ದುರಹಂಕಾರಿ ಅಂದ್ರೆ ಕೇರ್ ಮಾಡಲ್ಲ, ನಾನು ಸ್ವಾಭಿಮಾನಿ: ಸಿಎಂ ಸಿದ್ದರಾಮಯ್ಯ
CM Siddaramaiah: ಮೇಲ್ಜಾತಿಯ ಬಡವ ಬಂದರೆ ಗೌರವ ಕೊಡುತ್ತೇವೆ. ಕೆಲವರ್ಗದ ಶ್ರೀಮಂತ ಬಂದರೆ ಅವರನ್ನು ಕೀಳಾಗಿ ಕಾಣುತ್ತೇವೆ. ಸ್ವಾಭಿಮಾನಿಗಳಾಗಿ ಬದುಕುವುದು ದುರಹಂಕಾರ ಅಲ್ಲ. ನನ್ನ ನೋಡಿದರೆ ದುರಹಂಕಾರಿ ಅಂತಾರೆ. ನಾನು ಸ್ವಾಭಿಮಾನಿ. ದುರಹಂಕಾರಿ ಅಂತ ಯಾರೇ ಕರೆದರೂ ನಾನು ಅದಕ್ಕೆ ಸೊಪ್ಪು ಹಾಕಲ್ಲ ಎಂದರು.