ಮಾ.24ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ
ಹೊಲಯ ಜಾತಿಗಳಿಗೆ ಸಂಬಂಧಿಸಿದ ಛಲವಾಡಿ, ಚನ್ನದಾನ, ದಾನ, ಅದಿ ಕರ್ನಾಟಕ, ಅದಿ ದ್ರಾವಿಡ ಇತರ ಹೊಲಯ ಜಾತಿಗಳಿಗೆ ಸಂಬಂಧಿಸಿ ವರ್ಗಗಳನ್ನು ಒಟ್ಟುಗೂಡಿಸಿ ಜನಸಂಖ್ಯೆ ನಮೂದಿಸುವ ಬದಲು ಪ್ರತ್ಯೇಕವಾಗಿ ವಿಂಗಡಿಸುವ ಮುಖಾಂತರ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಅತಿ ಹೆಚ್ಚು ಜನಸಂಖ್ಯೆಯಿರುವ ಹೊಲಯ ಬಲಗೈ ಜಾತಿಗೆ ಘೋರ ಅನ್ಯಾಯ ಮಾಡುವಂತಹ ಅವೈಜ್ಞಾನಿಕ ವರದಿಯನ್ನು ನೀಡಿದ್ದಾರೆ