ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Indira Food Kit: ಅನ್ನಭಾಗ್ಯ ಯೋಜನೆ; 5 ಕೆಜಿ ಅಕ್ಕಿ ಬದಲಿಗೆ ʼಇಂದಿರಾ ಆಹಾರ ಕಿಟ್‌ʼ ವಿತರಣೆಗೆ ಸಂಪುಟ ನಿರ್ಧಾರ

ಅನ್ನಭಾಗ್ಯ ಯೋಜನೆಯಲ್ಲಿ ʼಇಂದಿರಾ ಆಹಾರ ಕಿಟ್‌ʼ ವಿತರಣೆಗೆ ಸಂಪುಟ ನಿರ್ಧಾರ

Anna Bhagya Scheme : ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಕಾರ್ಡ್‌ಗಳಿಗೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಇತರ ಆಹಾರ ಸಾಮಗ್ರಿ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇಂದಿರಾ ಆಹಾರ ಕಿಟ್‌ನಲ್ಲಿ (Indira Food Kit) ತೊಗರಿ ಬೇಳೆ, ಹೆಸರು ಕಾಳು, ಸಕ್ಕರೆ, ಉಪ್ಪು ತಲಾ 1 ಕೆಜಿ ಹಾಗೂ 1 ಲೀಟರ್‌ ಅಡುಗೆ ಎಣ್ಣೆ ಇರಲಿದೆ.

Menstrual leave: ಮಹಿಳಾ ಉದ್ಯೋಗಿಗಳಿಗೆ ವರ್ಷಕ್ಕೆ 12 ದಿನ ಋತುಚಕ್ರ ರಜೆ; ಕ್ಯಾಬಿನೆಟ್ ಅನುಮೋದನೆ

ಮಹಿಳಾ ಉದ್ಯೋಗಿಗಳಿಗೆ ವರ್ಷಕ್ಕೆ 12 ದಿನ ಋತುಚಕ್ರ ರಜೆ; ಸಂಪುಟ ಅಸ್ತು

Menstrual leave: ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಋತು ಚಕ್ರ ರಜೆ ನೀತಿ 2025 ಜಾರಿಯಾದರೆ ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ ಕಂಪನಿಗಳು, ಐಟಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ಸಂಬಳ ಸಹಿತ ಋತು ಚಕ್ರ ರಜೆ ನೀಡಲಾಗುತ್ತದೆ.

Kantara Chapter 1: ಅಪಚಾರ ಮಾಡುವವರಿಗೆ ಹುಚ್ಚು ಹಿಡಿಸುತ್ತೇನೆ: ಪಿಲಿಚಂಡಿ ದೈವದ ನುಡಿ

ಅಪಚಾರ ಮಾಡುವವರಿಗೆ ಹುಚ್ಚು ಹಿಡಿಸುತ್ತೇನೆ: ಪಿಲಿಚಂಡಿ ದೈವದ ನುಡಿ

‘ಕಾಂತಾರ ಚಾಪ್ಟರ್‌ 1’ ಸಿನಿಮಾದಲ್ಲಿ ದೈವದ ಚಿತ್ರಣ ಮತ್ತು ವಿವಿಧೆಡೆ ದೈವದ ಅಪಹಾಸ್ಯ ಮಾಡುತ್ತಿರುವುದು ದೈವಾರಾಧಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಪೆರಾರ ಕ್ಷೇತ್ರದಲ್ಲಿ ನಡೆದ ಪುದರ್‌ ಮೆಚ್ಚಿ ನೇಮದಲ್ಲಿ ಪಿಲಿಚಂಡಿ ಹಾಗೂ ಬಲವಂಡಿ ದೈವದ ಮುಂದೆ ಪ್ರಾರ್ಥನೆ ಮಾಡಲಾಗಿದೆ.

Menstrual Leave: ರಾಜ್ಯದ ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌!  ಶೀಘ್ರದಲ್ಲೇ ಮುಟ್ಟಿನ ರಜೆ?

ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಶೀಘ್ರದಲ್ಲೇ ಮುಟ್ಟಿನ ರಜೆ?

Working Women: ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ಪರಿಚಯಿಸಲು ಕರ್ನಾಟಕ ಸರ್ಕಾರ ಸಿದ್ಧವಾಗಿದೆ. ಈ ಬಗ್ಗೆ ಸಿಎಂ ಶೀಘ್ರದಲ್ಲೇ ನೀಡುವ ಸಾಧ್ಯತೆ ಇದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಮುಟ್ಟಿನ ರಜೆ ನೀತಿಯ ಕುರಿತು ಚರ್ಚಿಸುವ ಸಾಧ್ಯತೆಯಿದೆ.

Green Movie: ʼಗ್ರೀನ್ʼ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿದ ಕರುನಾಡ ಚಕ್ರವರ್ತಿ ಶಿವರಾಜಕುಮಾರ್

ʼಗ್ರೀನ್ʼ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿದ ನಟ ಶಿವರಾಜಕುಮಾರ್

Green Movie: ರಾಜ್ ವಿಜಯ್ ನಿರ್ದೇಶನದ ಹಾಗೂ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ. ವಿಕ್ಕಿ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ʼಗ್ರೀನ್ʼ ಚಿತ್ರದ ಟ್ರೇಲರ್ ಅನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಬಿಡುಗಡೆ ಮಾಡಿದರು. ಈ ಕುರಿತ ವಿವರ ಇಲ್ಲಿದೆ.

Cabinet Meeting: ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ, ಋತು ಚಕ್ರ ರಜೆ ನೀತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ

ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ, ಋತು ಚಕ್ರ ರಜೆಗೆ ಸಂಪುಟ ಒಪ್ಪಿಗೆ

Age limit relaxation: ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ, ಮಹಿಳೆಯರಿಗೆ ಋತು ಚಕ್ರ ರಜೆ ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ ಸೇರಿ ಪ್ರಮುಖ ನಿರ್ಣಯಗಳನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಹೊಸ ಮಳಿಗೆ ಉದ್ಘಾಟಿಸುವ ಮೂಲಕ 17ನೇ ವರ್ಷ ಆಚರಿಸಿದ ಕ್ಯಾರಟ್‌ಲೇನ್‌

ಹೊಸ ಮಳಿಗೆ ಉದ್ಘಾಟಿಸುವ ಮೂಲಕ 17ನೇ ವರ್ಷ ಆಚರಿಸಿದ ಕ್ಯಾರಟ್‌ಲೇನ್‌

ಕ್ಯಾರಟ್‌ಲೇನ್‌ ಬ್ರ್ಯಾಂಡ್‌ ತನ್ನ 17 ವರ್ಷಗಳ ಪಯಣದಲ್ಲಿ ಗ್ರಾಹಕ ಕೇಂದ್ರಿತ ಮಾರಾಟ ವ್ಯವಸ್ಥೆಯ ಮೂಲಕ ಭಾರತದಲ್ಲಿನ ಆಭರಣ ಖರೀದಿ ಅನುಭವಕ್ಕೆ ಹೊಸ ವ್ಯಾಖ್ಯಾನ ನೀಡಿದೆ. ಎಂ.ಜಿ. ರಸ್ತೆಯಲ್ಲಿನ ಮಳಿಗೆಯು ಹೊಸ ಕಾಲದ ವಿನ್ಯಾಸವನ್ನು ಸ್ಥಳೀಯ ಬಯಕೆಗಳೊಂದಿಗೆ ಬೆರೆಸುವ ಕೆಲಸ ಮಾಡಿದೆ.

Hasanamba Jathra 2025: ಹಾಸನಾಂಬ ದರ್ಶನ ಆರಂಭ; ಶಾಸ್ತ್ರೋಕ್ತವಾಗಿ ತೆರೆದ ಗರ್ಭಗುಡಿ ಬಾಗಿಲು

ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬ ಗರ್ಭಗುಡಿ ಬಾಗಿಲು

ನಾಳೆಯಿಂದ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ದರ್ಶನಕ್ಕೆ 1 ಸಾವಿರ ಹಾಗೂ 300 ರೂ. ದರದ ಟಿಕೆಟ್ ಲಭ್ಯವಿದ್ದು, ಆನ್‌ಲೈನ್‌ನಲ್ಲಿ ಭಕ್ತರು ಟಿಕೆಟ್ ಪಡೆಯಬಹುದಾಗಿದೆ. ಅ. 23 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದೆ.

Girl Murder Case: ಮೈಸೂರು ದಸರಾ ವಸ್ತುಪ್ರದರ್ಶನ ಮೈದಾನದಲ್ಲಿ ಬಾಲಕಿಯ ಶವ ಪತ್ತೆ, ಅತ್ಯಾಚಾರ ಎಸಗಿ ಕೊಲೆ ಶಂಕೆ

ಮೈಸೂರು ದಸರಾ ವಸ್ತುಪ್ರದರ್ಶನ ಮೈದಾನದಲ್ಲಿ ಬಾಲಕಿಯ ಶವ ಪತ್ತೆ

Mysuru Dasara: ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಮುಂಜಾನೆ ಮಳೆ ಬಂದು ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂದ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

Actress Ramya: ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ ಪ್ರಕರಣ: 380 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ ಪ್ರಕರಣ: 380 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Actor Darshan: ಆರೋಪಿಗಳ ಮೊಬೈಲ್, ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದ ಸ್ಕ್ರೀನ್ ಶಾಟ್‌, ವಿಡಿಯೋ ಶೇರ್ ಆಗಿರುವ ಲಿಂಕ್‌ಗಳು, ದೂರುದಾರೆ ರಮ್ಯಾ ಸ್ಟೇಟ್‌ಮೆಂಟ್, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಆರೋಪಿಗಳ ಸ್ವ ಇಚ್ಚಾ ಹೇಳಿಕೆ ಆಧಾರದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.

Gold Rate Oct 09-2025:ಚಿನ್ನದ ದರದಲ್ಲಿ ಏರಿಕೆ; ಸ್ವರ್ಣಪ್ರಿಯರಿಗೆ ಮತ್ತೆ ನಿರಾಸೆ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold and Silver Rate: 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಏರಿಕೆ ಕಂಡಿದ್ದು, 11,380 ರೂ. ಆಗಿದೆ. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 22 ರೂ. ಏರಿಕೆ ಕಂಡು, 12,415 ರೂ ಆಗಿದೆ.

Hasanamba Devi Temple: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲ ತೆರೆಯಲು ಕ್ಷಣಗಣನೆ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲ ತೆರೆಯಲು ಕ್ಷಣಗಣನೆ

Hassan News: ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗುವುದು.

‌Bigg Boss Kannada 12: ಬಿಗ್‌ ಬಾಸ್‌ ಶೂಟಿಂಗ್‌ ಮತ್ತೆ ಆರಂಭ, ಹೊಸ ಪ್ರೊಮೊ ರಿಲೀಸ್

ಬಿಗ್‌ ಬಾಸ್‌ ಶೂಟಿಂಗ್‌ ಮತ್ತೆ ಆರಂಭ, ಹೊಸ ಪ್ರೊಮೊ ರಿಲೀಸ್

Jollywood: ಬಿಗ್ ಬಾಸ್ ಮನೆಗೆ ಸಂಪರ್ಕ ಕಲ್ಪಿಸುವ ಜಾಲಿವುಡ್‌ನ ಗೇಟ್ ಸಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಮ್ಮುಖದಲ್ಲಿ ಓಪನ್ ಮಾಡಲಾಗಿದೆ. ಬಿಗ್ ಬಾಸ್ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್ ಆಗಿದ್ದಾರೆ. ಇದರ ಬೆನ್ನಲ್ಲೇ ಕಲರ್ಸ್ ಕನ್ನಡ ವಾಹಿನಿ, ಬಿಗ್‌ ಬಾಸ್‌ನ ಹೊಸ ಪ್ರೋಮೋ ರಿಲೀಸ್ ಮಾಡಿದೆ.

