ನಿವೃತ್ತ ನೌಕರರ ಸಂಘದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಸಂಘದ ಸಭಾಂಗಣದಲ್ಲಿ ನಡೆದ ಮಾಸಿಕ ಸಭೆಯ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಯಲ್ಲಿ ಸಾಧನೆಗೈದ ಎನ್.ಕಾರುಣ್ಯ,ಎನ್ ವೇದ,ಸ್ಕಂದ ಶ್ರೀ ವಾತ್ಸವ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಅಧಿಕ ಅಂಕ ಗಳಿಸಿದ ಜಿ ಆರ್.ನಯನ ರವರನ್ನು ಸನ್ಮಾನಿಸಿ, ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು.