ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಸಮಸ್ಯೆಗಳನ್ನು ಅವಕಾಶಗಳಾಗಿ ಪರಿವರ್ತಿಸಿ ಸಮಾಜಕ್ಕೆ ಪರಿಹಾರ ನೀಡುವ ಮನೋಭಾವ ಬೆಳೆಸಿಕೊಳ್ಳಿ: ಸಂಸದ ಡಾ.ಕೆ.ಸುಧಾಕರ್ ಕರೆ

ಸಮಾಜಕ್ಕೆ ಪರಿಹಾರ ನೀಡುವ ಮನೋಭಾವ ಬೆಳೆಸಿಕೊಳ್ಳಿ

ಯಶಸ್ಸಿನ ಹಿಂದೆ ಕಠಿಣ ಪರಿಶ್ರಮ ಮತ್ತು ತ್ಯಾಗ ಅಡಗಿರುತ್ತದೆ. ಪ್ರತಿಯೊಬ್ಬರೂ ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಸಮಾಜಕ್ಕೆ ಉಪಯುಕ್ತವಾಗುವ ರೀತಿಯಲ್ಲಿ ಬೆಳೆಯಬೇಕು. ಯಶಸ್ಸಿಗಿಂತ ಸಮಾಜಕ್ಕೆ ಎಷ್ಟು ಉಪಯುಕ್ತರಾಗಿದ್ದೀರಿ ಎಂಬುದೇ ವ್ಯಕ್ತಿತ್ವದ ನಿಜವಾದ ಮಾನದಂಡವಾಗಬೇಕು ಎಂದು ತಿಳಿಸಿದರು.

ಕರಾವಳಿ ಸಂಸ್ಕೃತಿಯ ಭಾಗವಾದ ʼಕಂಬಳʼ ತುಳುನಾಡಿನ ಸೀಮೆ ದಾಟಿ ಹೋಗಬಾರದು: ಡಾ. ವಿಶ್ವ ಸಂತೋಷ ಭಾರತೀ ಸ್ವಾಮೀಜಿ

ʼಕಂಬಳʼ ತುಳುನಾಡು ದಾಟಿ ಹೋಗಬಾರದು: ವಿಶ್ವ ಸಂತೋಷ ಭಾರತೀ ಸ್ವಾಮೀಜಿ

ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ತುಳುವೆರೆ ಚಾವಡಿ ವತಿಯಿಂದ ಆಯೋಜಿಸಿದ್ದ 28ನೇ ವರ್ಷದ 'ಪರ್ಬದ ಲೇಸ್' ಕಾರ್ಯಕ್ರಮದಲ್ಲಿ ಡಾ. ವಿಶ್ವ ಸಂತೋಷ ಭಾರತೀ ಸ್ವಾಮೀಜಿ ಮಾತನಾಡಿದ್ದಾರೆ. ಕಂಬಳ ಅಂದ್ರೆ ಬರೀ ಕೋಣಗಳ ಓಟವಲ್ಲ. ತುಳುನಾಡಿನ ಇತಿಹಾಸ, ಪರಂಪರೆ ಹಾಗೂ ದೈವರಾಧನೆಯ ಹಿನ್ನೆಲೆಯಿಂದ ಕಂಬಳ ಪಾವಿತ್ರ್ಯತೆ ಪಡೆದುಕೊಂಡಿದೆ. ಹಾಗಾಗಿ ಕಂಬಳ ಪ್ರತಿಷ್ಠೆಯ ಅಖಾಡವಾಗಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

CT Ravi: ಮುಸ್ಲಿಂ ಸಮಾಜದ ಬಗ್ಗೆ ನಾನು ಎಂದೂ ಮಾತಾಡಿಲ್ಲ, ದುಷ್ಕೃತ್ಯದಲ್ಲಿ ತೊಡಗುವವರ ವಿರುದ್ಧವಷ್ಟೇ ಟೀಕಿಸಿದ್ದೇನೆ: ಎಫ್‌ಐಆರ್ ಬಗ್ಗೆ ಸಿ.ಟಿ. ರವಿ ಆಕ್ರೋಶ

ಮುಸ್ಲಿಂ ಸಮಾಜದ ಬಗ್ಗೆ ನಾನು ಎಂದೂ ಮಾತಾಡಿಲ್ಲ: ಸಿ.ಟಿ. ರವಿ

ತಮ್ಮ ವಿರುದ್ಧ ಪೊಲೀಸರು ಎಫ್‌ಐಆರ್ ಹಾಕಿರುವುದಕ್ಕೆ ಸುದ್ದಿಗೋಷ್ಠಿಯಲ್ಲಿ ಸಿ.ಟಿ.ರವಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವು ಜಿಹಾದಿಗಳು, ಭಯೋತ್ಪಾದಕರು ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಕ್ರಿಮಿನಲ್‌ಗಳ ವಿರುದ್ಧ ಮಾತನಾಡಿದ್ದೇನೆ. ಮುಸ್ಲಿಂ ಸಮಾಜದ ವಿರುದ್ಧ ಒಂದೇ ಒಂದು ಪದವೂ ಬಳಸಿಲ್ಲ ಎಂದು ಪುನರುಚ್ಚರಿಸಿದ್ದಾರೆ.

ಜೋಶಿ ಸಮರ್ಥವಾಗಿ ಶಿಕ್ಷಣ ಖಾತೆ ನಿಭಾಯಿಸಲಿದ್ದಾರೆ: ಡಾ.ರಾಧಾಮೋಹನ್ ದಾಸ್ ಅಗರ್ವಾಲ್

ಜೋಶಿ ಸಮರ್ಥವಾಗಿ ಶಿಕ್ಷಣ ಖಾತೆ ನಿಭಾಯಿಸಲಿದ್ದಾರೆ: ರಾಧಾಮೋಹನ್ ದಾಸ್

ಪ್ರಲ್ಹಾದ್‌ ಜೋಶಿ ಅವರು ಸಂಸದೀಯ ವ್ಯವಹಾರ, ಕಲ್ಲಿದ್ದಲು ಖಾತೆ ಸಚಿವ ಸೇರಿದಂತೆ ವಿವಿಧ ಖಾತೆಗಳನ್ನು ನಿಭಾಯಿಸಿದವರು. ಅವರು ಶಿಕ್ಷಣ ಖಾತೆಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ತಿಳಿಸಿದ್ದಾರೆ.

ಸದ್ಗುರು ಶ್ರೀ ಮಧುಸೂದನ ಸಾಯಿ ಜನ್ಮದಿನ ಸಂಭ್ರಮ; 4 ನೂತನ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗ ಆರಂಭ

ಮಧುಸೂದನ ಸಾಯಿ ಜನ್ಮದಿನ ಸಂಭ್ರಮ; 4 ವೈದ್ಯಕೀಯ ವಿಭಾಗ ಆರಂಭ

SMSIMSR Medical college: ಸದ್ಗುರು ಶ್ರೀ ಮಧುಸೂದನ ಸಾಯಿ ಅವರ 47ನೇ ಜನ್ಮದಿನದ ಅಂಗವಾಗಿ ಮುದ್ದೇನಹಳ್ಳಿಯ 'ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ'ದಲ್ಲಿ 4 ನೂತನ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಗಳನ್ನು ಉದ್ಘಾಟಿಸಲಾಗಿದೆ.

KPSC scam: ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ತಾತ್ಕಾಲಿಕ ತಡೆ; ಅಕ್ರಮ ತನಿಖೆಗೆ ಆಂತರಿಕ ವಿಚಾರಣಾ ಉಪಸಮಿತಿ ರಚಿಸಿದ ಕೆಪಿಎಸ್‌ಸಿ

ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ತನಿಖೆಗೆ KPSC ಉಪಸಮಿತಿ ರಚನೆ

KPSC Veterinary Officer Recruitment: ಕರ್ನಾಟಕ ಲೋಕಸೇವಾ ಆಯೋಗವು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಬದ್ಧವಾಗಿದ್ದು, ತನಿಖಾ ವರದಿಯ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಕೆ. ಜ್ಯೋತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

MLA S N Subbareddy: ಶಾಸಕ ಸುಬ್ಬಾರೆಡ್ಡಿ ವಿರುದ್ಧ ಸುಳ್ಳು ಆರೋಪ: ಸಂದೇಶ್ ವಿರುದ್ಧ ಎಫ್‌ಐಆರ್‌ಗೆ ಕಾಂಗ್ರೆಸ್ ಆಗ್ರಹ

ಜಮೀನು ಕಬಳಿಕೆ ಆರೋಪ ನಿರಾಧಾರ ಎಂದ ಮುಖಂಡರು

ಕೃಷ್ಣೇಗೌಡ ಮಾತನಾಡಿ, ಜು.25ರಂದು ಸಂದೇಶ್ ಹಾಗೂ ಅವರ ಬೆಂಬಲಿಗರು ಸೋಮಲಾಪುರ ಜಮೀನಿನ ಬಳಿ ತೆರಳಿ ಸ್ಥಳೀಯ ನಿವಾಸಿ ಗಂಗಾಧರಪ್ಪ ಅವರನ್ನು ಪ್ರಶ್ನಿಸಿದ್ದು, ಆ ವೇಳೆ ಶಾಸಕರಿಗೆ ಅಲ್ಲಿ ಯಾವುದೇ ಜಮೀನು ಇಲ್ಲ ಎಂದು ಗಂಗಾಧರಪ್ಪ ಸ್ಪಷ್ಟಪಡಿಸಿದ್ದಾರೆ. ಇದರಿಂದ ಆಕ್ರೋಶ ಗೊಂಡ ಸಂದೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದರು.

Chinthamani News: ಮುತ್ತುಕದಹಳ್ಳಿಯಲ್ಲಿ ಮಾರಮ್ಮ, ಚೌಡೇಶ್ವರಮ್ಮ, ಪಟಾಲಮ್ಮ ದೇವಿಯರ ವೈಭವದ ವಾರ್ಷಿಕೋತ್ಸವ

ಎರಡನೇ ವರ್ಷದ ಉತ್ಸವಕ್ಕೆ ನೂರಾರು ಭಕ್ತರ ಸಾಕ್ಷಿ

ಗ್ರಾಮದ ಯುವಕರು, ಹಿರಿಯರು, ಮಹಿಳೆಯರು ಹಾಗೂ ಮಕ್ಕಳು ಜಾತಿ, ಧರ್ಮ, ಪಕ್ಷ ಭೇದವಿಲ್ಲದೆ ಒಗ್ಗಟ್ಟಿನಿಂದ ಉತ್ಸವವನ್ನು ಆಯೋಜಿಸಿದ್ದು ವಿಶೇಷವಾಗಿತ್ತು. ಹಲವು ದಶಕಗಳ ಹಿಂದೆ ಸ್ಥಗಿತ ಗೊಂಡಿದ್ದ ಈ ಸಂಪ್ರದಾಯವನ್ನು ಕಳೆದ ವರ್ಷ ಪುನರಾರಂಭಿಸಲಾಗಿದ್ದು, ಎರಡನೇ ವರ್ಷದ ಉತ್ಸವವನ್ನು ಇನ್ನಷ್ಟು ವಿಜೃಂಭಣೆಯಿಂದ ಆಚರಿಸಲಾಗಿದೆ

