ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Samsung: ಆಕರ್ಷಕ ವಿನ್ಯಾಸ, ಎಐ ಫೀಚರ್ ಗಳು, ಉತ್ತಮ ಬಾಳಿಕೆ ಮತ್ತು ಓಐಎಸ್ ಆಧರಿತ ನೋ ಶೇಕ್ ಕ್ಯಾಮೆರಾ ಹೊಂದಿರುವ ಗ್ಯಾಲಕ್ಸಿ ಎ17 5ಜಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ನೋ ಶೇಕ್ ಕ್ಯಾಮೆರಾ- ಗ್ಯಾಲಕ್ಸಿ ಎ17 5ಜಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ಗ್ಯಾಲಕ್ಸಿ ಎ17 5ಜಿ ಸ್ಮಾರ್ಟ್ ಫೋನ್ ಗ್ಯಾಲಕ್ಸಿ ಎ ಸರಣಿಯ ಪರಂಪರೆಯ ಮುಂದುವರಿಕೆ ಯಾಗಿದ್ದು, ಭಾರತದ ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಹೊಸತನಗಳನ್ನು ಒದಗಿಸುತ್ತದೆ. ಈ ಫೋನ್ ಆಕರ್ಷಕ ವಿನ್ಯಾಸ, ವಿಶ್ವಾಸಾರ್ಹ ಕಾರ್ಯಕ್ಷಮತೆ ಮತ್ತು ಸ್ಮಾರ್ಟ್ ಎಐ ಫೀಚರ್ ಗಳನ್ನು ಕೈಗೆಟುಕುವ ಬೆಲೆಯಲ್ಲಿ ನೀಡುತ್ತದೆ.

Ganeshotsava in Police Station: ಶ್ರೀ ಸತ್ಯನಾರಾಯಣ  ಮಹಾ ಪೂಜೆ ಹಾಗೂ ಅನ್ನ ಸಂತರ್ಪಣಾ ಕಾರ್ಯಕ್ರಮ

ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ

ಪ್ರತಿ ವರ್ಷದಂತೆ ಈ ವರ್ಷವೂ ಅಲಂಕೃತ ಮಂಟಪದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸ ಲಾಗಿದ್ದು, ಮುಂಜಾನೆ ಪಿಎಸ್ಐ ಮಾಂತೇಶ ಕುಂಬಾರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು. ಪ್ರತಿನಿತ್ಯ ಒತ್ತಡದ ಕೆಲಸ ನಿರ್ವಹಿಸುತ್ತಿದ್ದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಕುಟುಂಬದ ಸದಸ್ಯರೊಂದಿಗೆ ಸೇರಿ ಸಂಭ್ರಮದಿಂದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Tourism Minister H K Patil: ಯಲಗೂರು ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರ, ನಾನಾ ಕಾಮಗಾರಿ ಕೈಗೊಳ್ಳಲು ಡಿಪಿಎಆರ್ʼಗೆ ಸಚಿವ ಎಚ್.ಕೆ.ಪಾಟೀಲ ಸೂಚನೆ

ನಾನಾ ಕಾಮಗಾರಿ ಕೈಗೊಳ್ಳಲು ಡಿಪಿಎಆರ್ʼಗೆ ಎಚ್.ಕೆ.ಪಾಟೀಲ ಸೂಚನೆ

ಆಡಳಿತ ಮನೆ ಬಾಗಲಿಗೆ ಬರಬೇಕು ಅನ್ನುವ ಉದ್ದೇಶದಿಂದ ಹೊಸ ತಾಲ್ಲೂಕುಗಳಲ್ಲಿ ನಾನಾ ಕಚೇರಿಗಳು ಆರಂಭಗೊಂಡಿವೆ. ಶೀಘ್ರವೇ ನ್ಯಾಯಾಲಯ ಸ್ಥಾಪನೆಗೂ ಆದ್ಯತೆ ಸಿಗಲಿದೆ ಎಂದರು. ಇದನ್ನೂ ಓದಿ: ವಿಜಯಪುರದಲ್ಲಿ ಗುಂಡಿಗಳದ್ದೇ ದರ್ಬಾರ್ಆಡಳಿತ ಮನೆ ಬಾಗಲಿಗೆ ಬರಬೇಕು ಅನ್ನುವ ಉದ್ದೇಶದಿಂದ ಹೊಸ ತಾಲ್ಲೂಕುಗಳಲ್ಲಿ ನಾನಾ ಕಚೇರಿಗಳು ಆರಂಭಗೊಂಡಿವೆ. ಶೀಘ್ರವೇ ನ್ಯಾಯಾಲಯ ಸ್ಥಾಪನೆಗೂ ಆದ್ಯತೆ ಸಿಗಲಿದೆ ಎಂದರು.

ICEA: ಏರ್ ಕಂಡೀಷನರ್ ಗಳು ಮತ್ತು ದೂರದರ್ಶನಗಳ ಮೇಲಿನ ಜಿಎಸ್‍ಟಿ ಸಕಾರಣವಾಗಿರಲಿ

ಏರ್ ಕಂಡೀಷನರ್, ದೂರದರ್ಶನಗಳ ಮೇಲಿನ ಜಿಎಸ್‍ಟಿ ಸಕಾರಣವಾಗಿರಲಿ

ಏರ್ ಕಂಡೀಷನರ್ ಗಳು ಮತ್ತು ದೂರದರ್ಶನಗಳ ಮೇಲಿನ ಜಿಎಸ್‍ಟಿ ಸಕಾರಣವಾಗಿರಲಿ - ಪ್ರಮಾಣ ವನ್ನು ಅನಾವರಣಗೊಳಿಸಲು, ಕೈಗೆಟುಕುವ ದರವನ್ನು ನೀಡಲು ಮತ್ತು ರಫ್ತು ಮತ್ತು 500 ಬಿಲಿಯನ್ ಡಾಲರ್ ಎಲೆಕ್ಟ್ರಾನಿಕ್ಸ್ ದೂರದೃಷ್ಟಿಗೆ ಅನುಗುಣವಾಗಿರಲು 28% ರಿಂದ 18% ಕ್ಕೆ ಇಳಿಸಲು ಐಸಿಇಎ ಕರೆ ನೀಡಿದೆ

Bengaluru Rains: ರಾಜಧಾನಿ ಬೆಂಗಳೂರಲ್ಲಿ ಮಳೆ ಆರ್ಭಟ; ಪ್ರಮುಖ ರಸ್ತೆಗಳು ಜಲಾವೃತ, ಭಾರಿ ಸಂಚಾರ ದಟ್ಟಣೆ!

ರಾಜಧಾನಿ ಬೆಂಗಳೂರಲ್ಲಿ ಮಳೆ ಆರ್ಭಟ; ವಾಹನ ಸವಾರರ ಪರದಾಟ

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಾಳೆ ದಕ್ಷಿಣ ಕನ್ನಡ ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

Dharmasthala Case: ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

DK Shivakumar: ಧರ್ಮಸ್ಥಳ ಪ್ರಕರಣದ ಎನ್‌ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿ, ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು ಎಂದು ಆರೋಪಿಸಿದ್ದಾರೆ.

Soujanya Case: ಸೌಜನ್ಯಾ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು?: ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ಹೀಗಿದೆ

ಸೌಜನ್ಯಾ ಹತ್ಯೆ ಪ್ರಕರಣದ ಮರು ತನಿಖೆ ನಡೆಯಲಿ: ವಿಜಯೇಂದ್ರ

Dharmasthala Chalo: ಧರ್ಮಸ್ಥಳ ಚಲೋ ಸಮಾವೇಶದ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಸೇರಿ ವಿವಿಧ ನಾಯಕರು, ಧರ್ಮಸ್ಥಳದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸೌಜನ್ಯ ಅವರ ತಾಯಿ ಕುಸುಮಾವತಿ ಅವರನ್ನು ಭೇಟಿಯಾಗಿ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಬಿಜೆಪಿ ನಾಯಕರು ಅಭಯ ನೀಡಿದ್ದಾರೆ.

Chikkaballapur News: ಭಾಗ್ಯನಗರದಲ್ಲಿ ಆರಂಭವಾಗಿದೆ ಆರೋಗ್ಯ ಸೇವೆಯ ಹೊಸ ಅಧ್ಯಾಯ!

ಭಾಗ್ಯನಗರದಲ್ಲಿ ಸಾಯಿ ಸ್ವಾಸ್ಥ್ಯ ಕ್ಷೇಮ ಕೇಂದ್ರ ಲೋಕಾರ್ಪಣೆ

Chikkaballapur News: ಚಿಕ್ಕಬಳ್ಳಾಪುರ ಜಿಲ್ಲೆ ಭಾಗ್ಯನಗರದಲ್ಲಿ ಸೋಮವಾರ ಸಾಯಿ ಸ್ವಾಸ್ಥ್ಯ ಕ್ಷೇಮ ಕೇಂದ್ರ ಮತ್ತು ಶಾಹ್ ಹ್ಯಾಪಿನೆಸ್ ತುರ್ತು ಆರೈಕೆ ಕೇಂದ್ರವನ್ನು ಸದ್ಗುರು ಶ್ರೀ ಮಧುಸೂದನ ಸಾಯಿ ಲೋಕಾರ್ಪಣೆ ಮಾಡಿದರು. ಎಲ್ಲ ವೈದ್ಯಕೀಯ ಸೇವೆಗಳನ್ನು ಉಚಿತವಾಗಿ ನೀಡುವ ಈ ಕೇಂದ್ರವು ರೋಗ ನಿರ್ಣಯ (ಡಯಾಗ್ನಸ್ಟಿಕ್) ಮತ್ತು ಔಷಧಾಲಯವನ್ನೂ ಹೊಂದಿದೆ.

Dharmasthala Chalo: ಸೌಜನ್ಯಾ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ; ನ್ಯಾಯಕ್ಕಾಗಿ ತಾಯಿ ಕುಸುಮಾವತಿ ಕಣ್ಣೀರು

ಧರ್ಮಸ್ಥಳ ಸಮಾವೇಶದ ಬಳಿಕ ಸೌಜನ್ಯಾ ನಿವಾಸಕ್ಕೆ ವಿಜಯೇಂದ್ರ ಭೇಟಿ

B.Y. Vijayendra: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ಧರ್ಮಸ್ಥಳದಲ್ಲಿ ಬಿಜೆಪಿಯಿಂದ ಸೋಮವಾರ ಧರ್ಮಸ್ಥಳ ಚಲೋ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾವೇಶದ ನಂತರ ರಾಜ್ಯ ಬಿಜೆಪಿ ಸೇರಿ ವಿವಿಧ ನಾಯಕರ ತಂಡ, ಧರ್ಮಸ್ಥಳದ ಸೌಜನ್ಯ ನಿವಾಸಕ್ಕೆ ಭೇಟಿ, ಮಾತುಕತೆ ನಡೆಸಿದ್ದಾರೆ.

Sandesh Nagaraj: ನಿರ್ಮಾಪಕ ಸಂದೇಶ್ ನಾಗರಾಜ್ ಹುಟ್ಟುಹಬ್ಬ; ಸಿಎಂ ಸಿದ್ದರಾಮಯ್ಯ, ಕಿಚ್ಚ ಸುದೀಪ್ ಭಾಗಿ

ನಿರ್ಮಾಪಕ ಸಂದೇಶ್ ನಾಗರಾಜ್ 80ನೇ ಹುಟ್ಟುಹಬ್ಬ ಆಚರಣೆ

Sandesh Nagaraj: ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ಹುಟ್ಟುಹಬ್ಬ ಮೈಸೂರಿನ ವಸ್ತು ಪ್ರದರ್ಶನ ಪ್ರಾಧಿಕಾರದಲ್ಲಿ ಅದ್ದೂರಿಯಾಗಿ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ನಟ ಕಿಚ್ಚ ಸುದೀಪ್ ಸೇರಿದಂತೆ ಅನೇಕ ರಾಜಕೀಯ ಹಾಗೂ ಚಿತ್ರರಂಗದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

Rangapravesha: ಬೆಂಗಳೂರಿನಲ್ಲಿ ಸೆ.7ರಂದು ಬಹುಮುಖ ಪ್ರತಿಭೆ ಸೌಮ್ಯಶ್ರೀ ಮುರಳಿ ರಂಗಪ್ರವೇಶ

ಬೆಂಗಳೂರಿನಲ್ಲಿ ಸೆ.7ರಂದು ಬಹುಮುಖ ಪ್ರತಿಭೆ ಸೌಮ್ಯಶ್ರೀ ಮುರಳಿ ರಂಗಪ್ರವೇಶ

Rangapravesha: ಭರತನಾಟ್ಯ ನೃತ್ಯಕಲಾವಿದೆ, ನಾಟ್ಯಗುರು, ನೃತ್ಯಸಂಯೋಜಕಿ-ಸಂಶೋಧಕಿ, ಸಂಗೀತಗಾರ್ತಿ ಹಾಗೂ ರಂಗಭೂಮಿ-ಚಲನಚಿತ್ರ ರಂಗದ ಚಟುವಟಿಕೆಗಳಲ್ಲಿ ನಿರತರಾದ ಅದ್ಭುತ ಪ್ರತಿಭೆ ಅಕ್ಷರಾ ಅವರ, ‘ಸ್ಟ್ರಕ್ಚರಲ್ ಸ್ಕೂಲ್ ಆಫ್ ಫೈನ್ ಆರ್ಟ್ಸ್ʼ ನೃತ್ಯಶಾಲೆಯ ವಿದ್ಯಾರ್ಥಿನಿ ಬಹುಮುಖ ಪ್ರತಿಭೆಯ ಸೌಮ್ಯಶ್ರೀ ಮುರಳಿ ಅವರು ಸೆ.7ರಂದು ಭಾನುವಾರ ಬೆಂಗಳೂರು ನಗರದ ಜೆ.ಸಿ ರಸ್ತೆಯ ಎ.ಡಿ .ಎ. ರಂಗಮಂದಿರದಲ್ಲಿ ಬೆಳಗ್ಗೆ 10 ಗಂಟೆಗೆ ರಂಗಪ್ರವೇಶ ಮಾಡಲಿದ್ದಾರೆ.

CM Siddaramaiah: ಧರ್ಮಸ್ಥಳಕ್ಕೆ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗುವುದಿಲ್ಲ- ಸಿಎಂ ಸಿದ್ದರಾಮಯ್ಯ ಟಾಂಗ್‌

ಧರ್ಮಸ್ಥಳ ಚಲೋ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

CM Siddaramaiah: ಬಿಜೆಪಿ ರಾಜಕೀಯವಾಗಿ ಧರ್ಮಸ್ಥಳ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Dharmasthala Chalo: ಧರ್ಮಸ್ಥಳ ವಿರುದ್ಧ ಪಿತೂರಿ ಕುರಿತು ಎನ್‌ಐಎ ತನಿಖೆಯಾಗಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಧರ್ಮಸ್ಥಳ ವಿರುದ್ಧ ಪಿತೂರಿ; ಎನ್‌ಐಎ ತನಿಖೆಗೆ ಬಿ.ವೈ. ವಿಜಯೇಂದ್ರ ಒತ್ತಾಯ

Dharmasthala Chalo: ಕಳೆದ ಎರಡು ವರ್ಷದಿಂದ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ಅವಮಾನ ಮಾಡುವ ಸರ್ಕಾರವಿದೆ. ಹಿಂದೂಗಳ ಪವಿತ್ರ ಕ್ಷೇತ್ರಕ್ಕೆ ಅಪಚಾರ ಎಸಗುತ್ತಿರುವವರಿಗೆ ಪಾಠ ಕಲಿಸಬೇಕು. ಕ್ಷೇತ್ರದ ಬಗ್ಗೆ ದಿನನಿತ್ಯ ಅಪಪ್ರಚಾರ ನಡೆಯುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

Dharmasthala Chalo: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಮಾಡಿದವರನ್ನು ಸಮಾಜ ತಿರಸ್ಕರಿಸಬೇಕು: ಜೋಶಿ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಮಾಡಿದವರನ್ನು ಸಮಾಜ ತಿರಸ್ಕರಿಸಬೇಕು: ಜೋಶಿ

Pralhad joshi: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಪ್ರಕರಣವನ್ನು NIA ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಧರ್ಮಸ್ಥಳ ಚಲೋ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಮಾತನಾಡಿದ್ದು, ಧರ್ಮಸ್ಥಳದ ಪರದ ಹೋರಾಟ ರಾಜಕೀಯವಲ್ಲ, ಇದು ಧರ್ಮ - ಸಂಸ್ಕೃತಿಯ ರಕ್ಷಣೆಗಾಗಿ ನಡೆಯುತ್ತಿರುವ ಪ್ರಾಮಾಣಿಕ ಹೋರಾಟ ಎಂದು ಹೇಳಿದರು.

