರಿದೆ.

Dharwad News: ಬೇಕಂತಲೇ ಯುವತಿಯರ ಮೈ ಕೈ ಮುಟ್ಟಿ ಅನುಚಿತ ವರ್ತನೆ; ಧಾರವಾಡದಲ್ಲಿ‌ ಮುಸ್ಲಿಂ ಜಿಮ್ ಟ್ರೈನರ್‌ ಅರೆಸ್ಟ್

ಯುವತಿಯರಿಗೆ ಬ್ಯಾಡ್‌ ಟಚ್‌ ಮಾಡುತ್ತಿದ್ದ ಮುಸ್ಲಿಂ ಜಿಮ್ ಟ್ರೈನರ್‌ ಅರೆಸ್ಟ್

Dharwad gym trainer Arrest: ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿ ಸಾಬಿರ್, ಜಿಮ್‌ನಲ್ಲಿ ಮಹಿಳೆಯರ ಶೌಚಾಲಯಕ್ಕೆ ಹೋಗಿ ಬರುವುದು, ಟ್ರೈನಿಂಗ್ ವೇಳೆ ಬೇಕಂತಲೇ ಮೈ ಕೈ ಮುಟ್ಟಿ ಅನುಚಿತ ವರ್ತನೆ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ: ಜನಸಂಘದ ಇತಿಹಾಸ ಬಿಚ್ಚಿಟ್ಟ ಮಾಜಿ ಸಿಎಂ Video

ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

Basavaraj Bommai slams Congress: ಬಿಜೆಪಿ ಮತ್ತು ಜನಸಂಘದ ಇತಿಹಾಸದ ಬಗ್ಗೆ ಮಾತನಾಡುತ್ತಾ, ಕಾಂಗ್ರೆಸ್ (Congress) ಪಕ್ಷದ ವಿರುದ್ಧ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ಬ್ರಿಟಿಷರಿಂದ ಸ್ಥಾಪಿಸಲ್ಪಟ್ಟಿತು. ಭಾರತೀಯರನ್ನು ಗುಲಾಮಗಿರಿಯಲ್ಲಿಡಲು ಮತ್ತು ಬ್ರಿಟಿಷರ ಹಿತಾಸಕ್ತಿ ಕಾಪಾಡಲು ಈ ವ್ಯವಸ್ಥೆ ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ಗ್ಯಾಸ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ನೇರ ಹೊಣೆ: ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಡಾ.ಆನಂದ್ ಕುಮಾರ್

ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ

ಎಲ್.ಪಿ.ಜಿ ಮತ್ತು ಸಿ.ಎನ್.ಜಿ ಪೂರೈಕೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದ್ದು, ಸಮರ್ಪಕವಾಗಿ ನಿರ್ವಹಣೆ ಮಾಡದ ಕಾರಣದಿಂದ ಸಂಕಷ್ಟ ತಲೆದೋರಿದೆ. ಹೋಟೆಲ್ ಗಳು, ಆಥಿತ್ಯ ವಲಯ, ತರಕಾರಿ, ಕುಕ್ಕುಟೋದ್ಯಮ, ಮತ್ಸೋದ್ಯಮ, ಪ್ರವಾಸೋದ್ಯಮ ಹೀಗೆ ಪ್ರತಿ ಯೊಂದು ವಲಯ ತತ್ತರಿಸುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಬಾಧಿತರಾಗಿರುವವರು ಆಟೋ ಚಾಲಕರು. ಇವರ ನೆರವಿಗೆ ಕೇಂದ್ರ ಸರ್ಕಾರ ಕೂಡಲೇ ಧಾವಿಸಬೇಕು

ದೃಷ್ಟಿಕೋನ 3.0: ಭವಿಷ್ಯದ ಕೌಶಲ್ಯ ಮತ್ತು ತಂತ್ರಜ್ಞಾನ ಕುರಿತು ಮಹತ್ವದ ಚರ್ಚೆ

ದೃಷ್ಟಿಕೋನ 3.0: ಭವಿಷ್ಯದ ಕೌಶಲ್ಯ, ತಂತ್ರಜ್ಞಾನ ಕುರಿತು ಮಹತ್ವದ ಚರ್ಚೆ

ಸಂಶೋಧನಾ ವಿಶ್ವವಿದ್ಯಾಲಯವಾದ ಯುಪಿಇಎಸ್, ಬೆಂಗಳೂರಿನಲ್ಲಿ ‘ದೃಷ್ಟಿ ಕೋನ 3.0’ ಕಾರ್ಯಕ್ರಮ ಆಯೋಜಿಸಿ, ಕೈಗಾರಿಕಾ ನಾಯಕರು ಹಾಗೂ ಶೈಕ್ಷಣಿಕ ವಲಯದ ತಜ್ಞರನ್ನು ಒಂದೇ ವೇದಿಕೆಯಲ್ಲಿ ಸೇರಿಸಿತು. ‘ಪರಿಸರ ಒಕ್ಕೂಟ: ಕೈಗಾರಿಕೆ, ನವೀನತೆ, ನೈತಿಕತೆ’ ಎಂಬ ವಿಷಯದಡಿ ನಡೆದ ಈ ಸಂವಾದದಲ್ಲಿ ಡೀಪ್‌ಟೆಕ್, ಸ್ಟಾರ್ಟ್‌ಅಪ್ ವೃದ್ಧಿ ಹಾಗೂ ಜಾಗತಿಕ ಸಾಮರ್ಥ್ಯ ಕೇಂದ್ರಗಳ ರೂಪಾಂತರಗಳು ಭವಿಷ್ಯದ ಕೈಗಾರಿಕಾ ಅಭಿವೃದ್ಧಿಯಲ್ಲಿ ಹೇಗೆ ಪ್ರಭಾವ ಬೀರುತ್ತವೆ

Chikkamagaluru News: ಎನ್.ಆರ್.ಪುರದಲ್ಲಿ ಸೇತುವೆ ಮೇಲಿಂದ ಹೊಳೆಗೆ ಹಾರಿ ನರ್ಸ್‌ ಆತ್ಮಹತ್ಯೆ

ಎನ್.ಆರ್.ಪುರದಲ್ಲಿ ಸೇತುವೆ ಮೇಲಿಂದ ಹೊಳೆಗೆ ಹಾರಿ ನರ್ಸ್‌ ಆತ್ಮಹತ್ಯೆ

NR Pura Nurse Death Case: ಶಿವಮೊಗ್ಗದ ಪ್ರತಿಷ್ಠಿತ 'ನಾರಾಯಣ ಹೃದಯಾಲಯ' ಆಸ್ಪತ್ರೆಯ ನರ್ಸ್ ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಮುಗಿಸಿ ಮುತ್ತಿನಕೊಪ್ಪದ ಮನೆಗೆ ಮರಳಿದ್ದ ಅವರು, ಮುಡುಬ ಸಮೀಪದ ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭಾರತದಲ್ಲಿ ರಿಯಲ್‌ಮಿ 16 5G ಬಿಡುಗಡೆ: 7000mAh ಬ್ಯಾಟರಿ, ಡ್ಯುಯಲ್ 50MP ಕ್ಯಾಮೆರಾದೊಂದಿಗೆ ₹30,000ದೊಳಗಿನ ಬೆಸ್ಟ್ ಸ್ಮಾರ್ಟ್‌ಫೋನ್!

ಭಾರತದಲ್ಲಿ ರಿಯಲ್‌ಮಿ 16 5G ಬಿಡುಗಡೆ

ಯುವಜನತೆಯ ಅಚ್ಚುಮೆಚ್ಚಿನ ಟೆಕ್ ಬ್ರ್ಯಾಂಡ್ ರಿಯಲ್‌ಮಿ, ತನ್ನ 'ನಂಬರ್ ಸೀರೀಸ್' ಅಡಿಯಲ್ಲಿ ಬಹುನಿರೀಕ್ಷಿತ ರಿಯಲ್‌ಮಿ 16 5G ಸ್ಮಾರ್ಟ್‌ಫೋನ್ ಅನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದೆ. ಯುವ ಸಮುದಾಯದ ಫೋಟೋಗ್ರಫಿ ಆಸಕ್ತಿ, ಗೇಮಿಂಗ್ ಮತ್ತು ದೈನಂದಿನ ದೀರ್ಘಾವಧಿ ಬಳಕೆ ಯನ್ನು ಗಮನದಲ್ಲಿಟ್ಟುಕೊಂಡು ಈ ಫೋನ್ ಅನ್ನು ವಿನ್ಯಾಸಗೊಳಿಸಲಾಗಿದೆ.

Skill training: ಲರ್ನಿಂಗ್‌ ಫಾರ್‌ ಲೈಫ್‌ ಯೋಜನೆಯಡಿ 300ಕ್ಕೂ ಹೆಚ್ಚು ಯುವಕರಿಗೆ ಕೌಶಲ್ಯ ತರಬೇತಿ

300ಕ್ಕೂ ಹೆಚ್ಚು ಯುವಕರಿಗೆ ಕೌಶಲ್ಯ ತರಬೇತಿ

ಆತಿಥ್ಯ ಕ್ಷೇತ್ರವು ಉದ್ಯೋಗ ಮತ್ತು ಬೆಳವಣಿಗೆಯ ಪ್ರಮುಖ ಮೂಲವಾಗಿದೆ. ‘ಲರ್ನಿಂಗ್ ಫಾರ್ ಲೈಫ್’ ಯೋಜನೆಯ ಮೂಲಕ ನಾವು ಯುವಕರಿಗೆ ಅಗತ್ಯ ಕೌಶಲ್ಯ, ಆತ್ಮ ವಿಶ್ವಾಸ ಮತ್ತು ಉದ್ಯಮ ಪರಿಚಯ ವನ್ನು ಒದಗಿಸುತ್ತಿದ್ದೇವೆ. ಭವಿಷ್ಯದಲ್ಲಿ ಪ್ರತಿಯೊಬ್ಬರು ಉದ್ಯೋಗಸ್ಥರಾಗಬೇಕೆಂಬ ಹಿನ್ನೆಲೆಯಲ್ಲಿ ಈ ಯೋಜನೆ ಕೈಗೊಂಡಿದ್ದು, ಯಶಸ್ವಿಯಾಗಿ ಮುನ್ನಡೆಯುತ್ತಾ ಬರುತ್ತಿದೆ

ಮಹಾದೇವಪುರದ ಕಿಮ್ಸ್ ಆಸ್ಪತ್ರೆಯಲ್ಲಿ ನರವಿಜ್ಞಾನ ಸಂಸ್ಥೆ ಮತ್ತು ನರಮಾಡ್ಯುಲೇಷನ್‌ನಲ್ಲಿ ಶ್ರೇಷ್ಠತಾ ಕೇಂದ್ರ ಆರಂಭ

ನರವಿಜ್ಞಾನ ಸಂಸ್ಥೆ ಮತ್ತು ನರಮಾಡ್ಯುಲೇಷನ್‌ನಲ್ಲಿ ಶ್ರೇಷ್ಠತಾ ಕೇಂದ್ರ ಆರಂಭ

ಪಾರ್ಕಿನ್ಸನ್ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಸರಳದಿಂದ ಸಂಕೀರ್ಣವಾದ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ನರವಿಜ್ಞಾನದಲ್ಲಿನ ಪ್ರಗತಿಯ ಬಗ್ಗೆ ಮಾತನಾಡಲು ಮತ್ತು ರೋಗಿಗಳಿಗೆ ಪ್ರಯೋಜನಗಳನ್ನು ವಿವರಿಸಲು ಇದು ಉದ್ದೇಶಿಸಲಾಗಿದೆ. ಈ ಸಭೆಯು ರೋಗಿಗಳು ಮತ್ತು ಆರೈಕೆ ನೀಡುವವರಿಗೆ ತಮ್ಮ ಕಥೆಯನ್ನು ಹಂಚಿಕೊಳ್ಳಲು ಮತ್ತು ಒಗ್ಗಟ್ಟಿನ ಬಲವನ್ನು ಪ್ರದರ್ಶಿಸಲು ಒಂದು ವೇದಿಕೆಯನ್ನು ಒದಗಿಸಿತು.

Muda Case: ಮುಡಾ ಪ್ರಕರಣ; ಬಿ ರಿಪೋರ್ಟ್​ ಅಂಗೀಕಾರ ಪ್ರಶ್ನಿಸಿ ಹೈಕೋರ್ಟ್​ಗೆ ಇಡಿ ಅರ್ಜಿ

ಮುಡಾ ಪ್ರಕರಣ; ಬಿ ರಿಪೋರ್ಟ್​ ಅಂಗೀಕಾರ ಪ್ರಶ್ನಿಸಿ ಇಡಿ ಅರ್ಜಿ

ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಮತ್ತಿತರರು ಆರೋಪ ಎದುರಿಸುತ್ತಿದ್ದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್‌ ಅಂಗೀಕರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯವು (ಇಡಿ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

Basava Jaya Mruthyunjaya Swamiji: ಲೈಂಗಿಕ ದೌರ್ಜನ್ಯ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆ ದೂರು

ಲೈಂಗಿಕ ದೌರ್ಜನ್ಯ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆ ದೂರು

ಬೆಂಗಳೂರಿನ ತ್ಯಾಗರಾಜನಗರ ನಿವಾಸಿಯಾಗಿರುವ ಮಹಿಳೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಸ್ವಾಮೀಜಿ ತನಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಸ್ವಾಮೀಜಿ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.

Fruits Price Rise: ಹೆಚ್ಚಿದ ಬಿಸಿಲಿನ ಕಾವು: ಹಣ್ಣುಗಳ ದರ ಭಾರೀ ಏರಿಕೆ

ಹೆಚ್ಚಿದ ಬಿಸಿಲಿನ ಕಾವು: ಹಣ್ಣುಗಳ ದರ ಭಾರೀ ಏರಿಕೆ

ಬಿಸಿಲ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದಣಿವಾರಿಸಿಕೊಳ್ಳಲು ನಾಗರಿಕರು ತಂಪು ಪಾನೀಯ ಗಳತ್ತ ಮುಖ ಮಾಡಿದ್ದಾರೆ. ಇದರಿಂದ ಎಳನೀರು, ಕಲ್ಲಂಗಡಿ, ನಿಂಬೆ ಹಣ್ಣು ಸೌತೆಕಾಯಿ ಗಳಿಗೆ ಭಾರಿ ಬೇಡಿಕೆ ಬಂದಿದೆ. ಒಂದು ಎಳನೀರಿಗೆ ಗ್ರಾಹಕರು 60 ರಿಂದ 65 ರು. ನೀಡಬೇಕಿದ್ದು, ಒಂದು ನಿಂಬೆಹಣ್ಣು ಚಿಲ್ಲರೆ ದರ ಸಣ್ಣ ಗಾತ್ರ 7-8 ರು. ಆಗಿದ್ದರೆ, ದಪ್ಪ 10 ರು.ರಿಂದ 12 ರು. ಆಗಿದೆ.

Murder Case: ಅಕ್ರಮ ಸಂಬಂಧಕ್ಕೆ ಅಡ್ಡಿ, ಪ್ರೇಯಸಿಯ ಗಂಡನನ್ನೇ ಕೊಂದು ಮೂಟೆಕಟ್ಟಿದ ಪಾಪಿ

ಅಕ್ರಮ ಸಂಬಂಧಕ್ಕೆ ಅಡ್ಡಿ, ಪ್ರೇಯಸಿಯ ಗಂಡನನ್ನೇ ಕೊಂದು ಮೂಟೆಕಟ್ಟಿದ ಪಾಪಿ

ಕೊಲೆಯಾದ ಸುನೀಲ್ ನಾಯಕ್ ಪತ್ನಿಯೊಂದಿಗೆ ಆರೋಪಿ ಬಸುದೇವ್ ಮಲ್ಲಿಕ್ ಅನೈತಿಕ ಸಂಬಂಧ ಹೊಂದಿದ್ದ. ಈ ವಿಷಯ ಸುನೀಲ್‌ಗೆ ತಿಳಿದು ಮನೆಯಲ್ಲಿ ದಂಪತಿಗಳ ನಡುವೆ ತೀವ್ರ ಗಲಾಟೆ ನಡೆದಿತ್ತು. ತನ್ನ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಸುನೀಲ್‌ನನ್ನು ಹೇಗಾದರೂ ಮಾಡಿ ಮುಗಿಸಬೇಕೆಂದು ಸಂಚು ರೂಪಿಸಿದ್ದ ಬಸುದೇವ್.

