ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Ricky Rai Case: ರಿಕ್ಕಿ ರೈ ಮೇಲೆ ಗುಂಡಿನ ದಾಳಿ; ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ರಿಕ್ಕಿ ರೈ ಮೇಲೆ ಗುಂಡಿನ ದಾಳಿ; ನಾಲ್ವರ ವಿರುದ್ಧ ಎಫ್‌ಐಆರ್‌

Ricky Rai Case: ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೇಸ್‌ಗೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Muthappa Rai: ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ತನಿಖೆಗೆ 5 ತಂಡ, ಬಲಗೈ ಬಂಟನ ಮೇಲೂ ಅನುಮಾನ

ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ತನಿಖೆಗೆ 5 ತಂಡ, ಬಲಗೈ ಬಂಟನ ಮೇಲೂ ಅನುಮಾನ

ಮುತ್ತಪ್ಪ ರೈ ಅವರ ₹2000 ಕೋಟಿ ಆಸ್ತಿಗೆ ಸಂಬಂಧಿಸಿದ ವಿವಾದದಿಂದ ರಿಕ್ಕಿ ರೈ ಕೊಲೆಗೆ ಯತ್ನ ನಡೆದಿರಬಹುದು ಎಂಬ ಅನುಮಾನವೂ ಇದೆ. ಮುತ್ತಪ್ಪ ರೈ ಬೆಂಗಳೂರು, ಗೋವಾ, ಮೈಸೂರು, ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ವ್ಯಾಪಕ ಬ್ಯುಸಿನೆಸ್ ಹೊಂದಿದ್ದರು. ಈಗ ಈ ಬ್ಯುಸಿನೆಸ್‌ ಅನ್ನು ರಿಕ್ಕಿ ರೈ ನಿರ್ವಹಿಸುತ್ತಿದ್ದಾರೆ.

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಇಷ್ಟಿದೆ

ಚಿನ್ನದ ದರದಲ್ಲಿ ಯಥಾಸ್ಥಿತಿ- ಇಂದಿನ ರೇಟ್‌ ಇಲ್ಲಿ ಚೆಕ್‌ ಮಾಡಿ

ಬೆಂಗಳೂರಿನಲ್ಲಿ ಶುಕ್ರವಾರ (ಏ. 18) 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗಿ 8,945 ರೂ.ಗೆ ತಲುಪಿತ್ತು. ಇತ್ತ 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಹೆಚ್ಚಾಗಿದ್ದು, ಪ್ರಸ್ತುತ 9,758 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,560 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,450 ರೂ. ಮತ್ತು 100 ಗ್ರಾಂಗೆ 8,94,500 ರೂ. ನೀಡಬೇಕಾಗುತ್ತದೆ.

ರಾಯಚೂರಿನಲ್ಲಿ ಸಿಎಸ್‌ಆರ್ ಕಾರ್ಯಕ್ರಮದಡಿ ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಗೊಳಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್

ಸಿಎಸ್‌ಆರ್ ಕಾರ್ಯಕ್ರಮದಡಿ ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳ ಅಭಿವೃದ್ಧಿ

ರಾಯಚೂರು ಜಿಲ್ಲೆಯು ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆಗಳಿಗೆ ಸೀಮಿತ ಸೌಕರ್ಯ ಹೊಂದಿ ದ್ದು, ಈ ನಿಟ್ಟಿನಲ್ಲಿ ಕೊರತೆಯನ್ನು ಎದುರಿಸುತ್ತಿದೆ. ಈ ಕೊರತೆಯನ್ನು ನೀಗಿಸಲು ಟಿಕೆಎಂ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ವಾತಾವರಣವನ್ನು ಉತ್ತಮಗೊಳಿಸುವ ಮತ್ತು ತಾಯಿ ಹಾಗೂ ಮಗುವಿಗೆ ಉತ್ತಮ ಆರೋಗ್ಯ ಸೇವೆ ದೊರಕಿಸುವ ಉದ್ದೇಶದಿಂದ ಹಲವು ಯೋಜನೆಗಳನ್ನು ಕೈಗೊಂಡಿದೆ.

Muthappa Rai: ಮುತ್ತಪ್ಪ ರೈ ಮಗನ ಹತ್ಯೆಗೆ ಮಾಜಿ ಪತ್ನಿಯೇ ಸ್ಕೆಚ್‌ ಹಾಕಿದಳಾ? ಮೂವರ ಮೇಲೆ ದೂರು

ಮುತ್ತಪ್ಪ ರೈ ಮಗನ ಹತ್ಯೆಗೆ ಮಾಜಿ ಪತ್ನಿಯದೇ ಸ್ಕೆಚ್‌? ಮೂವರ ಮೇಲೆ ದೂರು

ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಮಾಡಿದ್ದು ಯಾರು, ಯಾಕೆ ಎನ್ನುವ ಪ್ರಶ್ನೆ ಮೂಡಿದೆ. ರಿಕ್ಕಿ ರೈ ಸಾಕಷ್ಟು ರಿಯಲ್ ಎಸ್ಟೇಟ್ ಡೀಲಿಂಗ್‌ ನಡೆಸುತ್ತಿದ್ದು, ಸಂಚಿನ ಹಿಂದೆ ರಿಯಲ್‌ ಎಸ್ಟೇಟ್‌ ಮಾಫಿಯಾ ಇರುವ ಶಂಕೆ ಮೂಡಿದೆ. ಜಮೀನು ವಿಚಾರಕ್ಕೆ ಈ ಹಿಂದೆ ಕೆಲವು ವಿವಾದಗಳಾಗಿದ್ದವು. ಪ್ರತಿಸ್ಪರ್ಧಿಗಳ ಮೇಲೂ ಶಂಕೆ ಇದೆ.

CM Siddaramaiah: ರಾಜ್ಯದಲ್ಲಿ ರೋಹಿತ್‌ ವೇಮುಲ ಕಾಯ್ದೆ ಜಾರಿ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ರೋಹಿತ್‌ ವೇಮುಲ ಕಾಯ್ದೆ ಜಾರಿ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿ ತರುವ ವಿಚಾರವಾಗಿ ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿಯವರು ಬರೆದ ಪತ್ರಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಪ್ರತಿಕ್ರಿಯಿಸಿದ ಸಿಎಂ, ಯಾವುದೇ ವಿದ್ಯಾರ್ಥಿ ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ತಾರತಮ್ಯ ಎದುರಿಸದಂತೆ ಆದಷ್ಟು ಬೇಗ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದಿದ್ದಾರೆ.

Fancy Saree Fashion: ಫ್ಯಾನ್ಸಿ ಸೀರೆಗಳ ಜಮಾನ; ವೈವಿಧ್ಯಮಯ ವಿನ್ಯಾಸದಲ್ಲಿ ಮಾರುಕಟ್ಟೆಗೆ ಲಗ್ಗೆ!

ಫ್ಯಾನ್ಸಿ ಸೀರೆಗಳ ಜಮಾನ; ವೈವಿಧ್ಯಮಯ ವಿನ್ಯಾಸದಲ್ಲಿ ಮಾರುಕಟ್ಟೆಗೆ ಲಗ್ಗೆ!

Fancy Saree Fashion: ಜಮಾನ ಬದಲಾದಂತೆ ಫ್ಯಾನ್ಸಿ ಸೀರೆಗಳು ಬದಲಾಗಿವೆ. ಆಯಾ ಜನರೇಷನ್‌ನ ಹೆಣ್ಣು ಮಕ್ಕಳಿಗೆ ಇಷ್ಟವಾಗುವಂತಹ ವೈವಿಧ್ಯಮಯ ಡಿಸೈನ್‌ನಲ್ಲಿ ಸೀರೆ ಲೋಕಕ್ಕೆ ಲಗ್ಗೆ ಇಟ್ಟಿವೆ. ಇಂದು ಯಾವ್ಯಾವ ಬಗೆಯವು ಬಂದಿವೆ? ಈ ಬಗ್ಗೆ ಸೀರೆ ಎಕ್ಸ್‌ಪರ್ಟ್‌ಗಳು ಹೇಳುವುದೇನು? ಈ ಎಲ್ಲದರ ಕುರಿತಂತೆ ಇಲ್ಲಿದೆ ಡಿಟೇಲ್ಸ್.

