600 ಕೋಟಿ ರೂ.ನ ನೂತನ ಅನುಭವ ಮಂಟಪ ಶೀಘ್ರ ಲೋಕಾರ್ಪಣೆ
ಜಿಲ್ಲೆಯ ಬಸವಕಲ್ಯಾಣ ನಗರದ ತ್ರಿಪುರಾಂತ ಕೆರೆಯ ದಡದಲ್ಲಿ 7.5 ಎಕರೆ ವಿಸ್ತಾರ, ಸುಮಾರು 600 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ, 6 ಅಂತಸ್ತಿನ ಅನುಭವ ಮಂಟಪದ ಕಾಮಗಾರಿಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವೀಕ್ಷಿಸಿದರು.ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.