ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Murder Case: ಎಂಥಾ ತಾಯಿ ಈಕೆ! 7 ವರ್ಷದ ಮಗಳನ್ನು 3ನೇ ಮಹಡಿಯಿಂದ ನೂಕಿ ಕೊಂದಳು!

ಎಂಥಾ ತಾಯಿ ಈಕೆ! 7 ವರ್ಷದ ಮಗಳನ್ನು 3ನೇ ಮಹಡಿಯಿಂದ ನೂಕಿ ಕೊಂದಳು!

Bidar news: ಮಹಡಿಯಿಂದ ಆಯತಪ್ಪಿ ಬಿದ್ದು ಮಗಳು ಜೀವ ಬಿಟ್ಟಿದ್ದಾಳೆ ಎಂದು ಕುಟುಂಬಸ್ಥರು ಅಂದುಕೊಂಡಿದ್ದರು. ಆದರೆ ಪಕ್ಕದ ಮನೆಯವರು ತಮ್ಮ ಮನೆಯ ಎದುರಿನ ಸಿಸಿಟಿವಿ ದೃಶ್ಯ ನೋಡಿ ಅದನ್ನು ಕಳುಹಿಸಿದ ಬಳಿಕ ಮಲತಾಯಿಯ ಹೀನ ಕೃತ್ಯ ಬೆಳಕಿಗೆ ಬಂದಿದೆ.

DK Shivakumar: ಬೆಂಗಳೂರಿನಲ್ಲಿ ನೂತನವಾಗಿ ನಗರ ವಿನ್ಯಾಸ ಕಾಲೇಜು ಪ್ರಾರಂಭಕ್ಕೆ ಚಿಂತನೆ: ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ನಗರ ವಿನ್ಯಾಸ ಕಾಲೇಜು ಪ್ರಾರಂಭಕ್ಕೆ ಚಿಂತನೆ: ಡಿಕೆಶಿ

DK Shivakumar: ನಾಡಪ್ರಭು ಕೆಂಪೇಗೌಡರು ಕಟ್ಟಿದ ಈ ಬೆಂಗಳೂರಿನಲ್ಲಿ ನೂತನವಾಗಿ ನಗರ ವಿನ್ಯಾಸ (ಟೌನ್ ಪ್ಲಾನಿಂಗ್) ಕಾಲೇಜು ಪ್ರಾರಂಭ ಮಾಡಬೇಕು ಎನ್ನುವ ಆಲೋಚನೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Valmiki Scam: ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಸಿಬಿಐ ದಾಳಿ

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ಆಪ್ತರ ಮನೆಗಳ ಮೇಲೆ ಸಿಬಿಐ ದಾಳಿ

B Nagendra: ವಾಲ್ಮೀಕಿ ನಿಗಮದ ಲೆಕ್ಕಪತ್ರ ವಿಭಾಗದ ಚಂದ್ರಶೇಖರ್‌ ಪಿ. ಎಂಬ ಅಧಿಕಾರಿ ಕಳೆದ ವರ್ಷ ಮೇ 26ರಂದು ಆತ್ಮಹತ್ಯೆ ಮಾಡಿಕೊಳ್ಳುವುದರೊಂದಿಗೆ ಈ ಹಗರಣ ಸ್ಫೋಟವಾಗಿತ್ತು. ಈ ಕುರಿತು ತನಿಖೆ ನಡೆಸಲು ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೂಡ ರಚನೆ ಮಾಡಿತ್ತು.

