ಚಿಕ್ಕಬಳ್ಳಾಪುರ ನಗರದಲ್ಲಿ ಶ್ರೀ ಕೃಷ್ಣ ಜಯಂತಿಯ ಅದ್ದೂರಿ ಆಚರಣೆ
ಸತ್ಯ, ಪರಿಶುದ್ದ ಮನಸ್ಸು, ಸಹನೆ,ನಿಷ್ಠೆಯಿಂದಿರುವ ಭಕ್ತನಾದ ಪಂಡರಾಪುರದ ತುಕಾರಾಂ, ಸಂತ ನಾಮದೇವ ಇನ್ನು ಮುಂತಾದವರಿಗೆ ಪ್ರತ್ಯಕ್ಷವಾಗಿ ಆಶೀರ್ವದಿಸಿದರು. ಅಂತಹ ಭಗವಂತನಾದ ಶ್ರೀಕೃಷ್ಣನಿಗೆ ಪ್ರಪಂಚದದ್ಯAತ ಭಕ್ತರಿದ್ದಾರೆ. ವರ್ಷಕ್ಕೊಮ್ಮೆ ಜಯಂತಿಗಳ ರೂಪದಲ್ಲಿ ಶ್ರೀಕೃಷ್ಣನನ್ನು ನೆನಪಿಸಿಕೊಳ್ಳದೆ, ಪ್ರತಿನಿತ್ಯವೂ ಶ್ರೀಕೃಷ್ಣನ ನೆನಪು ನಮ್ಮಲ್ಲಿರಬೇಕು.