President Draupadi Murmu: ಮೈಸೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸಿಎಂ ಸಿದ್ದರಾಮಯ್ಯ ಸ್ವಾಗತ

ಮೈಸೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸಿಎಂ ಸಿದ್ದರಾಮಯ್ಯ ಸ್ವಾಗತ

Mysuru: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಉಪಸ್ಥಿತರಿದ್ದರು.

Dharmasthala Chalo: ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಇತಿಶ್ರೀ ಹಾಡಲು ಧರ್ಮ ಜಾಗೃತಿ ಸಮಾವೇಶ: ವಿಜಯೇಂದ್ರ

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಇತಿಶ್ರೀ ಹಾಡಲು ಧರ್ಮ ಜಾಗೃತಿ ಸಮಾವೇಶ

BY Vijayendra: ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡುವಂತೆ ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ಧರ್ಮಸ್ಥಳದಲ್ಲಿ ಬೃಹತ್ ಧರ್ಮಸ್ಥಳ ಚಲೋ ಅಭಿಯಾನ ಹಾಗೂ ಧರ್ಮ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಳಿಕ ಈ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದಾರೆ.

ಫೇರ್‌ಟ್ರೇಡ್ ಇಂಡಿಯಾದಿಂದ ಸೆ.9–10ರಂದು ಎರಡನೇ ರಾಷ್ಟ್ರೀಯ ಫೇರ್‌ ಟ್ರೇಡ್ ಇನ್ ಇಂಡಿಯಾ ಸಮ್ಮೇಳನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಸೆ,9–10ರಂದು ಎರಡನೇ ರಾಷ್ಟ್ರೀಯ ಫೇರ್‌ಟ್ರೇಡ್ ಇನ್ ಇಂಡಿಯಾ ಸಮ್ಮೇಳನ

"ಸುಸ್ಥಿರತೆ, ಮಾರುಕಟ್ಟೆಗಳು ಮತ್ತು ಪರಿಣಾಮ" ಎಂಬ ಥೀಮ್‌ನೊಂದಿಗೆ, ಎರಡು ದಿನಗಳ ಕಾರ್ಯ ಕ್ರಮ ನಡೆಯಲಿದ್ದು, ನೈತಿಕ ವ್ಯಾಪಾರವನ್ನು ಮುನ್ನಡೆಸುವಲ್ಲಿ, ಸುಸ್ಥಿರ ಕೃಷಿಯನ್ನು ಬಲಪಡಿಸುವಲ್ಲಿ ಮತ್ತು ಭಾರತದಲ್ಲಿ ಸ್ಥಿತಿಸ್ಥಾಪಕ ಪೂರೈಕೆ ಸರಪಳಿಗಳನ್ನು ಸಕ್ರಿಯಗೊಳಿಸುವಲ್ಲಿ ಫೇರ್‌ಟ್ರೇಡ್‌ನ ಪಾತ್ರ ವನ್ನು ಎತ್ತಿ ತೋರಿಸುತ್ತದೆ.

POCSO case: ಸೋದರನಿಂದಲೇ ಗರ್ಭಿಣಿಯಾದ ಬಾಲಕಿ, ಹೆರಿಗೆಯ ಬಳಿಕ ಕೃತ್ಯ ಬಯಲು

ಸೋದರನಿಂದಲೇ ಗರ್ಭಿಣಿಯಾದ ಬಾಲಕಿ, ಹೆರಿಗೆಯ ಬಳಿಕ ಕೃತ್ಯ ಬಯಲು

Shivamogga news: ಬಾಲಕಿಗೆ ಹೆರಿಗೆಯಾದ ನಂತರ ಬಾಲಕಿಗೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯ ಪೋಷಕರು ದೂರು ನೀಡಿರುವ ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 'ಹೆಂಡತಿ ಕಾಣೆಯಾಗಿದ್ದಾಳೆ' ಎಂಬ ನಿಗೂಢ ಜಾಹೀರಾತು ಫಲಕಗಳು? ಇದರ ಹಿನ್ನೆಲೆ ಏನು?

'ಹೆಂಡತಿ ಕಾಣೆಯಾಗಿದ್ದಾಳೆ' ಎಂಬ ನಿಗೂಢ ಜಾಹೀರಾತು ಫಲಕಗಳು?

