ಆದಿ ಕವಿ ಪಂಪ ಕನ್ನಡ ಸಾಹಿತ್ಯ ಸಂಘ ಉದ್ಘಾಟನೆ
ಜಾನಪದಗಳು ಉಳಿಯ ಬೇಕು. ವಿದ್ಯಾರ್ಥಿಗಳುಜ ಕೂಡ ಜಾನಪದ ಕಲೆಯನ್ನು ಉಳಿಸಿಬೆಳೆಸಬೇಕು. ಸ್ಥಳೀಯವಾಗಿ ನಡೆಯವ ಹಬ್ಬ, ಜಾತ್ರೆಗಳಲ್ಲಿ ಪಾಲ್ಗೊಂಡು ಅಲ್ಲಿನ ಜಾನಪದ ಸೊಗಡನ್ನು ನೋಡ ಬೇಕು. ಮನೆ ಮನೆಗೆ ತೆರಳಿ ಜಾನಪದ ಹಾಡುಗಳನ್ನು ಹಾಡುವ ಕಲಾವಿದರನ್ನು ಗೌರವಿಸಬೇಕು. ಅವರ ಹಾಡುಗಳನ್ನು ನಾವು ಹಾಡುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು