ವಿಶೇಷ ಚೇತನರ ಆರೋಗ್ಯ ಸ್ಥಿತಿಗತಿಗಳ ಸಮೀಕ್ಷಾ ವರದಿ ಬಿಡುಗಡೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಈಗೀಗ ವಿಕಲಚೇತನರಿಗೂ ಸಿಗಬೇಕಾದ ಎಲ್ಲಾ ಸವಲತ್ತುಗಳು ಸಿಗುತ್ತಿದೆ. ಆದರೆ, ಅವರಿಗಾಗಿಯೇ ಸರ್ಕಾರ ನೀಡುತ್ತಿರುವ ಸೌಲಭ್ಯಗಳು ಅವರಿಗೆ ತಲುಪುತ್ತಿವೆಯೇ ಎಂಬುದರ ಬಗ್ಗೆಯೂ ಗಮನಹರಿಸಬೇಕು ಎಂದರು. ಇನ್ನು, ವಿಕಲಚೇತನರೊಂದಿಗೆ ಮಾತನಾಡುವಾಗ ಪ್ರತಿಯೊಬ್ಬರು ಒಂದಷ್ಟು ಸೂಕ್ಷ್ಮತೆಯ ಮನೋಭಾವ ಹೊಂದಿರಬೇಕು, ಆಗ ಮಾತ್ರ ಅವರ ಭಾವನೆ ಗಳಿಗೆ ದಕ್ಕೆಯಾಗದಂತೆ ಸಂವಹನ ನಡೆಸಲು ಸಾಧ್ಯ