ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Kassia Bangalore: ಕಾಸಿಯಾದಲ್ಲಿ ರಾಜ್ಯೋತ್ಸವ ಹಿನ್ನೆಲೆ ಶಾಲಾ ಮಕ್ಕಳಿಗೆ ಪ್ರಬಂಧ, ಚಿತ್ರಕಲಾ ಸ್ಪರ್ಧೆ

ಕಾಸಿಯಾದಲ್ಲಿ ರಾಜ್ಯೋತ್ಸವ ಹಿನ್ನೆಲೆ ಪ್ರಬಂಧ, ಚಿತ್ರಕಲಾ ಸ್ಪರ್ಧೆ

Kannada Rajyotsava 2025: ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಪ್ರತಿ ವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸುತ್ತದೆ. ನಾಡಿನ ಗಣ್ಯರಿಗೆ ಅಭಿನಂದನೆ ಸಲ್ಲಿಸುವುದು, ಮಕ್ಕಳಲ್ಲಿ ಕನ್ನಡ ನಾಡು-ನುಡಿಯ ಬಗ್ಗೆ ಆಸಕ್ತಿ, ಶ್ರದ್ಧೆ ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ.

Kalaburagi News: ಸುಪಾರಿ ಕೊಟ್ಟು ಪತಿಯನ್ನೇ ಕೊಲ್ಲಿಸಿದ್ದ ಪತ್ನಿ; 9 ವರ್ಷದ ಬಳಿಕ ವಿಡಿಯೋದಿಂದ ಬಯಲಾಯ್ತು ಹತ್ಯೆ ರಹಸ್ಯ!

ಅನೈತಿಕ ಸಂಬಂಧಕ್ಕೆ ಅಡ್ಡಿ; ಸುಪಾರಿ ಕೊಟ್ಟು ಪತಿಯನ್ನೇ ಕೊಲ್ಲಿಸಿದ ಪತ್ನಿ!

Kalaburagi Murder Case: ಕಲಬುರಗಿ ತಾಲೂಕಿನ ಕಡಣಿ ಗ್ರಾಮದಲ್ಲಿ 2016ರಲ್ಲಿ ನಡೆದಿದ್ದ ಬೀರಪ್ಪಾ ಪೂಜಾರಿ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದುಡ್ಡಿನ ವಿಚಾರದ ವಿಡಿಯೋ ವೈರಲ್ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯನ್ನು ಪತ್ನಿಯೇ ಸುಪಾರಿ ಕೊಟ್ಟು ಮುಗಿಸಿದ್ದಾಳೆ.

Karnataka Fisheries University: ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿಎಂ

CM Siddaramaiah: ಮೀನುಗಾರಿಕೆ ಇಲಾಖೆ ಶನಿವಾರ ಆಯೋಜಿಸಿದ್ದ ‘ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ’ ವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಘೋಷಣೆ ಮಾಡಿದ್ದಾರೆ.

Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ನವೆಂಬರ್‌ 23, 24ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಏರಿಯಾಗಳಲ್ಲಿ ನ.23, 24ರಂದು ವಿದ್ಯುತ್‌ ವ್ಯತ್ಯಯ

BESCOM News: 66/11 ಕೆವಿ ವಿಡಿಯಾ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದ ಹಲವೆಡೆ ನ.23, 24ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Bengaluru Robbery Case: ಬೆಂಗಳೂರು ದರೋಡೆ ಪ್ರಕರಣದ ಬಹುತೇಕ ಎಲ್ಲ ಆರೋಪಿಗಳು ಸೆರೆ, 6.70 ಕೋಟಿ ರೂ. ಹಣ ವಶ

ಬೆಂಗಳೂರು ದರೋಡೆ ಎಸಗಿದ ಬಹುತೇಕ ಎಲ್ಲ ಆರೋಪಿಗಳು ಸೆರೆ, 6.70 ಕೋಟಿ ರೂ. ವಶ

Bengaluru Robbery Case: ಬೆಂಗಳೂರು ಸಿಸಿಬಿ, ದಕ್ಷಿಣ ವಿಭಾಗದ ಪೊಲೀಸರ ತಂಡ ಸೇರಿ ಆಂಧ್ರ ಮತ್ತು ತಮಿಳುನಾಡಿನಲ್ಲೂ ಕಾರ್ಯಾಚರಣೆ ನಡೆಸಿದ್ದು, ಐದಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಡಿಸಿಪಿ, ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಹಾಗೂ 50ಕ್ಕೂ ಹೆಚ್ಚು ಪೊಲೀಸರು ಸೇರಿ ನಡೆಸಿದ ಶೋಧದ ಫಲವಾಗಿ 6 ಕೋಟಿ 70 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ.

