ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SL Bhyrappa

SL Bhyrappa

S.L. Bhyrappa: ʼಗೃಹಭಂಗʼ, ʼದಾಟುʼ: ಅತೀ ಹೆಚ್ಚು ಭಾಷೆಗಳಿಗೆ ಅನುವಾದಗೊಂಡ ಭೈರಪ್ಪ ಕೃತಿಗಳು

ಅತೀ ಹೆಚ್ಚು ಭಾಷೆಗಳಿಗೆ ಅನುವಾದಗೊಂಡ ಭೈರಪ್ಪ ಕೃತಿಗಳಿವು

ಕನ್ನಡ ಸಾಹಿತ್ಯ ಲೋಕಕ್ಕೆ, ಕಾದಂಬರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಹಿರಿಯ ಸಾಹಿತಿ ಎಸ್‌.ಎಸ್‌. ಭೈರಪ್ಪ ಇನ್ನಿಲ್ಲ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಸೆಪ್ಟೆಂಬರ್‌ 24ರಂದು ಬೆಂಗಳೂರಿನಲ್ಲಿ ನಿಧನ ಹೊಂದಿದರು. ತಮ್ಮ ವಿಶಿಷ್ಟ ಕೃತಿಗಳ ಮೂಲಕ ಸಾಹಿತ್ಯ ಪ್ರೇಮಿಗಳಗಳ ಗಮನ ಸೆಳೆದ ಅವರ ಹಲವು ಕಾದಂಬರಿಗಳು ಭಾರತದ ವಿವಿಧ ಭಾಷೆಗಳು ಮಾತ್ರವಲ್ಲ ಇಂಗ್ಲಿಷ್‌ಗೂ ಅನುವಾದಗೊಂಡಿವೆ. ಇಲ್ಲಿದೆ ಅತಿ ಹೆಚ್ಚು ಭಾಷೆಗಳಿಗೆ ಅನುವಾದಗೊಂಡ ಭೈರಪ್ಪ ಅವರ ಕೃತಿಗಳ ವಿವರ.

Sl Bhairappa: ಹುಟ್ಟೂರಿನ ಜನರ ಬವಣೆಗೆ ಮರುಗಿ ನೀರು ತರಿಸಿದ ಭೈರಪ್ಪ

ಹುಟ್ಟೂರಿನ ಜನರ ಬವಣೆಗೆ ಮರುಗಿ ನೀರು ತರಿಸಿದ ಎಸ್‌ ಎಲ್‌ ಭೈರಪ್ಪ

ಎಸ್‌ಎಲ್‌ ಭೈರಪ್ಪ ಅವರು ಸಾರಸ್ವತ ಲೋಕದಲ್ಲಿ ಎಷ್ಟೇ ಉತ್ತುಂಗಕ್ಕೇರಿದ್ದರೂ, ತವರೂರನ್ನು ಮರೆಯಲಿಲ್ಲ. ಹುಟ್ಟೂರು, ಹಾಸನದ ಸಂತೇಶಿವರ ಎಂದರೆ ಅವರಿಗೆ ಬಲು ಇಷ್ಟ. ಊರಿನ ಜನರು ನೀರಿನ ಕೊರತೆಯಿಂದ ಬಳಲುತ್ತಿರುವುದನ್ನು ಕಂಡಿದ್ದ ಅವರು, ತಮ್ಮ ಇಳಿ ವಯಸ್ಸಿನಲ್ಲೂ, ಸಂತೇಶಿವರಕ್ಕೆ ಏತ ನೀರಾವರಿ ಮೂಲಕ ನೀರಿನ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಹೋರಾಟ ನಡೆಸಿದರು.

SL Bhyrappa:  ನೀವೆಂದೂ ನೋಡಿರದ ಭೈರಪ್ಪ ಅವರ  ಬದುಕಿನ ಅಪರೂಪದ ಫೋಟೋಗಳು ಇಲ್ಲಿವೆ

ಭೈರಪ್ಪ ಅವರ ಬದುಕಿನ ಅಪರೂಪದ ಫೋಟೋಗಳು ಇಲ್ಲಿವೆ

ಕನ್ನಡದ ಖ್ಯಾತ ಕಾದಂಬರಿಕಾರ, , ಚಿಂತಕ, ಸಾಹಿತಿ ಎಸ್‌ ಎಲ್‌ ಭೈರಪ್ಪ ಅವರು ಇಂದು ಮಧ್ಯಾಹ್ನ (SL Bhyrappa passes away) ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಭೈರಪ್ಪ ಅವರ ಅಪರೂಪದ ಫೋಟೋಗಳು ಇಲ್ಲಿವೆ.

S.L. Bhyrappa: ಎಸ್‌.ಎಲ್‌.ಭೈರಪ್ಪ ʻವಿಶ್ವವಾಣಿʼಗೆ ಕೊಟ್ಟ ಕೊನೆಯ ಸಂದರ್ಶನ ಇಲ್ಲಿದೆ

ಎಸ್‌.ಎಲ್‌.ಭೈರಪ್ಪ ವಿಶ್ವವಾಣಿಗೆ ಕೊಟ್ಟ ಕೊನೆಯ ಸಂದರ್ಶನ

ಭೈರಪ್ಪನವರು ಸಂತೇಶಿವರ ಮತ್ತು ಅಗ್ರಹಾರ ಬೆಳಗುಲಿ ಗ್ರಾಮಗಳ ಕೆರೆ ಕಟ್ಟೆಗಳಿಗೆ ಸರ್ಕಾರದ ವತಿಯಿಂದ ಏತ ನೀರಾವರಿ ಯೋಜನೆಯಡಿ ನೀರು ಪೂರೈಕೆಗೆ ಶ್ರಮ ವಹಿಸಿದ್ದಾರೆ. ಯೋಜನೆ ಸಫಲಗೊಂಡು ಸಂತೇಶಿವರ ಮತ್ತು ಅಗ್ರಹಾರ ಬೆಳಗುಲಿ ಗ್ರಾಮಗಳ ಕೆರೆಕಟ್ಟೆಗಳಿಗೆ ನೀರು ಪೂರೈಕೆಯಾಗಿದೆ.

ಚಲನಚಿತ್ರವಾಗಿ ತೆರೆಮೇಲೆ ಮೂಡಿಬಂದ ಎಸ್‌.ಎಲ್‌. ಭೈರಪ್ಪ ಕಾದಂಬರಿಗಳು ಇವು

ಚಲನಚಿತ್ರವಾಗಿ ತೆರೆಮೇಲೆ ಮೂಡಿದ ಭೈರಪ್ಪ ಕಾದಂಬರಿಗಳು ಇವು

ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಪ್ರಧಾನ ಕೊಂಡಿ ಕಳಚಿದೆ. ಕನ್ನಡದ ಸರಸ್ವತಿ ಪುತ್ರ, ಪದ್ಮ ಭೂಷಣ ಪುರಸ್ಕೃತ ಎಸ್‌.ಎಲ್‌. ಭೈರಪ್ಪ ಸೆಪ್ಟೆಂಬರ್‌ 24ರಂದು ವಿಧಿವಶರಾಗಿದ್ದಾರೆ. ಭೈರಪ್ಪ ಅವರ ಹಲವು ಕೃತಿಗಳು ಚಲನಚಿತ್ರವಾಗಿಯೂ ಮೂಡಿ ಬಂದಿವೆ. ಆ ಕುರಿತಾದ ವಿವರ ಇಲ್ಲಿದೆ.

SL Bhairappa: ಸಾಹಿತ್ಯ ಕ್ಷೇತ್ರ ಧೀಮಂತ ವ್ಯಕ್ತಿಯನ್ನು ಕಳೆದುಕೊಂಡಿದೆ; ಭೈರಪ್ಪ ನಿಧನಕ್ಕೆ  ಸಂತಾಪ ಸೂಚಿಸಿದ ಮೋದಿ

ಎಸ್‌ ಎಲ್‌ ಭೈರಪ್ಪ ನಿಧನಕ್ಕೆ ಸಂತಾಪ ಸೂಚಿಸಿದ ಮೋದಿ

ನಾಡಿನ ಹಿರಿಯ ಸಾಹಿತಿ, ಕಾದಂಬರಿಕಾರ ಎಸ್.ಎಲ್. ಭೈರಪ್ಪನವರು (SL Bhairappa) ಇಂದು (ಬುಧವಾರ) ನಿಧನರಾಗಿದ್ದಾರೆ. ಬೆಂಗಳೂರಿನ ರಾಷ್ಟ್ರೋಸ್ಥಾನ ಆಸ್ಪತ್ರೆಗೆ ದಾಖಲಾಗಿದ್ದ ಅವರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಭೈರಪ್ಪನವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

S L Bhyrappa: ಸಾಹಿತಿ ಎಸ್‌.ಎಲ್‌.ಭೈರಪ್ಪ ನಿಧನ; ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಎಸ್‌.ಎಲ್‌.ಭೈರಪ್ಪ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ: ಸಿಎಂ ಸಂತಾಪ

S L Bhyrappa: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಸಾಹಿತಿ ಎಸ್‌.ಎಲ್‌.ಭೈರಪ್ಪ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಇವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

SL Bhyrappa: ಸಾಹಿತ್ಯ ಲೋಕಕ್ಕೆ ಭೈರಪ್ಪನವರ ಪ್ರವೇಶ ಹೇಗಾಯ್ತು? ಟಾಪ್‌ ಟೆನ್‌ ಕಾದಂಬರಿಗಳು ಯಾವುವು ಗೊತ್ತಾ?

ಸಾಹಿತ್ಯ ಲೋಕಕ್ಕೆ ಭೈರಪ್ಪನವರ ಪ್ರವೇಶ ಹೇಗಾಯ್ತು?

SL Bhyrappa passes away: ಭೈರಪ್ಪನವರ ಕಾದಂಬರಿಗಳಾದ ‘ವಂಶವೃಕ್ಷ’, ‘ತಬ್ಬಲಿಯು ನೀನಾದೆ ಮಗನೆ’, ‘ನಾಯಿನೆರಳು’, ‘ಮತದಾನ’ ಕೃತಿಗಳು ಚಲನಚಿತ್ರಗಳಾಗಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಗಳಿಸಿ ಜನಪ್ರಿಯಗೊಂಡಿವೆ. ‘ಗೃಹಭಂಗ’ ದೂರದರ್ಶನದಲ್ಲಿ ಧಾರಾವಾಹಿಯಾಗಿ ಮೂಡಿಬಂದು ಎಲ್ಲಾ ಸಹೃದಯರ ಹೃದಯದಲ್ಲಿ ನೆಲೆನಿಂತಿದೆ.

SL Bhyrappa: ಎಸ್‌ ಎಲ್‌ ಭೈರಪ್ಪ ಅವರಿಗೆ ಸಂದ ಪ್ರಶಸ್ತಿಗಳು ಯಾವುವು ಗೊತ್ತೆ? ಇಲ್ಲಿದೆ ನೋಡಿ ಲಿಸ್ಟ್‌

ಎಸ್‌ ಎಲ್‌ ಭೈರಪ್ಪ ಅವರಿಗೆ ಸಂದ ಪ್ರಶಸ್ತಿಗಳ ಬಗ್ಗೆ ಗೊತ್ತೆ? ಇಲ್ಲಿದೆ ನೋಡಿ

ಕನ್ನಡದ ಖ್ಯಾತ ಕಾದಂಬರಿಕಾರ, , ಚಿಂತಕ, ಸಾಹಿತಿ ಎಸ್‌ ಎಲ್‌ ಭೈರಪ್ಪ ಅವರು ಇಂದು ಮಧ್ಯಾಹ್ನ (SL Bhyrappa passes away) ನಿಧನರಾಗಿದ್ದಾರೆ. ಇವರ ಹಲವಾರು ಕೃತಿ ಕಾದಂಬರಿಗಳಿಗೆ ಸಂದ ಪ್ರಶಸ್ತಿಗಳ ಸಂಪೂರ್ಣ ವಿವರ ಇಲ್ಲಿದೆ.

S.L. Bhyrappa: ನನ್ನ ಸಾಧನೆಗೆ ತಾಯಿಯೇ ಸ್ಫೂರ್ತಿ; ಹುಟ್ಟೂರ ಸನ್ಮಾನದಲ್ಲಿ ಮನಬಿಚ್ಚಿ ಮಾತನಾಡಿದ್ದ ಭೈರಪ್ಪ

ನನ್ನ ಸಾಧನೆಗೆ ತಾಯಿಯೇ ಸ್ಫೂರ್ತಿ ಎಂದಿದ್ದ ಎಸ್‌.ಎಲ್‌. ಭೈರಪ್ಪ

ಕನ್ನಡ ಸಾಹಿತ್ಯ ಲೋಕವನ್ನು ಬೆಳಗಿದ ಡಾ. ಎಸ್.ಎಲ್. ಭೈರಪ್ಪ ಇನ್ನಿಲ್ಲ. 1931ರ ಜುಲೈ 20ರಂದು ಹಾಸನ ಜಿಲ್ಲೆಯ ಸಂತೇಶಿವರದಲ್ಲಿ ಜನಿಸಿದ ಅವರಿಗೆ 94 ವರ್ಷ ವಯಸ್ಸಾಗಿತ್ತು. ಈ ವರ್ಷದ ಮಾರ್ಚ್ 9ರಂದು ಅವರಿಗೆ ಹುಟ್ಟೂರು ಸಂತೇಶಿವರದಲ್ಲಿ ಸನ್ಮಾನ ನಡೆದಿತ್ತು. ಈ ವೇಳೆ ಅವರು ಮಾತನಾಡಿ ನನ್ನ ಸಾದನೆಗೆ ತಾಯಿಯೇ ಸ್ಫೂರ್ತಿ ಎಂದು ಹೇಳಿದ್ದರು.

S. L. Bhyrappa: ಖ್ಯಾತ ಸಾಹಿತಿ ಎಸ್‌.ಎಲ್‌ ಭೈರಪ್ಪ ಇನ್ನಿಲ್ಲ

S. L. Bhyrappa: ಖ್ಯಾತ ಸಾಹಿತಿ ಎಸ್‌.ಎಲ್‌ ಭೈರಪ್ಪ ಇನ್ನಿಲ್ಲ

ಕನ್ನಡದ ಖ್ಯಾತ ಸಾಹಿತಿ ಎಸ್‌.ಎಲ್‌ ಭೈರಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ಇವರು 1934 ರ 26 ರಂದು ಹಾಸನ ಜಿಲ್ಲೆಯ ಸಂತೇಶಿವರದಲ್ಲಿ ಜನಿಸಿದರು.