ಒಕ್ಕೂಟದ ಅಭಿವೃದ್ದಿಗೆ ಹಾಲು ಉತ್ಪಾಧಕರು ಕೈಜೋಡಿಸಿ
ಬಾಗೇಪಲ್ಲಿ ತಾಲೂಕಿನ ನಲ್ಲಪರೆಡ್ಡಿಪಲ್ಲಿ ಹಾಲು ಉತ್ಪಾಧಕರ ಸಹಕಾರ ಸಂಘ ಆವರಣ ದಲ್ಲಿ ಅಯೋಜಿಸಿದ್ದ ನೂತನ ಚಿಮುಲ್ ಅಧ್ಯಕ್ಷರಾಗಿ ಅಯ್ಕೆಗೊಂಡಿರುವ ವಿ.ಮಂಜುನಾಥ ರೆಡ್ಡಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಹಾಲು ಉತ್ಪಾದಕರಿಗೆ ಉಚಿತ ಹಾಲಿನ ಕ್ಯಾನುಗಳ ವಿತರಣೆ ಕಾರ್ಯಕ್ರಮವನ್ನು ವಿವಿಧ ಗಣ್ಯರು ಉದ್ಘಾಟಿಸಿದರು.