Kempegowda International Airport: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೊಂದು ಅಂತಾರಾಷ್ಟ್ರೀಯ ಮಾನ್ಯತೆಯ ಗರಿ, ಏನಿದು ಎಸಿಐ-3?

ಬೆಂಗಳೂರು ಏರ್‌ಪೋರ್ಟ್‌ಗೆ ಮತ್ತೊಂದು ಅಂತಾರಾಷ್ಟ್ರೀಯ ಗರಿ, ಏನಿದು ಎಸಿಐ-3?

Bengaluru: ಕೆಐಎಎಲ್‌, ಈ ಹಿಂದೆ ಎಸಿಐ-1 ಮತ್ತು 2ನೇ ಹಂತದ ಮಾನ್ಯತೆ ಪಡೆದಿತ್ತು. ಎಸಿಐ, ಪ್ರಯಾಣಿಕರ ಸರ್ವೆ ಮೂಲಕ ಈಗ ಕೆಐಎಎಲ್‌ಗೆ ಎಸಿಐನ 3ನೇ ಹಂತದ ಮಾನ್ಯತೆ ನೀಡಿದೆ. ವಿಮಾನ ನಿಲ್ದಾಣಗಳ ಕಾರ್ಯತಂತ್ರ, ನೀತಿ ನಿಯಮ ಮತ್ತು ಅವುಗಳಿಂದ ದೊರೆಯುವ ಫಲಿತಾಂಶವನ್ನು ಎಸಿಐ ಮೌಲ್ಯಮಾಪನ ಮಾಡುತ್ತದೆ. ಪ್ರಯಾಣಿಕರು, ಸಿಬ್ಬಂದಿ ಸೇರಿದಂತೆ ವಿಮಾನ ನಿಲ್ದಾಣದ ಎಲ್ಲ ಬಳಕೆದಾರರ ಪ್ರಯಾಣ ಅನುಭವದ ಅಭಿಪ್ರಾಯ ಆಧರಿಸಿ ಈ ಮಾನ್ಯತೆ ನೀಡಲಾಗಿದೆ.

ಭಾನುವಾರ ವಿಠ್ಠಲ ಸಂಸ್ಮರಣ ಗ್ರಂಥ ಬಿಡುಗಡೆ, ‘ವಿಠ್ಠಲ ಪ್ರಶಸ್ತಿ’ ಪ್ರದಾನ

ಭಾನುವಾರ ವಿಠ್ಠಲ ಸಂಸ್ಮರಣ ಗ್ರಂಥ ಬಿಡುಗಡೆ, ‘ವಿಠ್ಠಲ ಪ್ರಶಸ್ತಿ’ ಪ್ರದಾನ

ವಿದ್ಯಾವಾಚಸ್ಪತಿ ಡಾ. ಅರಳುಮಲ್ಲಿಗೆ ಪಾರ್ಥ ಸಾರಥಿ ಗ್ರಂಥ ಲೋಕಾರ್ಪಣೆ ಮಾಡ ಲಿದ್ದು, ಡಾ. ಮುದ್ದು ಮೋಹನ ಅವರು ವಿಠ್ಠಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿಠ್ಠಲ ಪ್ರತಿಷ್ಠಾನ ಆರಂಭಿಸಿರುವ ಸಾಧಕರಿಗೆ ನೀಡುವ ವಿಠ್ಠಲ ಪ್ರಶಸ್ತಿಯನ್ನು ವಿಜ್ಞಾನ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಬೆಂಗಳೂರಿನ ಡಾ. ವೆಂಕಟೇಶರಾವ .ಪಿ ಅವರಿಗೆ ನೀಡಲಾಗುತ್ತಿದೆ.