Navaratri Saree Trend 2025: ಎಲ್ಲೆಡೆ ಹೆಚ್ಚಾಯ್ತು ನವರಂಗಿನ ಸೀರೆಗಳ ಖರೀದಿ

ಎಲ್ಲೆಡೆ ಹೆಚ್ಚಾಯ್ತು ನವರಂಗಿನ ಸೀರೆಗಳ ಖರೀದಿ

Navaratri Saree Trend 2025: ನವರಾತ್ರಿ ಇನ್ನೂ ಆರಂಭವಾಗಿಲ್ಲ, ಆಗಲೇ ಎಲ್ಲೆಡೆ 9 ದಿನಗಳು ಉಡಬಹುದಾದ ನವರಂಗಿನ ಸೀರೆಗಳ ಖರೀದಿ ಹೆಚ್ಚಾಗಿದೆ. ಪರಿಣಾಮ ಡಿಮ್ಯಾಂಡ್ ಮೊದಲಿಗಿಂತ ಹೆಚ್ಚಾಗಿದೆ. ಇದಕ್ಕೆ ಪೂರಕ ಎಂಬಂತೆ, ಮಾರುಕಟ್ಟೆಯಲ್ಲಿ ನಾನಾ ಬ್ರಾಂಡ್‌ನ ಡಿಸೈನ್‌ನ ಸಿಂಪಲ್ ಕಲರ್‌ಫುಲ್ ಸೀರೆಗಳು ಫ್ಯಾಷನ್‌ಲೋಕಕ್ಕೆ ಕಾಲಿಟ್ಟಿವೆ. ಈ ಕುರಿತಂತೆ ಇಲ್ಲಿದೆ ವರದಿ.

Star Fashion 2025: ಡೆನಿಮ್‌ ಕೋ ಆರ್ಡ್ ಫ್ಯಾಷನ್‌ಗೆ ಸೈ ಎಂದ ನಟಿ ಮಾನ್ವಿತಾ ಕಾಮತ್‌

ಡೆನಿಮ್‌ ಕೋ ಆರ್ಡ್ ಫ್ಯಾಷನ್‌ಗೆ ಸೈ ಎಂದ ನಟಿ ಮಾನ್ವಿತಾ ಕಾಮತ್‌

Star Fashion 2025: ನಟಿ ಮಾನ್ವಿತಾ ಕಾಮತ್‌ ಡೆನಿಮ್‌ ಕೋ ಆರ್ಡ್ ಸೆಟ್‌ ಫ್ಯಾಷನ್‌ನಲ್ಲಿ ಅತ್ಯಾಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ. ಈ ಡ್ರೆಸ್‌ಕೋಡ್‌ನಲ್ಲಿ ಅವರ ಸ್ಟೈಲಿಂಗ್‌ ಹೇಗಿದೆ? ವಿಶೇಷತೆಯೇನು? ಎಂಬುದರ ಬಗ್ಗೆ ನಮ್ಮ ಫ್ಯಾಷನ್‌ ವಿಮರ್ಶಕರು ರಿವ್ಯೂ ನೀಡಿದ್ದಾರೆ.

CM Siddaramaiah: ಯೂಟ್ಯೂಬ್‌ ಚಾನೆಲ್‌ ಆರಂಭಿಸಲು ಪರವಾನಗಿ: ಸಿಎಂ ಸಿದ್ದರಾಮಯ್ಯ ಇಂಗಿತ

ಯೂಟ್ಯೂಬ್‌ ಚಾನೆಲ್‌ ಆರಂಭಿಸಲು ಪರವಾನಗಿ: ಸಿಎಂ ಇಂಗಿತ

ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಿಎಂಗೆ ಮನವಿ ಮಾಡಲಾಗಿತ್ತು.

Karnataka Weather: ಇಂದಿನ ಹವಾಮಾನ; ಬೆಳಗಾವಿ, ಬಾಗಲಕೋಟೆ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

ಇಂದಿನ ಹವಾಮಾನ; ಬೆಳಗಾವಿ, ಬಾಗಲಕೋಟೆ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.

ಅದ್ದೂರಿಯಾಗಿ ನಡೆದ 63ನೇ ವರ್ಷದ  ಶ್ರೀ ಸತ್ಯ ಗಣಪತಿ ವಿಸರ್ಜನಾ ಮಹೋತ್ಸವ

63ನೇ ವರ್ಷದ  ಶ್ರೀ ಸತ್ಯ ಗಣಪತಿ ವಿಸರ್ಜನಾ ಮಹೋತ್ಸವ

ಸಾರ್ವಜನಿಕ ತರುಣರ ಬಳಗ ದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಸತ್ಯ ಗಣಪತಿ ಯ ವಿಸರ್ಜನಾ ಮಹೋತ್ಸವ ವಿವಿಧ ಜಾನಪದ ಕಲಾತಂಡಗಳೊಂದಿಗೆ   ಸೋಮವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಪಟ್ಟಣದ ಮಾರುಕಟ್ಟೆಯ ಬಳಿ ಸಾರ್ವಜನಿಕ ತರುಣರ ಬಳಗ ದ ವತಿಯಿಂದ ಪ್ರತಿಷ್ಠಾಪಿಸ ಲಾಗಿದ್ದ ಶ್ರೀ ಸತ್ಯ ಗಣಪತಿ ಯ ವಿಸರ್ಜನಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು

Engineers Day: ಎಸ್‌ಜೆಸಿಐಟಿ ಕ್ಯಾಂಪಸ್ಸಿನಲ್ಲಿ "ಇಂಜಿನಿರ‍್ಸ್ ಡೇ" ಹಾಗೂ ಶಿಕ್ಷಕರ ದಿನಾಚರಣೆಯ ಸಂಭ್ರಮ

ಎಸ್‌ಜೆಸಿಐಟಿ ಕ್ಯಾಂಪಸ್ಸಿನಲ್ಲಿ "ಇಂಜಿನಿರ‍್ಸ್ ಡೇ"

ಸಮಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ.ಮನೆಯೇ ಮೊದಲ ಪಾಠಶಾಲೆ ತಾಯಿಯೇ ಮೊದಲಗುರು ಎಂದು ಹೇಳಿದರೂ ಕೂಡ ವ್ಯಕ್ತಿಯೊಬ್ಬ ಪರಿಪೂರ್ಣನಾಗಲು ಶಾಲೆಯ ಪಾಠ ಗುರುಗಳ ಮಾರ್ಗದರ್ಶನ ಮುಖ್ಯ. ಮಂಕುತಿಮ್ಮನ ಕಗ್ಗವು ನಮಗೆ ಗುರುಗಳ ಮಹತ್ವನ್ನು ಸಾರುವ ಮಹತ್ವದ ಗ್ರಂಥವಾಗಿದೆ.ಶಿಕ್ಷಕರ ದಿನಾಚರಣೆ ನೆಪದಲ್ಲಿಯಾದರೂ ಉತ್ತಮ ಕೃತಿಗಳನ್ನು ಕೊಂಡು ಓದುವ ಪರಿಪಾಠ ಬೆಳೆಸಿಕೊಳ್ಳಬೇಕು

Bagepally News: ನಿವೇಶನ ಕೊಡುವಲ್ಲಿ ವಿಳಂಬ, ಗುರ್ತಿಸಲ್ಪಟ್ಟ ಸ್ಥಳದಲ್ಲಿ ಗುಡಿಸಲು ಹಾಕಿದ ನಾಗರಿಕರು, ಸ್ಥಳಕ್ಕೆ ದೌಡಾಯಿಸಿದ ತಹಸೀಲ್ದಾರ್

