ಹೋರಾಟಗಾರರ ಬಂಧನ: ಸಂಯುಕ್ತ ಹೋರಾಟ ಸಮಿತಿ ಖಂಡನೆ, ಪ್ರತಿಭಟನೆ
ಬಲವಂತದ ಭೂ ಸ್ವಾಧೀನ ವಿರೋಧಿಸಿ ‘ದೇವನಹಳ್ಳಿ ಚಲೋ’ ಹಮ್ಮಿಕೊಂಡಿದ್ದ ರೈತರು, ಹೋರಾಟ ಗಾರರ ಬಂಧನ ಖಂಡಿಸಿ ಜೊತೆಗೆ ರೈತರನ್ನು ಅಮಾನುಷವಾಗಿ ವರ್ತಿಸಿದ ಡಿಎಸ್ಪಿ ಸಜೀತ್ ವಿರುದ್ದ ಕ್ರಮ ಕೈಗೊಳ್ಳಬೇಕು. ಅವರನ್ನು ಅಮಾನತು ಮಾಡಿ, ಇಲಾಖಾ ತನಿಖೆಗೆ ಆದೇಶಿಸ ಬೇಕು ಎಂದು ಸಂಯುಕ್ತ ಹೋರಾಟ ಆಗ್ರಹಿಸಿದೆ