ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
IPL 2025: ಐಪಿಎಲ್‌ ಅಭಿಮಾನಿಗಳಿಗೆ ಬಿಎಂಟಿಸಿಯಿಂದ ವಿಶೇಷ ಬಸ್‌ ಸೌಲಭ್ಯ

ಐಪಿಎಲ್‌ ಅಭಿಮಾನಿಗಳಿಗೆ ಬಿಎಂಟಿಸಿಯಿಂದ ವಿಶೇಷ ಬಸ್‌ ಸೌಲಭ್ಯ

ವೈಟ್‌ಫೀಲ್ಡ್‌(ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆಸಂಸ್ಥೆ ಮತ್ತು ಮಾದಾವರ ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೊ ರೈಲು ಸೇವೆಯನ್ನು ರಾತ್ರಿ 12.30ರವರೆಗೆ ವಿಸ್ತರಿಸಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಂದ ಕೊನೆಯ ರೈಲು ಮಧ್ಯರಾತ್ರಿ 1.15 ಕ್ಕೆ ಹೊರಡಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

Self Harming: ಸಿಗದ ರಜೆ, ನೊಂದ ಕೆಎಸ್‌ಆರ್‌ಟಿಸಿ ಚಾಲಕ ಬಸ್‌ನಲ್ಲೇ ಆತ್ಮಹತ್ಯೆ

ಸಿಗದ ರಜೆ, ನೊಂದ ಕೆಎಸ್‌ಆರ್‌ಟಿಸಿ ಚಾಲಕ ಬಸ್‌ನಲ್ಲೇ ಆತ್ಮಹತ್ಯೆ

ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ ಕೊಡುವಂತೆ ಡಿಪೊ‌ ಮ್ಯಾನೇಜರ್ ಬಳಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ರಜೆ ಕೊಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.

Lokayukta Raid: ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್‌ಸ್ಪಕ್ಟರ್‌ ಲೋಕಾಯುಕ್ತ ದಾಳಿಗೆ ಹೆದರಿ ಪರಾರಿ

ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್‌ಸ್ಪಕ್ಟರ್‌ ಲೋಕಾಯುಕ್ತ ದಾಳಿಗೆ ಪರಾರಿ

ಸಿವಿಲ್ ಕಂಟ್ರ್ಯಾಕ್ಟರ್ ಚನ್ನೇಗೌಡ ಪತ್ನಿ ಅನುಷಾ ಎಂಬವರಿಗೆ ಅನ್ನಪೂರ್ಣೇಶ್ವರಿ ನಗರ ಠಾಣೆ ಪಿಐ​ ಕುಮಾರ್​ನಿಂದ ಕಿರುಕುಳ ಆರೋಪ ಕೇಳಿಬಂದಿದೆ. ಸುಳ್ಳು ಕೇಸ್ ದಾಖಲಿಸಿ ಚನ್ನೇಗೌಡಗೆ ಸೇರಿದ 4 ಕೋಟಿ ರೂ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹಾಕಿದ್ದು, ಕಡಿಮೆ ಮೊತ್ತಕ್ಕೆ ನೋಂದಣಿ ಮಾಡಿಕೊಡುವಂತೆ ಪಿಐ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಮಾಡಲಾಗಿದೆ.

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಹೀಗಿದೆ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today: ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 85ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ತಲಾ 93 ರೂ. ಏರಿಕೆ ಆಗಿತ್ತು. ಇಂದು ಯಥಾಸ್ಥಿತಿ ಕಂಡುಬಂದಿದ್ದು, ಚಿನ್ನದ ದರ 8,510 ರೂ. ಮತ್ತು 9,284 ರೂ. ಇದೆ.

Chikkaballapur News: ಜಾಮಿಯಾ ಮಸೀದಿಯಿಂದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ

ಜಾಮಿಯಾ ಮಸೀದಿಯಿಂದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ

ಬಾಗೇಪಲ್ಲಿ ವೃತ್ತದ ಬಳಿ ಇರುವ ಈದ್ಗಾ ಮೈದಾನದಲ್ಲಿ ನಮಾಜ್ ಮುಕ್ತಾಯವಾದ ನಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಜಾ ಇಮಾಮ್ ಖಾಸಿಂ, ಡಿವೈಎಸ್ಪಿ ಮುರಳೀಧರ್, ಸರ್ಕಲ್ ಇನ್ಸ್‌ ಪೆಕ್ಟರ್ ವೆಂಕಟರವಣಪ್ಪ, ವಿ.ಜಿ.ಕುಮಾರ್, ಶಿವರಾಜ್ ಅವರನ್ನು ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.

