ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಭಾರತದಲ್ಲಿ ಜೀವನ ಶೈಲಿಯಲ್ಲಿ ಬದಲಾವಣೆ ಮತ್ತು ಹೃದಯ ವೈಫಲ್ಯ ಹೆಚ್ಚಳ: ನೀವು ತಿಳಿದಿರಬೇಕಾದ ಸಂಗತಿಗಳು

ಭಾರತದಲ್ಲಿ ಜೀವನ ಶೈಲಿಯಲ್ಲಿ ಬದಲಾವಣೆ ಮತ್ತು ಹೃದಯ ವೈಫಲ್ಯ ಹೆಚ್ಚಳ

ಹೃದಯ ವೈಫಲ್ಯದ ಪ್ರಕರಣಗಳು ಭಾರತದಲ್ಲಿ ಪ್ರತಿ ವರ್ಷ 5 ಲಕ್ಷದಿಂದ 18 ಲಕ್ಷದವರೆಗೆ ವರದಿ ಯಾಗುತ್ತಿವೆ. ಹೃದಯ ವೈಫಲ್ಯಕ್ಕೆ ತುತ್ತಾಗುತ್ತಿರುವ ಜನ ಅತಿಹೆಚ್ಚಿನ ಸಂಖ್ಯೆಯಲ್ಲಿ ಇರುವ ದೇಶಗಳ ಸಾಲಿನಲ್ಲಿ ಭಾರತ ಕೂಡ ಒಂದು. ಹೃದಯ ವೈಫಲ್ಯದ ಪ್ರಕರಣಗಳು ಈ ರೀತಿ ಹೆಚ್ಚಾಗು ತ್ತಿರುವುದಕ್ಕೂ ಕಳೆದ ಕೆಲವು ದಶಕಗಳಲ್ಲಿ ನಮ್ಮ ಜೀವನ ಶೈಲಿಯು ಬದಲಾವಣೆ ಕಂಡಿರುವ ಬಗೆಗೂ ನೇರವಾದ ಸಂಬಂಧ ಇದೆ.

ಕರ್ನಾಟಕದ ಆಗಸದಲ್ಲಿ ‘ಆತ್ಮನಿರ್ಭರ’ ಕ್ರಾಂತಿ: ಟಾಟಾ-ಏರ್‌ಬಸ್ ಸಹಯೋಗದಲ್ಲಿ ‘ಮೇಡ್ ಇನ್ ಇಂಡಿಯಾ’ H125 ಹೆಲಿಕಾಪ್ಟರ್ ನಿರ್ಮಾಣ

ಕರ್ನಾಟಕದ ಆಗಸದಲ್ಲಿ ‘ಆತ್ಮನಿರ್ಭರ’ ಕ್ರಾಂತಿ

ಭಾರತದ ವೈಮಾನಿಕ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಶಕೆ ಆರಂಭವಾಗಿದ್ದು, ಜಾಗತಿಕ ವಾಯುಯಾನ ದೈತ್ಯ ಏರ್‌ಬಸ್ ಮತ್ತು ಭಾರತದ ಪ್ರತಿಷ್ಠಿತ ಟಾಟಾ ಸಮೂಹದ ಅಂಗಸಂಸ್ಥೆಯಾದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (TASL) ಸಹಯೋಗದಲ್ಲಿ, ದೇಶದ ಪ್ರಥಮ ಖಾಸಗಿ ವಲಯದ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕವು ಕರ್ನಾಟಕದ ಕೋಲಾರ ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಯಾಗಲಿದೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಹಬ್ಬ ದಸರಾ ಸಂಭ್ರಮ: ದೇಶ, ವಿದೇಶಗಳ ಪ್ರಯಾಣಿಕರಿಗೆ ಕರ್ನಾಟಕದ ಸಂಸ್ಕೃತಿಯ ಅನಾವರಣ

ಕೆಂಪೇಗೌಡ ಅಂತಾರಾಷ್ಟ್ರೀಯ ವಿ.ನಿಲ್ದಾಣದಲ್ಲಿ ನಾಡಹಬ್ಬ ದಸರಾ ಸಂಭ್ರಮ

ಸೆಪ್ಟೆಂಬರ್‌ 22ರಿಂದ ಸೆಪ್ಟೆಂಬರ್‌ 29ರವರೆಗೆ, ವಿಮಾನ ನಿಲ್ದಾಣದ ಟರ್ಮಿನಲ್‌ 1 ಮತ್ತು ಟರ್ಮಿ ನಲ್‌ 2 ಎರಡರಲ್ಲೂ ನಾಡಹಬ್ಬ ದಸರಾ ಸಂಭ್ರಮ ಮನೆಮಾಡಿತ್ತು. ಟರ್ಮಿನಲ್‌ಗಳಲ್ಲಿ ದಸರಾ ಗೊಂಬೆಗಳನ್ನು ಕೂರಿಸುವ ಮೂಲಕ ಈ ಆಚರಣೆಯು ಅಪ್ಪಟ ಕರ್ನಾಟಕದ ಕಲೆ, ಸಂಸ್ಕೃತಿ ಗಳನ್ನು ಸಾರುವ ವೇದಿಕೆಯಾಯಿತು.

ಬ್ಲ್ಯೂ ಡಾರ್ಟ್‌ನಿಂದ 2026 ಜನವರಿ 1 ರಿಂದ ಜಾರಿಗೆ ಬರುವಂತೆ ಸಾಮಾನ್ಯ ಬೆಲೆ ಏರಿಕೆ ಘೋಷಣೆ

ಬ್ಲ್ಯೂ ಡಾರ್ಟ್‌ನಿಂದ ಸಾಮಾನ್ಯ ಬೆಲೆ ಏರಿಕೆ ಘೋಷಣೆ

ಬ್ಲ್ಯೂಡಾರ್ಟ್‌ ಭವಿಷ್ಯಕ್ಕೆಸೂಕ್ತವಾದ ಸಾರಿಗೆ ಸೌಕರ್ಯವನ್ನು ಒದಗಿಸುವುದಕ್ಕೆ ಬದ್ಧವಾಗಿದೆ. ಸುಧಾ ರಿತ ತಂತ್ರಜ್ಞಾನ, ಪರಿಸರ ಸ್ನೇಹಿ ಸಾರಿಗೆ ಮತ್ತು ನೆಟ್‌ವರ್ಕ್ ವಿಸ್ತರಣೆಯವಿಭಾಗದಲ್ಲಿ ಹೂಡಿಕೆಯನ್ನು ಮುಂದುವರಿಸಲು ಜನರಲ್ ಪ್ರೈಸ್ ಇನ್‌ಕ್ರೀಸ್ಸಹಾಯ ಮಾಡುತ್ತದೆ. ಅಲ್ಲದೆ, ನಮ್ಮ ಗ್ರಾಹಕರು ಹೋಲಿಕೆ ಇಲ್ಲದವಿಶ್ವಾಸಾರ್ಹತೆ ಮತ್ತು ವೇಗದ ಅನುಭವ ಪಡೆಯುವುದನ್ನೂ ಇದು ಖಚಿತಪಡಿಸು ತ್ತದೆ.

Mallikarjun kharge: ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯ ಸುಧಾರಣೆಯಾಗಿದೆ: ಸಿಎಂ ಸಿದ್ದರಾಮಯ್ಯ

ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯ ಸುಧಾರಣೆಯಾಗಿದೆ: ಸಿಎಂ ಸಿದ್ದರಾಮಯ್ಯ

CM Siddaramaiah: ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ, ಅವರ ಆರೋಗ್ಯವೀಗ ಉತ್ತಮವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಹೃದಯ ಬಡಿತದಲ್ಲಿ ವ್ಯತ್ಯಾಸ ಉಂಟಾಗಿದ್ದರಿಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ, ಪೇಸ್ ಮೇಕರ್ ಅಳವಡಿಕೆ ಮಾಡಲಾಗಿದೆ.

Navaratra Namasya: ಚಿತ್ತಭಿತ್ತಿಯಲ್ಲಿ ಭಾವನೆಯೇ ಇಲ್ಲದಿದ್ದರೆ ಆ ಪೂಜೆ ಪರಿಪೂರ್ಣವಲ್ಲ: ರಾಘವೇಶ್ವರ ಶ್ರೀ

ಚಿತ್ತಭಿತ್ತಿಯಲ್ಲಿ ಭಾವನೆಯೇ ಇಲ್ಲದಿದ್ದರೆ ಆ ಪೂಜೆ ಪರಿಪೂರ್ಣವಲ್ಲ

Navaratra Namasya: ಸಾಗರದ ಶ್ರೀ ರಾಘವೇಶ್ವರ ಸಭಾ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ʼನವರಾತ್ರ ನಮಸ್ಯಾʼದ 10ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಆಶೀರ್ವಚನ ನೀಡಿದರು.

Gruhalakshmi scheme: ಗೃಹಲಕ್ಷ್ಮಿ ಹಣದಲ್ಲಿ ಆಯುಧ ಪೂಜೆ ದಿನದಂದು ವಾಷಿಂಗ್ ಮಷಿನ್ ಖರೀದಿಸಿದ ಮಹಿಳೆ; ಸಿಎಂ ಸಂತಸ

ಗೃಹಲಕ್ಷ್ಮಿ ಹಣ ಕೂಡಿಟ್ಟು ವಾಷಿಂಗ್ ಮಷಿನ್ ಖರೀದಿಸಿದ ಮಹಿಳೆ; ಸಿಎಂ ಸಂತಸ

CM Siddaramaiah: ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಎಂಬುವವರು ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮಷಿನ್ ಖರೀದಿಸಿ, ಪೂಜಿ ನೆರವೇರಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Kodi Mutt Swamiji: ಮಲೆನಾಡು ಬಯಲುಸೀಮೆಯಾಗುತ್ತೆ, ಬಯಲುಸೀಮೆ ಮಲೆನಾಡಾಗುತ್ತೆ: ಕೋಡಿಮಠ ಶ್ರೀ ಭವಿಷ್ಯ

ಮಲೆನಾಡು ಬಯಲುಸೀಮೆಯಾಗುತ್ತೆ, ಬಯಲುಸೀಮೆ ಮಲೆನಾಡಾಗುತ್ತೆ!

Kodi Mutt Swamiji: ಧಾರವಾಡದಲ್ಲಿ ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ರಾಜ್ಯದ ಜಾತಿ ಸಮೀಕ್ಷೆ ಬಗ್ಗೆ ಮಾತನಾಡಿರುವ ಕೋಡಿಮಠ ಶ್ರೀಗಳು, ರಾಜ್ಯದ ಜನರು ದಡ್ಡರಲ್ಲ, ಬಹಳ ಬುದ್ಧಿವಂತರಿದ್ದಾರೆ, ಜ್ಞಾನಿಗಳಿದ್ದಾರೆ, ತಿಳಿವಳಿಕೆಯುಳ್ಳವರಿದ್ದಾರೆ. ಜನರಿಗೆ ಯಾವುದು ಬೇಕೋ ಅದನ್ನು ಅವರೇ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

Mysuru Dasara 2025: ನಾಳೆ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಜಂಬೂ ಸವಾರಿ; ಎಷ್ಟೊತ್ತಿಗೆ ಆರಂಭ?

ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ; ನಾಳೆ ಎಷ್ಟೊತ್ತಿಗೆ ಆರಂಭ?

Jamboo Savari: ಜಂಬೂ ಸವಾರಿ ವೀಕ್ಷಣೆಗಾಗಿ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸುಮಾರು 45 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಜಂಬೂ ಸವಾರಿ ಹಿನ್ನೆಲೆಯಲ್ಲಿ ಮೆರವಣಿಗೆ ಸಾಗುವ ಮಾರ್ಗದ ಉದ್ದಕ್ಕೂ ಹಾಗೂ ಮೈಸೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Minimum Support Price: ಅನ್ನದಾತರಿಗೆ ಕೇಂದ್ರದಿಂದ ಸಿಹಿಸುದ್ದಿ: ಹಿಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಳ

ರೈತರಿಗೆ ಕೇಂದ್ರದಿಂದ ಸಿಹಿಸುದ್ದಿ: ಹಿಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಳ

Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ 2026-27ರ ಮಾರುಕಟ್ಟೆ ಋತುವಿಗಾಗಿ ಎಲ್ಲಾ ಕಡ್ಡಾಯ ರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Kendriya Vidyalayas: ದೇಶಾದ್ಯಂತ 57 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಕೇಂದ್ರ ಅಸ್ತು

ದೇಶಾದ್ಯಂತ 57 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಕೇಂದ್ರ ಅಸ್ತು

Central government: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ, 2026-27 ರಿಂದ 9 ವರ್ಷಗಳ ಅವಧಿಯಲ್ಲಿ 5862.55 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಒಟ್ಟು 57 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲು ಒಪ್ಪಿಗೆ ಸೂಚಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Mysuru Dasara 2025: ಮೈಸೂರು ದಸರಾ; ಈ ವರ್ಷವೂ ತಪ್ಪದ ಪಾಸ್ ಅವ್ಯವಸ್ಥೆ!

ಮೈಸೂರು ದಸರಾ; ಈ ವರ್ಷವೂ ತಪ್ಪದ ಪಾಸ್ ಅವ್ಯವಸ್ಥೆ!