ಹೆಂಡತಿಯರ ಕಾಣೆಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹೋರ್ಡಿಂಗ್‌ ಕಾಣಿಸು ತ್ತಿದೆ. ಈ ನಿಗೂಢತೆ ಏನೆಂದು ನೋಡಲು ನಿಮಗೂ ಕಾತುರತೆ ಇದ್ದರೆ, ಖಂಡಿತ ಕಾಯಬೇಕು. ಈ ಹೋರ್ಡಿಂಗ್‌ನಲ್ಲಿರುವ ಕಾಣೆಯಾಗಿದ್ದಾರೆ ಫಲಕ ನಿಜವಾದುದ್ದೇ? ಅಥವಾ ಸಾಮಾಜಿಕ ಸಂದೇಶವೇ? ಇನ್ನೂ ಯಾರಿಗೂ ತಿಳಿದಿಲ್ಲ, ಕೆಲವೇ ದಿನಗಳಲ್ಲಿ ಈ ಎಲ್ಲದಕ್ಕೂ ಉತ್ತರ ಅದೇ ಹೋರ್ಡಿಂಗ್‌ನಲ್ಲಿ ಕಾಣಿಸಲಿದೆ.

Sirsi news: ಉಂಚಳ್ಳಿ ಗ್ರಾಮ ಪಂಚಾಯತದ ನೂತನ ಕಟ್ಟಡ ಉದ್ಘಾಟನೆ

ಉಂಚಳ್ಳಿ ಗ್ರಾಮ ಪಂಚಾಯತದ ನೂತನ ಕಟ್ಟಡ ಉದ್ಘಾಟನೆ

15ನೇ ಹಣಕಾಸು ಹಾಗೂ MGNREGA ಯೋಜನೆಗಳ ಅಡಿಯಲ್ಲಿ ಮಂಜೂರಾದ ಶಿರಸಿ ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯತದ ನೂತನ ಕಟ್ಟಡ ಉದ್ಘಾಟನೆಯನ್ನು ಶಾಸಕ ಶಿವರಾಮ ಹೆಬ್ಬಾರ್ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಸತೀಶ್ ನಾಯ್ಕ, ಅಧ್ಯಕ್ಷೆ ಮಂಜಮ್ಮ ಬೋವಿ, ಸುಮಾ ಉಗ್ರಾಣಕರ್, ತಾಪಂ ಸದಸ್ಯೆ ರತ್ನಾ ಶೆಟ್ಟಿ, ರೂಪಾ ನಾಯ್ಕ, ಬಸವರಾಜ ದೊಡ್ಮನಿ, ಸಿಎಫ್ ನಾಯ್ಕ, ತಾಪಂ ಅಧಿಕಾರಿ ಚನ್ನಬಸಪ್ಪ ಹಾವಣಗಿ ಉಪಸ್ಥಿತರಿದ್ದರು.

ನಿಸರ್ಗದಿಂದಲೇ ಸಕಲ ರೋಗಗಳಿಗೂ ಮದ್ದು; ಡಾ. ವೆಂಕಟರಮಣ ಹೆಗಡೆ ಬಿತ್ತಿದ ಬೀಜ ಇಂದು ಹೆಮ್ಮರ! ನಿಸರ್ಗ ಮನೆ ವೇದ ವೆಲ್‌ನೆಸ್‌ ಸೆಂಟರ್‌ನಿಂದ ಶೇ. 100 ಆರೋಗ್ಯ

ನಿಸರ್ಗ ಮನೆ ವೇದ ವೆಲ್‌ನೆಸ್‌ ಸೆಂಟರ್‌ನಿಂದ ಶೇ. 100 ಆರೋಗ್ಯ

Pravasi Prapancha: ನಿಸರ್ಗ ಚಿಕಿತ್ಸೆಯ ಮೂಲಕವೇ ಸಕಲ ರೋಗಗಳಿಗೂ ಮದ್ದು ನೀಡುತ್ತಿರುವ ಮತ್ತು ದೇಶವ್ಯಾಪಿ ಪ್ರಸಿದ್ಧಿಯಾಗಿರುವ, ಉತ್ತರ ಕನ್ನಡದ ಶಿರಸಿಯಲ್ಲಿ ನಿಸರ್ಗ ಮನೆ ವೇದ ವೆಲ್‌ನೆಸ್‌ ಸೆಂಟರ್ ಬಗ್ಗೆ ಈ ಬಾರಿಯ ಪ್ರವಾಸಿ ಪ್ರಪಂಚ ಸಂಚಿಕೆಯಲ್ಲಿದೆ ವಿವರ.

BJP Dharmasthala Chalo: ಧರ್ಮಸ್ಥಳ ವಿರುದ್ಧದ ಷಡ್ಯಂತ್ರದಲ್ಲಿ ವಿದೇಶಿ ಶಕ್ತಿಗಳೂ ಇವೆ, NIA ತನಿಖೆ ಆಗಬೇಕು: ಜನಾರ್ದನ ರೆಡ್ಡಿ ಆಗ್ರಹ

ಧರ್ಮಸ್ಥಳ ವಿರುದ್ಧದ ಷಡ್ಯಂತ್ರದಲ್ಲಿ ವಿದೇಶಿ ಶಕ್ತಿಗಳೂ ಇವೆ!

G. Janardhana Reddy: ಎಸ್‌ಐಟಿ ತನಿಖೆಯಿಂದ ಒಳ್ಳೆಯದೇ ಆಯ್ತು. ಯಾಕೆಂದರೆ ಮುಸುಕುಧಾರಿಯ ಮುಖವಾಡ ಬದಲಾಯ್ತು, ಆತನ ಬಂಧನವಾಗಿದೆ. ಸುಜಾತಾ ಭಟ್‌ ಅವರ ಕಟ್ಟುಕಥೆ ಸುಳ್ಳಿನ ಕಥೆ ಎಂಬುದು ಗೊತ್ತಾಯಿತು. ಯೂಟ್ಯೂಬರ್ಸ್‌ ಕೂಡ ಬೋಗಸ್‌ ಎಂದು ತಿಳಿಯಿತು. ಇನ್ನು ಇವರೆಲ್ಲರ ಹಿಂದೆ ಯಾರಿದ್ದಾರೆ ಎಂಬ ಸತ್ಯ ಹೊರಲು ಎನ್‌ಐಎ ತನಿಖೆಯಾಗಬೇಕು ಎಂದು ಶಾಸಕ ಜನಾರ್ದನ ರೆಡ್ಡಿ ಒತ್ತಾಯಿಸಿದ್ದಾರೆ.

Murder case: ಲಿವ್‌ ಇನ್‌ ಗೆಳತಿಯ ಮೇಲೆ ಪೆಟ್ರೋಲ್‌ ಸುರಿದು ಸುಟ್ಟು ಕೊಂದ ಸಂಶಯಪಿಶಾಚಿ!

ಲಿವ್‌ ಇನ್‌ ಗೆಳತಿಯ ಮೇಲೆ ಪೆಟ್ರೋಲ್‌ ಸುರಿದು ಸುಟ್ಟು ಕೊಂದ ಸಂಶಯಪಿಶಾಚಿ!

Bengaluru Crime: ವಿಟ್ಠಲ ಕ್ಯಾಬ್‌ ಚಾಲಕನಾಗಿದ್ದ. ಮಳೆನಲ್ಲಸಂದ್ರದಲ್ಲಿ ಕಳೆದ ಮೂರು ವರ್ಷಗಳಿಂದ ಇಬ್ಬರು ಲಿವಿಂಗ್ ಟುಗೆದರ್‌ನಲ್ಲಿದ್ದರು. ಆದರೆ ಇತ್ತೀಚೆಗೆ ಮೃತ ವನಜಾಕ್ಷಿ ಬೇರೊಬ್ಬ ವ್ಯಕ್ತಿಯ ಜೊತೆಗೆ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿ ವಿಠ್ಠಲನಿಗೆ ಅನುಮಾನ ಮೂಡಿತ್ತು. ಇದರಿಂದಾಗಿ ವಿಠ್ಠಲ ಆಕೆಯನ್ನು ಫಾಲೋ ಮಾಡಲು ಶುರು ಮಾಡಿದ್ದ.

Heart Fail: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡ್ಯಾನ್ಸ್‌ ಮಾಡುತ್ತಾ ಕುಸಿದು ಬಿದ್ದುಇಬ್ಬರ ಸಾವು

ಗಣೇಶ ವಿಸರ್ಜನೆಯಲ್ಲಿ ಡ್ಯಾನ್ಸ್‌ ಮಾಡುತ್ತಾ ಕುಸಿದು ಬಿದ್ದುಇಬ್ಬರ ಸಾವು

Ganesh Chaturthi: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಾ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್​​​ನಿಂದ ಬಿದ್ದು ಇನ್ನೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ.

Loading...