ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Gauribidanur News: ಚನ್ನಕೇಶವ ದೇವಾಲಯದಲ್ಲಿ ಪ್ರತಿಷ್ಟಾಪನೆಗೊಳ್ಳುವ ನಂದಿ ವಿಗ್ರಹಕ್ಕೆ ಪೂಜೆ

ಚನ್ನಕೇಶವ ದೇವಾಲಯದಲ್ಲಿ ಪ್ರತಿಷ್ಟಾಪನೆಗೊಳ್ಳುವ ನಂದಿ ವಿಗ್ರಹಕ್ಕೆ ಪೂಜೆ

ಮೈಸೂರಿನ ಪ್ರಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಸಂಪರ್ಕಿಸಿ ನೂತನ ನಂದಿ ವಿಗ್ರಹವನ್ನು ಮಾಡಿಕೊಡಬೇಕೆಂದು ಒಪ್ಪಿಸಿದರು. ಮೈಸೂರಿನ ಶಿಲ್ಪಿ ಆದಿತ್ಯ ಯೋಗಿ ರಾಜ್ ಅವರು ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಿರುವ ಬಾಲ ರಾಮನ ವಿಗ್ರಹ ವನ್ನು ಇವರೇ ಕಡೆದಿರುವುದು ನಮಗೆ ಹೆಮ್ಮೆಯೂ ಹೌದು

S.N.Subbareddy: ಎಸ್.ಎನ್.ಸುಬ್ಬಾರೆಡ್ಡಿ ಅವರ ಬಗ್ಗೆ ಹಗುರ ಮಾತು ಅಪಪ್ರಚಾರ ನಿಲ್ಲಿಸಿ; ದಾಖಲೆಗಳೊಂದಿಗೆ ಚರ್ಚೆಗೆ ಬನ್ನಿ : ಕಾಂಗ್ರೆಸ್ ಮುಖಂಡರ ಪಂಥಾಹ್ವಾನ

ಎಸ್.ಎನ್. ಸುಬ್ಬಾರೆಡ್ಡಿ ಅವರ ಬಗ್ಗೆ ಹಗುರ ಮಾತು ಅಪಪ್ರಚಾರ ನಿಲ್ಲಿಸಿ

ಚುನಾವಣೆಯಲ್ಲಿ ಸ್ಪರ್ಧಿಸಿ 19 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಹ್ಯಾಟ್ರಿಕ್ ಗೆಲುವು ಪಡೆದು ಶಾಸಕರಾಗಿದ್ದರೂ ಅಸಿಂಧು ಪ್ರಕರಣ ಮುಂದು ಮಾಡಿ ತಾವೇ ಶಾಸಕರಾದಂತೆ ದುರ್ವರ್ತನೆ ತೋರುತ್ತಾ ಕೇವಲವಾಗಿ ಮಾತನಾಡುವುದನ್ನು ಈ ಕೂಡಲೇ ನಿಲ್ಲಿಸಬೇಕು. ಹಿರಿಯ ರಾಜಕಾರಣಿಯ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಯಿಂದ ಮಾತನಾಡಿ, ಇಲ್ಲದಿದ್ದಲ್ಲಿ ಪರಿಣಾಮ ನೆಟ್ಟಗಿರುವುದಿಲ್ಲ

ಪರಂಪರೆ ಕಟ್ಟಿಕೊಟ್ಟಿರುವ ಜಿಲ್ಲೆಯ ಹಿರಿಯರಿಗೆ ನಾವು ಋಣಿಗಳಾಗಿದ್ದೇವೆ: ಜಿ.ಹೆಚ್.ನಾಗರಾಜ್ ಅಭಿಮತ