Mysuru Dasara Pass: ಬುಧವಾರ ಮಧ್ಯಾಹ್ನ 2 ಗಂಟೆಗೆ ಏರ್ ಶೋಗೆ ಪ್ರವೇಶ ಪಡೆದವರು ರಾತ್ರಿ ಸಂಜೆ 7ರಿಂದ 10 ಗಂಟೆ ತನಕ ನಡೆಯುವ ಪಂಜಿನ ಕವಾಯತು ಪೂರ್ವಾಭ್ಯಾಸ ನೋಡಲು ಕಾದು ಕುಳಿತುಕೊಳ್ಳುವ ಅನಿವಾರ್ಯತೆಯನ್ನು ಅಧಿಕಾರಿಗಳು ಸೃಷ್ಟಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು.

Mysuru Dasara 2025: ಮುಂದಿನ ವರ್ಷಗಳಲ್ಲೂ ನಾನೇ ದಸರಾದಲ್ಲಿ ಪುಷ್ಪಾರ್ಚನೆ ಮಾಡುವ ಭರವಸೆಯಿದೆ: ಸಿಎಂ

ಮುಂದಿನ ವರ್ಷಗಳಲ್ಲೂ ನಾನೇ ದಸರಾದಲ್ಲಿ ಪುಷ್ಪಾರ್ಚನೆ ಮಾಡುವೆ: ಸಿಎಂ

CM Siddaramaiah: ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್‌ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Bengaluru Airport: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ದಸರಾ ಸಂಭ್ರಮ; ಕರ್ನಾಟಕದ ಸಂಸ್ಕೃತಿಯ ಅನಾವರಣ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ದಸರಾ; ಕರ್ನಾಟಕದ ಸಂಸ್ಕೃತಿಯ ಅನಾವರಣ

Dasara 2025: ಸೆಪ್ಟೆಂಬರ್‌ 22ರಿಂದ ಸೆಪ್ಟೆಂಬರ್‌ 29ರವರೆಗೆ, ವಿಮಾನ ನಿಲ್ದಾಣದ ಟರ್ಮಿನಲ್‌ 1 ಮತ್ತು ಟರ್ಮಿನಲ್‌ 2 ಎರಡರಲ್ಲೂ ನಾಡಹಬ್ಬ ದಸರಾ ಸಂಭ್ರಮ ಮನೆಮಾಡಿತ್ತು. ಟರ್ಮಿನಲ್‌ಗಳಲ್ಲಿ ದಸರಾ ಗೊಂಬೆಗಳನ್ನು ಕೂರಿಸುವ ಮೂಲಕ ಈ ಆಚರಣೆಯು ಅಪ್ಪಟ ಕರ್ನಾಟಕದ ಕಲೆ, ಸಂಸ್ಕೃತಿಗಳನ್ನು ಸಾರುವ ವೇದಿಕೆಯಾಯಿತು. ಅಲ್ಲದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಯಾಣಿಕರ ಗಮನ ಸೆಳೆದವು.

Karnataka Rains: ನಾಳೆ ಕಲಬುರಗಿ, ಬೆಳಗಾವಿ ಸೇರಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ನಾಳೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°C ಮತ್ತು 20°C ಆಗುವ ಸಾಧ್ಯತೆ ಇದೆ.

Shakti Scheme: ʼಶಕ್ತಿ ಯೋಜನೆʼ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ; ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಗೌರವ

ʼಶಕ್ತಿ ಯೋಜನೆʼ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ

Karnataka shakti scheme: ಶಕ್ತಿ ಯೋಜನೆಯು ಇತ್ತೀಚೆಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲೂ ಸ್ಥಾನ ಪಡೆದಿತ್ತು. ಇದೀಗ ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಪುಟ ಸೇರಿದೆ. ಈ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಯೋಜನೆ ದೇಶದ ಇತರ ರಾಜ್ಯಗಳಿಗೆ ಮಾದರಿಯಾಗಿದೆ ಮತ್ತು ವಿಶ್ವ ದಾಖಲೆಗೆ ಸೇರ್ಪಡೆಯಾಗಿರುವುದು ನಮಗೆ ಹೆಮ್ಮೆಯ ವಿಷಯ ಎಂದು ಸಚಿವರು ತಿಳಿಸಿದ್ದಾರೆ.

