ಪಿಡಿಒ ಅಮಾನತು: ನೀರು ಪೂರೈಕೆಗೆ ಕ್ರಮ
ಬೀರನೂರು ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಚೇರಿ ಸ್ಪಂದಿಸಿದೆ. ಜೂ.15ರಂದು ಬೀರನೂರು ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 80ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದ ಕುರಿತು ಜೂ.18ರಂದು ವಿಶ್ವವಾಣಿ ಪತ್ರಿಕೆಯಲ್ಲಿ ಸುದ್ದಿ ಪ್ರಕಟಗೊಂಡಿತ್ತು