ಪರಂಪರೆ ಕಟ್ಟಿಕೊಟ್ಟಿರುವ ಜಿಲ್ಲೆಯ ಹಿರಿಯರಿಗೆ ನಾವು ಋಣಿಗಳಾಗಿದ್ದೇವೆ

ಚಿಕ್ಕಬಳ್ಳಾಪುರ ಜಿಲ್ಲಾ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಶ್ರೀಮತಿ ಸಂಜೀವಮ್ಮ ಶ್ರೀ ಹನುಮಂತೇಗೌಡರ ದತ್ತಿ, ಶ್ರೀ ಕೆಬಿ ಪಿಳ್ಳಪ್ಪ ಸ್ಮಾರಕ ದತ್ತಿ, ಶ್ರೀ ಸಿವಿ ವೆಂಕಟರಾಯಪ್ಪ ಶ್ರೀಮತಿ ಸಿ ವಿ ಕಮಲಮ್ಮನವರ ದತ್ತಿ ಮತ್ತು ಶ್ರೀ ಅಂಗಡಿ ನಾರಾಯಣಪ್ಪ ದತ್ತಿ ಕಾರ್ಯಕ್ರಮವನ್ನು ಹಾರೋಬಂಡೆಯ ಶ್ರೀ ಸಾಯಿ ಮಂದಿರದಲ್ಲಿ ಆಯೋಜಿಸಲಾಗಿತ್ತು

Chintamani News: ತಾತಯ್ಯನವರ 300ನೇ ಜಯಂತೋತ್ಸವದ ಅಂಗವಾಗಿ ನಾಮ ಸಂಕೀರ್ತನೆಯ ಸಂಗೀತೋತ್ಸವ : ವಾನರಾಶಿ ಭಾಗವತರ್

ತಾತಯ್ಯನವರ 300ನೇ ಜಯಂತೋತ್ಸವ: ನಾಮ ಸಂಕೀರ್ತನೆಯ ಸಂಗೀತೋತ್ಸವ

ಕೈವಾರ ತಾತಯ್ಯನವರ 300ನೇ ಜಯಂತೋತ್ಸವದ ಅಂಗವಾಗಿ ಮಾರ್ಚ್ 2 ಸೋಮ ವಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸದ್ಗುರು ತಾತಯ್ಯ ನವರಿಗೆ ವಿಶೇಷ ಅಭಿಷೇಕ, ಪೂಜೆ ಹಾಗೂ ಧರ್ಮಾಧಿಕಾರಿಗಳಾದ ಡಾ||ಎಂ.ಆರ್. ಜಯರಾಮ್ ರವರಿಂದ ಆತ್ಮಬೋಧಾಮೃತ ಪ್ರವಚನವನ್ನು ಹಮ್ಮಿಕೊಳ್ಳಲಾಗಿದೆ.

ರಾಜ್ಯವನ್ನು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸುವುದೇ ನಮ್ಮ ಗುರಿ: ಎಚ್.ಕೆ. ಪಾಟೀಲ್

ಅಡೆತಡೆಗಳನ್ನು ನಿವಾರಿಸುವ ಸಾಮಾಜಿಕ ಶಕ್ತಿ ಪ್ರವಾಸೋದ್ಯಮ: ಎಚ್.ಕೆ. ಪಾಟೀಲ್

HK Patil: ಅಂಕಿ ಅಂಶಗಳ ಪ್ರಕಾರ ಶೇಕಡಾ 80-85ರಷ್ಟು ಪ್ರವಾಸಿಗರು ಧಾರ್ಮಿಕ ಪ್ರವಾಸೋದ್ಯಮಕ್ಕೆ ತೆರಳುತ್ತಿದ್ದು, ಅವರಿಗೆ ಉತ್ತಮ ಗುಣಮಟ್ಟದ ಹೋಟೆಲ್ ಸೌಲಭ್ಯ, ಹೋಂ ಸ್ಟೇ, ಕಮ್ಯೂನಿಟಿ ಸ್ಟೇ ಮುಂತಾದ ಸೌಲಭ್ಯಗಳನ್ನು ಕಲ್ಪಿಸುವ ಕಡೆ ಈ ಉದ್ಯಮ ಯೋಜನೆ ರೂಪಿಸಬೇಕಿದೆ. ಒಬ್ಬ ದೇಶೀಯ ಪ್ರವಾಸಿಗ 6,178 ರುಪಾಯಿ ಮತ್ತು ಒಬ್ಬ ವಿದೇಶಿ ಪ್ರವಾಸಿಗ 2,87,261 ರುಪಾಯಿ ವೆಚ್ಚ ಮಾಡುತ್ತಿದ್ದು, ಈ ವೆಚ್ಚದ ಪ್ರಮಾಣವನ್ನು ದುಪ್ಪಟ್ಟುಗೊಳಿಸುವ ಮೂಲಕ ಅಭಿವೃದ್ಧಿ ಮಾಡುವ ಕಡೆ ಯೋಜನೆ ರೂಪಿಸಬೇಕಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.

Dr.M.C.Sudhakar: ಶಾಸಕರ ವಿದೇಶ ಪ್ರವಾಸ ಖಾಸಗಿಯಾದ್ದು, ರಾಜಕೀಯ ತರುವುದು ಬೇಡ: ಡಾ.ಎಂ.ಸಿ.ಸುಧಾಕರ್

ಶಾಸಕರ ವಿದೇಶ ಪ್ರವಾಸ ಖಾಸಗಿಯಾದ್ದು, ರಾಜಕೀಯ ತರುವುದು ಬೇಡ

ಬೆಳಗಾವಿ ಅಧಿವೇಶನದ ಸಂದರ್ಭದಲ್ಲೇ ಹೈನುಗಾರಿಕೆ ಮತ್ತು ಹೈನು ಉದ್ಯಮ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳುವ ಉದ್ದೇಶದಿಂದ ವಿದೇಶ ಪ್ರವಾಸ ಕೈಗೊಳ್ಳುವ ಬಗ್ಗೆ ಚಿಂತನೆ ನಡೆದಿತ್ತು. ಈ ಪ್ರವಾಸವನ್ನು ಅವರು ತಮ್ಮ ಸ್ವಂತ ಖರ್ಚಿನಿಂದ ಕೈಗೊಂಡಿ ದ್ದು,ಇದಕ್ಕೂ ರಾಜ್ಯ ರಾಜಕೀಯಕ್ಕೆ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ಸ್ಪಷ್ಟ ಪಡಿಸಿದರು.

Bengaluru Power Cut: ಗಮನಿಸಿ; ಫೆಬ್ರವರಿ 20, 21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆ. 20, 21ರಂದು ವಿದ್ಯುತ್‌ ವ್ಯತ್ಯಯ

BESCOM News: 66/11 ಕೆವಿ ಯಲಹಂಕ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ಟ್ರಾನ್ಸ್‌ಫಾರ್ಮರ್ - 2 ಬೇಗಳಲ್ಲಿ 66 ಕೆವಿ ಐಸೊಲೇಟರ್‌ನ ಕಾಮಗಾರಿ ಕೈಗೊಳ್ಳಲು ಮತ್ತು ಅಸ್ತಿತ್ವದಲ್ಲಿರುವ 66 ಕೆವಿ ಲೈನ್ ಮತ್ತು ಟ್ರಾನ್ಸ್‌ಫಾರ್ಮರ್ -2 ಬೇಗಳಲ್ಲಿ 66ಕೆವಿ ಐಸೊಲೇಟರ್‌ನ ನಿರ್ಮಾಣ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ಫೆ. 20 ಮತ್ತು 21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ಮಧ್ಯಂತರವಾಗಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಉದ್ಯಮಗಳಿಗೆ ಸುರಕ್ಷಿತ ಮತ್ತು ಸದೃಢ ಡಿಜಿಟಲ್ ಮೂಲಸೌಕರ್ಯಗಳ ನಿರ್ಮಾಣಕ್ಕೆ ನೆರವಾಗುತ್ತಾ ಭರ್ಜರಿ ಬೆಳವಣಿಗೆ ಸಾಧಿಸಿದ ಮ್ಯಾನೇಜ್‌ಇಂಜಿನ್

ಸೈಬರ್ ಸೆಕ್ಯೂರಿಟಿ ಪಾಲುದಾರನಾಗಿ ಮ್ಯಾನೇಜ್‌ಇಂಜಿನ್ ಮತ್ತಷ್ಟು ಸದೃಢ

2002ರಲ್ಲಿ, ಐಟಿ ನಿರ್ವಹಣಾ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಮತ್ತು ಪರಿಪೂರ್ಣ ಗೊಳಿಸುವ ಉದ್ದೇಶದೊಂದಿಗೆ ಕಂಪನಿಯನ್ನು 'ಮ್ಯಾನೇಜ್‌ಇಂಜಿನ್' ಎಂದು ಮರು ನಾಮ ಕರಣ ಮಾಡಲಾಯಿತು. ಇಂದು, ಈ ಸಂಸ್ಥೆ ಭಾರತದಾದ್ಯಂತ 38ಕ್ಕೂ ಹೆಚ್ಚು ಮತ್ತು ಜಾಗತಿಕ ವಾಗಿ 35ಕ್ಕೂ ಹೆಚ್ಚು ಕಚೇರಿಗಳನ್ನು ಹೊಂದಿದ್ದು, 180ಕ್ಕೂ ಹೆಚ್ಚು ದೇಶಗಳಲ್ಲಿ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದೆ

ರಾಜ್ಯ ಬಜೆಟ್‌: ರಾಜ್ಯ ನೀತಿ, ಯೋಜನಾ ಆಯೋಗದ 5 ಉಪಸಮಿತಿಗಳಿಂದ ಇಲಾಖಾವಾರು ಅಧ್ಯಯನ ವರದಿ

ರಾಜ್ಯ ಬಜೆಟ್‌: 5 ಉಪಸಮಿತಿಗಳಿಂದ ಅಧ್ಯಯನ ವರದಿ

Karnataka Budget: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ 5 ಉಪಸಮಿತಿಗಳಿಂದ ಇಲಾಖಾವಾರು ಅಧ್ಯಯನ ಕೈಗೊಂಡು 2026-27ನೇ ಸಾಲಿನ ಬಜೆಟ್‌ಗೆ ಪರಿಗಣಿಸಲು ವರದಿ ಸಿದ್ಧಪಡಿಸಲಾಗಿದೆ. ಶಿಕ್ಷಣ ಮತ್ತು ಕೌಶಲ್ಯ, ಆರೋಗ್ಯ, ಪೋಷಣೆ, ನೈರ್ಮಲ್ಯ ಮತ್ತುನೀರು ಸರಬರಾಜು, ಪರಿಸರ-ಹವಾಮಾನ ಬದಲಾವಣೆ, ಕೃಷಿ ಮತ್ತು ಕೃಷಿ ಸಂಬಂಧಿತ ವಲಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ದುರ್ಬಲ ವರ್ಗ ಮತ್ತು ಕಾರ್ಮಿಕ ವಲಯದ ಮೂಲಕ ಇಲಾಖಾವಾರು ಅಧ್ಯಯನ ನಡೆಸಲಾಗಿದೆ.

Raju Adakalli Book Release: 21 ರಂದು ಅಡಕಳ್ಳಿಯವರ ಕೃತಿ ಬಿಡುಗಡೆ

21 ರಂದು ಅಡಕಳ್ಳಿಯವರ ಕೃತಿ ಬಿಡುಗಡೆ

ಮನುವಿಕಾಸ ಸಂಸ್ಥೆಯ ಮುಖ್ಯಸ್ಥ ಗಣಪತಿ ಭಟ್ ಕರ್ಜಗಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕಲಾವಿದ ಸತೀಶ ಯಲ್ಲಾಪುರ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸ ಲಾಗುವುದು. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನುವಿಕಾಸ ಸಂಸ್ಥೆಯು ಕೋರಿದೆ

ಬೆಂಗಳೂರಿನ ಆಕಾಶ್ ಇನ್ಸ್ಟಿಟ್ಯೂಟ್ ಜೆಇಇ ಮುಖ್ಯ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ: ಆದರ್ಶ್ ಕುಮಾರ್ ಬೆಹೆರಾ 99.99 ಶೇಕಡಾ ಅಂಕಗಳೊಂದಿಗೆ ಅಗ್ರಸ್ಥಾನ

ಆಕಾಶ್ ಇನ್ಸ್ಟಿಟ್ಯೂಟ್ ಜೆಇಇ ಮುಖ್ಯ ಪರೀಕ್ಷೆ: ಆದರ್ಶ್ ಕುಮಾರ್ ಅಗ್ರಸ್ಥಾನ

ನಮ್ಮ ಬೆಂಗಳೂರಿನ ವಿದ್ಯಾರ್ಥಿಗಳ ಅಸಾಧಾರಣ ಫಲಿತಾಂಶಗಳು ಅವರ ಶೈಕ್ಷಣಿಕ ಬದ್ಧತೆ ಮತ್ತು ಆಕಾಶ್ ಶೈಕ್ಷಣಿಕ ಪರಿಸರ ವ್ಯವಸ್ಥೆಯ ಬಲಕ್ಕೆ ಸಾಕ್ಷಿಯಾಗಿದೆ. ಅವರ ಕಠಿಣ ಪರಿಶ್ರಮದ ಬಗ್ಗೆ ನಮಗೆ ತುಂಬಾ ಹೆಮ್ಮೆಯಿದೆ ಮತ್ತು ಅವರ ಸಾಧನೆಗಳಿಗಾಗಿ ಅವರನ್ನು ಅಭಿನಂದಿಸು ತ್ತೇವೆ. ಅವರ ಭವಿಷ್ಯದ ಪ್ರಯತ್ನಗಳಲ್ಲಿ ಅವರು ನಿರಂತರವಾಗಿ ಯಶಸ್ಸು ಸಾಧಿಸಲಿ ಎಂದು ನಾವು ಬಯಸುತ್ತೇವೆ

ಮುಷ್ಕರ ತಾತ್ಕಾಲಿಕವಾಗಿ ಹಿಂಪಡೆದ ಸಾರಿಗೆ ನೌಕರರು; ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್: ಇಂದು ಏನೇನಾಯ್ತು?

ಮುಷ್ಕರ ತಾತ್ಕಾಲಿಕವಾಗಿ ಹಿಂಪಡೆದ ಸಾರಿಗೆ ನೌಕರರು

Bengaluru Chalo Protest: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಿದ್ದಾರೆ.

ಸಂಕಷ್ಟದಲ್ಲಿರುವ ಮಹಿಳೆಯ ನೆರವಿಗೆ ಧಾವಿಸಲಿದೆ ಅಕ್ಕ ಪಡೆ; ಏನಿದು ಯೋಜನೆ? ಹೇಗೆ ಕಾರ್ಯ ನಿರ್ವಹಿಸುತ್ತೆ?

ಅಕ್ಕ ಪಡೆ ಏನಿದು? ಹೇಗೆ ಕಾರ್ಯ ನಿರ್ವಹಿಸುತ್ತೆ?

Akka Pade: ಮಹಿಳೆಯರ ಸುರಕ್ಷತೆ ಹಾಗೂ ಸಬಲೀಕರಣವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯದಲ್ಲಿ ಅಕ್ಕ ಪಡೆ ಯೋಜನೆಯನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮಹತ್ವಾಕಾಂಕ್ಷಿಯ ಈ ಯೋಜನೆಯನ್ನು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗೃಹ ಇಲಾಖೆ ಸಂಯುಕ್ತವಾಗಿ ಆರಂಭಿಸಿವೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 24 ಕೋಟಿ ರೂ. ಮೌಲ್ಯದ ಕೊಕೇನ್‌ನಲ್ಲಿ ನೆನೆಸಿದ ಬಟ್ಟೆಗಳು ವಶಕ್ಕೆ; ಮಹಿಳೆ ಬಂಧನ

24 ಕೋಟಿ ರೂ. ಮೌಲ್ಯದ ಕೊಕೇನ್‌ನಲ್ಲಿ ನೆನೆಸಿದ ಬಟ್ಟೆಗಳು ವಶಕ್ಕೆ

Clothes Soaked in Cocaine: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ರೆಜಿಲ್ ಪ್ರಜೆಯೊಬ್ಬರಿಂದ 23.88 ಕೋಟಿ ರೂ. ಮೌಲ್ಯದ 4.776 ಕಿಲೋಗ್ರಾಂಗಳಷ್ಟು ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಪೊಲೀಸರು, ಪ್ರಯಾಣಿಕಳು ವಿಮಾನ ನಿಲ್ದಾಣದಲ್ಲಿ ಇಳಿದ ತಕ್ಷಣ ಆಕೆಯನ್ನು ಬಂಧಿಸಿದರು.

ವಿಶೇಷ ಚೇತನ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿ ಮಾದರಿಯಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ವಿಶೇಷ ಚೇತನ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಹೆಬ್ಬಾಳ್ಕರ್

Laxmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಹಿಂದೂ ಸೇವಾ ಪ್ರತಿಷ್ಠಾನದ ಪ್ರಕಲ್ಪವಾದ ಅರುಣ ಚೇತನ ವಿಶೇಷ ಶಾಲೆಯಲ್ಲಿ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ತಮ್ಮ ಹುಟ್ಟುಹಬ್ಬ ವಿಶೇಷವಾಗಿ ಆಚರಿಸಿಕೊಂಡರು.

ಮತದಾರರ ಪಟ್ಟಿ ದೋಷ ಸರಿಪಡಿಸಲು ಚುನಾವಣಾ ಆಯೋಗಕ್ಕೆ ಸಲಹೆ ನೀಡಿದ ಡಿ.ಕೆ. ಶಿವಕುಮಾರ್; ಪತ್ರದಲ್ಲೇನಿದೆ?

ಮತದಾರರ ಪಟ್ಟಿ ದೋಷ ಸರಿಪಡಿಸಲು ಮನೆವಾರು ಮ್ಯಾಪಿಂಗ್ ಮಾಡಿ: ಡಿಕೆಶಿ

DK Shivakumar: ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿರುವ ಎಲ್ಲ ಬೀದಿಗಳು, ಪ್ರತಿ ಬೀದಿಗಳಲ್ಲಿರುವ ಎಲ್ಲ ಮನೆಗಳು, ಪ್ರತಿ ಮನೆಯಲ್ಲಿರುವ ಎಲ್ಲ ಮತದಾರರನ್ನು ಮ್ಯಾಪಿಂಗ್ ಮಾಡಬೇಕು. ಇದರಿಂದ ಮತದಾರರ ಪಟ್ಟಿ ನಿಖರತೆ ಕಾಪಾಡಿ, ನಕಲಿ ಮತದಾರರನ್ನು ತೆಗೆಯಲು ಹಾಗೂ ಕೈಬಿಡಲಾಗಿರುವ ಮತದಾರರನ್ನು ಮತ್ತೆ ಸೇರಿಸಲು ನೆರವಾಗಲಿದೆ. ಅರ್ಹ ಮತದಾರರು ಮತದಾನದ ಅವಕಾಶದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗವು ವಿಶೇಷವಾಗಿ ಪರಿಷ್ಕರಣ ಅಭಿಯಾನ ನಡೆಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಬಿಜೆಪಿ ಶಾಸಕರೇ ಕಸ ಇಟ್ಟುಕೊಳ್ಳಲಿ: ಡಿ.ಕೆ. ಶಿವಕುಮಾರ್ ವಾಗ್ದಾಳಿ

ವಿಲೇವಾರಿಗೆ ವಿರೋಧಿಸುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ: ಡಿಕೆಶಿ

DK Shivakumar: ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಬೇಕಲ್ಲವೇ? ಕಸ ಯಾರದ್ದು ಅದು ಜನರ ಕಸ. ಮೊದಲಿನಿಂದಲೂ ಹೇಗೆ ಸಂಪ್ರದಾಯವಿತ್ತೋ ಅದೇ ರೀತಿ ಮಾಡಿಕೊಂಡು ಬರುತ್ತಿದ್ದೇವೆ. ಬಿಜೆಪಿ ಹಾಗೂ ನಮ್ಮ ಸಮಯದಲ್ಲಿ ತೀರ್ಮಾನ ಮಾಡಿದ್ದು ಇದೇ ರೀತಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವೈದ್ಯರ ಎಡವಟ್ಟಿಗೆ ನರಕವಾಯ್ತು ಬಾಳು; ಹಲ್ಲು ನೋವಿನ ಚಿಕಿತ್ಸೆಗೆ ತೆರಳಿ ಕೋಮಾಕ್ಕೆ ಜಾರಿದ ಮಹಿಳೆ

ಹಲ್ಲು ನೋವಿನ ಚಿಕಿತ್ಸೆಗೆ ತೆರಳಿ ಕೋಮಾಕ್ಕೆ ಜಾರಿದ ಮಹಿಳೆ

Kalaburagi News: ಹಲ್ಲಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳಿದ ಮಹಿಳೆ ಇದೀಗ ಕೋಮಾಕ್ಕೆ ಜಾರಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕೋಮಾದಲ್ಲಿರುವ ಮಹಿಳೆಯನ್ನು ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ನಿವಾಸಿ ನಾಜಿಯಾ ಬೇಗಂ ಎಂದು ಗುರುತಿಸಲಾಗಿದೆ.

Green Glass Bangle manufacturing unit: ಹಸಿರು ಗಾಜಿನ ಬಳೆ ತಯಾರಿಕಾ ಘಟಕ ಸ್ಥಾಪನೆಗೆ ಯೋಜನೆ

ಹಸಿರು ಗಾಜಿನ ಬಳೆ ತಯಾರಿಕಾ ಘಟಕ ಸ್ಥಾಪನೆಗೆ ಯೋಜನೆ

ಮಹಿಳೆಯರ ಸಿಂಗಾರಕ್ಕೆ ಅವಿಭಾಜ್ಯವಾಗಿರುವ ಅಖಂಡ ಹಸಿರು ಬಳೆಗಳ ಉತ್ಪಾದನೆಯಲ್ಲಿ ಮುರಗೋಡ ಗ್ರಾಮವು ವಿಶೇಷ ಸ್ಥಾನ ಹೊಂದಿದೆ. ಆದರೆ ಕಟ್ಟಿಗೆ ಕೊರತೆ ಹಾಗೂ ಹೆಚ್ಚುತ್ತಿರುವ ವೆಚ್ಚದಿಂದ ಈ ಉದ್ಯಮ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಿನ್ನೆಲೆ ಸುಮಾರು 9.95 ಕೋಟಿ ರು. ವೆಚ್ಚ ದಲ್ಲಿ ‘ಮುರಗೋಡ ಬಳೆ ತಯಾರಿಕಾ ಫೌಂಡೇಷನ್’ ಮೂಲಕ ಅತ್ಯಾಧುನಿಕ ಗ್ಯಾಸ್ ಆಧಾರಿತ ಬಳೆ ತಯಾರಿಕಾ ಘಟಕ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ.

ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸರ್ಕಾರಕ್ಕೆ ಕಾಂಗ್ರೆಸ್​​ ಶಾಸಕ ರಂಗನಾಥ್ ಆಗ್ರಹ

ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಲು ಆಗ್ರಹ

HD Ranganath: ಕೃಷಿಯಲ್ಲಿ ತೊಡಗಿರುವ ಯುವಕರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸುವಂತೆ ತುಮಕೂರಿನ ಕುಣಿಗಲ್‌ ಕ್ಷೇತ್ರದ ಶಾಸಕ ಡಾ.ಎಚ್​​.ಡಿ. ರಂಗನಾಥ್ ಆಗ್ರಹಿಸಿದ್ದಾರೆ. ಈ ಬಗ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಫೆ.20 ರಂದು ಶಿರಸಿಯಲ್ಲಿ ಸರಿಗಮಪ ಲಿಟಲ್ ಚಾಂಪ್ಸ್ ಆಡಿಷನ್

ಫೆ.20 ರಂದು ಶಿರಸಿಯಲ್ಲಿ ಸರಿಗಮಪ ಲಿಟಲ್ ಚಾಂಪ್ಸ್ ಆಡಿಷನ್

ಸ ರಿ ಗ ಮ ಪ ಲಿಟಲ್ ಚಾಂಪ್ಸ್ ಆಡಿಷನ್ ಗಳು ಕರ್ನಾಟಕದ 31 ಜಿಲ್ಲೆಗಳಲ್ಲಿ ನಡೆಯಲಿದೆ. ಚೆನ್ನಾಗಿ ಹಾಡುವ ಮಕ್ಕಳು 3 ರಿಂದ 15 ವರ್ಷದ ಒಳಗಿದ್ದರೆ 3 ವಿಭಿನವಾದ ಹಾಡುಗಳನ್ನು ಕಲಿತು ಆಡಿಷನ್ ನಲ್ಲಿ ಭಾಗವಹಿಸಬಹುದಾಗಿದೆ. ಹಾಗೆಯೇ ಈ ಆಡಿಷನ್ ನಲ್ಲಿ ಭಾಗವ ಹಿಸಲು ಪಾಸ್ಪೋರ್ಟ್ ಸೈಜ್ ಫೋಟೋ, ಅಡ್ರೆಸ್ ಪ್ರೂಫ್ ಜೆರಾಕ್ಸ್ ಕಡ್ಡಾಯ.

ಭಾಜಪ ಹೇಳಿಕೆಗೆ ತೀವ್ರ ಆಕ್ಷೇಪ: ದೀಪಕ ದೊಡ್ಡೋರ್

ಭಾಜಪ ಹೇಳಿಕೆಗೆ ತೀವ್ರ ಆಕ್ಷೇಪ: ದೀಪಕ ದೊಡ್ಡೋರ್

ಕಳೆದ ನಾಲ್ಕು ದಶಕಗಳಿಂದ ಸಕ್ರಿಯ ರಾಜಕಾರಣದಲ್ಲಿರುವ ಆರ್.ವಿ.ದೇಶಪಾಂಡೆ ಅವರು, ನಿರಂತರವಾಗಿ ಆಯ್ಕೆಯಾಗುತ್ತಿರುವುದು ಜನ ಅವರಲ್ಲಿ ಇಟ್ಟಿರುವ ವಿಶ್ವಾಸವನ್ನು ಸೂಚಿಸು ತ್ತದೆ. ರಾಮಕೃಷ್ಣ ಹೆಗಡೆಯವರಂತ ಮುತ್ಸದ್ದಿ ನೇತಾರರು ಹೆಮ್ಮೆ ಪಡುವಂತೆ ಜಿಲ್ಲೆ ಹಾಗೂ ರಾಜ್ಯದ ಸೇವೆಯನ್ನು ಮಾಡುತ್ತಾ ಬಂದಿರುವ ಘನತೆ ದೇಶಪಾಂಡೆ ಅವರದು.

Woman Murder: ಪತಿಯೆದುರೇ ವೃದ್ಧೆಯನ್ನು ಕೊಂದು ಚಿನ್ನ ದೋಚಿದವನು ಪಕ್ಕದ ಮನೆಯವನೇ!

ಪತಿಯೆದುರೇ ವೃದ್ಧೆಯನ್ನು ಕೊಂದು ಚಿನ್ನ ದೋಚಿದವನು ಪಕ್ಕದ ಮನೆಯವನೇ!

ಕರಣ ದಾಖಲಿಸಿಕೊಂಡ ನೆಲಮಂಗಲ ಟೌನ್ ಪೊಲೀಸರು ಸಿಸಿಟಿವಿಯ ದೃಶ್ಯ ಪರಿಶೀಲನೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಮೈತುಂಬ ಸಾಲವಿದ್ದು, ಸಾಲ ತೀರಿಸೋಕೆ ಚಿನ್ನಾಭರಣ ದೋಚುವ ಸ್ಕೆಚ್ ಹಾಕಿದ್ದ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಕೊಲೆಯಾದ ಆರು ಗಂಟೆಯಲ್ಲಿ ನೆಲಮಂಗಲ ಟೌನ್ ಪೊಲೀಸರು ಪ್ರಕರಣ ಬೇಧಿಸಿದ್ದಾರೆ.

ಉದಯೋನ್ಮುಖ ಕಲಾವಿದರಿಗಾಗಿ 'ಪರಮ್ ವಿಹಾರ': ಫೆಬ್ರವರಿ 22ರಂದು ಬಸವನಗುಡಿಯಲ್ಲಿ ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ

ಫೆಬ್ರವರಿ 22ರಂದು ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ

Param Foundation: ಪರಮ್ ಫೌಂಡೇಶನ್ ವತಿಯಿಂದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 'ಪರಮ್ ಕಲ್ಚರ್' ಅಡಿಯಲ್ಲಿ 'ಪರಮ್ ವಿಹಾರ' ಎಂಬ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮವನ್ನು ಫೆಬ್ರವರಿ 22ರಂದು ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಪ್ರತಿಷ್ಠಿತ 'ಅಬಲಾಶ್ರಮ'ದಲ್ಲಿ ಸಂಜೆ 6 ಗಂಟೆಗೆ ಆಯೋಜಿಸಲಾಗಿದೆ.

Loading...