ನ.23 ರ ಗಂಗಾಮತ ನೌಕರರ ಕ್ಷೇಮಾಭಿವೃದ್ದಿ ಸಂಘದ ಸರ್ವ ಸದಸ್ಯರ ಸಭೆ ಸ್ಥಳ ಬದಲಾವಣೆ : ಬಾಸ್ಕ್ಯು ಮಗಜಿ ಆರ್ಕಿಡ್ ಹೋಟೆಲ್ ಗೆ ಸ್ಥಳಾಂತರ

ಗಂಗಾಮತ ನೌಕರರ ಕ್ಷೇಮಾಭಿವೃದ್ದಿ ಸಂಘದ ಸರ್ವ ಸದಸ್ಯರ ಸಭೆ ಸ್ಥಳ ಬದಲಾವಣೆ

ಆನಂದರಾವ್ ವೃತ್ತದ ಸನಿಹದಲ್ಲಿರುವ ಶ್ರೀ ವಿಶ್ವೇಶ್ವರಯ್ಯ ಇಂಜಿನಿಯರ್ಸ್ ಸಮುದಾಯ ಭವನದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಹಂಚಿಕೆ ಮಾಡಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಆದರೆ ಕೆಇಬಿ ಇಂನಿಯರ್ಸ್ ಸಂಘಕ್ಕೆ ಸರ್ಕಾರ ಆಡಳಿತಾಧಿಕಾರಿ ನೇಮಿಸಿರುವ ಕಾರಣ ಇಲ್ಲಿ ಮಹಾಸಭೆ ನಡೆಸಲು ಸಾಧ್ಯವಿಲ್ಲ

Self Harming: ಧಾರವಾಡದಲ್ಲಿ ದಾರುಣ ಘಟನೆ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಧಾರವಾಡದಲ್ಲಿ ದಾರುಣ ಘಟನೆ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Dharawada news: ಸಾಲದ ಬಾಧೆಯಿಂದ ನೊಂದಿದ್ದ ನಾರಾಯಣ ಶಿಂಧೆ ಕುಟುಂಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ. ಕೆಲಸಕ್ಕೆ ತೆರಳಿದ ತಾಯಿ ಬದುಕಿಕೊಂಡಿದ್ದಾಳೆ. ಶಾಲೆಗೆ ಹೊರಟು ಸಮವಸ್ತ್ರದಲ್ಲಿದ್ದ ಇಬ್ಬರು ಮಕ್ಕಳನ್ನು ತಂದೆಯೇ ಮೊದಲು ಬಾವಿಗೆ ತಳ್ಳಿ ಕೊಂದು ಬಳಿಕ ತಾನೂ ಹಾರಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಧಾರವಾಡ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Davanagere Crime News: ಕೊಲೆ ಯತ್ನ ಆರೋಪಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್‌ ನಾಯಕಿ ಸವಿತಾ ನಾಯ್ಕ್ ಬಂಧನ

ಕೊಲೆ ಯತ್ನ ಆರೋಪಿಯ ಅಡಗಿಸಿದ್ದ ಕಾಂಗ್ರೆಸ್‌ ನಾಯಕಿ ಸವಿತಾ ನಾಯ್ಕ್ ಸೆರೆ

Murder Attempt: ಕೊಲೆ ಯತ್ನ ನಡೆಸಿ ತಲೆಮರೆಸಿಕೊಂಡಿದ್ದ‌ ಖಾಲೀದ್ ಫೈಲ್ವಾನ್‌ಗಾಗಿ ಆಜಾದ್ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈವೇಳೆ ಕೊಲೆ ಅರೋಪಿಗೆ ಆಶ್ರಯ ಹಾಗೂ ಹಣದ ಸಹಾಯ ಮಾಡಿದ್ದಲ್ಲದೆ, ಕಳೆದ ಒಂದು ವಾರದಿಂದ ಬೆಂಗಳೂರು, ಗೋವಾ ಹಾಗೂ ದೆಹಲಿ ಸೇರಿದಂತೆ ಹಲವೆಡೆ ಆರೋಪಿ ಖಾಲೀದ್ ಹಾಗೂ ಸವಿತಾಬಾಯಿ ಸುತ್ತಾಡಿದ್ದಾರೆ.

