ಕರ್ನಾಟಕ ಬಜೆಟ್​ ವಿದೇಶ ಪುನೀತ್​ @ 50 ಫ್ಯಾಷನ್​ ಧಾರ್ಮಿಕ ಕ್ರೈಂ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Puneeth Rajkumar: ನಗುವಿನ ಒಡೆಯ ಅಪ್ಪು ಬಗ್ಗೆ ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವು!

ರಾಜಕುಮಾರನ ಬಗ್ಗೆ ನೀವರಿಯದ ಇಂಟ್ರೆಸ್ಟಿಂಗ್ ಸಂಗತಿಗಳಿವು!

ಇಂದು ಪುನೀತ್ ಜನ್ಮದಿನ. ಅವರ ಅನುಪಸ್ಥಿತಿಯ ನಡುವೆಯೂ ಹಲವು ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಪುನೀತ್ ಬಾಲ್ಯದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಅವರ ಬಗೆಗಿನ ಇನ್ನಷ್ಟು ಇಂಟ್ರಸ್ಟಿಂಗ್ ಫ್ಯಾಕ್ಟ್ಸ್ ಇಲ್ಲಿವೆ ಓದಿ.

Gold Price Today: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಮುಖ; ರೇಟ್‌ ಇಲ್ಲಿ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

ಸೋಮವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಇಳಿಕೆ ಆಗಿ 8,210 ರೂ. ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 11ರೂ. ಇಳಿಕೆಯಾಗಿ 8,956 ರೂ.ಗೆ ತಲುಪಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನ 65,680 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 82,100 ರೂ. ಮತ್ತು 100 ಗ್ರಾಂಗೆ 8,21,000 ರೂ. ನೀಡಬೇಕಾಗುತ್ತದೆ.

Jaggesh Birthday: ಇಂದು ಜಗ್ಗೇಶ್ ಜನ್ಮದಿನ, ಪ್ರಧಾನಿ ಮೋದಿಯಿಂದ ಹಾರೈಕೆ ಪತ್ರ

ಇಂದು ಜಗ್ಗೇಶ್ ಜನ್ಮದಿನ, ಪ್ರಧಾನಿ ಮೋದಿಯಿಂದ ಹಾರೈಕೆ ಪತ್ರ

ನವರಸ ನಾಯಕ, ರಾಜ್ಯಸಭೆ ಸದಸ್ಯ ಜಗ್ಗೇಶ್‌ ಇಂದು ತಮ್ಮ 62ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಬಂದ ಶುಭ ಹಾರೈಕೆಯ ಪತ್ರವನ್ನು ಅವರು ಸೋಶಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡು ಹಿಗ್ಗು ವ್ಯಕ್ತಪಡಿಸಿದ್ದಾರೆ.

Fake currecy: ಬೃಹತ್ ಖೋಟಾ ನೋಟು ಜಾಲ ಬಯಲು, ಕಾನ್‌ಸ್ಟೇಬಲ್ ಸೇರಿ ನಾಲ್ವರು ಆರೆಸ್ಟ್

ಬೃಹತ್ ಖೋಟಾ ನೋಟು ಜಾಲ ಬಯಲು, ಕಾನ್‌ಸ್ಟೇಬಲ್ ಸೇರಿ ನಾಲ್ವರು ಆರೆಸ್ಟ್

ರಾಯಚೂರಿನ ಗುಪ್ತ ಸ್ಥಳದಲ್ಲಿ ಖೋಟಾನೋಟು ತಯಾರಿ ನಡೆಸಲಾಗುತ್ತಿದ್ದು, ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ದಾಳಿಯ ವೇಳೆ ಖೋಟಾನೋಟು ತಯಾರಿಸಲು ಬಳಸಲಾಗುವ ಯಂತ್ರಗಳು, ಇಂಕ್‌, ಮುದ್ರಿಸಿದ ನೋಟುಗಳು ಇತ್ಯಾದಿಗಳನ್ನು ವಶಪಡಿಸಿಕೊಂಡಿದ್ದಾರೆ. ನಾಲ್ವರನ್ನು ಬಂಧಿಸಲಾಗಿದೆ.

Food Poison: ಹೋಳಿ ಹಬ್ಬದ ಪಾರ್ಟಿಯಲ್ಲಿ ಕಲುಷಿತ ಆಹಾರ ಸೇವನೆ, ವಿದ್ಯಾರ್ಥಿ ಸಾವು, 6 ಮಂದಿ ಮೇಲೆ ಎಫ್‌ಐಆರ್

ಹೋಳಿ ಪಾರ್ಟಿಯಲ್ಲಿ ವಿಷಾಹಾರ, ವಿದ್ಯಾರ್ಥಿ ಸಾವು, 6 ಮಂದಿ ಮೇಲೆ ಎಫ್‌ಐಆರ್

ಮಂಡ್ಯ ಜಿಲ್ಲೆಯ ಮಳವಳ್ಳಿಯ ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥರಾದ ವಿದ್ಯಾರ್ಥಿಗಳಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.‌ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ಚಸ್ಥಗೊಂಡಿದ್ದರು.

Puneeth Rajkumar birthday: ಇಂದು ಪುನೀತ್‌ 50ನೇ ಜನ್ಮದಿನ, ಧ್ರುವ 369 ಸಿನಿಮಾ ಟೀಸರ್‌ ರಿಲೀಸ್‌

ಇಂದು ಪುನೀತ್‌ 50ನೇ ಜನ್ಮದಿನ, ಧ್ರುವ 369 ಸಿನಿಮಾ ಟೀಸರ್‌ ರಿಲೀಸ್‌

ಇಂದು ಪುನೀತ್‌ ರಾಜ್‌ಕುಮಾರ್‌ ಅವರ 50ನೇ ಜನ್ಮದಿನವನ್ನು ಅಭಿಮಾನಿಗಳು ಸಂಭ್ರಮದಿಂದ ಆಚರಿಸುತ್ತಿದ್ದು, ಮರಳಿ ಬಿಡುಗಡೆಯಾಗಿರುವ ಅವರ ʼಅಪ್ಪುʼ ಸಿನಿಮಾವನ್ನು ನೋಡಿ ಸಂಭ್ರಮಿಸುತ್ತಿದ್ದಾರೆ. ಜೊತೆಗೆ ರಾಜ್-‌ ಪುನೀತ್‌ ಪ್ರತಿಸೃಷ್ಟಿಯ 369 ಸಿನಿಮಾದ ಟೀಸರ್‌ ಕೂಡ ರಿಲೀಸ್‌ ಆಗಿದೆ.

Viral Video: ಲಾಲ್‌ಬಾಗ್‌ನಲ್ಲಿ ಹೋಳಿ ಸಂದರ್ಭ ನೇಪಾಳಿ ಗುಂಪುಗಳ ಘರ್ಷಣೆ

ಲಾಲ್‌ಬಾಗ್‌ನಲ್ಲಿ ಹೋಳಿ ಸಂದರ್ಭ ನೇಪಾಳಿ ಗುಂಪುಗಳ ಘರ್ಷಣೆ

ನೇಪಾಳಿ ಯುವಕರು ದೊಣ್ಣೆಗಳಿಂದ ಹೊಡೆದಾಡಿಕೊಳ್ಳುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಾಲ್‌ಬಾಗ್ ಉದ್ಯಾನದಲ್ಲಿ ಶುಕ್ರವಾರ ಸಂಜೆ ಹೋಳಿ ಆಚರಣೆ ನಡೆದಿತ್ತು. ಈ ವೇಳೆ ನೇಪಾಳಿ ಮೂಲದವರ ಎರಡು ಗುಂಪುಗಳು ಹಿಂಸಾತ್ಮಕವಾಗಿ ಘರ್ಷಣೆ ನಡೆಸಿದರು.

