ಬರ, ಬೆಳೆ ಹಾನಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಪ್ರಿಯಾಂಕ್ ಖರ್ಗೆ
Priyank Kharge: ರಾಜ್ಯದಲ್ಲಿನ ಬರದ ಸ್ಥಿತಿ ಕುರಿತು ಈಗಾಗಲೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರ ಬರೆದು ಮನವರಿಕೆ ಮಾಡಿಕೊಟ್ಟಿದ್ದಾರೆ. ಕೇಂದ್ರದ ಕಠಿಣ ಎನ್.ಡಿ.ಆರ್.ಎಫ್ ನಿಯಮಾವಳಿಯಿಂದ ರೈತರಿಗೆ ನ್ಯಾಯಯುತ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ, ಇದನ್ನು ಸರಳಿಕರಣ ಮಾಡುವಂತೆ ರಾಜ್ಯದ ಬೇಡಿಕೆ ಇದ್ದು, ಅದನ್ನು ಕೇಂದ್ರ ಸರ್ಕಾರ ಪುರಸ್ಕರಿಸಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.