ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್
Kollur Mookambika Temple: ತಮಿಳುನಾಡು ಸಿಎಂ ವಿಜಯ್ ಅವರ ಆಗಮನ ಹಿನ್ನೆಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇಗುಲದ ಸುತ್ತಮುತ್ತ ಹಾಗೂ ಅವರು ತೆರಳು ಮಾರ್ಗದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ದೇವಿಯ ದರ್ಶನದ ಬಳಿಕ ಅವರು ಚೆನ್ನೈಗೆ ನಿರ್ಗಮಿಸಿದರು.