ಚಿಕ್ಕನಾಯಕನಹಳ್ಳಿಗೆ ಜಿಟಿಟಿಸಿ, ಐಟಿಐ ಮಂಜೂರಾತಿಗೆ ರಮೇಶಬಾಬು ಆಗ್ರಹ
Chikkanayakanahalli News: ಚಿಕ್ಕನಾಯಕನಹಳ್ಳಿ, ತಾಲೂಕಿನ ಗ್ರಾಮೀಣ ಭಾಗದ ಯುವಕರಿಗೆ ತಾಂತ್ರಿಕ ಶಿಕ್ಷಣ ಹಾಗೂ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿಕ್ಕನಾಯಕನಹಳ್ಳಿಯಲ್ಲಿ ಜಿಟಿಟಿಸಿ (GTTC) ತರಬೇತಿ ಕೇಂದ್ರ ಹಾಗೂ ಹೊಸದಾಗಿ ಸರ್ಕಾರಿ ಐಟಿಐ ಕಾಲೇಜು ಆರಂಭಿಸುವಂತೆ ವಿಧಾನಪರಿಷತ್ ಸದಸ್ಯ ರಮೇಶಬಾಬು ಸರ್ಕಾರವನ್ನು ಒತ್ತಾಯಿಸಿದ್ದಾರೆ.