ಗುರ್ತಿಸಲ್ಪಟ್ಟ ಸ್ಥಳದಲ್ಲಿ ಗುಡಿಸಲು ಹಾಕಿದ ನಾಗರಿಕರು

ಗುಡಿಸಲು ನಿರ್ಮಾಣ ಮಾಡುತ್ತಿರುವುದು ತಪ್ಪು, ನಾವು ನಿಮ್ಮ ಮನವಿಗಳಿಗೆ ಸ್ಪಂದಿಸಿ ಸ್ಥಳವನ್ನೂ ಗುರ್ತಿಸಲಾಗಿದೆ. ಇದನ್ನು ಪುರಸಭೆಯವರಿಗೂ ಹಸ್ತಾಂತರಿಸಿದ್ದೇವೆ. ನಿವೇಶನಗಳನ್ನು ನೀಡಲು ಸಮಿತಿ ಯೊಂದಿದೆ. ಆ ಸಮಿತಿಯ ಮುಂದೆ ಅರ್ಜಿಗಳನ್ನು ಪರಿಶೀಲಿಸಲಾಗುತ್ತದೆ. ಹಾಗೇಯೆ ಅರ್ಹ ಫಲಾನು ಭವಿಗಳನ್ನು ಗುರ್ತಿಸಿ, ನಿವೇಶನಗಳ ಹಂಚಿಕೆ ಮಾಡಲಾಗುತ್ತದೆ

Chinthamani News: ಬನಹಳ್ಳಿ ಗ್ರಾಮಾಭಿವೃದ್ದಿ ಟ್ರಸ್ಟ್ ನಿಂದ 90 ಹಸುಗಳಿಗೆ ವಿಮಾ ಹಣ ಪಾವತಿ: ಮಂಜುನಾಥ

ಬನಹಳ್ಳಿ ಗ್ರಾಮಾಭಿವೃದ್ದಿ ಟ್ರಸ್ಟ್ ನಿಂದ 90 ಹಸುಗಳಿಗೆ ವಿಮಾ ಹಣ ಪಾವತಿ

ಶ್ರೀ ಬನಹಳ್ಳಿ ಗ್ರಾಮಾಭಿವೃದ್ಧಿ ಟ್ರಸ್ಟ್ ವತಿಯಿಂದ  ಟ್ರಸ್ಟ್ ಅಧ್ಯಕ್ಷ ಬಿ ಎನ್ ನಾರಾಯಣ ಸ್ವಾಮಿ, ಕಾರ್ಯದರ್ಶಿ ಮತ್ತು  ಕೈವಾರ ಹಾಲು ಉತ್ಪಾದಕರ ಸಹಕಾರ  ಸಂಘದ ಉಪಾಧ್ಯಕ್ಷರು ಬಿ ಜಿ ಮಂಜು ನಾಥ್ ರವರಿಂದ ಹಸುಗಳಿಗೆ ತಗುಲುವ ವಿಮಯ ಮೊತ್ತವನ್ನು ಉತ್ಪಾದಕರ ಪರವಾಗಿ ಟ್ರಸ್ಟ್ ವತಿ ಯಿಂದ ಒಂದು ಹಸುಗೆ ೯೫೮ ರೂಪಾಯಿಯಂತೆ ೯೦ ಹಸುಗಳಿಗೆ ಉಚಿತವಾಗಿ ನೀಡಿದರು.

Chikkaballapur News: ಲಯನ್ಸ್ ಸಂಸ್ಥೆಯಿಂದ ಡಿ.ಟಿ ಶ್ರೀನಿವಾಸ್‌ಮೂರ್ತಿಗೆ ಆಚಾರ್ಯ ಶ್ರೇಷ್ಠ ಪ್ರಶಸ್ತಿ ಪ್ರದಾನ

