3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬೆಸ್ಕಾಂ ಎಂಜಿನಿಯರ್ ಅರೆಸ್ಟ್
Lokayukta Raid: ವಿದ್ಯುತ್ ಮೀಟರ್ ಸಂಪರ್ಕ ಮರುಚಾಲನೆ ಮತ್ತು ನೂತನ ಸಂಪರ್ಕ ನೀಡಲು 3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬೆಂಗಳೂರಿನ ಇಂದಿರಾನಗರದ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.