ಲಂಕಾ ಮಣಿಸಿದರೂ ಟಿ20 ವಿಶ್ವಕಪ್ನಿಂದ ಹೊರಬಿದ್ದ ಪಾಕ್
PAK vs SL: ಚೇಸಿಂಗ್ ವೇಳೆ ಶ್ರೀಲಂಕಾ ಆರಂಭದಲ್ಲೇ ಆಘಾತ ಎದುರಿಸಿತು. ತಂಡದ ಮೊತ್ತ 8 ರನ್ ಆಗುವಷ್ಟರಲ್ಲಿ ಆರಂಭಕಾರ ಪಾತುಮ್ ನಿಸ್ಸಂಕ(3) ವಿಕೆಟ್ ಕಳೆದುಕೊಂಡಿತು. ಕಾಮಿಲ್ ಮಿಶಾರ(26) ಮತ್ತು ಚರಿತ್ ಅಸಲಂಕಾ(25) ರನ್ಗೆ ಆಟ ಮುಗಿಸಿದರು.
India vs West Indies: ಭಾರತ ಇದುವರೆಗೆ ವೆಸ್ಟ್ ಇಂಡೀಸ್ ವಿರುದ್ಧ 30 ಟಿ20 ಪಂದ್ಯಗಳನ್ನು ಎದುರಿಸಿದ್ದು, 19 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಆಗಸ್ಟ್ 13, 2023 ರಂದು ಲಾಡರ್ಹಿಲ್ನಲ್ಲಿ ಉಭಯ ತಂಡಗಳ ನಡುವೆ ನಡೆದ ಕೊನೆಯ ಟಿ20ಐ ಪಂದ್ಯದಲ್ಲಿ, ಭಾರತ 8 ವಿಕೆಟ್ಗಳಿಂದ ಹೀನಾಯ ಸೋಲನ್ನು ಅನುಭವಿಸಿತ್ತು.
IND vs NZ Match Highlights: ವಿಲ್ ಜ್ಯಾಕ್ಸ್ ಆಲ್ರೌಂಡರ್ ಆಟದ ಬಲದಿಂದ ಇಂಗ್ಲೆಂಡ್ ತಂಡ, 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ತನ್ನ ಕೊನೆಯ ಸೂಪರ್-8ರ ಪಂದ್ಯದಲ್ಲಿ 4 ವಿಕೆಟ್ ರೋಚಕ ಗೆಲುವು ಸಾಧಿಸಿತು. ಕಿವೀಸ್ ತಂಡದ ಸೋಲಿನಿಂದ ಪಾಕಿಸ್ತಾನ ತಂಡದ ಸೆಮಿಫೈನಲ್ ಆಸೆ ಜೀವಂತವಾಗಿದೆ.
ಪ್ರಸ್ತುತ ಟಿ20 ವಿಶ್ವಕಪ್ ಟೂರ್ನಿಯ ಕೊನೆಯ ಎರಡು ಪಂದ್ಯಗಳನ್ನು ದುಬಾರಿಯಾಗಿದ್ದ ಭಾರತ ತಂಡದ ಸ್ಪಿನ್ನರ್ ವರುಣ್ ಚಕ್ರವರ್ತಿಗೆ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ಅವರು ಅತಿ ಶೀಘ್ರದಲ್ಲಿಯೇ ಫಾರ್ಮ್ಗೆ ಮರಳಲಿದ್ದಾರೆಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಅಭಿಷೇಕ್ ಶರ್ಮಾ ಮತ್ತೆ ಫಾರ್ಮ್ಗೆ ಮರಳಿದ್ದಾರೆ, ಜಿಂಬಾಬ್ವೆ ವಿರುದ್ಧ ತಮ್ಮ ಮೊದಲ ಟಿ20 ವಿಶ್ವಕಪ್ ಅರ್ಧಶತಕ ಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯುವರಾಜ್ ಸಿಂಗ್ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಶ್ಲಾಘಿಸಿದ್ದಾರೆ. ಎಡಗೈ ಬ್ಯಾಟ್ಸ್ಮನ್ ಫಾರ್ಮ್ಗೆ ಮರಳಲು ತಂಡದ ಅಚಲ ಬೆಂಬಲ ಪ್ರಮುಖ ಕಾರಣ ಎಂದು ಹೇಳಿದ್ದಾರೆ.
2026ರ ಟಿ20 ವಿಶ್ವಕಪ್ ಟೂರ್ನಿಯ ಆರಂಭಿಕ ಮೂರು ಇನಿಂಗ್ಸ್ಗಳಲ್ಲಿ ಡಕ್ಔಟ್ ಆಗಿದ್ದ ಆರಂಭಿಕ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ, ಜಿಂಬಾಬ್ವೆ ವಿರುದ್ಧ ಅರ್ಧಶತಕ ಗಳಿಸಿದರು. ಈ ಇನಿಂಗ್ಸ್ನ ನಂತರ ಅವರನ್ನು ಹಿಂದೆ ʻಸ್ಲಾಗರ್ʼ ಎಂದು ಕರೆದಿದ್ದ ಪಾಕಿಸ್ತಾನ ಮಾಜಿ ವೇಗಿ ಮೊಹಮ್ಮದ್ ಆಮಿರ್ ಕೂಡ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ.
Hardik Pandya: ಸೂಪರ್ ಎಂಟರ ಎ ಗುಂಪಿನಲ್ಲಿ ಭಾರತ ಸದ್ಯ ಮೂರನೇ ಸ್ಥಾನದಲ್ಲಿದೆ. ಮಾರ್ಚ್ 1ರಂದು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯ ಉಭಯ ತಂಡಗಳಿಗೆ ನಿರ್ಣಾಯಕವಾಗಲಿದೆ. ಒಂದೊಮ್ಮೆ ಭಾರತ-ವಿಂಡೀಸ್ ಪಂದ್ಯ ಮಳೆ ಅಥವಾ ಬೇರಾವುದೇ ಕಾರಣದಿಂದ ರದ್ದುಗೊಂಡರೆ, ಹಾಲಿ ರನ್ರೇಟ್ ಪ್ರಕಾರ ವಿಂಡೀಸ್ ತಂಡವೇ ಸೆಮಿಫೈನಲ್ಗೇರಲಿದೆ
Hardik Pandya: ಪಂದ್ಯದ ಬಳಿಕ ಮಾತನಾಡಿದ ಪಾಂಡ್ಯ "ತುಂಬಾ ಸಂತೋಷವಾಗಿದೆ. ನಾನು ಚೆಂಡನ್ನು ತುಂಬಾ ಕಠಿಣವಾಗಿ ಹೊಡೆಯಲು ಪ್ರಯತ್ನಿಸುತ್ತಿದ್ದೇನೆ ಎಂದು ನನಗೆ ಅರಿವಾಯಿತು. ನಂತರ ನಾನು ಚೆಂಡನ್ನು ಸಮಯಕ್ಕೆ ಸರಿಯಾಗಿ ಹೊಡೆಯಬಹುದೆಂದು ಅರಿತುಕೊಂಡೆ. ಬಳಿಕ ಬಿರುಸಿನ ಬ್ಯಾಟಿಂಗ್ ನಡೆಸಿದೆ. ನಾವೆಲ್ಲರೂ ಇನ್ನೊಂದು ಪಂದ್ಯದ ಮೇಲೆ ಕಣ್ಣಿಟ್ಟಿದ್ದೆ." ಎಂದು ಹೇಳಿದರು.
Suryakumar Yadav: ಚೆಪಾಕ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ಅಕ್ಷರಶಃ ಅಬ್ಬರಿಸಿತು. ಸ್ಫೋಟಕ ಆಟವಾಡಿ 4 ವಿಕೆಟ್ ನಷ್ಟದಲ್ಲಿ 256 ರನ್ ಕಲೆಹಾಕಿತು. ಈ ಮೊತ್ತವನ್ನು ಬೆನ್ನತ್ತಿ ಗೆಲ್ಲಲು ಜಿಂಬಾಬ್ವೆ ಸಾಧ್ಯವಾಗದಿದ್ದರೂ ಕೊನೆವರೆಗೂ ಹೋರಾಡಿದ ತಂಡ 6 ವಿಕೆಟ್ ನಷ್ಟದಲ್ಲಿ 184 ರನ್ ಸಿಡಿಸಿತು.
Arshdeep breaks Bumrah record: ಅರ್ಶ್ದೀಪ್, ಹಾಲಿ ಆವೃತ್ತಿಯಲ್ಲಿ ಭಾರತದ ಪರ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಆಗಿದ್ದು, ಐದು ಪಂದ್ಯಗಳಲ್ಲಿ ಎಂಟು ವಿಕೆಟ್ಗಳನ್ನು ಕಬಳಿಸಿದ್ದಾರೆ. ಸ್ಪಿನ್ ಮಾಂತ್ರಿಕ ವರುಣ್ ಚಕ್ರವರ್ತಿ ಆರು ಪಂದ್ಯಗಳಲ್ಲಿ 11 ವಿಕೆಟ್ಗಳನ್ನು ಪಡೆದು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
IND vs ZIM Match Highlights: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿದ ಭಾರತ ತಂಡ, ಜಿಂಬಾಬ್ವೆ ವಿರುದ್ಧದ ತನ್ನ ಎರಡನೇ ಸೂಪರ್-8ರ ಪಂದ್ಯದಲ್ಲಿ 71 ರನ್ಗಳ ಗೆಲುವು ಪಡೆಯಿತು. ಆ ಮೂಲಕ ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಮ್ ಇಂಡಿಯಾದ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಆಸೆ ಜೀವಂತವಾಗಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ದದ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8ರ ಪಂದ್ಯದಲ್ಲಿ ಗೆದ್ದು ದಕ್ಷಿಣ ಆಫ್ರಿಕಾ ಸೆಮಿಫೈನಲ್ಗೆ ಬಹುತೇಕ ಸನಿಹವಾಗಿದೆ. ವೆಸ್ಟ್ ಇಂಡೀಸ್ ಸೋಲು ಕಂಡ ಕಾರಣ ಭಾರತ ತಂಡದ ಸೆಮಿಫೈನಲ್ ಹಾದಿ ಸ್ವಲ್ಪ ಸುಲಭವಾಗಿದೆ. ಭಾರತ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಭಾರತ ಸೆಮಿಫೈನಲ್ ಪ್ರವೇಶಿಸಲಿದೆ.
Kumara Sangakkara on Sri lanka's T20 WC Exit: ಪ್ರಸ್ತುತ ನಡಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಶ್ರೀಲಂಕಾ ತಂಡದ ಬಗ್ಗೆ ಮಾಜಿ ನಾಯಕ ಕುಮಾರ ಸಂಗಕ್ಕಾರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಫೆಬ್ರವರಿ 25 ರಂದು ನ್ಯೂಜಿಲೆಂಡ್ ವಿರುದ್ಧ ಸೋಲುವ ಮೂಲಕ ಶ್ರೀಲಂಕಾ ಟೂರ್ನಿಯಿಂದ ಎಲಿಮಿನೇಟ್ ಆಯಿತು.
T20 World Cup: ಭಾರತ ತಂಡದ ಆಲ್ರೌಂಡರ್ ಶಿವಂ ದುಬೆ ಅವರ ಬೌಲಿಂಗ್ ಸಾಮರ್ಥ್ಯದ ಬಗ್ಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಅನುಮಾನ ವ್ಯಕ್ತಪಡಿಸಿದ್ದಾರೆ. ದುಬೆ ಅವರನ್ನು ಆಲ್ರೌಂಡರ್ ಎಂದು ಪರಿಗಣಿಸುವುದಿಲ್ಲ, ಬದಲಿಗೆ ಶುದ್ಧ ಬ್ಯಾಟರ್ ಎಂದು ಕೈಫ್ ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದುಬೆ ಬೌಲಿಂಗ್ನಲ್ಲಿ ಹೆಚ್ಚು ಪರಿಣಾಮಕಾರಿಯಾಗಿಲ್ಲ.
IPL 2026: ಜಾಗತಿಕ ಹೂಡಿಕೆದಾರರಾದ ಕೆಕೆಆರ್ ಮತ್ತು ಬ್ಲಾಕ್ಸ್ಟೋನ್ ಇತರರು ಪಾಲನ್ನು ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ. ಕೆಕೆಆರ್ ಎರಡೂ ತಂಡಗಳನ್ನು ಮೌಲ್ಯಮಾಪನ ಮಾಡುತ್ತಿದ್ದರೆ, ಬ್ಲಾಕ್ಸ್ಟೋನ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನಲ್ಲಿ ಆಸಕ್ತಿ ತೋರಿಸಿದೆ ಎಂದು ರಾಯಿಟರ್ಸ್ ಕಳೆದ ವಾರ ವರದಿ ಮಾಡಿದೆ.
T20 World Cup: ಆಟದ ಸಮಯದಲ್ಲಿ ತೇವಾಂಶದ ಮಟ್ಟವು ಶೇಕಡಾ 80 ರಿಂದ 90 ರ ನಡುವೆ ಇರುತ್ತದೆ ಎಂದು ಊಹಿಸಲಾಗಿದೆ. ಇದರರ್ಥ ಎರಡನೇ ಇನ್ನಿಂಗ್ಸ್ನ ಅರ್ಧದಾರಿಯ ವೇಳೆಗೆ ಹೊರ ಮೈದಾನವು ಸುಗಮವಾಗಿ ತಿರುಗಬಹುದು ಮತ್ತು ಚೆಂಡು ತೇವವಾಗಬಹುದು. ಸಾಂಪ್ರದಾಯಿಕವಾಗಿ, ಚೆಪಾಕ್ ಸ್ಪಿನ್ನರ್ಗಳು ಹಿಡಿತ ಸಾಧಿಸುವ ಮೇಲ್ಮೈಯಾಗಿದೆ.
Chennai metro: ಕಳೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎದುರು ಅಹಮದಾಬಾದ್ನಲ್ಲಿ ಸೋಲು ಕಂಡ ಭಾರತಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಭಾರತ ತಂಡ ಉಳಿದೆರಡು ಪಂದ್ಯಗಳನ್ನು ಗೆದ್ದರೂ, ಸೆಮಿಫೈನಲ್ ಟಿಕೆಟ್ ಕೈತಪ್ಪಬಹುದಾದ ಸ್ಥಿತಿಯಲ್ಲಿ ತಂದು ನಿಲ್ಲಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಜಯದೊಂದಿಗೆ ರನ್ರೇಟ್ ಸುಧಾರಣೆಯೂ ಅಗತ್ಯವೆನಿಸಿದೆ.