ಡಿ.ಟಿ ಶ್ರೀನಿವಾಸ್‌ಮೂರ್ತಿಗೆ ಆಚಾರ್ಯಶ್ರೇಷ್ಠ ಪ್ರಶಸ್ತಿ ಪ್ರದಾನ

ಲಯನ್ಸ್ ಸಂಸ್ಥೆ ಸೇವಾ ಕಾರ್ಯಗಳಿಗೆ ಹೆಸರಾದ ಸಂಸ್ಥೆಯಾಗಿದೆ. ವಿಶ್ವದಾದ್ಯಂತ ಲಯನ್ಸ್ನ ಶಾಖೆ ಗಳಿದ್ದು ಕಾಲಕಾಲಕ್ಕೆ ಸಮಾಜಕ್ಕೆ ಬೇಕಾದ ಸೇವಾಕಾರ್ಯಗಳನ್ನು ಮಾಡುತ್ತಾ ಜವಾಬ್ದಾರಿಯುತ ನಾಗರೀಕರನ್ನು ಕಟ್ಟುವಲ್ಲಿ ಮುನ್ನಡೆದಿದ್ದೇವೆ. ಕಳೆದ 20 ವರ್ಷಗಳಿಂದ ಚಿಕ್ಕಬಳ್ಳಾಪುರ ಘಟಕವು ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು ಪ್ರತಿವರ್ಷ ಇಂಜನಿಯರ‍್ಸ್ ಡೇ ಅಂಗವಾಗಿ ವಿವಿಧ ಕ್ಷೇತ್ರದ ಗಣ್ಯರನ್ನು ಆರಿಸಿ ಅವರಿಗೆ ಆಚಾರ್ಯ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡುತ್ತಾ ಬರಲಾಗಿದೆ

Chitradurga News: ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ, ಪ್ರಜಾಪ್ರಭುತ್ವದ ಅರಿವು ಅಗತ್ಯ

ಪ್ರಜಾಪ್ರಭುತ್ವದ ದಿನಾಚರಣೆ: ಮತದಾನ ಮತ್ತು ಪರಿಸರ ಪ್ರತಿಜ್ಞೆ

ರಾಜ್ಯ ಸರಕಾರವು 'ನಮ್ಮ ಮತ ನಮ್ಮ ಹಕ್ಕು' ಘೋಷಣೆಯಡಿ ಪ್ರಜಾಪ್ರಭುತ್ವವನ್ನು ಆಚರಿಸುವ ಮೂಲಕ ನಾವೆಲ್ಲರೂ ಒಟ್ಟಿಗೆ ಇರೋಣ. ಪ್ರಜಾಪ್ರಭುತ್ವವು ಯುವಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ, ನಾಗರಿಕ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ ಜೊತೆಗೆ ನಮ್ಮ ಭೂಮಿ, ಪರಿಸರವೂ ಪ್ರಭುತ್ವದ ಭಾಗವಾಗಿದೆ

ವಿಶ್ವದ ಅತಿದೊಡ್ಡ ಅಂತಾರಾಷ್ಟ್ರೀಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್ ಮತ್ತು ಎಕ್ಸ್‌ಪೋಸಿಷನ್ (IMECE) ಇಂಡಿಯಾ ಸಮಾವೇಶ ಯಶಸ್ವಿ

ಎಕ್ಸ್‌ಪೋಸಿಷನ್ (IMECE) ಇಂಡಿಯಾ ಸಮಾವೇಶ ಯಶಸ್ವಿ

IMECE ಭಾರತವು ಜಾಗತಿಕ ಸಹಯೋಗಗಳನ್ನು ಸಕ್ರಿಯಗೊಳಿಸುವ ಮೂಲಕ, ಎಂಜಿನಿಯರಿಂಗ್ ಸಂಶೋಧನೆಯನ್ನು ಮುಂದುವರೆಸುವ ಮೂಲಕ ಮತ್ತು ಭಾರತವನ್ನು ನಾವೀನ್ಯತೆ-ಚಾಲಿತ ಆರ್ಥಿಕತೆ ಯಾಗಿ ಮರುಕಲ್ಪಿಸಲು ಶೈಕ್ಷಣಿಕ-ಉದ್ಯಮ ಪಾಲುದಾರಿಕೆಗಳನ್ನು ಬಲಪಡಿಸುವ ಮೂಲಕ ಈ ದೃಷ್ಟಿ ಕೋನವನ್ನು ಸಂಪೂರ್ಣವಾಗಿ ಪೂರೈಸುತ್ತದೆ.

Pralhad Joshi: ಕಾಂಗ್ರೆಸ್‌ ಆಡಳಿತದಲ್ಲಿ ಕರ್ನಾಟಕ ಡ್ರಗ್ಸ್‌, ಗಾಂಜಾ ಮಾಫಿಯಾ ತಾಣವಾಗಿದೆ: ಜೋಶಿ

ಕಾಂಗ್ರೆಸ್‌ ಆಡಳಿತದಲ್ಲಿ ಕರ್ನಾಟಕ ಡ್ರಗ್ಸ್‌, ಗಾಂಜಾ ಮಾಫಿಯಾ ತಾಣ: ಜೋಶಿ

Pralhad Joshi: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದುರಾಡಳಿತದ ಪರಮಾವಧಿ ಎಲ್ಲೇ ಮೀರಿದೆ. ಒಂದು ಸುಸಂಸ್ಕೃತಿಯ ರಾಜ್ಯವಾಗಿರುವ ಕರ್ನಾಟಕವನ್ನು ಇದೀಗ ಅಪರಾಧಿಗಳ ಸ್ವರ್ಗವನ್ನಾಗಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರು, ಡ್ರಗ್ಸ್‌, ಗಾಂಜಾ ಮಾಫಿಯಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Dharmasthala Case: ಬಂಗ್ಲೆಗುಡ್ಡದಲ್ಲಿ ಸದ್ಯಕ್ಕಿಲ್ಲ ಗುಂಡಿ ಅಗೆಯುವ ಕಾರ್ಯ; ಹೆಚ್ಚಿನ ಸಾಕ್ಷ್ಯ ಸಂಗ್ರಹಕ್ಕೆ ಮುಂದಾದ ಎಸ್‌ಐಟಿ

ಧರ್ಮಸ್ಥಳ ಪ್ರಕರಣ; ಬಂಗ್ಲೆಗುಡ್ಡದಲ್ಲಿ ಸದ್ಯಕ್ಕಿಲ್ಲ ಗುಂಡಿ ಅಗೆಯುವ ಕಾರ್ಯ

Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು (ಸೋಮವಾರ) ಸ್ಥಳಕ್ಕೆ ಭೇಟಿ ನೀಡಲು ನಿರ್ಧರಿಸಿತ್ತು. ಆದರೆ, ಹೆಚ್ಚಿನ ಮಾಹಿತಿ ಸಂಗ್ರಹದ ನಂತರವಷ್ಟೇ ಬಂಗ್ಲೆಗುಡ್ಡದಲ್ಲಿ ಅಗೆಯಲು ಎಸ್‌ಐಟಿ ತೀರ್ಮಾನ ಮಾಡಿದೆ ಎನ್ನಲಾಗಿದೆ.

Vitla Pindi Mahotsav: ಕೃಷ್ಣನೂರು ಉಡುಪಿಯಲ್ಲಿ ಜನ್ಮಾಷ್ಟಮಿ, ಲೀಲೋತ್ಸವ ಸಂಭ್ರಮ; ಬಗೆ ಬಗೆಯ ವೇಷ, ಹುಲಿ ಕುಣಿತದ ವೈಭವಕ್ಕೆ ಮಾರುಹೋದ ಭಕ್ತರು

ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಹೀಗಿತ್ತು

ಕೃಷ್ಣನೂರು ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಅದ್ಧೂರಿಯಾಗಿ ನೆರವೇರಿದೆ. ಉಡುಪಿ ಮಠದಲ್ಲಿ ಸೆಪ್ಟೆಂಬರ್‌ 14ರಂದು ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ನೆರವೇರಿದರೆ, ಸೆಪ್ಟೆಂಬರ್‌ 15ರಂದು ಅದ್ಧೂರಿಯಾಗಿ ವಿಟ್ಲಪಿಂಡಿ ಆಚರಿಸಲಾಯಿತು. ಈ ವೇಳೆ ಹುಲಿ ಕುಣಿತ, ವಿವಿಧ ವೇಷಗಳು ನೆರೆದವರ ಮೈರೋಮಾಂಚನಗೊಳಿಸಿತು. ಹೇಗಿತ್ತು ಕೃಷ್ಣನೂರಿನಲ್ಲಿ ಈ ಬಾರಿಯ ಅಷ್ಟಮಿ ವೈಭವ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

Pralhad Joshi: ಆಹಾರ ಇಲಾಖೆ ಕಡತಗಳ ನಿರ್ವಹಣೆ, ಸ್ಥಳ ಸ್ವಚ್ಛತೆಗೆ ವಿಶೇಷ ಅಭಿಯಾನ: ಜೋಶಿ

ಆಹಾರ ಇಲಾಖೆ ಕಡತಗಳ ನಿರ್ವಹಣೆ, ಸ್ಥಳ ಸ್ವಚ್ಛತೆಗೆ ವಿಶೇಷ ಅಭಿಯಾನ: ಜೋಶಿ

Pralhad Joshi: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಡತಗಳ ನಿರ್ವಹಣೆ ಮತ್ತು ಸ್ಥಳ ಸ್ವಚ್ಛತೆಗೆ ಪೂರಕವಾಗಿ ಅಕ್ಟೋಬರ್‌ ತಿಂಗಳಲ್ಲಿ ವಿಶೇಷ ಅಭಿಯಾನಕ್ಕೆ ಸಿದ್ಧತೆ ನಡೆಸಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಬರ್ಲಿಂಗ್ಟನ್ ಇಂಗ್ಲಿಷ್, ಆರಂಭಿಕ ಬಾಲ್ಯ ಶಿಕ್ಷಣದಲ್ಲಿ ಮ್ಯಾಜಿಕ್ ಆಫ್ ಅರ್ಲಿಯೊಂದಿಗೆ ಬದಲಾವಣೆ ಪ್ರೇರೇಪಿಸುತ್ತದೆ ಬೆಂಗಳೂರಿನಲ್ಲಿ ಕಾರ್ಯಾಗಾರ

ಬದಲಾವಣೆ ಪ್ರೇರೇಪಿಸುತ್ತದೆ ಬೆಂಗಳೂರಿನಲ್ಲಿ ಕಾರ್ಯಾಗಾರ

ಅಡಿಪಾಯದ ವರ್ಷಗಳಲ್ಲಿ ಮಕ್ಕಳ ಕೇಂದ್ರಿತ ಶಿಕ್ಷಣ ಮತ್ತು ಸಂತೋಷದಾಯಕ ಕಲಿಕೆಯ ಶಕ್ತಿಯನ್ನು ಆಚರಿಸುವುದು. ನಾಲ್ಕು ಗಂಟೆಗಳ ಕಾರ್ಯಾಗಾರವು ಅಭಿವೃದ್ಧಿಗೆ ಸೂಕ್ತವಾದ ಶಿಕ್ಷಣ ಶಾಸ್ತ್ರಗಳು, ಮಕ್ಕಳ ಕೇಂದ್ರಿತ ಅಭ್ಯಾಸಗಳು ಮತ್ತು ಯುವ ಮನಸ್ಸುಗಳನ್ನು ಬೆಳೆಸುವಲ್ಲಿ ಸಮಗ್ರ ಯೋಗಕ್ಷೇಮದ ಪಾತ್ರದ ಮೇಲೆ ಒತ್ತು ನೀಡಿತು. ಆರಂಭಿಕ ವರ್ಷಗಳ ಶಿಕ್ಷಣವನ್ನು ಸಂತೋಷ, ಆಶ್ಚರ್ಯ ಮತ್ತು ಜೀವಮಾನದ ಕುತೂಹಲದ ಆಚರಣೆಯಾಗಿ ಪರಿವರ್ತಿಸಲು ಒಟ್ಟಾಗಿ ದಾರಿ ಮಾಡಿಕೊಟ್ಟ ಶಿಕ್ಷಕರು ಮತ್ತು ಶಾಲಾ ನಾಯಕರ ಸಂಯೋಜನೆಯನ್ನು ಸಂವಾದಾತ್ಮಕ ಅಧಿವೇಶನವು ಸ್ವಾಗತಿಸಿತು.

