ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲ: ಛಲವಾದಿ
Chalavadi Narayanaswamy: ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಮಂಗಳವಾರ ಕೆಪಿಎಸ್ಸಿ ಉದ್ಯೋಗಾಕಾಂಕ್ಷಿಗಳು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೆಪಿಎಸ್ಸಿ ಉದ್ಯೋಗಾಕಾಂಕ್ಷಿಗಳ ಹೋರಾಟದಲ್ಲಿ ಬಿಜೆಪಿ ಸದಾ ಪಾಲ್ಗೊಂಡಿದೆ. ಇನ್ನು ಮುಂದೆಯೂ ಹೋರಾಟಕ್ಕೆ ಬೆಂಬಲ ನೀಡಲಿದ್ದೇವೆ ಎಂದು ಹೇಳಿದ್ದಾರೆ.