ಎಸ್.ಎಲ್. ಭೈರಪ್ಪ ಆಸ್ತಿ ದಾನ ಮಾಡಿದ್ದೇಕೆ?, ಆಸ್ತಿ ದಾನ ಮಾಡಿದ್ದೇಕೆ?
ಡಾ. ಎಸ್.ಎಲ್. ಭೈರಪ್ಪ ಅವರ ʼಧರ್ಮಶ್ರೀʼ ಕಾದಂಬರಿಗೆ 65 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಎಸ್.ಎಲ್.ಭೈರಪ್ಪ ಸಾಹಿತ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರು ಮಾತನಾಡಿದ್ದಾರೆ. ಭೈರಪ್ಪ ಅವರ ನಿಧನದ ನಂತರ ಅವರ ಆಸ್ತಿ, ಟ್ರಸ್ಟ್ ಕುರಿತು ಸಾರ್ವಜನಿಕ ವಲಯದಲ್ಲಿ ಮೂಡಿದ ಅನೇಕ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದಾರೆ.