ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Actress Tara: ಹಿರಿಯ ನಟ, ರಾಜಕಾರಣಿ ಅಂಬರೀಷ್‌ಗೂ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿ; ತಾರಾ ಮನವಿ

ಅಂಬರೀಷ್‌ಗೂ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲು ತಾರಾ ಮನವಿ

Actor Ambareesh: ನಟ ಮತ್ತು ರಾಜಕಾರಣಿ ಅಂಬರೀಷ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿ ತಾರಾ ಅನುರಾಧ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ತಾರಾ ಪತ್ರ ಬರೆದು, ಅಂಬರೀಷ್‌ ಅವರಿಗೂ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕೆಂದು ಆಗ್ರಹಿಸಿದ್ದಾರೆ.

Devanahalli toll plaza: ನಾನು ಕನ್ನಡ ಮಾತನಾಡಲ್ಲ; ದೇವನಹಳ್ಳಿ ಟೋಲ್‌ಗೇಟ್‌ ಮ್ಯಾನೇಜರ್‌ ದರ್ಪ!

ನಾನು ಕನ್ನಡ ಮಾತನಾಡಲ್ಲ; ದೇವನಹಳ್ಳಿ ಟೋಲ್‌ಗೇಟ್‌ ಮ್ಯಾನೇಜರ್‌ ದರ್ಪ!

Language row: ಟೋಲ್‌ಗೇಟ್‌ ಮ್ಯಾನೇಜರ್‌ ಕನ್ನಡ ಮಾತನಾಡಲು ನಿರಾಕರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮ್ಯಾನೇಜರ್‌ ತೆಲುಗು ಭಾಷಿಕನಾಗಿದ್ದು, ಟೋಲ್‌ಗೇಟ್‌ನಲ್ಲಿ ಕೆಲಸಕ್ಕೆ ಬಂದು ಒಂದು ವರ್ಷವಾದರೂ ಮ್ಯಾನೇಜರ್ ಕನ್ನಡ ಕಲಿಯಲು ಸಹ ಆಸಕ್ತಿ ತೋರಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

MB Patil: ರಾಜ್ಯದಲ್ಲಿ ಜಪಾನ್‌ ಕಂಪನಿಗಳಿಂದ 4,000 ಕೋಟಿ ರೂ. ಹೂಡಿಕೆ ಖಾತ್ರಿ: ಎಂ.ಬಿ. ಪಾಟೀಲ್‌

ಜಪಾನ್‌ ಕಂಪನಿಗಳಿಂದ 4,000 ಕೋಟಿ ರೂ. ಹೂಡಿಕೆ ಖಾತ್ರಿ: ಎಂ.ಬಿ. ಪಾಟೀಲ್‌

MB Patil: ಜಪಾನ್‌ ದೇಶದ ವಿವಿಧ ಉದ್ಯಮಗಳು ರಾಜ್ಯದಲ್ಲಿ 4,000 ಕೋಟಿ ರೂ.ಗಳಿಗೂ ಹೆಚ್ಚು ಬಂಡವಾಳ ಹೂಡಿಕೆ ಮಾಡುವುದು ಖಾತ್ರಿಯಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Tiptur News: ತಿಪಟೂರಿನ ಕಲ್ಪತರು ಕ್ರೀಡಾಂಗಣದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಕ್ರೀಡಾಕೂಟ

ತಿಪಟೂರಿನಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಕ್ರೀಡಾಕೂಟ

Tiptur News: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ತಿಪಟೂರಿನ ಕಲ್ಪತರು ಕ್ರೀಡಾಂಗಣದಲ್ಲಿ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ವಿಜೇತ ತಂಡಗಳಿಗೆ ನಗದು ಬಹುಮಾನ, ಟ್ರೋಫಿ ವಿತರಿಸಲಾಗಿದೆ.

Yadgir News: ಯಾದಗಿರಿಯಲ್ಲಿ ಜಲ ಜೀವನ್ ಮಿಷನ್ ಹೆಸರಲ್ಲಿ ಕೋಟ್ಯಂತರ ರೂ. ಅಕ್ರಮ; ಐವರ ವಿರುದ್ಧ ಎಫ್‌ಐಆರ್‌

ಯಾದಗಿರಿಯಲ್ಲಿ ಜಲ ಜೀವನ್ ಮಿಷನ್ ಹೆಸರಲ್ಲಿ ಕೋಟ್ಯಂತರ ರೂ. ಅಕ್ರಮ

Jal Jeevan Mission scam: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಜೆಜೆಎಂ ಅವ್ಯವಹಾರ ನಡೆದಿದೆ. ನೀರಿನ ದಾಹ ನಿಗಿಸಬೇಕಾದ ಅಧಿಕಾರಿಗಳಿಂದಲೇ ಹಣ ಗುಳುಂ ಆಗಿದೆ. ಹೀಗಾಗಿ ಆರ್‌ಡಬ್ಲ್ಯುಎಸ್‌ ಇಇ ಸೇರಿ ಐವರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ.

WCD Dakshina Kannada Recruitment 2025: ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಯಲ್ಲಿದೆ 277 ಹುದ್ದೆ;  ಎಸ್‌ಎಸ್‌ಎಲ್‌ಸಿ ಪಾಸಾದವರು ಅಪ್ಲೈ ಮಾಡಿ

ಅಂಗನವಾಡಿಯ 277 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Guide: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 277 ಅಂಗನವಾಡಿ ವರ್ಕರ್‌ (ಕಾರ್ಯಕರ್ತೆ) ಮತ್ತು ಹೆಲ್ಪರ್‌ (ಸಹಾಯಕಿ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಅಕ್ಟೋಬರ್‌ 10.

Actor Darshan: ಹಾಸಿಗೆ, ದಿಂಬು ನೀಡಿಲ್ಲ; ಕೋರ್ಟ್‌ಗೆ ದರ್ಶನ್‌ ಪರ ವಕೀಲರಿಂದ ಮತ್ತೆ ಅರ್ಜಿ

ಹಾಸಿಗೆ, ದಿಂಬು ನೀಡಿಲ್ಲ; ಕೋರ್ಟ್‌ಗೆ ದರ್ಶನ್‌ ಪರ ವಕೀಲರಿಂದ ಮತ್ತೆ ಅರ್ಜಿ

Actor Darshan: ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಕ್ಕೆ ಮಾಡಲು ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್‌ ಇತ್ತೀಚೆಗೆ ನಿರಾಕರಿಸಿತ್ತು. ಅಲ್ಲದೇ ನಟನಿಗೆ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿತ್ತು. ಆದರೆ, ಕೋರ್ಟ್ ಆದೇಶ ಮಾಡಿದರೂ ಯಾವುದೇ ಸೌಕರ್ಯ ನೀಡಿಲ್ಲ ಎಂದು ಇದೀಗ ದರ್ಶನ್ ಪರ ವಕೀಲರು ಕೋರ್ಟ್‌ಗೆ ಮತ್ತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

Priyanka Upendra: ಪ್ರಿಯಾಂಕ ಉಪೇಂದ್ರ ಮೊಬೈಲ್‌ ಹ್ಯಾಕ್‌, ಹಣ ನೀಡದಂತೆ ದಂಪತಿ ಮನವಿ

ಪ್ರಿಯಾಂಕ ಉಪೇಂದ್ರ ಮೊಬೈಲ್‌ ಹ್ಯಾಕ್‌, ಹಣ ನೀಡದಂತೆ ದಂಪತಿ ಮನವಿ

Priyanka Upendra: ‘ನನ್ನ ಮೊಬೈಲ್​ನಿಂದ ಅಥವಾ ಪ್ರಿಯಾಂಕಾ ಮೊಬೈಲ್​ನಿಂದ ಹಣ ಕೊಡಿ ಎಂದು ಮೆಸೇಜ್ ಬಂದರೆ ಇಗ್ನೋರ್ ಮಾಡಿ’ ಎಂದು ಉಪೇಂದ್ರ ಕೇಳಿಕೊಂಡಿದ್ದಾರೆ. ಈಗಾಗಲೇ ಪ್ರಿಯಾಂಕಾ ವಾಟ್ಸಾಪ್​ನಿಂದ ಕೆಲವರಿಗೆ ಹಣ ಕಳಿಸುವಂತೆ ಮೆಸೇಜ್ ಹೋಗಿದೆ.

ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಮೇಲೆ ಹಿಡಿತ ಸಾಧಿಸಿದ ಯಾದವಾಡ ಬಣ

ಸಕ್ಕರೆ ಕಾರ್ಖಾನೆ ಮೇಲೆ ಹಿಡಿತ ಸಾಧಿಸಿದ ಯಾದವಾಡ ಬಣ

ಯಾದವಾಡ ಬಣ ಹಾಗೂ ಹಿರೆರಡ್ಡಿ ಬಣದ ನಡುವೆ ಚುನಾವಣೆ ನಡೆದಿತ್ತು. ಒಟ್ಟು 18 ಸ್ಥಾನಗಳಿಗೆ ನಡೆದಿದ್ದ ಚುನಾವಣೆಯಲ್ಲಿ 11 ಸ್ಥಾನ ಗೆದ್ದು ಯಾದವಾಡ ಬಣ ಅಧಿಕಾರ ಹಿಡಿದಿದೆ. ಇನ್ನೂ ( ಹಿರೆರಡ್ಡಿ ) ರೈತ ರಕ್ಷಣಾ ಸಮಿತಿ 7 ಸ್ಥಾನ ಗೆದ್ದುಕೊಂಡಿದೆ. ಒಟ್ಟು 19,423 ಮತದಾರರ ಪೈಕಿ 12,056 ಜನ ಮಾತ್ರ ಮತದಾನ ಮಾಡಿದ್ದರು.

Harassment: ಆಟೋ ಚಾಲಕನಿಂದ ಕಿರುಕುಳ, ವಿದ್ಯಾರ್ಥಿನಿ ದೂರು

ಆಟೋ ಚಾಲಕನಿಂದ ಕಿರುಕುಳ, ವಿದ್ಯಾರ್ಥಿನಿ ದೂರು

Bengaluru: ಸ್ಪರ್ಶಿಸದಂತೆ ತಿಳಿಸಿದರೂ, ಸಹ ವಿದ್ಯಾರ್ಥಿನಿಯ ಖಾಸಗಿ ಅಂಗ ಸ್ಪರ್ಶಿಸಲಾರಂಭಿಸಿದ್ದ. ಕೊನೆಗೆ ಭಯದಿಂದ ಆಟೋ ಚಾಲಕನನ್ನು ತಳ್ಳಿ ಮನೆಗೆ ತೆರಳಿರುವುದಾಗಿ ವಿದ್ಯಾರ್ಥಿನಿ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ. ಘಟನೆ ಸಂಬಂಧ ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರತದಲ್ಲಿ ಆಕರ್ಷಕ ಹೂವಿನ ವಿನ್ಯಾಸ ಮತ್ತು ದೀರ್ಘಕಾಲೀನ ಕಾರ್ಯಕ್ಷಮತೆ ಒದಗಿಸುವ ಹೊಸ ಸಿಂಗಲ್ ಡೋರ್ ರೆಫ್ರಿಜರೇಟರ್‌ಗಳ ಶ್ರೇಣಿಯನ್ನು ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ಸಿಂಗಲ್ ಡೋರ್ ರೆಫ್ರಿಜರೇಟರ್‌ಗಳ ಶ್ರೇಣಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ಎಂಟು ಹೊಸ ಮಾಡೆಲ್ ಗಳೊಂದಿಗೆ ತನ್ನ ರೆಫ್ರಿಜರೇಟರ್ ಶ್ರೇಣಿಯನ್ನು ಸ್ಯಾಮ್‌ಸಂಗ್ ವಿಸ್ತರಿಸು ತ್ತಿದ್ದು, 183 ಲೀಟರ್ ಸಿಂಗಲ್ ಡೋರ್ ಶ್ರೇಣಿಯನ್ನು 19,999 ರೂಪಾಯಿ ಆರಂಭಿಕ ಬೆಲೆಯಲ್ಲಿ ಒದಗಿಸುತ್ತಿದೆ ಮತ್ತು ಕೆಂಪು ಮತ್ತು ನೀಲಿ ಬಣ್ಣಗಳಲ್ಲಿ ಎರಡು ವಿನ್ಯಾಸಗಳಲ್ಲಿ ಲಭ್ಯವಿದೆ.

ಮಾಹೆ ಬೆಂಗಳೂರಿನಲ್ಲಿ ‘ಅಲೆ ಸಾಹಿತ್ಯ ಉತ್ಸವ 2025’ ಸೆ.18ರಿಂದ

ಮಾಹೆ ಬೆಂಗಳೂರಿನಲ್ಲಿ ‘ಅಲೆ ಸಾಹಿತ್ಯ ಉತ್ಸವ 2025’ ಸೆ.18ರಿಂದ

ಉತ್ಸವದಲ್ಲಿ ಪ್ರಸಿದ್ಧ ಲೇಖಕ ಪೆರುಮಾಳ್ ಮುರುಗನ್ ಅವರ ‘ಸ್ಟೂಡೆಂಟ್ಸ್ ಎಚೆಡ್ ಇನ್ ಮೆಮರಿ’ ಕೃತಿಯ ಕುರಿತು ಐಎಎಸ್ ಅಧಿಕಾರಿ ಉಮಾ ಮಹಾದೇವನ್ ದಾಸ್‌ಗುಪ್ತಾ ಅವರೊಂದಿಗೆ ಚರ್ಚೆ ಇರಲಿದೆ. ಗ್ರಾಮೀಣ ವಿದ್ಯಾರ್ಥಿಗಳ ಜೀವನದ ಬಗ್ಗೆ ಆಳವಾದ ಒಳನೋಟಗಳು ಮತ್ತು ಅಂಚಿನಲ್ಲಿ ರುವ ಜೀವನಗಳ ಮೇಲೆ ಬೆಳಕು ಚೆಲ್ಲುವ ಸಾಹಿತ್ಯದ ಅಗತ್ಯದ ಕುರಿತ ಕೃತಿ ಅದಾಗಿದೆ.

ಟಾಟಾ ಮೋಟಾರ್ಸ್‌ನಿಂದ ಸಣ್ಣ ವಾಣಿಜ್ಯ ವಾಹನಗಳು ಮತ್ತು ಪಿಕ್‌ಅಪ್‌ಗಳ ಮೇಲೆ ಭಾರಿ ಆಫರ್ ಘೋಷಣೆ

ಣ್ಣ ವಾಣಿಜ್ಯ ವಾಹನಗಳು ಮತ್ತು ಪಿಕ್‌ಅಪ್‌ಗಳ ಮೇಲೆ ಭಾರಿ ಆಫರ್ ಘೋಷಣೆ

ಪೂರ್ಣ ಜಿಎಸ್‌ಟಿ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುವುದರ ಜೊತೆಗೆ ಕಂಪನಿಯು ಈಗ ತನ್ನ ಜನಪ್ರಿಯ ಬ್ರ್ಯಾಂಡ್‌ಗಳಾದ ಏಸ್, ಏಸ್ ಪ್ರೊ, ಇಂಟ್ರಾ ಮತ್ತು ಯೋಧಾದ ಡೀಸೆಲ್, ಪೆಟ್ರೋಲ್ ಮತ್ತು ದ್ವಿ-ಇಂಧನ ರೂಪಾಂತರಗಳ ಮೇಲೆ 32 ಇಂಚಿನ ಎಲ್‌ಇಡಿ ಟಿವಿ ಉಡುಗೊರೆ ಮತ್ತು ₹65,000 ವರೆಗಿನ ಹೆಚ್ಚುವರಿ ಗ್ರಾಹಕ ಲಾಭಗಳನ್ನು ಒದಗಿಸಲು ಮುಂದಾಗಿದೆ. ಈ ಆಫರ್ ಅನ್ನು ಇನ್ನಷ್ಟು ಆಕರ್ಷಕ ಗೊಳಿಸಿದೆ.

ಮಹಿಳೆಯರಿಗಾಗಿ STEM ಅಡೆತಡೆಗಳ ಮುರಿಯುವುದು ನಮ್ಮ ಸಮೂಹದ ಜವಾಬ್ದಾರಿ: ಬೆಂಗಳೂರು ಕ್ರೈ ವಾಕ್‌ನ ಕರೆ

STEM ಅಡೆತಡೆಗಳ ಮುರಿಯುವುದು ನಮ್ಮ ಸಮೂಹದ ಜವಾಬ್ದಾರಿ

ಹೆಣ್ಣುಮಕ್ಕಳಿಗೆ ಗಣಿತ ಅಥವಾ ವಿಜ್ಞಾನದಲ್ಲಿ ದುರ್ಬಲರಾಗಿರುವುದು ಸರಿ ಎಂದು ಹೇಳುವುದು ತುಂಬಾ ಸಾಮಾನ್ಯ, ಮತ್ತು ಕುಟುಂಬಗಳು ಅವರನ್ನು 'ಸುರಕ್ಷಿತ' ವೃತ್ತಿಜೀವನಕ್ಕೆ ತಳ್ಳುತ್ತವೆ. ಹುಡುಗಿ ಯರು ತಮ್ಮ ವೈಜ್ಞಾನಿಕ ಸಾಮರ್ಥ್ಯಗಳಲ್ಲಿ ನಂಬಿಕೆ ಇಡುವಂತೆ ಮತ್ತು ಹುಡುಗರಿಗೆ ಸಮಾನವಾಗಿ ನಿಲ್ಲುವಂತೆ ಮಾಡಲು ನಾವು ಈ ಕಲ್ಪನೆಗಳನ್ನು ತ್ಯಜಿಸಬೇಕು

Mysuru Dasara: ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ ಅರ್ಜಿಗಳ ವಜಾ

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ ಅರ್ಜಿಗಳ ವಜಾ

Banu mushtaq: ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಬಾನು ಮುಷ್ತಾಕ್‌ ಆಯ್ಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಮಾಜಿ ಸಂಸದ ಪ್ರತಾಪ್​ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್‌ ಎಂಬವರು ಪಿಐಎಲ್‌ ಸಲ್ಲಿಸಿದ್ದರು.

Gold Rate Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 15th Sep 2025: 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 10ರೂ ಇಳಿಕೆಯಾಗಿ , 10,180 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ11ರೂ. ಇಳಿಕೆಯಾಗಿ 11,106 ರೂ ಆಗಿದೆ.

ಶಾಲಾ ಶಿಕ್ಷಕಿ ಮೇಲೆ ವಿದ್ಯಾರ್ಥಿಯ ಪೋಷಕರಿಂದ ಹಲ್ಲೆ ಕ್ರಮ ಕೈಗೊಳ್ಳಲು ಸಿ.ಎಂಗೆ ಮನವಿ

ಶಾಲಾ ಶಿಕ್ಷಕಿ ಮೇಲೆ ಹಲ್ಲೆ: ಕ್ರಮ ಕೈಗೊಳ್ಳಲು ಸಿ.ಎಂಗೆ ಮನವಿ

ಕೋಲಾರ ಜಿಲ್ಲೆ, ಬಂಗಾರಪೇಟೆಯ ಶಾಲಾ ಶಿಕ್ಷಕಿ ಮಂಜುಳರವರ ಮೇಲೆ ಶಾಲೆಯ ವಿದ್ಯಾರ್ಥಿಯ ಪೋಷಕರು ವಿನಾಕರಣ ಮಾರಣಂತಿಕ ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ ಈ ಘಟನೆಯನ್ನು ಖಂಡಿಸಿ ಕರ್ನಾಟಕ ಸರ್ಕಾರ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರೋಶನಿ ಗೌಡ ರವರು, ಸಲಹೆಗಾರರಾದ ಸುಜಾತ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರವರು ಸಂಘದ ಪದಾಧಿಕಾರಿ ಗಳು, ಸದಸ್ಯರುಗಳು ಭೇಟಿ ನೀಡಿ, ಹಲ್ಲೆಯಾದ ಮಹಿಳೆಗೆ ಧೈರ್ಯ ತುಂಬಿ, ಸ್ವಾಂತನ ಹೇಳಿದರು

ಸ್ಥಳೀಯ ಕ್ರಿಕೆಟ್ ಆಟಗಾರರನ್ನು ಉತ್ತೇಜಿಸುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ 2 ನೇ ಆವೃತ್ತಿಗೆ ಸಜ್ಜು: ನವೆಂಬರ್ 1 ರಿಂದ 29 ರ ವರೆಗೆ ಕ್ರೀಡಾ ಕೂಟ

ನವೆಂಬರ್ 1 ರಿಂದ 29 ರ ವರೆಗೆ ಕ್ರೀಡಾ ಕೂಟ

ಸಮುದಾಯವನ್ನೊಳಗೊಂಡ ಕ್ರಿಕೆಟ್ ಪ್ರೇರಿತ ಕ್ರೀಡಾ ಚಟುವಟಿಕೆ ಉತ್ತೇಜಿಸುವ ನಿಟ್ಟಿನಲ್ಲಿ ತೊಡಗಿ ಕೊಂಡಿರುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ (ಕೆ.ಎಸ್.ಪಿ.ಎಲ್) ರಾಜ್ಯದಲ್ಲಿ ಇದೀಗ ಎರಡನೇ ಆವೃತ್ತಿಯ ಕ್ರೀಡಾ ಕೂಟಕ್ಕೆ ಸಜ್ಜಾಗಿದೆ. ನವೆಂಬರ್ 1 ರಿಂದ 29 ರ ವರೆಗೆ ಇಡೀ ತಿಂಗಳು ಕ್ರೀಡೆಯಲ್ಲಿ ಕನ್ನಡದ ಕಂಪನ್ನು ಪಸರಿಸಲು ಸಿದ್ಧತೆಗಳು ನಡೆಯುತ್ತಿವೆ.

ಚಂದ್ರಗುಪ್ತ ಮೌರ್ಯ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿ. 15ನೇ ಸರ್ವಸದಸ್ಯರ ಮಹಾಸಭೆ

ಕೋ ಆಪರೇಟಿವ್ ಲಿ. 15ನೇ ಸರ್ವಸದಸ್ಯರ ಮಹಾಸಭೆ

ವಿಜಯನಗರದಲ್ಲಿ ನಡೆದ ಚಂದ್ರಗುಪ್ತ ಮೌರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿ., 15ನೇ ಸರ್ವಸದಸ್ಯರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಚರ್ಮರೋಗ ತಜ್ಞರಾದ ಡಾಕ್ಟರ್ ಗಿರೀಶ್ ರವರು ಉದ್ಘಾಟಿಸಿದರು. ಕರ್ನಾಟಕ ಗೃಹಮಂಡಳಿಯ ಶ್ರೀಮತಿ ದಿವ್ಯ ಮಂಜುನಾಥ್, ರಾಮನಗರ ಜಿಲ್ಲಾ ಪಂಚ ಯೋಜನೆಯ ನಿರ್ದೇಶಕರು, ಮುರಳಿ, ಮ.ನಾ ಮೂರ್ತಿ, ಅತ್ತಿಗುಪ್ಪೆ ಚಂದ್ರಪ್ಪ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿದರು.

Indi News: ಶ್ರೀಸಂಗನಸವ ಶ್ರೀಗಳು ಶಿಕ್ಷಣ ದಾಸೋಹಿ: ಶಾಸಕ ಯಶವಂತರಾಯಗೌಡ ಪಾಟೀಲ

ಶ್ರೀಸಂಗನಸವ ಶ್ರೀಗಳು ಶಿಕ್ಷಣ ದಾಸೋಹಿ

ಮಠದ ಸದ್ಭಕ್ತರು ೧ ರೂ ದೇಣಿಗೆ ನೀಡಿದವರು ೧ ಕೋಟಿಗೂ ಸಮಾನ ದೇವರು ಅವರಿಗೆ ಒಳ್ಳೆಯದನ್ನು ಕರುಣಿಸಲಿ. ಭಗವಂತನೆ ಕೊಟ್ಟಿರುವಾಗ ದೇವರಿಗಾಗಿಯೇ ಮೀಸಲು. ಶ್ರೀ ವೃಷಭಲಿಂಗ ಮಹಾಸ್ವಾಮಿ ಗಳ ಸದಾಶಯದಂತೆ ೨೦೨೭ರಲ್ಲಿ ನಾಡಿನ ಸಂತ ಮಹಾಂತರ, ಗುರು ಹಿರಿಯ ಚರಣರ ಸಮ್ಮುಖದಲ್ಲಿ ಶತಮಾನೋತ್ಸವ ಆಚರಣೆ ಮಾಡುವ ಮೂಲಕ ಸುವರ್ಣಾಕ್ಷರ ಗಳಿಂದ ಬರೆದಿಡುವಂತೆ ಮಾಡೋಣ.

Harassment: ಬೆಂಗಳೂರಿನ ಬೀದಿಯಲ್ಲಿ ಲೈಂಗಿಕ ವಿಕೃತಿ ತೋರಿದ ಕಾಮುಕ ಆರೆಸ್ಟ್‌

ಬೆಂಗಳೂರಿನ ಬೀದಿಯಲ್ಲಿ ಲೈಂಗಿಕ ವಿಕೃತಿ ತೋರಿದ ಕಾಮುಕ ಆರೆಸ್ಟ್‌

Bengaluru Crime News: ಬೆಂಗಳೂರಿನ ಬೀದಿಯಲ್ಲಿ ಅಪಘಾತಕ್ಕೆ ತುತ್ತಾದ ಬೀದಿ ನಾಯಿಯೊಂದಕ್ಕೆ ಸಹಾಯ ಮಾಡಲು ಹೋದ ಯುವತಿ ಕಾಮುಕನ ವಿಕೃತಿಗೆ ತುತ್ತಾಗಿದ್ದಾಳೆ. ಅಮೃತಹಳ್ಳಿ ಠಾಣೆ ಪೊಲೀಸರು ಸಿಸಿಟಿವಿ ಫೂಟೇಜ್‌ಗಳ ಸಹಾಯದಿಂದ ಮಂಜುನಾಥ್‌ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

Banu Mushtaq: ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿದ ಅರ್ಜಿಗಳ ವಿಚಾರಣೆ ಇಂದು

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ವಿರೋಧಿಸಿದ ಅರ್ಜಿಗಳ ವಿಚಾರಣೆ ಇಂದು

Mysuru Dasara: ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿದ್ದು ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಹೀಗಾಗಿ ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯಲು ನಿರ್ದೇಶನ ನೀಡಬೇಕು ಅನ್ನೋದು ಅರ್ಜಿದಾರರ ಮನವಿ ಆಗಿದೆ.

BMTC bus fire: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ ಸುಟ್ಟು ಕರಕಲು, 75 ಪ್ರಯಾಣಿಕರು ಪಾರು

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ ಸುಟ್ಟು ಕರಕಲು, 75 ಪ್ರಯಾಣಿಕರು ಪಾರು

Bengaluru: ಬಸ್‌ ಚಲಿಸುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕ್ರಮೇಣ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್‌ ಧಗಧಗಿಸಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ 75 ಪ್ರಯಾಣಿಕರು ಸೇಫ್‌ ಆಗಿದ್ದಾರೆ.

Viral News: ‘ಹೂವಿನ ಬಾಣದಂತೆ’ ಹಾಡಿನಿಂದ ಫೇಮಸ್‌ ಆದ ಹುಡುಗಿಯ ಇನ್‌ಸ್ಟಾದಲ್ಲಿ ಫಾಲೋವರ್ಸ್ ಸಂಖ್ಯೆ 150ರಿಂದ 40 ಸಾವಿರಕ್ಕೆ!

ವೈರಲ್ ಹುಡುಗಿಯ ಇನ್‌ಸ್ಟಾ ಫಾಲೋವರ್ಸ್ ಸಂಖ್ಯೆ 150ರಿಂದ 40 ಸಾವಿರಕ್ಕೆ!

Hoovina Banadanthe: ಕಳೆದ ಒಂದು ವಾರದಿಂದ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲರ ಬಾಯಲ್ಲಿ ‘ಹೂವಿನ ಬಾಣದಂತೆ’ ಹಾಡು ಕೇಳಿಬರುತ್ತಿದೆ. ‘ಬಿರುಗಾಳಿ’ ಚಿತ್ರದ ಈ ಹಾಡು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಹಾಡು ಇಷ್ಟೊಂದು ಫೇಮಸ್ ಆಗಲು ಕಾರಣ ನಿತ್ಯಾಶ್ರೀ ಎಂಬ ಹುಡುಗಿ.

Loading...