HD Devegowda: ಜೆಡಿಎಸ್‌ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಪುನರಾಯ್ಕೆ

ಜೆಡಿಎಸ್‌ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ

ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ದೇವೇಗೌಡರು, 1999 ರಲ್ಲಿ ಜನತಾದಳ ಒಡೆದು ಹೋದಾಗ ಯಾರೂ ಅಧ್ಯಕ್ಷರಾಗೋಕೆ ಮುಂದೆ ಬರಲಿಲ್ಲ. ಕೊನೆಗೆ ನನಗೆ ಜವಾಬ್ದಾರಿ ಕೊಟ್ಟರು ಎಂದು ಇತಿಹಾಸ ನೆನಪು ಮಾಡಿಕೊಂಡರು. 2023 ರಲ್ಲಿ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಚುನಾವಣೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿದರು. ಆದರೆ ಕೊನೆಗೆ ಗ್ಯಾರಂಟಿ ಯೋಜನೆ ಅಂತ ತಂದು ನಮಗೆ ಹಿನ್ನಡೆ ಆಯ್ತು ಅಂತ 2023ರ ಚುನಾವಣೆ ಬಗ್ಗೆ ನೆನಪು ಮಾಡಿಕೊಂಡರು.

Karnataka Weather: ರಾಜ್ಯದಲ್ಲಿ ಚಳಿಗೆ ಮಳೆಯ ಸಾಥ್‌; ಈಶಾನ್ಯ ಮಾನ್ಸೂನ್‌ ಮತ್ತೆ ಚುರುಕು

ರಾಜ್ಯದಲ್ಲಿ ಈಶಾನ್ಯ ಮಾನ್ಸೂನ್‌ ಮತ್ತೆ ಚುರುಕು

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಕೆಲ ದಿನಗಳಿಂದ ದುರ್ಬಲವಾಗಿದ್ದ ಈಶಾನ್ಯ ಮಾನ್ಸೂನ್‌ ಮತ್ತೆ ಚುರುಕುಗೊಂಡಿದೆ. ಶನಿವಾರ (ನವೆಂಬರ್‌ 22) ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

DK Shivakumar: ಸಿಎಂ ದೊಡ್ಡವರು, ಅವರ ಅಧಿಕಾರವನ್ನು ನಾವ್ಯಾರೂ ಪ್ರಶ್ನಿಸುತ್ತಿಲ್ಲ: ಡಿ.ಕೆ. ಶಿವಕುಮಾರ್ ಹೀಗೆ ಹೇಳಿದ್ದೇಕೆ?

ಸಿಎಂ ದೊಡ್ಡವರು, ಅವರು ಹೇಳಿದ್ದನ್ನು ನಮ್ರತೆಯಿಂದ ಕೇಳಬೇಕು: ಡಿಕೆಶಿ

ಸಿಎಂ ನುಡಿದಂತೆ ನಡೆಯುತ್ತಿದ್ದಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ಅವರು ಎಲ್ಲವನ್ನು ಹೇಳಿದ್ದಾರಲ್ಲ. ಮುಖ್ಯಮಂತ್ರಿಯವರ ಅಧಿಕಾರವನ್ನು ನಾವು ಯಾರೂ ಪ್ರಶ್ನೆ ಮಾಡಿಲ್ಲ. ಸಂಪುಟ ಪುನಾರಚನೆ ಬಗ್ಗೆ ಅವರೇ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