Gubbi News: ಪ್ರಸ್ತುತ ದುಡಿದು ಹಂಚಿ ತಿನ್ನುವ ಗುಣ ಬೇಕಿದೆ : ಶ್ರೀ ಚಂದ್ರಶೇಖರ ಸ್ವಾಮೀಜಿ

ಪ್ರಸ್ತುತ ದುಡಿದು ಹಂಚಿ ತಿನ್ನುವ ಗುಣ ಬೇಕಿದೆ

ಮಕ್ಕಳಿಗೆ ಸನ್ಮಾನಿಸಿ ಗೌರವಿಸಿ ಪುರಸ್ಕಾರ ನೀಡುವ ಕೆಲಸ ಕಳೆದ 20 ವರ್ಷದಿಂದ ನಡೆಸಿರುವ ನೌಕರರ ಸಂಘ ಮೌಲ್ಯಾಧಾರಿತ ಅರಿವು ನೀಡುವ ವೇದಿಕೆ ಆಯೋಜಿಸುತ್ತಾರೆ. ಇಲ್ಲಿ ಸೇರುವ ಆಸ್ತಿಕ ಬಂಧುಗಳು ತಮ್ಮ ದಾನಧರ್ಮ ಎಂದಿಗೂ ನಿಲ್ಲಿಸದೆ ಹೆಚ್ಚಿಸಿ ನಮ್ಮ ಸಮುದಾಯ ಕಟ್ಟಬೇಕು. ಈ ಜೊತೆಗೆ ಕೋಟಿಗಟ್ಟಲೆ ಆಸ್ತಿ ಹೊಂದಿದ ನಮ್ಮ ಜನರಲ್ಲಿ ಸ್ವಾರ್ಥ ಬೆಳೆದು ಈಗ ವಾರಸುದಾರ ಇಲ್ಲದೇ ಹಾಗೆಯೇ ಆಸ್ತಿ ಬಿದ್ದಿರುವ ನಿದರ್ಶನ ನಮ್ಮ ತಾಲ್ಲೂಕಿನಲ್ಲಿದೆ

ಹಿರಿಯೂರಿನ 114 ಕೆರೆ ತುಂಬಿಸುವುದು ಸುಧಾಕರ್ ಕನಸು, ಯೋಜನೆಗೆ 244 ಕೋಟಿ ರೂ.: ಸಿಎಂ

ಸುಧಾಕರ್ ಕನಸಿನ ಯೋಜನೆಗೆ 244 ಕೋಟಿ ರೂ. ಅನುದಾನ: ಸಿಎಂ

ರೈತರ ಸಂಕಷ್ಟಗಳಿಗೆ ಸದಾ ಸ್ಪಂದಿಸುತ್ತಿದ್ದ ಸುಧಾಕರ್ ಅವರ ಬಹುದೊಡ್ಡ ಕನಸಾಗಿದ್ದ 114 ಕೆರೆಗಳಿಗೆ ನೀರುಣಿಸುವ ಯೋಜನೆಗೆ ಅನುಮೋದನೆ ನೀಡಬೇಕೆಂದು ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಒತ್ತಾಯಿಸಿದ್ದರು. ಆ ಯೋಜನೆ ಜಾರಿಗೊಳಿಸಲು ನಾವು ಮುಂದಾಗಿದ್ದೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Harapanahalli News: ಶಿಕ್ಷಕರು ರಾಷ್ಟ್ರದ ನಿರ್ಮಾಪಕರು ಇದ್ದಂತೆ : ಶ್ರೀ ವರಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳು

ಶಿಕ್ಷಕರು ರಾಷ್ಟ್ರದ ನಿರ್ಮಾಪಕರು ಇದ್ದಂತೆ

ಹರಪನಹಳ್ಳಿ ತೆಗ್ಗಿನ ಮಠದ ಟಿ.ಎಂ.ಎ.ಇ ಸಂಸ್ಥೆಯಲ್ಲಿ ಅತಿ ಹೆಚ್ಚು ಟಿ.ಸಿ.ಹೆಚ್.ಶಿಕ್ಷಣ ಪಡೆದು ಶಿಕ್ಷಕರಾಗಿ ವೃತ್ತಿಜೀವನ ನಡೆಸುತ್ತಿರುವವರು ಬಹಳ ಜನ ಶಿಕ್ಷಕರು ಇದ್ದಾರೆ. ಅವರನ್ನೂ ನೋಡಿದ್ದು ಬಹಳ ಸಂತೋಷವಾಗಿದೆ. ಸಮಾಜದ ಬದಲಾವಣೆಯ ತರುವ ಏಕೈಕ ವೃತ್ತಿ ಯಾವುದಾರೂ ಇದ್ದರೆ ಆದು ಶಿಕ್ಷಕ ವೃತ್ತಿ ಆ ವೃತ್ತಿಯನ್ನು ಗೌರವಾಯುತವಾಗಿ ನಡೆದುಕೊಳ್ಳುವುದು ಎಲ್ಲರ ಆದ್ಯಕರ್ತವ್ಯ