Fire Tragedy: ವಸತಿ ಶಾಲೆಯಲ್ಲಿ ಬೆಂಕಿ ಅನಾಹುತ, 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ

ವಸತಿ ಶಾಲೆಯಲ್ಲಿ ಬೆಂಕಿ ಅನಾಹುತ, 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ

Coorg News: ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಯ ಸುರಕ್ಷತಾ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ.

Star Fashion 2025: ಸಮಂತಾ ಡಿಸೈನರ್‌ ಕುರ್ತಾದಲ್ಲಿ ನಟ ಕಾರ್ತಿಕ್‌ ಜಯರಾಮ್‌ ಸಖತ್‌ ಲುಕ್‌

ಸಮಂತಾ ಡಿಸೈನರ್‌ ಕುರ್ತಾದಲ್ಲಿ ನಟ ಕಾರ್ತಿಕ್‌ ಜಯರಾಮ್‌ ಸಖತ್‌ ಲುಕ್‌

Star Fashion 2025: ಅಪರ್ಣಾ ಸಮಂತಾ ಡಿಸೈನ್‌ನ ಫೆಸ್ಟೀವ್‌ ಸೀಸನ್‌ಗೆ ಬಿಡುಗಡೆಗೊಂಡ ಹ್ಯಾಂಡ್‌ ಎಂಬ್ರಾಯ್ಡರಿ ವೈಟ್ ಕುರ್ತಾದಲ್ಲಿ ನಟ ಹಾಗೂ ಮಾಡೆಲ್‌ ಕಾರ್ತಿಕ್‌ ಜಯರಾಂ ಸಖತ್‌ ಆಗಿ ಕಾಣಿಸಿಕೊಂಡಿದ್ದಾರೆ. ಈ ಕುರಿತಂತೆ ಖುದ್ದು ಡಿಸೈನರ್‌ ವಿಶ್ವವಾಣಿ ನ್ಯೂಸ್‌ನೊಂದಿಗೆ ಮಾತನಾಡಿದ್ದಾರೆ.

Murder Case: ಮದುವೆಯಾದ ನಾಲ್ಕೇ ತಿಂಗಳಲ್ಲಿ ಪತ್ನಿಯ ಕೊಂದು ಮಂಚದೊಳಗಿಟ್ಟು ಪತಿ ಪರಾರಿ

ಮದುವೆಯಾದ ನಾಲ್ಕೇ ತಿಂಗಳಲ್ಲಿ ಪತ್ನಿಯ ಕೊಂದು ಮಂಚದೊಳಗಿಟ್ಟು ಪತಿ ಪರಾರಿ

Belagavi news: ನಾಲ್ಕು ತಿಂಗಳ ಹಿಂದೆಯಷ್ಟೇ ಆಕಾಶ್ ಮತ್ತು ಸಾಕ್ಷಿ ಕಂಬಾರ ಮದುವೆ ಆಗಿತ್ತು. ಮೂರು ದಿನದ ಹಿಂದೆ ಸಾಕ್ಷಿ ಕಂಬಾರಳನ್ನು ಕೊಂದು ಮಂಚದೊಳಗೆ ಶವ ಬಚ್ಚಿಟ್ಟು ಮೊಬೈಲ್ ಸ್ವಿಚ್​​ಆಫ್ ಮಾಡಿಕೊಂಡು ಆಕಾಶ್ ಪರಾರಿ ಆಗಿದ್ದಾನೆ. ಇತ್ತ ಊರಿಗೆ ಹೋಗಿದ್ದ ಅತ್ತೆ ಮನೆಗೆ ಹಿಂದಿರುಗಿದಾಗ ಹತ್ಯೆ ಬೆಳಕಿಗೆ ಬಂದಿದೆ.

Bigg Boss Kannada 12: ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಸ್ಥಿಕೆ, ಜಾಲಿವುಡ್‌ ಬೀಗಮುದ್ರೆ ಓಪನ್‌, ಥ್ಯಾಂಕ್ಸ್‌ ಹೇಳಿದ ಕಿಚ್ಚ

ಡಿಕೆಶಿ ಮಧ್ಯಸ್ಥಿಕೆ, ಜಾಲಿವುಡ್‌ ಲಾಕ್ ಓಪನ್‌, ‌ಥ್ಯಾಂಕ್ಸ್‌ ಹೇಳಿದ ಕಿಚ್ಚ

DK Shivakumar: 'ಬಿಗ್ ಬಾಸ್ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ ಅವರಣದ ಸೀಲ್ ತೆಗೆದುಹಾಕಲು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ' ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿಗಳಿಗೆ ಕಿಚ್ಚ ಸುದೀಪ್‌ ಧನ್ಯವಾದ ತಿಳಿಸಿದ್ದಾರೆ.

5 ಸಾವಿರ ಹೊಸ್ತಿಲಲ್ಲಿ ʼಥಟ್‌ ಅಂತ ಹೇಳಿʼ

5 ಸಾವಿರ ಹೊಸ್ತಿಲಲ್ಲಿ ʼಥಟ್‌ ಅಂತ ಹೇಳಿʼ

ಹೊಸ ಮೈಲಿಗಲ್ಲಿನ ಸಂಚಿಕೆಯನ್ನು 11ರಂದು ಜಿಕೆವಿಕೆ ಆವರಣದಲ್ಲಿರುವ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಕನ್ವೆನ್ಷನ್ ಕೇಂದ್ರದಲ್ಲಿ ಚಿತ್ರೀಕರಣವಾಗಲಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಥ್, ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.

Self Harming: ವಿಪಕ್ಷ ನಾಯಕ ಆರ್.‌ ಅಶೋಕ್‌ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ

ವಿಪಕ್ಷ ನಾಯಕ ಆರ್.‌ ಅಶೋಕ್‌ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ

Bengaluru: ಶರಣಗೌಡ ಪೊಲೀಸ್ ಬೆಂಗಾವಲು ವಾಹನ ಚಾಲಕರಾಗಿದ್ದು, ಕಳೆದ ಐದು ವರ್ಷಗಳಿಂದ ಅಶೋಕ್ ಅವರ ಬೆಂಗಾವಲು ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಆರ್ ಅಶೋಕ್ ಸಹ ವಿಕ್ಟೋರಿಯಾ ಆಸ್ಪತ್ರೆಯತ್ತ ದೌಡಾಯಿಸಿದ್ದು, ಪೊಲೀಸ್ ತನಿಖೆಯಲ್ಲಿ ಶರಣಗೌಡ ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಿದೆ.

MLA Pradeep Eshwar: ಹಿಂದೆ ಬ್ರೋಕರ್‌ಗಳು ವಿಧಾನಸೌಧಕ್ಕೆ ಹೋಗುತ್ತಿದ್ದರು : ಈಗ ಜೋಕರ್ ಹೋಗುತ್ತಿದ್ದಾರೆ

ಬಸವನಗೌಡ ಪಾಟೀಲ್ ಯತ್ನಾಳ್ ನನ್ನನ್ನು ಜೋಕರ್ ಎಂದಿದ್ದು ಖುಷಿ ತಂದಿದೆ

ವಿಧಾನಸಭೆ ಎದುರು ೧೧ ಜೆಸಿಬಿಗಳನ್ನು ನಿಲ್ಲಿಸುವ ಮೊದಲು ಅವರದ್ದೇ ಕ್ಷೇತ್ರದ ಕೆಲವು ವಾರ್ಡ್ಗಳ ರಸ್ತೆ ಸರಿಪಡಿಸಲು ಜೆಸಿಜಿಗಳನ್ನು ಕಳುಹಿಸಲಿ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನುಗುಣವಾಗಿ ಜನಪ್ರತಿನಿಧಿ ಗಳು ಕಾರ್ಯನಿರ್ವಹಿಸಬೇಕು. ಇದನ್ನು ಬಿಟ್ಟು ಜೆಸಿಬಿ ತಂದು ಕಟ್ಟಡ ಹೇಗೆ ಕೆಡವಲಾಗುತ್ತದೆ. ಅವರಿಗೆ ಧೈರ್ಯವಿದ್ದಲ್ಲಿ ಕ್ಷೇತ್ರಗಳಿಗೆ ಜೆಸಿಬಿ ತಂದು ಕೆಲಸ ಮಾಡಿ ತೋರಿಸಲಿ

ಸ್ಮಾರ್ಟ್‌ ಕಾರ್ಯಸ್ಥಳಗಳ ಮರು ವ್ಯಾಖ್ಯಾನಿಸಲು ಬೆಂಗಳೂರಿನಲ್ಲಿ ಮೈವಿಪ್ರೋವರ್ಸ್‌ ಕೇಂದ್ರ ಪ್ರಾರಂಭಿಸಿದ ವಿಪ್ರೋ

ಬೆಂಗಳೂರಿನಲ್ಲಿ ಮೈವಿಪ್ರೋವರ್ಸ್‌ ಕೇಂದ್ರ ಪ್ರಾರಂಭಿಸಿದ ವಿಪ್ರೋ

ಹಿಂದಿನ ಕೇಂದ್ರಗಳಿಗೆ ದೊರೆತ ಉತ್ತಮ ಪ್ರತಿಕ್ರಿಯೆಯ ಆಧಾರದ ಮೇಲೆ, ವಿಪ್ರೋ ಈಗ ಬೆಂಗಳೂರಿನಲ್ಲಿ 2,500 ಚ.ಅಡಿ ವಿಸ್ತೀರ್ಣದ ಪ್ರಮುಖ ಇನೋವೇಷನ್ ಅನುಭವ ಕೇಂದ್ರವನ್ನು ಸ್ಥಾಪಿಸಿದೆ. ಭಾರತದ ತಂತ್ರಜ್ಞಾನ ರಾಜಧಾನಿ ಯಾಗಿ, ಅನೇಕ ಐಟಿ ಸಂಸ್ಥೆಗಳು, ಸ್ಟಾರ್ಟ್ಅಪ್‌ಗಳು ಮತ್ತು ಜಾಗತಿಕ ಕಂಪನಿಗಳ ಕೇಂದ್ರವಾಗಿ ರುವ ಬೆಂಗಳೂರು ಈ ಅತ್ಯಾಧುನಿಕ ಸೌಲಭ್ಯಕ್ಕಾಗಿ ಪರಿಪೂರ್ಣ ಸ್ಥಳವಾಗಿದೆ.

ತೀವ್ರ ಹೃದಯದ ಕಾಯಿಲೆಯಿಂದ ಬಳಲುತ್ತಿದ್ದ ಗೃಹಿಣಿಗೆ ಯಶಸ್ವಿ ಚಿಕಿತ್ಸೆ

ತೀವ್ರ ಹೃದಯದ ಕಾಯಿಲೆಯಿಂದ ಬಳಲುತ್ತಿದ್ದ ಗೃಹಿಣಿಗೆ ಯಶಸ್ವಿ ಚಿಕಿತ್ಸೆ

ಕಳೆದ ಎರಡು ವರ್ಷಗಳಿಂದ ತೀವ್ರ ಉಸಿರಾಟದ ತೊಂದರೆ, ಪಾದಗಳು ಊದಿಕೊಳ್ಳುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ಅಸಮರ್ಥತೆಗಳಿಂದಾಗಿ ಬಳಲುತ್ತಿದ್ದ 70 ವರ್ಷ ವಯಸ್ಸಿನ ಗೃಹಿಣಿಯೊಬ್ಬರಿಗೆ ಕರ್ನಾಟಕ ರಾಜ್ಯದಲ್ಲಿ ಭಾರತದ ಮೊದಲ ಮೇಕ್‌ ಇನ ಇಂಡಿಯಾ ಮೈಟರಲ್ ಕ್ಲಿಪ್‌ ಸಾಧನದ (ಮೈಕ್ಲಿಪ್)‌ ಮೂಲಕ ಯಶಸ್ವಿಯಾಗಿಚಿಕಿತ್ಸೆಯನ್ನು ನೀಡಲಾಗಿದೆ.

ಆಕಾಸ ಏರ್‌ʼನ ಕೆಫೆಯ ಮೆನು ನವೀಕರಣ: ಪ್ರಯಾಣಿಕರಿಗೆ ವಿಶೇಷ ಖಾದ್ಯ

ಆಕಾಸ ಏರ್‌ʼನ ಕೆಫೆಯ ಮೆನು ನವೀಕರಣ: ಪ್ರಯಾಣಿಕರಿಗೆ ವಿಶೇಷ ಖಾದ್ಯ

ಆಕಾಶ ಏರ್ ಪ್ರಾರಂಭವಾದಗಿನಿಂದಲೂ ಪ್ರತಿ ಹಬ್ಬಕ್ಕೂ ವಿಶೇಷ ಆಹಾರಗಳನ್ನು ಪರಿಚಯಿಸುತ್ತಾ ಬರಲಾಗಿದೆ. ಪ್ರಮುಖವಾಗಿ ಮಕರ ಸಂಕ್ರಾಂತಿ, ಪ್ರೇಮಿಗಳ ದಿನ, ಹೋಳಿ, ಈದ್, ತಾಯಂದಿರ ದಿನ, ಅಂತರರಾಷ್ಟ್ರೀಯ ಯೋಗ ದಿನ, ಮಾನ್ಸೂನ್, ನವರೋಜ್, ಓಣಂ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಮತ್ತು ಕ್ರಿಸ್‌ಮಸ್‌ವರೆಗೆ ತನ್ನ ಪ್ರಯಾಣಿಕರಿಗೆ ಹಬ್ಬದ ಊಟವನ್ನು ಉಣಬಡಿಸುತ್ತಿದೆ.

ಅಮೆಜಾನ್‌ನಲ್ಲಿಯೂ ಈಗ ಜಾವಾ ಯೆಜ್ಡಿ ಬೈಕ್‌ ಖರೀದಿ ಅತಿ ಸುಲಭ

ಅಮೆಜಾನ್‌ನಲ್ಲಿಯೂ ಈಗ ಜಾವಾ ಯೆಜ್ಡಿ ಬೈಕ್‌ ಖರೀದಿ ಅತಿ ಸುಲಭ

ಎಂಡ್-ಟು-ಎಂಡ್ ಡಿಜಿಟಲ್ ಪ್ರಯಾಣವು ಕಂಪನಿಯ ನಿಖರವಾದ ಆಫ್‌ಲೈನ್ ಸಿದ್ಧತೆಯನ್ನು ಪ್ರತಿ ಬಿಂಬಿಸುತ್ತದೆ. ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ಈಗಾಗಲೇ ತನ್ನ ಡೀಲರ್ ನೆಟ್‌ವರ್ಕ್ ಅನ್ನು ಭಾರತದಾದ್ಯಂತ 450 ಕ್ಕೂ ಹೆಚ್ಚು ಟಚ್‌ಪಾಯಿಂಟ್‌ಗಳಿಗೆ ವಿಸ್ತರಿಸಿದೆ ಮತ್ತು ಖರೀದಿದಾರ ರಿಗೆ 100 ಪ್ರತಿಶತ ಜಿಎಸ್‌ಟಿ 2.0 ಸುಧಾರಣಾ ಪ್ರಯೋಜನಗಳನ್ನು ರವಾನಿಸಿದೆ.

Loading...