ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ: ಬಿ.ವೈ. ವಿಜಯೇಂದ್ರ
BY Vijayendra: ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆ ಅಭ್ಯರ್ಥಿ ಆಕಾಂಕ್ಷಿಗಳನ್ನು ಇವತ್ತು ಕೂಡ ಭೇಟಿ ಮಾಡಿದ್ದೇವೆ. ಅವರ ವಿಚಾರಗಳನ್ನು ತಿಳಿದುಕೊಂಡಿದ್ದೇವೆ. ಇವತ್ತು ಬಂದಿರುವ ಉದ್ದೇಶವೇ ಅದು. ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಲಿದ್ದೇವೆ ಎಂದು ಬಿ.ವೈ. ವಿಜಯೇಂದ್ರ ಭರವಸೆ ನೀಡಿದ್ದಾರೆ.