Pravasi Prapancha: ತಂಬುಳಿ ಮನೆ...ಅಜ್ಜಿಯ ಕೈರುಚಿ ನೆನಪಿಸುವ ಮನೆ; ಮಲೆನಾಡ ಖಾದ್ಯ ರಾಜಧಾನಿಯಲ್ಲಿ

ತಂಬುಳಿ ಮನೆ ಎಂಬ ಅಜ್ಜಿಯ ಕೈರುಚಿ ನೆನಪಿಸುವ ಮನೆ

Tambuli Mane: ಆ ಕಳೆದುಹೋಗುತ್ತಿರುವ 'ಮಲೆನಾಡಿನ ಅಪ್ಪಟ ರುಚಿ' ಮತ್ತು 'ಆರೋಗ್ಯಕರ ಆಹಾರ ಪದ್ಧತಿ'ಯನ್ನು ಮತ್ತೆ ಜೀವಂತವಾಗಿಸುತ್ತಿರುವ ಒಂದು ಅದ್ಭುತ ಜಾಗವೇ ʼತಂಬುಳಿ ಮನೆʼ. ಇದನ್ನು ರಾಜ್ಯವ್ಯಾಪಿ ಬಡಿಸಬೇಕು ಎಂದು ಕನಸು ಕಂಡವರು ಮಲೆನಾಡಿನವರೇ ಅದ ಕಾರ್ತಿಕ್‌ ಎಚ್‌. ಶ್ರೀಧರ್‌ ಹಾಗೂ ಅವರ ಸ್ನೇಹಿತರು.

AICC: ಸಂಘಟನೆ ಸೃಜನ್ ಅಭಿಯಾನಕ್ಕೆ ವೇಗ; ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಯುವ ನಾಯಕತ್ವ, ಸಾಮಾಜಿಕ ನ್ಯಾಯ ಮತ್ತು ಪಾರದರ್ಶಕತೆಗೆ ಆದ್ಯತೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜು.25ರಿಂದಲೇ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ಆಗಸ್ಟ್ 16ರೊಳಗೆ ವರದಿ ಸಲ್ಲಿಸಲಾಗುವುದು ಎಂದರು. ಈ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕ ಹಾಗೂ ಪ್ರಜಾತಾಂತ್ರಿಕ ವಾಗಿರಲೆಂಬ ಉದ್ದೇಶದಿಂದ ಎಐಸಿಸಿ ವಿಶೇಷ ವೀಕ್ಷಕರನ್ನು ನೇಮಕ ಮಾಡಿದ್ದು, ಅವರು ಸ್ಥಳೀಯ ನಾಯಕರು, ಜನಪ್ರತಿನಿಧಿಗಳು, ಬ್ಲಾಕ್ ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪಕ್ಷದ ಹಿತೈಷಿಗಳ ಅಭಿಪ್ರಾಯ ಸಂಗ್ರಹಿಸಿ ಸಮಗ್ರ ವರದಿ ಸಿದ್ಧಪಡಿಸಲಿದ್ದಾರೆ

Chikkaballapur News: ಜೀವ ಉಳಿಸುವ ಮಹತ್ಕಾರ್ಯಕ್ಕೆ ಕೈಜೋಡಿಸಿದ 4237 ರಕ್ತದಾನಿಗಳಿಗೆ ಕೋಟಿ ನಮನ: ಕೆ.ವಿ. ನವೀನ್ ಕಿರಣ್

ಜೀವ ಉಳಿಸುವ ಮಹತ್ಕಾರ್ಯಕ್ಕೆ ಕೈಜೋಡಿಸಿದ 4237 ರಕ್ತದಾನಿಗಳಿಗೆ ಕೋಟಿ ನಮನ

ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಸ್ವಯಂಪ್ರೇರಿತ ರಕ್ತದಾನದ ಪಾತ್ರ ಅತ್ಯಂತ ಮಹತ್ವ ದ್ದಾಗಿದೆ. ಹಾಲು, ರೇಷ್ಮೆ ಮತ್ತು ಹೂವಿನ ಉತ್ಪಾದನೆಯಲ್ಲಿ ಹೆಸರು ಮಾಡಿರುವ ಚಿಕ್ಕಬಳ್ಳಾಪುರ ಜಿಲ್ಲೆ, ಇದೀಗ ರಕ್ತದಾನದ ಕ್ಷೇತ್ರದಲ್ಲಿಯೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಜಿಲ್ಲೆಯ ಪ್ರತಿಯೊಬ್ಬ ನಾಗರಿಕನಿಗೂ ಹೆಮ್ಮೆಯ ಸಂಗತಿಯಾಗಿದೆ

ಬಿಎಂಟಿಸಿ ಬಸ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಕಾಮುಕನಿಗೆ ಕಪಾಳಮೋಕ್ಷ ಮಾಡಿದ ಚಾಲಕ; ವಿಡಿಯೊ ವೈರಲ್‌

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕನಿಗೆ ಪಾಠ ಕಲಿಸಿದ ಬಸ್‌ ಚಾಲಕ

Viral News: ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಬಸ್‌ನಲ್ಲಿ ಮಹಿಳೆ ಜತೆ ಕಾಮುಕನೊಬ್ಬ ಅಸಭ್ಯ ವರ್ತನೆ ತೋರಿದ್ದಾನೆ‌. ಬಸ್ ಚಾಲಕನಿಗೆ ಈ ವಿಚಾರ ತಿಳಿಯುತ್ತಿದ್ದಂತೆ ಆತನಿಗೆ ಕಪಾಳಮೋಕ್ಷ ಮಾಡಿದ್ದು ನೆಟ್ಟಿಗರ ಗಮನ ಸೆಳೆದಿದೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ; ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿ!

ಆನೇಕಲ್‌ನಲ್ಲಿ ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿ

ಆನೇಕಲ್ ತಾಲೂಕಿನ ಹಳೇ ಚಂದಾಪುರದಲ್ಲಿ ಭಾನುವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಸಮೀಪ ಬ್ಲೂ ಬಡ್ ಲಾಜಿಸ್ಟಿಕ್ ಆವರಣದಲ್ಲಿ ನಿಲ್ಲಿಸಿದ್ದ ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಹಾವೇರಿಯಲ್ಲಿ ಸಾಲ ವಸೂಲಿ ಹೆಸರಲ್ಲಿ ಬಡಜನರಿಗೆ ಕಿರುಕುಳ; ಫೈನಾನ್ಸ್‌ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಸಾಲಗಾರರಿಗೆ ಕಿರುಕುಳ; ಫೈನಾನ್ಸ್‌ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

Haveri News: ಖಾಸಗಿ ಫೈನಾನ್ಸ್‌ ಸಂಸ್ಥೆಗಳ ಸಾಲ ವಸೂಲಾತಿ ವಿಧಾನಗಳ ಕುರಿತು ಹಾವೇರಿ ಜಿಲ್ಲಾಡಳಿತ ಸಮಗ್ರ ಪರಿಶೀಲನೆ ನಡೆಸಬೇಕು. ಜಿಲ್ಲೆಯಲ್ಲಿರುವ ಹಣಕಾಸು ಸಂಸ್ಥೆಗಳು ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Bagalkot Car Blast: ಜಮಖಂಡಿಯಲ್ಲಿ ಬಾರ್‌ ಮುಂದೆ ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟ, ಛಿದ್ರಛಿದ್ರಗೊಂಡ ವಾಹನ!

ಜಮಖಂಡಿಯಲ್ಲಿ ಬಾರ್‌ ಮುಂದೆ ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟ!

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಕಾರು ಸ್ಫೋಟಗೊಂಡಿದೆ. ಘಟನೆಯ ವೇಳೆ ವೈನ್ ಶಾಪ್ ಮಾಲೀಕ ಅಂಗಡಿ ಮುಚ್ಚುತ್ತಿದ್ದರು. ಇದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಫೋಟದ ರಭಸಕ್ಕೆ ಸುತ್ತಮುತ್ತ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಕಾರು ಸ್ಫೋಟದ ದೃಶ್ಯ ಸಿಸಿಟಿವಿಯಲ್ಲಿಯಲ್ಲಿ ಸೆರೆಯಾಗಿದೆ.

Chikkaballapur News: ದೊಡ್ಡ ಮನೆಯ ನಂದಾದೀಪ ಚೆನ್ನಮ್ಮ, ಅವರ ಆದರ್ಶಗಳು ಜೆಡಿಎಸ್‌ಗೆ ದಾರಿದೀಪ: ಮುಕ್ತ ಮುನಿಯಪ್ಪ

ದೊಡ್ಡ ಮನೆಯ ನಂದಾದೀಪ ಚೆನ್ನಮ್ಮ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ(Former Prime Minister H D Devegowda) ಅವರು ಸಾರ್ವಜನಿಕ ಬದುಕಿನಲ್ಲಿ ಎಷ್ಟೇ ಎತ್ತರಕ್ಕೆ ಬೆಳೆದಿದ್ದರೂ, ಅವರ ಹಿಂದಿನ ಶಕ್ತಿಯಾಗಿ ಚೆನ್ನಮ್ಮ ಅವರು ಮೌನವಾಗಿ ನಿಂತಿದ್ದರು. ಯಾವುದೇ ಅಧಿಕಾರ ಅಥವಾ ಪ್ರಚಾರದ ಆಸೆ ಇಲ್ಲದೆ ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸಿ, ಗೌಡರ ಕುಟುಂಬವನ್ನು ಒಗ್ಗಟ್ಟಿನಿಂದ ಮುನ್ನಡೆಸಿದ ಅಪರೂಪದ ವ್ಯಕ್ತಿತ್ವ ಅವರದು" ಎಂದು ಹೇಳಿದರು.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

Siddaramaiah: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ‌.ಆರ್.ಪೇಟೆಯಲ್ಲಿ‌ ನಡೆದಿದ್ದ K.R.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಅವರು ಘೋಷಿಸಿದರು.

Chikkaballapur News: ಗಲಾಟೆ ಗದ್ದಲ ನಡುವೆ ಕೈಕೈ ಮಿಲಾಯಿಸಿದ ಕಾರ್ಯಕರ್ತರು; ಪರಿಸ್ಥಿತಿ ನಿಯಂತ್ರಿಸಲು ಹಿರಿಯ ನಾಯಕರ ಹರಸಾಹಸ ಪೊಲೀಸರ ಮಧ್ಯ ಪ್ರವೇಶ

ಎಐಸಿಸಿ ವೀಕ್ಷಕರ ಎದುರೇ ಕಾಂಗ್ರೆಸ್ ಕಿತ್ತಾಟ ಬಹಿರಂಗ

ನಗರದ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಾ. ಎಂ.ಸಿ.ಸುಧಾಕರ್(Dr M C Sudhakar) ಹಾಗೂ ಶಿಡ್ಲಘಟ್ಟದ ಮುಖಂಡ ರಾಜೀವ್ ಗೌಡ ಅವರ ಬೆಂಬಲಿಗರ ನಡುವೆ ಪಕ್ಷದ ಸಂಘಟನೆ ಹಾಗೂ ಕ್ಷೇತ್ರದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರಾರಂಭ ವಾದ ಮಾತಿನ ಚಕಮಕಿ ಕೊನೆಗೆ ತಳ್ಳಾಟ ನೂಕಾಟದ ಜೊತೆಗೆ ಕೈ ಕೈ ಮಿಲಾಯಿಸುವ ಹಂತ ಮುಟ್ಟಿರುವುದು ವಿಪರ್ಯಾಸ.

MLA S N Subbareddy: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ವಿರುದ್ಧ ಸುಳ್ಳು ಆರೋಪ: ಕೋಲಾರದ ಸಂದೇಶ್ ವಿರುದ್ಧ ದೂರು

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ವಿರುದ್ಧ ಸುಳ್ಳು ಆರೋಪ

ಗುಡಿಬಂಡೆ ಹಾಗೂ ಬಾಗೇಪಲ್ಲಿ ತಾಲೂಕಿನ ಜನತೆ ಯಾವುದೇ ಜಾತಿ ಬೇಧವಿಲ್ಲದೆ ಜೀವನ ಸಾಗಿಸು ತ್ತಿದ್ದೇವೆ. ಆದರೆ ಬೇರೆ ಕಡೆಯಿಂದ ಬಂದ ಈ ವ್ಯಕ್ತಿ ನಮ್ಮ ಮದ್ಯೆ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಅವರ ಈ ನಡೆಯನ್ನು ಬದಲಿಸಬೇಕು. ಇಲ್ಲವಾದಲ್ಲಿ ಇನ್ನೂ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

Hospet News: ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಮಾಮ್ ನಿಯಾಜಿ ನೇಮಿಸಲು ಮನವಿ

ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಿಯಾಜಿ ನೇಮಿಸಲು ಮನವಿ

ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ‌ ಆಗಮಿಸಿದ್ದ ತೆಲಂಗಾಣ ಸರ್ಕಾರದ ಸಲಹೆಗಾರರು ( ಪ್ರೋಟಾಕಾಲಾ & ಪಬ್ಲಿಕ್ ರಿಲೇಷನ್ ) ಹಾಗೂ ಎಐಸಿಸಿ ವೀಕ್ಷಕರಾದ ಹರಕಾರ್ ವೇಣುಗೋಪಾಲ್ ರಾವ್ ವೀಕ್ಷಕರಿಗೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ ಅವರು ತಮ್ಮನ್ನು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡುವಂತೆ ಮನವಿ ಸಲ್ಲಿಸಿದರು.

ಸಿಎಂಆರ್ ವಿಶ್ವವಿದ್ಯಾಲಯದಲ್ಲಿ 'ಸಿಇಒ ಕಾನ್‌ಕ್ಲೇವ್ 2026'; ಭವಿಷ್ಯದ ಉದ್ಯೋಗ, ಕೌಶಲ್ಯಗಳು ಮತ್ತು ತಂತ್ರಜ್ಞಾನ ಕುರಿತು ವಿಚಾರಗೋಷ್ಠಿ

ಸಿಎಂಆರ್ ವಿಶ್ವವಿದ್ಯಾಲಯದಲ್ಲಿ 'ಸಿಇಒ ಕಾನ್‌ಕ್ಲೇವ್ 2026'

​ಗೋಷ್ಠಿಯಲ್ಲಿ ಮಾತನಾಡಿದ ಉದ್ಯಮ ತಜ್ಞರು, "ಮುಂದಿನ ದಿನಗಳಲ್ಲಿ ಉದ್ಯೋಗಕ್ಷೇತ್ರದಲ್ಲಿ ಹೊಂದಾಣಿಕೆಯ ಗುಣ, ವಿವಿಧ ಕ್ಷೇತ್ರಗಳ ಜ್ಞಾನ, ಸಂವಹನ ಕೌಶಲ್ಯ ಮತ್ತು ಕೃತಕ ಬುದ್ಧಿಮತ್ತೆ 'ಎಐ' ಸಾಕ್ಷರತೆ ಅತ್ಯಂತ ನಿರ್ಣಾಯಕವಾಗಲಿವೆ. ಎಐ ಮಾನವನ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಯಾದರೂ, ವಿಮರ್ಶಾತ್ಮಕ ಚಿಂತನೆ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ವಿಷಯಾಧಾರಿತ ಪರಿಣತಿಯ ಸ್ಥಾನವನ್ನು ಅದು ಎಂದಿಗೂ ತಲುಪಲು ಸಾಧ್ಯವಿಲ್ಲ" ಎಂದು ಅಭಿಪ್ರಾಯಪಟ್ಟರು.

Loading...