Pralhad Joshi: ಸಿಎಂ ಅಲ್ಪಸಂಖ್ಯಾತರ ವಿಷಯದಲ್ಲಿ ಮಾತ್ರ ಅತೀ ಉದಾರಿ: ಪ್ರಲ್ಹಾದ್‌ ಜೋಶಿ

ಸಿಎಂ ಅಲ್ಪಸಂಖ್ಯಾತರ ವಿಷಯದಲ್ಲಿ ಮಾತ್ರ ಅತೀ ಉದಾರಿ: ಜೋಶಿ

ರಾಜ್ಯದಲ್ಲಿ ಶಾಲಾ ಮಕ್ಕಳ ಬಿಸಿಯೂಟಕ್ಕೂ ಹಣವಿಲ್ಲ ಎಂಬ ನೆಪ ಹೇಳುವ ಕಾಂಗ್ರೆಸ್ ಸರ್ಕಾರ, ಕೇವಲ ಮತಬ್ಯಾಂಕ್‌ ಅನ್ನೇ ಗುರಿಯಾಗಿಸಿಕೊಂಡು ಒಂದು ಸಮುದಾಯಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿದೆ. ಇದು ಸಂವಿಧಾನದ ಸಮಾನತೆಯ ತತ್ತ್ವಗಳಿಗೆ ಸ್ಪಷ್ಟ ವಿರುದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Bengaluru Crime News: ವಿಧಾನಸೌಧದ ಮುಂದೆ ಹೊಡೆದಾಡಿಕೊಂಡ ನೇಪಾಳಿ ಗ್ಯಾಂಗ್‌ನ 11 ಯುವಕರು ಆರೆಸ್ಟ್

ವಿಧಾನಸೌಧದ ಮುಂದೆ ಹೊಡೆದಾಡಿಕೊಂಡ ನೇಪಾಳಿ ಗ್ಯಾಂಗ್‌ನ 11 ಯುವಕರು ಆರೆಸ್ಟ್

Nepali Gang Arrest: ಯುವತಿಯೊಬ್ಬಳ ವಿಚಾರವಾಗಿ ಈ ಗಲಾಟೆಯಾಗಿದೆ ಎನ್ನಲಾಗುತ್ತಿದೆ. ವಿಧಾನಸೌಧ ಲೈಟಿಂಗ್ಸ್ ನೋಡಲು ಬಂದಿದ್ದ ನೇಪಾಳ ಮೂಲದ ಎರಡು ಗುಂಪಿನ ಯುವಕರು ಹೊಡೆದಾಡಿಕೊಂಡು ಗಲಾಟೆ ಮಾಡಿದ್ದರು. ನೇಪಾಳಿ‌ ಯುವಕರ ಗಲಾಟೆ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಅಲ್ಲದೇ ಅತಿ ಹೆಚ್ಚು ಭದ್ರತೆ ಇರುವಂತಹ ವಿಧಾನಸೌಧ ಮುಂಭಾಗದಲ್ಲಿ ಇಂತಹ ಘಟನೆ ನಡೆದಿದ್ದಕ್ಕೆ ಪೊಲೀಸ್ ಇಲಾಖೆಗೆ ತಲೆ ಬಿಸಿ ತಂದೊಡ್ಡಿತ್ತು.

Bengaluru Robbery Case: ಬೆಂಗಳೂರು ದರೋಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಚಾಲಕ ಸಹಿತ ಮತ್ತೆ ಮೂವರು ವಶಕ್ಕೆ

ಬೆಂಗಳೂರು ದರೋಡೆ ಪ್ರಕರಣ; ಚಾಲಕ ಸಹಿತ ಮತ್ತೆ ಮೂವರು ವಶಕ್ಕೆ

ಬೆಂಗಳೂರು ನಡೆದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಮಹತ್ವದ ಮಾಹಿತಿ ಹೊರ ಬಿದ್ದಿದೆ. ಸಿಎಂಎಸ್‌ ವಾಹನದ ಚಾಲಕ, ಕ್ಯಾಷಿಯರ್‌ ಮತ್ತು ಗನ್‌ ಮ್ಯಾನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳ ಮಹಜರು ನಡೆಸಿ ಚಾಲಕನನ್ನು ವಿಚಾರಣೆಗಾಗಿ ಪೊಲೀಸರು ಕರೆದೊಯ್ದಿದ್ದಾರೆ.

Laxmi Hebbalkar: ರಾಜ್ಯದ ಜನತೆಗೆ ಗುಡ್‌ನ್ಯೂಸ್‌; ಗ್ಯಾರಂಟಿ ಬಳಿಕ ಮತ್ತೆ 3 ದೊಡ್ಡ ಯೋಜನೆ ಘೋಷಿಸಿದ ಸರ್ಕಾರ

ಅಂಗನವಾಡಿ ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ: ಹೆಬ್ಬಾಳ್ಕರ್

ದೇಶವನ್ನು ಕಟ್ಟಿದ್ದು ಕಾಂಗ್ರೆಸ್. ಇಂದು ವಿಶ್ವದ ಹಿರಿಯಣ್ಣ ಆಗುವ ಮಟ್ಟಕ್ಕೆ ಭಾರತ ಬೆಳೆದಿದೆ. ಪಕ್ಷದ ನೀತಿ, ಸಿದ್ದಾಂತ, ಯೋಜನೆಗಳೇ ದೇಶದ ಅಭಿವೃದ್ಧಿಗೆ ಪೂರಕ. ಕಾಂಗ್ರೆಸ್ ಎಂದರೆ ಜನರ ಪರ, ಮಹಿಳೆಯರ ಪರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Basavaraj Bommai: ರಾಜ್ಯ ಸರ್ಕಾರದ ಅಧಿಕಾರ ದಾಹದಲ್ಲಿ ಜನತೆ ಅನಾಥ: ಬಸವರಾಜ ಬೊಮ್ಮಾಯಿ ಟೀಕೆ

ಅಧಿಕಾರಕ್ಕಾಗಿ ಕುರ್ಚಿಯಲ್ಲಿ ಕೂಡುವುದೇ ಸಾಧನೆ: ಬೊಮ್ಮಾಯಿ

ರಾಜ್ಯದಲ್ಲಿ ಅಧಿಕಾರಕ್ಕಾಗಿ ಕುರ್ಚಿಯಲ್ಲಿ ಕೂಡುವುದೇ ಸಾಧನೆಯಾಗಿದೆ. ಕುರ್ಚಿಯಲ್ಲಿ ಕೂಡಿಸಿದ ಯಜಮಾನರು ಜನರ ಬಗ್ಗೆ ಯೋಚನೆಯನ್ನೇ ಮಾಡುತ್ತಿಲ್ಲ. ಅಧಿಕಾರದ ದಾಹದಲ್ಲಿ ರಾಜ್ಯದ ಜನರನ್ನು ಅನಾಥ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿದ್ದಾರೆ.

Bhaja Mana Pre-Concert Workshop: ಪರಮ್ ಫೌಂಡೇಶನ್‌ನಿಂದ 3 ದಿನಗಳ 'ಭಜ ಮನ' ಪೂರ್ವ-ಸಂಗೀತ ಕಾರ್ಯಾಗಾರಕ್ಕೆ ತೆರೆ

3 ದಿನಗಳ 'ಭಜ ಮನ' ಪೂರ್ವ-ಸಂಗೀತ ಕಾರ್ಯಾಗಾರ ಮುಕ್ತಾಯ

Param Foundation: ಬೆಂಗಳೂರಿನ ಜಯನಗರದ ಸನಾತನ ಕಲಾಕ್ಷೇತ್ರದಲ್ಲಿ ಪರಮ್ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಮೂರು ದಿನಗಳ 'ಭಜ ಮನ' ಪೂರ್ವ-ಸಂಗೀತ ಕಾರ್ಯಾಗಾರವು ಯಶಸ್ವಿಯಾಗಿ ಮುಕ್ತಾಯಗೊಂಡಿತು. ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ, ಖ್ಯಾತ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನಡೆಯಿತು.

Basavaraj Bommai: ರಾಜ್ಯ ಸರ್ಕಾರ 3,000 ರೂ. ಕೊಟ್ಟು ಮೆಕ್ಕೆಜೋಳ ಖರೀದಿಸಲಿ: ಬಸವರಾಜ ಬೊಮ್ಮಾಯಿ

ಇದು ರಾಜ್ಯ ಸರ್ಕಾರ ಅಲ್ಲ, ಪೋಸ್ಟ್ ಆಫೀಸ್: ಬೊಮ್ಮಾಯಿ

State Congress Government: ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಶುಕ್ರವಾರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೆಕ್ಕೆಜೋಳ ಖರೀದಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮ್ಯಾನ್‌ ಕೆಲಸ ಮಾಡುತ್ತಿದೆ. ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ಪ್ರತಿ ಕ್ವಿಂಟಾಲ್‌ಗೆ 3,000 ರೂ. ಕೊಟ್ಟು ಮೆಕ್ಕೆಜೋಳ ಖರೀದಿಸಲಿ ಎಂದು ಆಗ್ರಹಿಸಿದ್ದಾರೆ.

DK Shivakumar: ಪರಪ್ಪನ ಅಗ್ರಹಾರ ಜೈಲಿಗೆ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್‌ ಭೇಟಿ; ಏನಿದೆ ಈ ಭೇಟಿಯ ಹಿಂದೆ?