CM Siddaramaiah: ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

CM Siddaramaiah: ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಟವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ ಎಂದು ಆರೋಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣಿತಿ ನಡೆಸಲು ಮುಂದಾಗಿದೆ ಎಂದು ಹೇಳಿದ್ದಾರೆ.

Mysuru Dasara 2025: ಮೈಸೂರು ಅರಮನೆಯಲ್ಲಿ ‘ಆಯುಧ ಪೂಜೆ’ ನೆರವೇರಿಸಿದ ಯದುವೀರ್ ಒಡೆಯರ್

ಮೈಸೂರು ಅರಮನೆಯಲ್ಲಿ ‘ಆಯುಧ ಪೂಜೆ’ ನೆರವೇರಿಸಿದ ಯದುವೀರ್ ಒಡೆಯರ್

Ayudha Puja 2025: ಆಯುಧ ಪೂಜೆ ಹಿನ್ನೆಲೆಯಲ್ಲಿ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸು, ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ಮಾಡಲಾಯಿತು. ಸಂಪ್ರದಾಯದಂತೆ ಯದುವೀರ್ ಒಡೆಯರ್ ಅವರು ಆಯುಧ ಪೂಜೆ ನೆರವೇರಿಸಿದರು.

Dharmasthala case: ಗಡೀಪಾರಿಗೆ ತಡೆಯಾಜ್ಞೆ ಸಿಕ್ಕರೂ ಬಂಧನ ಭೀತಿ, ಕಾಣಿಸಿಕೊಳ್ಳದ ತಿಮರೋಡಿ

ಗಡೀಪಾರಿಗೆ ತಡೆಯಾಜ್ಞೆ ಸಿಕ್ಕರೂ ಬಂಧನ ಭೀತಿ, ಕಾಣಿಸಿಕೊಳ್ಳದ ತಿಮರೋಡಿ

Mahesh Shetty Thimarodi: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೋಲಿಸರು ತಿಮರೋಡಿಗೆ ಮೂರು ಬಾರಿ ನೋಟಿಸ್ ನೀಡಿದ್ದಾರೆ. ತಿಮರೋಡಿ ಮನೆಗೆ ಮೂರು ಬಾರಿ ಪೊಲೀಸರು ಆಗಮಿಸಿದಾಗಲೂ ನೋಟೀಸ್‌ ಪಡೆಯಲು ತಿಮರೋಡಿ ಕಾಣಿಸಿಕೊಂಡಿರಲಿಲ್ಲ. ಮನೆ ಬಾಗಿಲಿಗೆ ನೋಟೀಸ್‌ ಅಂಟಿಸಲಾಗಿದೆ.

Shakti Scheme: ಮತ್ತೊಂದು ವಿಶ್ವದಾಖಲೆಗೆ ಸೇರ್ಪಡೆಯಾದ ಕರ್ನಾಟಕದ ಶಕ್ತಿ ಯೋಜನೆ

ಮತ್ತೊಂದು ವಿಶ್ವದಾಖಲೆಗೆ ಸೇರ್ಪಡೆಯಾದ ಕರ್ನಾಟಕದ ಶಕ್ತಿ ಯೋಜನೆ

ಮಹಿಳೆಯರಿಗೆ ಉಚಿತ ಪ್ರಯಾಣದ ಸೌಕರ್ಯ ಒದಗಿಸಿರುವ ಶಕ್ತಿ ಯೋಜನೆಯಡಿ 500 ಕೋಟಿಗೂ ಹೆಚ್ಚು ಪ್ರಯಾಣಗಳು ನಡೆದಿದ್ದು, ಈ ಅಪೂರ್ವ ಸಾಧನೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್​ನಲ್ಲಿ ಕೂಡ ದಾಖಲಾಗಿರುವ ವಿಶ್ವ ದಾಖಲೆ ಆಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

LPG price hike: ಹಬ್ಬಕ್ಕೆ ಗ್ರಾಹಕರಿಗೆ ಶಾಕ್, ಎಲ್‌ಪಿಜಿ ಸಿಲಿಂಡರ್‌ ಬೆಲೆ 16 ರೂ. ಏರಿಕೆ

ಹಬ್ಬಕ್ಕೆ ಗ್ರಾಹಕರಿಗೆ ಶಾಕ್, ಎಲ್‌ಪಿಜಿ ಸಿಲಿಂಡರ್‌ ಬೆಲೆ 16 ರೂ. ಏರಿಕೆ

ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಬೆಲೆ ಏರಿಕೆಯಾಗಿದೆ. ಇಂದಿನಿಂದ ಬೆಂಗಳೂರಿನಲ್ಲಿ ಕಮರ್ಷಿಯಲ್‌ ಸಿಲಿಂಡರ್‌ ಬೆಲೆ 1,669 ರೂ. ಆಗಿದೆ. ಈ ಹಿಂದೆ ಬೆಲೆ 1653 ರೂ. ಇತ್ತು. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Hassan blast case: ಹಾಸನ ನಿಗೂಢ ಸ್ಫೋಟ: ಗಾಯಗೊಂಡಿದ್ದ ದಂಪತಿ ಸಾವು

ಹಾಸನ ನಿಗೂಢ ಸ್ಫೋಟ: ಗಾಯಗೊಂಡಿದ್ದ ದಂಪತಿ ಸಾವು

blast case: ಈ ಮನೆ ಒಂಟಿ ಮನೆಯಾಗಿದ್ದು, ಅಕ್ಕಪಕ್ಕ 50 ಮೀಟರ್ ದೂರದಲ್ಲಿ ಯಾವುದೇ ಮನೆಗಳಿಲ್ಲ. ಹೀಗಾಗಿ ಮತ್ತಷ್ಟು ಅನಾಹುತದ ಸಾಧ್ಯತೆ ತಪ್ಪಿದೆ. ಆಲೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಸಿಲಿಂಡರ್‌ ಸ್ಫೋಟ, ಜಿಲೆಟಿನ್‌ ಸ್ಫೋಟ, ಡಿಟೋನೇಟರ್‌ ಸ್ಫೋಟದ ಸಾಧ್ಯತೆಗಳನ್ನು ತರ್ಕಿಸಲಾಗಿದೆ.

Kamalashree passes away: ಗಟ್ಟಿಮೇಳ ಖ್ಯಾತಿಯ ಹಿರಿಯ ನಟಿ ಕಮಲಶ್ರೀ ಇನ್ನಿಲ್ಲ

ಗಟ್ಟಿಮೇಳ ಖ್ಯಾತಿಯ ಹಿರಿಯ ನಟಿ ಕಮಲಶ್ರೀ ಇನ್ನಿಲ್ಲ

ಗಟ್ಟಿಮೇಳ ಧಾರಾವಾಹಿಯ ವೇದಾಂತ್‌ ಅಜ್ಜಿ ಪಾತ್ರ ಮಾಡಿದ್ದ ನಟಿ ಕಮಲಶ್ರೀ ಅವರಿಗೆ ವಯಸ್ಸು 70 ಆಗುತ್ತಿದ್ದಂತೆ ಸ್ತನ ಕ್ಯಾನ್ಸರ್‌ ಆಗಿತ್ತು. ಕೊನೆಗೂ ಅವರು ಈ ರೋಗದ ವಿರುದ್ಧ ಹೋರಾಡಲಾಗದೆ ಸೆಪ್ಟೆಂಬರ್‌ 30ರಂದು ನಿಧನರಾಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಅಕ್ಟೋಬರ್‌ 1ರಂದು ಅಂತ್ಯಕ್ರಿಯೆ ನಡೆಯಲಿದೆ.

Dasara Fashion 2025: ದಸರಾ ಹಬ್ಬದ ಟ್ರೆಡಿಷನಲ್ ಲುಕ್‌ಗೆ ಇಲ್ಲಿದೆ ಒಂದಿಷ್ಟು ಐಡಿಯಾ

ದಸರಾ ಹಬ್ಬದ ಟ್ರೆಡಿಷನಲ್ ಲುಕ್‌ಗೆ ಇಲ್ಲಿದೆ ಒಂದಿಷ್ಟು ಐಡಿಯಾ

Dasara Fashion 2025: ದಸರಾ ಹಬ್ಬದ ಸಂಭ್ರಮ ಹೆಚ್ಚಿಸಲು ಸೂಕ್ತ ಟ್ರೆಡಿಷನಲ್ ಉಡುಪುಗಳನ್ನು ಆಯ್ಕೆ ಮಾಡುವುದರೊಂದಿಗೆ ಒಂದಿಷ್ಟು ಸ್ಟೈಲಿಂಗ್ ಹಾಗೂ ಮೇಕೋವರ್ ಐಡಿಯಾಗಳನ್ನು ಫಾಲೋ ಮಾಡಬೇಕು. ಆಗಷ್ಟೇ, ದಸರಾ ಸಂಭ್ರಮ ಹೆಚ್ಚಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಈ ಕುರಿತ ವರದಿ ಇಲ್ಲಿದೆ.

Loading...