ಪ್ರೀತಿಸಿದವನಿಗಾಗಿ ಕಲ್ಯಾಣ ಮಂಟಪಕ್ಕೆ ನುಗ್ಗಿ ಯುವತಿ ರಂಪಾಟ
ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಗೆ ಕೈಕೊಟ್ಟು ಬೇರೊಬ್ಬಳ ಜೊತೆ ಮದುವೆಯಾಗುತ್ತಿದ್ದ ಯುವಕನ ಮದುವೆ ಮಂಟಪಕ್ಕೆ ಬಂದು ಗಲಾಟೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮದುವೆ ನಡೆದು ಮುಗಿದ ಬಳಿಕ ಯುವಕನ ಕುಟುಂಬಸ್ಥರು ಸಂತ್ರಸ್ತೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.