ನಿನಗಾಗಿ ನನ್ನ ಹೆಂಡ್ತಿಯನ್ನು ಕೊಂದೆ; ಪತ್ನಿ ಕೊಲೆ ಬಳಿಕ ವೈದ್ಯ ಮೆಸೇಜ್!
Dr Kritika Reddy Murder Case: ಪತ್ನಿ ಕೃತಿಕಾ ಕೊಲೆ ಬಳಿಕ ವೈದ್ಯ ಮಹೇಂದ್ರ ರೆಡ್ಡಿ, ತನ್ನ ಪ್ರಪೋಸಲ್ ತಿರಸ್ಕರಿಸಿದ್ದ ಮಹಿಳೆಯರಿಗೆ ಮೆಸೇಜ್ ಕಳುಹಿಸಿದ್ದ ಎನ್ನುವುದು ತಿಳಿದುಬಂದಿದೆ. ಪೊಲೀಸರು ವಶಪಡಿಸಿಕೊಂಡ ಮೊಬೈಲ್ ಫೋನ್ ಮತ್ತು ಲ್ಯಾಪ್ಟಾಪ್ನಲ್ಲಿದ್ದ ಡೇಟಾವನ್ನು ಪರಿಶೀಲಿಸಿದಾಗ ವೈದ್ಯನ ಕುರಿತ ಹಲವು ವಿಚಾರ ಬೆಳಕಿಗೆ ಬಂದಿದೆ.