Youtube Channels: ಯೂಟ್ಯೂಬ್ ಚಾನೆಲ್‌ಗಳಿಗೆ ಲೈಸೆನ್ಸ್‌ ಕಡ್ಡಾಯ ಮಾಡಲು ಕ್ರಮ ಎಂದ ಸಿಎಂ

ಯೂಟ್ಯೂಬ್ ಚಾನೆಲ್‌ಗಳಿಗೆ ಲೈಸೆನ್ಸ್‌ ಕಡ್ಡಾಯ ಮಾಡಲು ಕ್ರಮ ಎಂದ ಸಿಎಂ

CM Siddaramaiah: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ‌ ಸರ್ಕಾರ ಸದಾ ಸಿದ್ಧ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ. ಆದರೆ ಬ್ಲ್ಯಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್‌ ಮಾಡುತ್ತಿರುವ ಯೂಟ್ಯೂಬ್ ಚಾನೆಲ್‌ಗಳು ಸಮಾಜಕ್ಕೆ ಶಾಪ ಆಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Cauvery Theerthodbhava 2025: ಅ.17ರಂದು ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ

ಅ.17ರಂದು ತಲಕಾವೇರಿಯಲ್ಲಿ ʼಕಾವೇರಿ ತೀರ್ಥೋದ್ಭವʼ

Cauvery Theerthodbhava: ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಕುಂಡಿಕೆಯಲ್ಲಿ ಮೊಗೆದಷ್ಟು ನೀರು ಉತ್ಪತ್ತಿಯಾಗುತ್ತಿರುವುದು ವಿಸ್ಮಯಕಾರಿಯಾಗಿದ್ದು, ಈ ಜೀವಜಲವನ್ನು ಕೊಡಗಿನವರು ಸೇರಿದಂತೆ ಸಹಸ್ರಾರು ಮಂದಿ ಭಕ್ತಿಯಿಂದ ಪೂಜಿಸುತ್ತಾರೆ. ಈ ಬಾರಿಯ ತೀರ್ಥೋದ್ಭವ ದಿನಾಂಕವನ್ನು ಭಗಂಡೇಶ್ವರ-ತಲಕಾವೇರಿ ದೇವಾಲಯ ಅಧಿಕಾರಿಗಳು ಘೋಷಿಸಿದ್ದಾರೆ.

CM Siddaramaiah: ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ: ಸಿಎಂ

CM Siddaramaiah: ಕೃಷಿ ವಿವಿಗಳು Lab to Land ಜತೆಗೆ Land to Lab ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ವಿವಿಗಳಿಗೆ ಕರೆ ನೀಡಿದ್ದಾರೆ.

CBI Raid: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ; ಬಳ್ಳಾರಿ ಕಾರ್ಪೋರೇಟರ್‌ ಮನೆ ಮೇಲೆ ದಾಳಿ

ಬಳ್ಳಾರಿ ಕಾರ್ಪೋರೇಟರ್‌ ಮನೆ ಮೇಲೆ ಸಿಬಿಐ ದಾಳಿ

Valmiki corporation scam: ವಾಲ್ಮೀಕಿ ಹಗರಣಕ್ಕೂ ಮುನ್ನ ಕಾರ್ಪೋರೇಟರ್ ಗೋವಿಂದರಾಜು ಮನೆಯನ್ನು ಮಾಜಿ ಸಚಿವ ನಾಗೇಂದ್ರ ಅವರಿಗೆ ಮಾರಾಟ ಮಾಡಲಾಗಿತ್ತು. ಆದರೆ ಖರೀದಿಯಾಗಿರಲಿಲ್ಲ, ಹಣದ ವಹಿವಾಟು ಆಗಿದ್ದರಿಂದ ಸಿಬಿಐ ದಾಳಿಯಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

DK Shivakumar: ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳಲು ಪ್ರತಾಪ್ ಸಿಂಹ ಯತ್ನ: ಡಿಕೆಶಿ

ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳಲು ಪ್ರತಾಪ್ ಸಿಂಹ ಯತ್ನ

DK Shivakumar: ಪ್ರತಾಪ್ ಸಿಂಹರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ತಾನು ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Loading...