2nd PUC Exam result: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏ.9ರಂದು, ನೋಡುವುದು ಹೇಗೆ?

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏ.9ರಂದು, ನೋಡುವುದು ಹೇಗೆ?

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಫಲಿತಾಂಶ ಬಿಡುಗಡೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ತಾಂತ್ರಿಕ ಕೆಲಸಗಳು ಹಾಗೂ ಅಂಕಗಳ ಕ್ರೋಡೀಕರಣ ಪ್ರಕ್ರಿಯೆ ಮುಗಿದಿದ್ದು, ಏಪ್ರಿಲ್ 9 ರಂದು ರಿಸಲ್ಟ್ ನೀಡಲು ಇಲಾಖೆ ಉತ್ಸುಕವಾಗಿದೆ.

Assault Case: ಮಠದಿಂದ ಎಳೆದೊಯ್ದು ದಲಿತ ಸ್ವಾಮೀಜಿ ಮೇಲೆ ಮಾರಕ ಹಲ್ಲೆ; ಆರೋಪ ಏನು?

ಮಠದಿಂದ ಎಳೆದೊಯ್ದು ದಲಿತ ಸ್ವಾಮೀಜಿ ಮೇಲೆ ಮಾರಕ ಹಲ್ಲೆ; ಆರೋಪ ಏನು?

ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಯಾನಾಗುಂದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಲಿತ ಸಮುದಾಯದವರಾದ ಬಾಲಕೃಷ್ಣ ಸ್ವಾಮೀಜಿಯ ಬಟ್ಟೆಯೇ ಹರಿದು ಹೋಗುವಂತೆ ದುರುಳರು ಹಲ್ಲೆ ನಡೆಸಿದ್ದಾರೆ. ಶ್ರೀ ಮಾತಾ ಮಾಣಿಕೇಶ್ವರಿ ಟ್ರಸ್ಟ್‌ ಕಾರ್ಯದರ್ಶಿ ಶಿವಯ್ಯ ಸ್ವಾಮಿ ಎನ್ನುವವರ ಕಡೆಯವರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪವಿದೆ.

Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಶಿವಮೊಗ್ಗ, ಬಳ್ಳಾರಿ ಮತ್ತು ಚಿತ್ರದುರ್ಗದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ತಂಡಗಳು ಇಂದು ಮುಂಜಾನೆಯೇ ಏಕಕಾಲಕ್ಕೆ ದಾಳಿ ನಡೆಸಿದ್ದು, ಭ್ರಷ್ಟಾಚಾರದ ಆರೋಪ ಹೊಂದಿರುವ ಅಧಿಕಾರಿಗಳ ಅಕ್ರಮ ಆಸ್ತಿಪಾಸ್ತಿಗಳ ಪರಿಶೀಲನೆಯನ್ನು ಮುಂದುವರಿಸಿದೆ. ಈ ಅಧಿಕಾರಿಗಳ ಮೇಲೆ ನಿರಂತರ ದೂರುಗಳಿದ್ದವು.

KSRTC strike: ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು; ಪ್ರತಿಭಟನೆಗೆ ಸಜ್ಜು

ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು; ಪ್ರತಿಭಟನೆಗೆ ಸಜ್ಜು

38 ತಿಂಗಳ ಹಿಂಬಾಕಿ ಹಣ, 2024ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಯನ್ನ ಮುಂದಿಟ್ಟುಕೊಂಡು ಸಾರಿಗೆ ಇಲಾಖೆ ನೌಕರರು ಮತ್ತೆ ಮುಷ್ಕರಕ್ಕೆ ಧುಮುಕುತ್ತಿದ್ದಾರೆ. ಏಪ್ರಿಲ್‌ 8 ರಿಂದ ಚಿತ್ರದುರ್ಗದಿಂದ ಪಾದಯಾತ್ರೆ ಆರಂಭವಾಗಲಿದ್ದು, ಏಪ್ರಿಲ್ 21ರಂದು ಬೆಂಗಳೂರು ತಲುಪಲಿದ್ದಾರೆ.

IIT Baba: ಬೆಂಗಳೂರಿನ ಇಂಜಿನಿಯರ್‌ನ ಮದುವೆಯಾದ ಐಐಟಿ ಬಾಬಾ

ಬೆಂಗಳೂರಿನ ಇಂಜಿನಿಯರ್‌ನ ಮದುವೆಯಾದ ಐಐಟಿ ಬಾಬಾ

ಅಭಯ್ ಸಿಂಗ್ ಅವರು ಇಂಜಿನಿಯರಿಂಗ್ ಪದವೀಧರೆಯಾದ ಪ್ರೀತಿಕಾ ಎಂಬವರನ್ನು ಮದುವೆಯಾಗಿದ್ದಾರೆ. ಈ ಮದುವೆಯು ಹಿಮಾಚಲ ಪ್ರದೇಶದ ಅಘಂಜರ್ ಮಹಾದೇವ ದೇವಾಲಯದಲ್ಲಿ ಶಿವರಾತ್ರಿಯಂದು ಶಾಸ್ತ್ರೋಕ್ತವಾಗಿ ನಡೆದಿದ್ದು, ಫೆಬ್ರವರಿ 19 ರಂದು ಇವರು ಕೋರ್ಟ್ ಮ್ಯಾರೇಜ್ ಕೂಡ ಮಾಡಿಕೊಂಡಿದ್ದಾರೆ.

Udupi news: ಬಾವಿಗೆ ಬಿದ್ದು ಮೂರು ದಿನ ಅಲ್ಲೇ ಇದ್ದ ವೃದ್ಧ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

ಬಾವಿಯಲ್ಲಿ ಮೂರು ದಿನ ಇದ್ದ ವೃದ್ಧ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

10 ಅಡಿ ಅಗಲ ಹಾಗೂ 20 ಅಡಿ ಆಳದ ಈ ಬಾವಿಯ ಪೈಪಿಗೆ ಕಟ್ಟಿದ್ದ ಹಗ್ಗವನ್ನು ಎಳೆಯುವಾಗ ಅದು ತುಂಡಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಆಚಾರ್ಯರು ನೇರವಾಗಿ ಬಾವಿಯ ನೀರಿಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಕೈಗೆ ಸಿಕ್ಕ ಫುಟ್‌ಬಾಲ್ ಪೈಪ್ ಹಾಗೂ ಹಳೆಯ ಹಗ್ಗವನ್ನೇ ಆಸರೆಯಾಗಿ ಹಿಡಿದುಕೊಂಡು ಮೂರು ದಿನಗಳ ಕಾಲ ನೀರಿನಲ್ಲೇ ನಿಂತಿದ್ದಾರೆ.

Pratap Simha: ಸಿಎಂ ಕುರಿತು ಅವಹೇಳನ: ಪ್ರತಾಪ್‌ ಸಿಂಹ ವಿರುದ್ಧ ದೂರು ದಾಖಲು

ಸಿಎಂ ಕುರಿತು ಅವಹೇಳನ: ಪ್ರತಾಪ್‌ ಸಿಂಹ ವಿರುದ್ಧ ದೂರು ದಾಖಲು

ಪ್ರತಾಪ್ ಸಿಂಹ ಅವರ ಹೇಳಿಕೆಯು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 4 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ ಎಂದು ಎಸ್‌ಪಿ ತಿಳಿಸಿದ್ದಾರೆ.

Chikkaballlapur News: ಜಿಲ್ಲಾ ಕೇಂದ್ರದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಕನ್ನಡ ಸೇನೆ ಸಂಘಟನೆ

ಜಿಲ್ಲಾ ಕೇಂದ್ರದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಕನ್ನಡ ಸೇನೆ ಸಂಘಟನೆ

ಜಿಲ್ಲಾ ಕೇಂದ್ರವಾದ ಚಿಕ್ಕಬಳ್ಳಾಪುರ ನಗರ ಜಿಲ್ಲೆಯಾಗಿ 18 ವರ್ಷಗಳೇ ಕಳೆದರೂ ಸಮಸ್ಯೆ ಗಳಿಂದ ನರಳುತ್ತಿದೆ.ನೂತನ ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸಿ ಸಮಸ್ಯೆ ಇತ್ಯರ್ಥ ಪಡಿಸ ಬೇಕು ಎಂದು ಜಿಲ್ಲಾ ಕನ್ನಡಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಲಾ ಯಿತು.

MLA S.R. Srinivas: ಸರಿ ಸಮಾಜ ಸೃಷ್ಟಿಯಲ್ಲಿ ಪತ್ರಕರ್ತರ ಪಾತ್ರ ಗಣನೀಯ: ಶಾಸಕ ಎಸ್.ಆರ್.ಶ್ರೀನಿವಾಸ್

ಸರಿ ಸಮಾಜ ಸೃಷ್ಟಿಯಲ್ಲಿ ಪತ್ರಕರ್ತರ ಪಾತ್ರ ಗಣನೀಯ

ವೃತ್ತಿ ಧರ್ಮ ಪಾಲಿಸುವ ಪತ್ರಕರ್ತರಿಗೆ ಗೌರವ ಸಿಗಬೇಕಾದಲ್ಲಿ ಮೊದಲು ರೋಲ್ ಕಾಲ್ ಪತ್ರಕರ್ತರನ್ನು ದೂರವಿಡಬೇಕು. ಪ್ರಾಮಾಣಿಕ ಅಧಿಕಾರಿಗಳನ್ನು ಬೆದರಿಸುವವರ ವಿರುದ್ಧ ಸಂಘವೇ ಕ್ರಮ ಕೈಗೊಳ್ಳಬೇಕು ಎಂದ ಅವರು ತಾಲ್ಲೂಕು ಸಂಘದ ಪತ್ರಿಕಾ ಭವನ ನಿರ್ಮಾಣಕ್ಕೆ ಸಿಎ ಸೈಟ್ ನೀಡಲು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಈ ಜೊತೆಗೆ ನಿವೇಶನರಹಿತ ಪತ್ರಕರ್ತರಿಗೆ ಸೈಟ್ ಮಂಜೂರು ಆಯಾ ಗ್ರಾಮದಲ್ಲಿಯೇ ಮಾಡಲು ಸರ್ಕಾರ ಜೊತೆ ಮಾತ ನಾಡುತ್ತೇನೆ.

ಲೋಕಸಭೆ ಕ್ಷೇತ್ರ ಪುನರ್‌ ವಿಂಗಡಣೆ ಎಲ್ಲ ರಾಜ್ಯಗಳಲ್ಲೂ ಶೇಕಡಾವಾರು ಜನಸಂಖ್ಯೆ ಆಧಾರಿತ: ಪ್ರಲ್ಹಾದ್‌ ಜೋಶಿ

ಲೋಕಸಭೆ ಕ್ಷೇತ್ರ ಪುನರ್‌ ವಿಂಗಡಣೆ ಜನಸಂಖ್ಯೆ ಆಧಾರಿತ: ಜೋಶಿ

Pralhad Joshi: ದೇಶದಲ್ಲಿ ಚುನಾವಣೆಗಳಿದ್ದಾಗ ರಾಹುಲ್ ಗಾಂಧಿ ವಿದೇಶಕ್ಕೆ ಓಡಿ ಹೋಗುತ್ತಾರೆ. ಕ್ಷೇತ್ರಗಳಲ್ಲಿ ಓಡಾಡಿ ಜನರ ವಿಶ್ವಾಸ ಗಳಿಸಬೇಕು ಎಂಬುದಿಲ್ಲ. ಪರಿಣಾಮ ದೇಶಾದ್ಯಂತ ಕಾಂಗ್ರೆಸ್ ನೆಲಕಚ್ಚುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಆರೋಪಿಸಿದ್ದಾರೆ.

Loading...