ಪರಪ್ಪನ ಅಗ್ರಹಾರ ಜೈಲಿಗೆ ಡಿಕೆ ಶಿವಕುಮಾರ್ ದಿಢೀರ್‌ ಭೇಟಿ; ಏನಿದು ರಹಸ್ಯ?

ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರು ವಿಚಾರಣಾಧೀನ ಕೈದಿಗಳಾಗಿ ಜೈಲಲ್ಲಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್‌ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ. ಸಂಜೆ 4.30 ಕ್ಕೆ ಜೈಲಿಗೆ ಭೇಟಿ ನೀಡಿದ ಶಿವಕುಮಾರ್ ಅವರು ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು.

CM Siddaramaiah: ಸಿಎಂ ಆಗಿ ನಾನೇ ಮುಂದುವರಿಯುವೆ: ಮುಖ್ಯಮಂತ್ರಿ ಬದಲಾವಣೆ ವದಂತಿ ನಿರಾಕರಿಸಿದ ಸಿದ್ದರಾಮಯ್ಯ

ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು: ಸಿದ್ದರಾಮಯ್ಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್‌ರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದಂತೆ ನಾನೆಂದೂ ಮಾತಿಗೆ ತಪ್ಪುವುದಿಲ್ಲ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಯ ಭರವಸೆಯನ್ನು ಈಡೇರಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾನೇ ಮುಂದುವರೆದು, ಮುಂದಿನ ಬಜೆಟ್‌ಗಳನ್ನು ನಾನೇ ಮಂಡಿಸುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Bengaluru news: ಜರ್ಮನಿಯಿಂದ ಬಂದ ಯುವಕನ ಜೀವ ತೆಗೆದ ನೆಲಮಂಗಲದ ಫ್ಲೆಕ್ಸ್

ಜರ್ಮನಿಯಿಂದ ಬಂದ ಯುವಕನ ಜೀವ ತೆಗೆದ ನೆಲಮಂಗಲದ ಫ್ಲೆಕ್ಸ್

Death by Flex: ಜರ್ಮನಿಯಲ್ಲಿ ಅಧ್ಯಯನ ಮಾಡುತ್ತಿದ್ದು, ಸ್ನೇಹಿತನ ಮದುವೆಯ ಸಂಭ್ರಮದಲ್ಲಿ ಭಾಗಿಯಾಗಲು ಬೆಂಗಳೂರಿನ ನೆಲಮಂಗಲಕ್ಕೆ ಬಂದಿದ್ದ ಯುವಕಮನ್ನು ಅಕ್ರಮ ಫ್ಲೆಕ್ಸ್‌ ಬಲಿ ಪಡೆದುಕೊಂಡಿದೆ. ನಿಯಮ ಮೀರಿ ರಾರಾಜಿಸುತ್ತಿರುವ ಫ್ಲೆಕ್ಸ್-‌ ಬ್ಯಾನರ್‌ಗಳ ತೆರವಿಗೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

DK Shivakumar: ಐದು ವರ್ಷ ನಾನೇ ಸಿಎಂ ಅಂದಿದ್ದಾರೆ, ಆಲ್ ದ ಬೆಸ್ಟ್; ಹೈಕಮಾಂಡ್ ಮಾತಿಗೆ ಸಿಎಂ ಮತ್ತು ನಾನು ಬದ್ಧ: ಡಿಕೆ ಶಿವಕುಮಾರ್‌

ಸಿದ್ದರಾಮಯ್ಯ ಅವರಿಗೆ ಆಲ್ ದ ಬೆಸ್ಟ್, ಹೈಕಮಾಂಡ್ ಮಾತಿಗೆ ಬದ್ಧ: ಡಿಕೆಶಿ

ನಾನು ಗುಂಪುಗಾರಿಕೆ ಮಾಡುವುದಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಮಂತ್ರಿ ಸ್ಥಾನದ ಆಕಾಂಕ್ಷೆ ಇರುವವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದಿಲ್ಲಿಗೆ ಹೋಗುವುದು ಸಹಜ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಹಕ್ಕು ಅವರಿಗೆ ಇದೆ. ನಾನು ಯಾರನ್ನೂ ಕರೆದುಕೊಂಡು ಹೋಗಿಲ್ಲ ಎಂದು ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

Loading...