Murder Case: ಸ್ನೇಹಿತರಿಂದಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಸ್ನೇಹಿತರಿಂದಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಕೊಲೆಯಾದ ರೇವಣಸಿದ್ದ ಫೈನಾನ್ಸ್ ನಡೆಸುತ್ತಿದ್ದ. ಸಂಜೆ ಆರು ಗಂಟೆ ಸುಮಾರಿಗೆ ಎಂದಿನಂತೆ ಮನೆಯಿಂದ ಆಚೆ ಹೋಗಿದ್ದಾನೆ. ಪ್ರತಿನಿತ್ಯ ಹತ್ತು, ಹನ್ನೊಂದು ಗಂಟೆ ಸುಮಾರಿಗೆ ಮನೆಗೆ ವಾಪಸ್ ಬರ್ತಿದ್ದ. ಆದರೆ ನಿನ್ನೆ ರಾತ್ರಿ ಹನ್ನೆರೆಡು ಗಂಟೆ ಕಳೆದರೂ ಕೂಡ ವಾಪಸ್‌ ಬಂದಿರಲಿಲ್ಲ.

Puneeth Rajkumar: 10ನೇ ವಯಸ್ಸಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ʼಯುವರತ್ನʼ ಪುನೀತ್ ಹುಟ್ಟುಹಬ್ಬ ಇಂದು

ಸ್ಯಾಂಡಲ್‌ವುಡ್‌ ʼಯುವರತ್ನʼ ಪುನೀತ್ ಹುಟ್ಟುಹಬ್ಬ ಇಂದು

Puneeth Rajkumar: 10ನೇ ವಯಸ್ಸಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಹುಟ್ಟುಹಬ್ಬ ಇಂದು. ಆದರೆ ಅವರು ಇಂದು ನಮ್ಮೊಂದಿಗಿಲ್ಲ. ಅವರು ಇನ್ನಿಲ್ಲವಾಗಿ ನಾಲ್ಕು ವರ್ಷಾನೇ ಆಗಿರಬಹುದು. ಆದರೆ ಕನ್ನಡಿಗರು ಅವರನ್ನು ನೆನೆಯದೆ ಇರೋ ದಿನಾನೇ ಇಲ್ಲ. ಕನ್ನಡಿಗರ ಮನೆ ಮಗನಾಗಿದ್ದ ಅವರ ದಿಢೀರ್‌ ಅಗಲಿಕೆ ಇನ್ನೂ ಅರಗಿಸಿಕೊಳ್ಳಲು ಆಗುತ್ತಲೇ ಇಲ್ಲ.

Weather Forecast: ಇಂದು ಹಾಸನ, ಕೊಡಗು ಜಿಲ್ಲೆ ಸೇರಿ ಹಲವೆಡೆ ಗುಡುಗು ಸಹಿತ ಮಳೆ ನಿರೀಕ್ಷೆ

ಇಂದು ಹಾಸನ, ಕೊಡಗು ಜಿಲ್ಲೆ ಸೇರಿ ಹಲವೆಡೆ ಗುಡುಗು ಸಹಿತ ಮಳೆ ನಿರೀಕ್ಷೆ

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಅಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 19°C ಇರುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅತಿ ಕಾಮ ಅತಿರೇಖವಾದ್ದು, ಮನುಷ್ಯನ ಶ್ರೇಯಸ್ಸಿಗೆ ಪೂರಕವಲ್ಲ: ಸಂಸ್ಕೃತಿ ಚಿಂತಕ ಬಂಜಗೆರೆ ಜಯಪ್ರಕಾಶ್

ಪುರುಷೋತ್ತಮ ದಾಸ್ ಹೆಗ್ಗಡೆ ಅವರ “ಯಯಾತಿ” ಕಾದಂಬರಿ ಬಿಡುಗಡೆ

ಎಲ್ಲಿ ಸಾಮರಸ್ಯದ ದಾಂಪತ್ಯ ಇರುವುದಿಲ್ಲವೋ ಅಲ್ಲಿ ಸಂಸಾರ ದೀರ್ಘಕಾಲ ನಡೆಯುವು ದಿಲ್ಲ. ಹೆಣ್ಣು ಗಂಡು ನಡುವಿನ ಪ್ರೇಮ ಮೊದಲಿಗೆ ಆಕರ್ಷಣೆಯಾದರೂ ಕ್ರಮೇಣ ಗೌರವ, ಪರಸ್ಪರ ವಿಶ್ವಾಸ ಮೂಡು ವಂತಾಗಬೇಕು. ಆರೈಕೆಯ ಭಾವ ನೆಯ ಜೊತೆಗೆ ಸಂಬಂಧ ಮಾಗುತ್ತಾ ಮಾಗುತ್ತಾ ಪ್ರೌಢ ವಾಗುತ್ತಾ ಸಾಗಬೇಕು

Chikkaballapur News: ಹೆಣ್ಣುಮಕ್ಕಳು ನಾನು ಅಬಲೆಯಲ್ಲ ಸಬಲೆ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು : ರುಡ್ಸೆಟಿ ಉಪನ್ಯಾಸಕಿ ಮಧುಪ್ರಿಯ ಅಭಿಮತ

ನಮ್ಮ ಕೆಲಸದಿಂದ ನಮಗೇ ಆತ್ಮತೃಪ್ತಿ ದೊರಕುವಂತಿರಲಿ

ಅಂಗನವಾಡಿ ಶಿಕ್ಷಕರೇ ಆಗಿರಲಿ, ಸಹಾಯಕರೇ ಆಗಿರಲಿ ಎಲ್ಲಾ ದುಡಯುವ ವರ್ಗದ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಬದುಕುವುದನ್ನು ಕಲಿಯಬೇಕು. ಸಂತೋಷದಿಂದ ಮಕ್ಕಳ ಕಲಿಕೆಗೆ ಮುಂದಾಗಿ.ಜೀವನವನ್ನು ಕೂಡ ಸಂತೋಷದಿಂದ ಕಳೆಯಿರಿ. ನಮ್ಮ ಕೆಲಸದಿಂದ ನಮಗೇ ಆತ್ಮತೃಪ್ತಿ ದೊರಕುವಂತಿರಲಿ

Chikkaballapur News: ನಮ್ಮ ಕ್ಲಿನಿಕ್ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗೆ ಆದ್ಯತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಕೂಲಿ ಕಾರ್ಮಿಕರಿಗೆ, ದಿನಗೂಲಿ ನೌಕರರಿಗೆ ನಮ್ಮ ಕ್ಲಿನಿಕ್ ಸಂಜೀವಿನಿ

1000 ಚದರ ಅಡಿ ವಿಸ್ತೀರ್ಣದಲ್ಲಿ ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ತಪಾಸಣೆ ಕೊಠಡಿ, ಚುಚ್ಚುಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಯೋಗ, ಔಷಧಿ ದಾಸ್ತಾನು ಮತ್ತು ವಿತ ರಣಾ ಕೊಠಡಿ, ಅಡಳಿತ ಕಚೇರಿ, ಹೀಗೆ ಪ್ರತ್ಯೇಕ ಕೊಠಡಿಗಳಿವೆ. ಆಸ್ಪತ್ರೆ ಸಿಬ್ಬಂದಿ, ಮಹಿಳಾ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.

Chikkaballapur News: ಮಿಟ್ಟೆಮರಿಯಲ್ಲಿ ಅದ್ದೂರಿಯಾಗಿ ನಡೆದ ಗರುಡಾದ್ರಿ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ

ರೈತಾಪಿ ವರ್ಗ ಸಂತೋಷ ಹಾಗೂ ಸುಭಿಕ್ಷವಾಗಿ ಇರಬೇಕೆಂದು ಪ್ರಾರ್ಥಿಸುತ್ತೇನೆ

ದೇವಾಲಯದಲ್ಲಿ ಬೆಳಗ್ಗೆ ಮೂಲ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ಹೋಮ ಹವನಗಳು ಹಾಗೂ ದೇವರಿಗೆ ವಿಶೇಷ ಪೂಜಾ ಕಾರ್ಯಗಳು ನಡೆದವು. ಬಳಿಕ ಉತ್ಸವ ಮೂರ್ತಿಗಳನ್ನು ಅಲಂಕರಿಸಿ ಗಂಧೋತ್ಸವ ನಡೆಸಲಾಯಿತು. ಉತ್ಸವದಲ್ಲಿ ದೇವರ ಮೂರ್ತಿಗಳನ್ನು ಕರೆ ತಂದು ರಥದಲ್ಲಿ ಕೂರಿಸಿ ಪೂಜೆ ಸಲ್ಲಿಸಲಾಯಿತು. ಶಾಸಕ ಎಸ್.ಎನ್ ಸುಬ್ಬಾರೆಡ್ಡಿ, ತಹಸೀಲ್ದಾರ್ ಮನಿ ಷಾ ಮಹೇಶ್ ಎಸ್.ಪತ್ರಿಯವರು ರಥೋತ್ಸವಕ್ಕೆ ಚಾಲನೆ ನೀಡಿದರು

KN Rajanna: ಯುವಕರು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗುತ್ತಿದ್ದಾರೆ: ಸಚಿವ ಕೆ.ಎನ್. ರಾಜಣ್ಣ

ಯುವಕರು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗುತ್ತಿದ್ದಾರೆ: ಸಚಿವ ಕೆ.ಎನ್. ರಾಜಣ್ಣ

KN Rajanna: ತುಮಕೂರು ವಿಶ್ವವಿದ್ಯಾಲಯದಲ್ಲಿ ಕಾಲೇಜು ಕನ್ನಡ ಅಧ್ಯಾಪಕರ ಒಕ್ಕೂಟ, ತುಮಕೂರು ವಿವಿ, ದರೈಸ್ತ್ರೀ ಕಲ್ಚರಲ್ ಟ್ರಸ್ಟ್ ಹಾಗೂ ಸಮತಾ ಪ್ರಕಾಶನದ ವತಿಯಿಂದ ಹಮ್ಮಿಕೊಂಡಿದ್ದ ತೊಗಲ ಯೋಗಿ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಸಚಿವ ಕೆ.ಎನ್‌.ರಾಜಣ್ಣ ಅವರು ಮಾತನಾಡಿದ್ದಾರೆ.

Chikkaballapur News: ಗುಣಮಟ್ಟ ಕಾಪಾಡುವ ಮೂಲಕ ಅತ್ಯುತ್ತಮ ಸದನ ನಿರ್ಮಾಣವಾಗಬೇಕು

ಕನ್ನಡ ಭವನ ಕಟ್ಟಡ ಕಾಮಗಾರಿಗೆ ಶಾಸಕ ಪುಟ್ಟಸ್ವಾಮಿಗೌಡ

ನಗರದ ಹೃದಯ ಭಾಗದಲ್ಲಿ ಸುಮಾರು ವರ್ಷಗಳಿಂದ ಅಪೂರ್ಣಗೊಂಡಿದ್ದ ಕನ್ನಡ ಸದನದ ಕಟ್ಟಡವನ್ನು ಪೂರ್ಣಗೊಳಿಸುವಂತೆ ಶಾಸಕರಿಗೆ ಮನವಿ ನೀಡಿದ ಹಿನ್ನಲೆಯಲ್ಲಿ 17 ಲಕ್ಷ ಹಣ ಬಿಡುಗಡೆ ಮಾಡಿ ಕಟ್ಟಡದ ಕಾಮಗಾರಿ ಆರಂಭಿಸಿರುವುದಕ್ಕೆ ತಾಲ್ಲೂಕು ಕನ್ನಡ ಮನಸ್ಸುಗಳ ಪರವಾಗಿ ಧನ್ಯವಾದಗಳನ್ನು ತಿಳಿಸಿದರು

Theft case: 40 ಸಾವಿರ ಮೌಲ್ಯದ ಧಾನ್ಯ ಕಳ್ಳತನ; ಐವರು ಆರೋಪಿಗಳು ಅರೆಸ್ಟ್

40 ಸಾವಿರ ಮೌಲ್ಯದ ಧಾನ್ಯ ಕಳ್ಳತನ; ಐವರು ಆರೋಪಿಗಳು ಅರೆಸ್ಟ್

Theft case: ಹಾವೇರಿ ಜಿಲ್ಲೆಯ ತವರ‌ಮಳ್ಳಿಹಳ್ಳಿಯ ರೈತ ಶಂಕ್ರಪ್ಪ ದೊಡ್ಡಮನಿ ಅವರು ದಾಸ್ತಾನು ಮಾಡಿದ್ದ40 ಸಾವಿರ ಮೌಲ್ಯದ ಧಾನ್ಯ ಕಳವಾಗಿತ್ತು. ಈ ಬಗ್ಗೆ ಶಂಕ್ರಪ್ಪ ಸವಣೂರು ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿ, ಧಾನ್ಯ ವಶಕ್ಕೆ ಪಡೆದಿದ್ದಾರೆ.

Chikkaballapur News: ಮಾ.23ರಂದು ಕರ್ನಾಟಕ ಕೆಂಪೇಗೌಡ ಒಕ್ಕಲಿಗರ ಸಂಘ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮ

ಒಕ್ಕಲಿಗರ ಸಂಘ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮನವಿ

ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾ ನಂದನಾಥ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಕಾರ್ಯಕ್ರಮ ನಡೆಯಲಿದ್ದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀ ಜಿ, ಶಾಸ ಕರು ಹಾಗೂ ಮಾಜಿ ಸಚಿವ ಜೆ.ಟಿ.ದೇವೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

Chikkaballapur News: ಚಿಂತಾಮಣಿ ಡಿಸಿಸಿ ಬ್ಯಾಂಕ್‌ನಲ್ಲಿ ಮಹಾ ವಂಚನೆ: ಆರ್‌ಟಿಐ ಕಾರ್ಯಕರ್ತನ ಗಂಭೀರ ಆರೋಪ

ನಕಲಿ ಪೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವಲ್ಲಿ ಅಧಿಕಾರಿಗಳು ವಿಫಲ

ಇದುವರೆಗೂ ಕೋಟ್ಯಾಂತರ ಹಣ ವಂಚನೆ ಮಾಡಿದ್ದಾರೆ. ಚಿಂತಾಮಣಿ ತಾಲೂಕಿನಲ್ಲಿ ಮಾತ್ರ 60ಕ್ಕೂ ಅಧಿಕ ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದ್ದು ವಂಚನೆ ಮಾಡಿರುವ ಅಧಿಕಾರಿಗಳ ವಿರುದ್ದ ಇಡಿ ಕೇಸ್ ದಾಖಲಿಸಲು ಸಿದ್ಧನಾಗಿದ್ದೇನೆ ಎಂದು ಹೇಳಿದರು.

Wedding Cancelled: ಆರತಕ್ಷತೆಯಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಜಗಳ; ನಿಂತೇ ಹೋಯ್ತು ಮದುವೆ!

ಆರತಕ್ಷತೆಯಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಜಗಳ; ನಿಂತೇ ಹೋಯ್ತು ಮದುವೆ!

Wedding Cancelled: ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದ ಬಲಿಜ ಶ್ರೇಯಾ ಭವನದಲ್ಲಿ ನಡೆದಿದೆ. ಕುಡಿಯುವ ನೀರಿನ ವಿಚಾರಕ್ಕೆ ವಧು, ವರರ ಸಂಬಂಧಿಕರ ನಡುವೆ ಜಗಳ ನಡೆದಿದ್ದು, ಹಿರಿಯರು, ಸಂಬಂಧಿಕರು ಸಂಧಾನ ನಡೆಸಲು ಎಷ್ಟೇ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ, ಹೀಗಾಗಿ ಮದುವೆ ಮುರಿದು ಬಿದ್ದಿದೆ.

Self Harming: ಬೋಳು ತಲೆಯವ ಎಂದು ಹೆಂಡ್ತಿ ಅಪಹಾಸ್ಯ; ಮನನೊಂದು ಪತಿ ಆತ್ಮಹತ್ಯೆ

ಬೋಳು ತಲೆಯವ ಎಂದು ಹೆಂಡ್ತಿ ಅಪಹಾಸ್ಯ; ಮನನೊಂದು ಪತಿ ಆತ್ಮಹತ್ಯೆ

Self Harming: ಚಾಮರಾಜನಗರ ತಾಲೂಕಿನ ಗುಡಿಗಾಲದಲ್ಲಿ ಘಟನೆ ನಡೆದಿದೆ. ನಿನಗೆ ತಲೆ ಕೂದಲು ಉದುರಿದೆ, ಹೊರಗೆ ಹೋದರೆ ನನಗೆ ನಾಚಿಕೆ ಆಗುತ್ತದೆ. ಎಲ್ಲರೂ ಅಪಹಾಸ್ಯ ಮಾಡುತ್ತಾರೆ ಎಂದು ಪತ್ನಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ನನ್ನ ಬೇರುಗಳಿರುವುದು ಕೋಲಾರದಲ್ಲಿ, ಈ ಮಣ್ಣಿನ ಋಣ ತೀರಿಸುತ್ತಿದ್ದೇನೆ: ಕೆ.ವಿ.ಪ್ರಭಾಕರ್

ಕೋಲಾರದ ಮಣ್ಣಿನ ಋಣ ತೀರಿಸುತ್ತಿದ್ದೇನೆ: ಕೆ.ವಿ.ಪ್ರಭಾಕರ್

KV Prabhakar: ಕೋಲಾರ ಜಿಲ್ಲಾ ಪತ್ರಕರ್ತರ ಸಂಘದ ಕಲ್ಯಾಣಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ರೂ. ಅನುದಾನ ಒದಗಿಸಿದ್ದಕ್ಕಾಗಿ ಸಂಘ ಮತ್ತು ನಾಗರಿಕ ಜನ ಸಂಘಟನೆಗಳಿಂದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿನಂದನೆ ಸ್ವೀಕರಿಸಿ ಮಾತನಾಡಿದ್ದಾರೆ.

Fasal Bima Yojana: ಫಸಲ್ ಬಿಮಾ ಯೋಜನೆ ಇನ್ನಷ್ಟು ರೈತಸ್ನೇಹಿಯಾಗಲಿ: ಕೇಂದ್ರ ಸಚಿವರಿಗೆ ಸಂಸದ ಬೊಮ್ಮಾಯಿ ಪತ್ರ

ಫಸಲ್ ಬಿಮಾ ಯೋಜನೆ ಇನ್ನಷ್ಟು ರೈತಸ್ನೇಹಿಯಾಗಲಿ: ಕೇಂದ್ರ ಬೊಮ್ಮಾಯಿ ಪತ್ರ

Fasal Bima Yojana: ಬರ, ಪ್ರವಾಹದಂತಹ ಅನೇಕ ಕಾರಣಗಳಿಂದ ಬೆಳೆ ಹಾನಿಗೊಳಗಾದಾಗ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದೆ. ಅದರ ಬದಲು ಪ್ರತಿ ರೈತರ ಜಮೀನಿನ ಸರ್ವೆ ನಂಬರ್ ಆಧಾರದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದರೆ ನಿಜವಾಗಲೂ ಬೆಳೆಹಾನಿಗೊಳಗಾದ ಎಲ್ಲ ರೈತರೂ ವಿಮಾ ಪರಿಹಾರ ಪಡೆಯಲು ಅನುಕೂಲವಾಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ಸಂಸದ ಬಸವರಾಜ ಬೊಮ್ಮಾಯಿ ಕೋರಿದ್ದಾರೆ

Karnataka weather: ನಾಳೆ ದಕ್ಷಿಣ ಕನ್ನಡ, ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ನಾಳೆ ದಕ್ಷಿಣ ಕನ್ನಡ, ಮೈಸೂರು ಸೇರಿ ವಿವಿಧ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಅಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 19°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