Missing Case: ಮದುವೆಗೆ ಒಂದು ದಿನ ಮೊದಲು ಮದುಮಗಳು ನಾಪತ್ತೆ

ಮದುವೆಗೆ ಒಂದು ದಿನ ಮೊದಲು ಮದುಮಗಳು ನಾಪತ್ತೆ

ಪಲ್ಲವಿ ಅವರ ಸಂಪೂರ್ಣ ಒಪ್ಪಿಗೆಯೊಂದಿಗೇ ಏಪ್ರಿಲ್ 16ರಂದು ಮದುವೆ ನಿಶ್ಚಯವಾಗಿತ್ತು. ಆಕೆಯ ಹಠಾತ್ ಕಣ್ಮರೆ ಆಕೆಯ ಮತ್ತು ವರನ ಕುಟುಂಬಗಳನ್ನು ಚಿಂತೆಗೀಡು ಮಾಡಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಈ ಪ್ರಕರಣ ಪ್ರದೇಶದಲ್ಲಿ ಕಳವಳ ಹುಟ್ಟುಹಾಕಿದೆ.

Monkey fever death: ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬ ಬಾಲಕಿ ಬಲಿ

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬ ಬಾಲಕಿ ಬಲಿ

ರಚಿತ್ ಆರೋಗ್ಯ ಚೇತರಿಸದೇ ಇದ್ದುದರಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ರಚಿತ್ ಮರಣ ಹೊಂದಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಈ ಮರಣ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ.

CM Siddaramaiah: ಸಿಟಿಆರ್‌ನಲ್ಲಿ ಮಸಾಲೆ ದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಸಿಟಿಆರ್‌ನಲ್ಲಿ ಮಸಾಲೆ ದೋಸೆ ಸವಿದ ಸಿಎಂ ಸಿದ್ದರಾಮಯ್ಯ

"ವರ್ಷಗಳ ಹಿಂದೆ ಅಲ್ಲಿ ದೋಸೆ ತಿಂದದ್ದು ನೆನಪಾಯಿತು. ದೋಸೆಯ ರುಚಿಯ ಗುಣಮಟ್ಟವನ್ನು ಈಗಲೂ ಸಿಟಿಆರ್ ನಲ್ಲಿ ಕಾಯ್ದುಕೊಂಡು ಬಂದಿದ್ದಾರೆ ಎನ್ನುವುದು ಇಂದು ಅಲ್ಲಿ ಮತ್ತೆ ಮಸಾಲೆ ದೋಸೆ ತಿನ್ನುವಾಗ ಮನವರಿಕೆಯಾಯಿತು" ಎಂದಿದ್ದಾರೆ‌ ಸಿಎಂ ಸಿದ್ದರಾಮಯ್ಯ.

Mens Beauty Salons: ಉದ್ಯಾನನಗರಿಯಲ್ಲಿ ಹೆಚ್ಚಾಯ್ತು ಮೆನ್ಸ್‌ ಬ್ಯೂಟಿ ಸಲೂನ್ಸ್‌

ಉದ್ಯಾನನಗರಿಯಲ್ಲಿ ಹೆಚ್ಚಾಯ್ತು ಮೆನ್ಸ್‌ ಬ್ಯೂಟಿ ಸಲೂನ್ಸ್‌

Mens Beauty Salons: ಇತ್ತೀಚೆಗೆ ಪುರುಷರಲ್ಲಿ ಸೌಂದರ್ಯ ಪ್ರಜ್ಞೆ ಹೆಚ್ಚಾಗುತ್ತಿರುವಂತೆ, ದೊಡ್ಡ ದೊಡ್ಡ ನಗರಗಳಲ್ಲಿ ಅದರಲ್ಲೂ ಉದ್ಯಾನನಗರಿಯಲ್ಲಿ, ಮೆನ್ಸ್‌ ಬ್ಯೂಟಿ ಸಲೂನ್‌ಗಳು ಹೆಚ್ಚಾಗುತ್ತಿವೆ. ಅವುಗಳಲ್ಲಿ, ಯಾವ್ಯಾವ ಬಗೆಯ ಬ್ಯೂಟಿ ಚಿಕಿತ್ಸೆಗಳು & ಮೇಕೋವರ್‌ಗಳು ಟ್ರೆಂಡಿಯಾಗಿವೆ? ಇಲ್ಲಿದೆ ಸಂಕ್ಷಿಪ್ತ ವರದಿ.

Muthappa Rai: ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು

ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು

ದಾಳಿ ವೇಳೆ ರಿಕ್ಕಿ ರೈ ಮೂಗು, ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ತಕ್ಷಣವೇ ಆತನನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಧ್ಯರಾತ್ರಿ 12.30ರ ಸುಮಾರಿಗೆ ಘಟನೆ ನಡೆದಿದೆ.

Karnataka Rain: ಇಂದು ಬೆಂಗಳೂರು, ಚಿಕ್ಕಬಳ್ಳಾಪುರ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

Karnataka Rain: ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಲವಾದ ಗಾಳಿಯೊಂದಿಗೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32°C ಮತ್ತು 23°C ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಹಾನಟಿ ಸೀಸನ್ 2 ಆಡಿಷನ್ ಇದೇ ಶನಿವಾರ ಶಿರಸಿಯಲ್ಲಿ

ಮಹಾನಟಿ ಸೀಸನ್ 2 ಆಡಿಷನ್ ಇದೇ ಶನಿವಾರ ಶಿರಸಿಯಲ್ಲಿ

ಜನಪ್ರಿಯ ರಿಯಾಲಿಟಿ ಶೋಗಳಾದ ಡ್ರಾಮಾ ಜೂನಿಯರ್ಸ್‌,ಕಾಮಿಡಿ ಕಿಲಾಡಿಗಳು, ಡಾನ್ಸ್ ಕರ್ನಾಟಕ ಡಾನ್ಸ್, ಸರಿಗಮಪ, ಮಹಾನಟಿ ಸೀಸನ್-1 ಮೂಲಕ ಈಗಾಗಲೆ ಸಾಕಷ್ಟು ನಟ ನಟಿ ಯರು, ಗಾಯಕ ಗಾಯಕಿಯರು ಹಾಗು ಕೊರಿಯೋಗ್ರಾಫರ್‌ಗಳನ್ನ ಕರುನಾಡಿಗೆ ಕೊಟ್ಟಿರುವ ಜೀ಼ ಕನ್ನಡ ವಾಹಿನಿ ಇದೀಗ ಮಹಾನಟಿ ಸೀಸನ್-2 ನ ನಿಮಗಾಗಿ ಹೊತ್ತು ತರುತ್ತಿದೆ.

ನೇಹಾ ಹಿರೇಮಠ ಹತ್ಯೆಯಾಗಿ 1 ವರ್ಷ:  ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶೂಲ ದೀಕ್ಷೆ

ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶೂಲ ದೀಕ್ಷೆ

ನೇಹಾ ಹಿರೇಮಠ ಹತ್ಯೆಗೆ ಏಪ್ರಿಲ್ 18ಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ, ನೇಹಾ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ, ಶ್ರೀರಾಮ ಸೇನೆ ವತಿಯಿಂದ ಹುಬ್ಬಳ್ಳಿಯ ಮಿನಿವಿಧಾನಸೌಧದ ಮುಂಭಾಗದಲ್ಲಿರುವ ಶಿವಕೃಷ್ಣ ಮಂದಿರದಲ್ಲಿ ಸ್ವರಕ್ಷಣೆಗಾಗಿ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಲಾಯಿತು.

KCET Answer Key 2025: ಸಿಇಟಿ 2025 ಕೀ ಉತ್ತರ ಪ್ರಕಟ; ಹೀಗೆ ಚೆಕ್‌ ಮಾಡಿ

ಸಿಇಟಿ 2025 ಕೀ ಉತ್ತರ ಪ್ರಕಟ; ಹೀಗೆ ಚೆಕ್‌ ಮಾಡಿ

KCET Answer Key 2025: ಏ.16 ಮತ್ತು 17ರಂದು ನಡೆದ ಸಿಇಟಿ 2025ರ ನಾಲ್ಕು ವಿಷಯಗಳ 16 ವರ್ಷನ್ ಗಳ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕೀ ಉತ್ತರಗಳ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ಅಭ್ಯರ್ಥಿಗಳು ಏ.22ರೊಳಗೆ ಆನ್ ಲೈನ್ ಮೂಲಕ ಸಲ್ಲಿಸಬಹುದು.

Caste Census: ಜಾತಿ ಸಮೀಕ್ಷೆ ಅವೈಜ್ಞಾನಿಕ; ವರದಿ ತಿರಸ್ಕಾರಕ್ಕೆ ಹವ್ಯಕ ಮಹಾಸಭಾ ಆಗ್ರಹ

ಜಾತಿ ಸಮೀಕ್ಷೆ ಅವೈಜ್ಞಾನಿಕ; ವರದಿ ತಿರಸ್ಕಾರಕ್ಕೆ ಹವ್ಯಕ ಮಹಾಸಭಾ ಆಗ್ರಹ

Caste Census: ಹವ್ಯಕ ಬ್ರಾಹ್ಮಣರ ಜನಸಂಖ್ಯೆ ಕೇವಲ 85 ಸಾವಿರ ಎಂದು ಜಾತಿ ಸಮೀಕ್ಷೆಯ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ಹಲವಾರು ವರದಿಯ ಮೂಲಕ ಮಹಾಸಭೆಯ ಗಮನಕ್ಕೆ ಬಂದಿದೆ. ಇದು ಸತ್ಯಕ್ಕೆ ದೂರವಾದ ವಿಚಾರವಾಗಿದ್ದು, ಹವ್ಯಕ ಸಮಾಜದ ಪ್ರಾತಿನಿಧಿಕ ಸಂಸ್ಥೆಯಾದ ಶ್ರೀ ಅಖಿಲ ಹವ್ಯಕ ಮಹಾಸಭೆಯು ಈ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸುತ್ತದೆ ಎಂದು ಶ್ರೀ ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷ ಡಾ. ಗಿರಿಧರ ಕಜೆ ತಿಳಿಸಿದ್ದಾರೆ.

CET 2025: ಶಿವಮೊಗ್ಗದಲ್ಲಿ ಜನಿವಾರ ವಿವಾದಕ್ಕೆ ಟ್ವಿಸ್ಟ್‌; ಅಧಿಕಾರಿ ವಿರುದ್ಧ ಕಂಪ್ಲೇಂಟ್‌, ಈವರೆಗೆ ಏನೇನು ಬೆಳವಣಿಗೆ ಆಗಿದೆ?

ಶಿವಮೊಗ್ಗದಲ್ಲಿ ಜನಿವಾರ ವಿವಾದ; ಅಧಿಕಾರಿ ವಿರುದ್ಧ ಕಂಪ್ಲೇಂಟ್‌

CET 2025: ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ವೇಳೇ ವಿದ್ಯಾರ್ಥಿಗಳ ಜನಿವಾರ ಮತ್ತು ಕಾಶಿದಾರ ತೆಗೆಸಿದ್ದನ್ನು ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಬ್ರಾಹ್ಮಣ ಮಹಾಸಭಾದ ಪ್ರಮುಖರು ಮನವಿ ಸಲ್ಲಿಸಿದರು. ಹೀಗಾಗಿ ಸಿಸಿ ಕ್ಯಾಮೆರಾದ ದೃಶ್ಯಗಳನ್ನು ಪಡೆದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

CET 2025: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದ ಅಧಿಕಾರಿ ಸಸ್ಪೆಂಡ್

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದ ಅಧಿಕಾರಿ ಸಸ್ಪೆಂಡ್

CET 2025: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಬಲವಂತದಿಂದ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಸಿಬ್ಬಂದಿ, ಅಧಿಕಾರಿಗಳು ಕಳುಹಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಅಧಿಕಾರಿ ಅಮಾನತಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚಿಸಿದ್ದಾರೆ.

DK Shivakumar: ಮಡಿವಾಳ ಸಮಾಜದ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಮಡಿವಾಳ ಸಮಾಜದ ಬೇಡಿಕೆಗಳಿಗೆ ಸ್ಪಂದಿಸಲು ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

DK Shivakumar: ಮಡಿವಾಳ ಸಮುದಾಯ ಸದಾ ನಮ್ಮ ಬೆಂಬಲಕ್ಕೆ ನಿಂತಿದೆ. ಅವರ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Missing case: ಮುತ್ಯಾನ ಮಾತು ನಂಬಿ ಮಹಿಳೆಯನ್ನು ಹುಡುಕುತ್ತಾ ಸಿದ್ಧಗಂಗಾ ಮಠಕ್ಕೆ ಬಂದ ಕುಟುಂಬ!

ಮಹಿಳೆಯನ್ನು ಹುಡುಕುತ್ತಾ ಸಿದ್ಧಗಂಗಾ ಮಠಕ್ಕೆ ಬಂದ ಕುಟುಂಬ

Missing case: ಗಂಡ ಮತ್ತೊಂದು ಮದುವೆಯಾಗಿದ್ದರಿಂದ ಮನನೊಂದು ಮಹಿಳೆ ಮನೆ ಬಿಟ್ಟು ಹೋಗಿದ್ದಳು. ಮಗಳನ್ನು ಹುಡುಕಿಕೊಡುವಂತೆ ತಾಯಿ ದೂರು ನೀಡಿದ್ದರು. ಈ ನಡುವೆ ರಾಯಚೂರಿನ ಮುತ್ಯಾ, ನಿಮ್ಮ ಮಗಳು ಸಿದ್ಧಗಂಗಾ ಮಠದಲ್ಲಿದ್ದಾಳೆ ಎಂದು ಹೇಳಿದ ಹಿನ್ನೆಲೆಯಲ್ಲಿ ಮಗಳನ್ನು ಹುಡುಕುತ್ತಾ ತುಮಕೂರಿನ ಕುಟುಂಬ ಆಗಮಿಸಿದೆ.

Karnataka Weather: ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

Karnataka Rain: ಕಲಬುರಗಿಯಲ್ಲಿ ಗುರುವಾರ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ 40.6 ಡಿ.ಸೆ ದಾಖಲಾಗಿದೆ. ಇನ್ನು ಏ.19ರಂದು ಶನಿವಾರ ಕೂಡ ಭಾರಿ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ‌ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

Self Harming: ರಾಜ್ಯದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ಫೇಸ್‌ಬುಕ್‌ನಲ್ಲಿ ವಿಡಿಯೋ ಮಾಡಿ ನೇಣಿಗೆ ಶರಣು!

ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ವಿಡಿಯೋ ಮಾಡಿ ನೇಣಿಗೆ ಶರಣು!

Self Harming: ಆನೇಕಲ್‌ನ ಎಸ್‌ವಿಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ರಾತ್ರಿ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Physical Abuse: ಲೈಂಗಿಕ ಕಿರುಕುಳ; ಮರ್ಮಾಂಗ ತೋರಿಸಿದ ಯುವಕ ಸೇರಿ ಇಬ್ಬರು ವಿಕೃತರ ಬಂಧನ

ಲೈಂಗಿಕ ಕಿರುಕುಳ; ಮರ್ಮಾಂಗ ತೋರಿಸಿದ ಯುವಕ ಸೇರಿ ಇಬ್ಬರು ವಿಕೃತರ ಬಂಧನ

ಬೆಂಗಳೂರಿನ ಪುಲಕೇಶಿ ನಗರದಲ್ಲಿ ಅಪರಿಚಿತ ಯುವತಿಯ ಜತೆ ಅನುಚಿತವಾಗಿ ವರ್ತಿಸಿದ ಆಟೋ ಚಾಲಕನನ್ನು ಹಾಗೂ ರಾಜೀವ್ ಗಾಂಧಿ ಕಾಲೋನಿಯಲ್ಲಿ ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ ಆರೋಪಿಯನ್ನು ಬಂಧಿಸಲಾಗಿದೆ.‌ ಇಬ್ಬರನ್ನೂ ಪೊಲೀಸ್‌ ಕಸ್ಟಡಿಯಲ್ಲಿ ವಿಚಾರಿಸಲಾಗುತ್ತಿದೆ.