ಡಾ.ಸಿ.ಕೆ.ಮೌಲ ಷರೀಫ್ ಫೌಂಡೇಷನ್ ವತಿಯಿಂದ ಮಹಿಳೆಯರಿಗೆ ಮತ್ತು ಪುರುಷರಿಗೆ ಬಟ್ಟೆ ವಿತರಣಾ ಕಾರ್ಯಕ್ರಮ

ಬಡವರಿಗೆ, ಅಸಹಾಯಕರಿಗೆ ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ

ದೇವರು ನಮಗೆ ಸಂಪತ್ತನ್ನು ಕೊಟ್ಟಾಗ ಬಡವರಿಗೆ, ಅಸಹಾಯಕರಿಗೆ ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು. ದೇವರು ಎಲ್ಲರಿಗೂ ಶ್ರೀಮಂತಿಕೆಯನ್ಬು ಕೊಟ್ಟಿರುವುದಿಲ್ಲ, ಶ್ರೀಮಂತರಾದವರು ಎಲ್ಲರೂ ಸಹಾಯ ಮಾಡುವ ಗುಣ ಹೊಂದಿರುವುದಿಲ್ಲ. ನಾವು ಎಷ್ಟೇ ಸಂಪಾದಿಸಿದರೂ ಸಹ ಬಡವ ರಿಗೆ, ಅಸಹಾಯ ಕರಿಗೆ ಸಹಾಯ ಮಾಡಬೇಕು. ಅದುವೇ ಮಾನವೀಯ ಧರ್ಮ ಎಂದರು.

ಯುಗಾದಿ ಎಂಬುದು ಸಂಸ್ಕೃತದ ಪದ, ಯುಗಾದಿ ಎಂದರೆ ಹೊಸ ಯುಗ ಆರಂಭ

ಶ್ರೀಕೋದಂಡರಾಮಸ್ವಾಮಿ ದೇವಾಲಯದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮ

ಬಾಗೇಪಲ್ಲಿ ಪಟ್ಟಣದಲ್ಲಿರುವ ಶ್ರೀ ಕೋದಂಡರಾಮಸ್ವಾಮಿ ದೇವಾಲಯದಲ್ಲಿ ಏ.2 ರಿಂದ 6ನೇ ತಾರೀಖುವರೆಗೆ ಶ್ರೀರಾಮನವಮಿ ಹಬ್ಬದ ಪ್ರಯುಕ್ತ ಐದು ದಿನಗಳ ಶ್ರೀರಾಮನಾಮ ಕೋಟಿ ಜಪಯಜ್ಞ ಕಾರ್ಯಕ್ರಮ ಹಾಗೂ ಏ 6 ರಂದು ಶ್ರೀ ಸೀತರಾಮ ಕಲ್ಯಾಣೋತ್ಸವ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನೇರವೇರಿಸಲಾಗುತ್ತದೆ

Girl death: ಜ್ಯೂಸ್‌ ಎಂದು ಭಾವಿಸಿ ಕಳೆನಾಶಕ ಸೇವಿಸಿ ಬಾಲಕಿ ಸಾವು, ಪೋಷಕರ ನಿರ್ಲಕ್ಷ್ಯದಿಂದ ಅನಾಹುತ

ಜ್ಯೂಸ್‌ ಎಂದು ಭಾವಿಸಿ ಕಳೆನಾಶಕ ಸೇವಿಸಿ ಬಾಲಕಿ ಸಾವು

ಆರೋಗ್ಯ ಕಾಪಾಡಿಕೊಳ್ಳಲು ನಿಧಿ ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಈ ನಡುವೆ ಕುಟುಂಬಸ್ಥರು ಅಲೋವೆರಾ ಜ್ಯೂಸ್ ಖಾಲಿಯಾದ ಡಬ್ಬದಲ್ಲಿ ಕಳೆನಾಶಕ ಔಷಧ ತುಂಬಿಟ್ಟಿದ್ದರು. ಮಾರ್ಚ್ 4ರಂದು ಜ್ಯೂಸ್ ಎಂದು ಭಾವಿಸಿ ನಿಧಿ ಹರ್ಬಿಸೈಡ್ ಔಷಧ ಕುಡಿದಿದ್ದಾಳೆ.

ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಉಪ ನಿರ್ದೇಶಕರ ಕಚೇರಿಗೆ ಇದ್ದಕ್ಕಿದ್ದಂತೆ ಬೆಂಕಿ

ಸರಕಾರಿ ಕಚೇರಿ ಬೆಂಕಿಗಾಹುತಿ: ಕಂಪ್ಯೂಟರ್ ಕಡತ ಪೀಠೋಪಕರಣಗಳು ನಾಶ

ಕಚೇರಿಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಹತ್ತಿಕೊಂಡ ಪರಿಣಾಮ ಬೆಂಕಿ ಇಡೀ ಕಚೇರಿಗೆ ವ್ಯಾಪಿಸಿ ಕಚೇರಿಯ ಎಲ್ಲಾ ಕಡತಗಳು, ಪೀಠೋಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಮಹತ್ತರ ವಾದ ದಾಖಲೆಗಳು ಸುಟ್ಟುಕರಕಲಾಗಿಸಿದೆ. ಬೆಳಿಗ್ಗೆ ಕಚೇರಿಯ ಒಳಗೆ ಹೊಗೆ ಬರುತ್ತಿದ್ದುದನ್ನು ಕಂಡ ಸ್ಥಳೀಯರು ನೋಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ, ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಜಿಲ್ಲೆಯಲ್ಲಿಲ್ಲ ವಾಣಿಜ್ಯ ಬೆಳೆಗಳ ಕಾಪಾಡುವ ಸರಕಾರಿ ಶೈತ್ಯಾಗಾರ

ಬೆಲೆಯಿಳಿಕೆಯಿಂದ ಪಾರಾಗಲು ರೈತರ ಪರದಾಟ

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಆಲೂಗಡ್ಡೆಯನ್ನು ರೈತರು ಸುಮಾರು ೪ ಸಾವಿರ ಹೆಕ್ಟೇರ್‌ ನಲ್ಲಿ ಬೆಳೆಯಲಾಗಿದೆ.ಜಿಲ್ಲೆಯಲ್ಲಿ ಬೆಳೆಯುವ ಗುಣಮಟ್ಟದ ಆಲೂಗಡ್ಡೆಗೆ ಬೆಂಗಳೂರು ಸೇರಿದಂತೆ ಆಂಧ್ರ, ಮಹಾರಾಷ್ಟ್ರ ,ದೆಹಲಿ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ಭಾರೀ ಬೇಡಿಕೆಯಿದೆ. ಆದರೆ ಈ ಬಾರಿ ಎಲ್ಲೆಡೆ ಉತ್ತಮ ಬೆಳೆಯಾಗಿರುವ ಕಾರಣ ರಾಜ್ಯದ ಆಲೂಗಡ್ಡೆಗೆ ಬೇಡಿಕೆ ಇಲ್ಲವಾಗಿರುವುದು ರೈತರು ಕಂಗಾಲಾಗುವಂತೆ ಮಾಡಿದೆ.

Actor Darshan: ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ವಿಚಾರಣೆ

ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ವಿಚಾರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿದಂತೆ ಏಳು ಜನ ಆರೋಪಿಗಳಿಗೆ ಹೈಕೋರ್ಟ್‌ (High court) ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಪೊಲೀಸರು ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದ್ದು, ಈ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕಿದೆ.

BBMP Parking tax: ಬೆಂಗಳೂರಿಗರೇ ಇನ್ನೊಂದು ಬೆಲೆ ಏರಿಕೆಗೆ ಸಿದ್ಧರಾಗಿ! ಪಾರ್ಕಿಂಗ್‌ ಇನ್ನು ದುಬಾರಿ

ಬೆಂಗಳೂರಿಗರಿಗೆ ಸದ್ಯದಲ್ಲೇ ಇನ್ನೊಂದು ಶಾಕ್‌, ಪಾರ್ಕಿಂಗ್‌ ಇನ್ನು ದುಬಾರಿ

ಅಧಿಸೂಚನೆಯ ಪ್ರಕಾರ, ವಸತಿ ಉದ್ದೇಶದ ಕನಿಷ್ಠ 150 ಚದರ ಅಡಿ ಪಾರ್ಕಿಂಗ್ ಸ್ಥಳಕ್ಕೆ ವಾರ್ಷಿಕ 600 ರೂಪಾಯಿ ಪಾರ್ಕಿಂಗ್ ತೆರಿಗೆ(ಆರಂಭಿಕ ದರ) (ಚದರ ಅಡಿಗೆ 2 ರೂ.) ವಿಧಿಸಲು ನಿರ್ಧರಿಸಲಾಗಿದೆ. ವಾಣಿಜ್ಯ ಅಥವಾ ವಸತಿಯೇತರ ಉದ್ದೇಶದ ಕನಿಷ್ಠ 150 ಚದರ ಅಡಿ ಪಾರ್ಕಿಂಗ್ ಸ್ಥಳಕ್ಕೆ ವಾರ್ಷಿಕ 1,125 ರೂ. ಪಾರ್ಕಿಂಗ್ ತೆರಿಗೆ(ಆರಂಭಿಕ ದರ) (ಚದರ ಅಡಿಗೆ 3 ರೂ.) ಸಂಗ್ರಹಿಸಲು ಬಿಬಿಎಂಪಿ ಮುಂದಾಗಿದೆ.

Star Summer Fashion Interview: ಬೇಸಿಗೆಯಲ್ಲಿ ನಟಿ ಸುಕೃತಾ ವಾಗ್ಲೆಯ ಕಾಟನ್‌ ಸೀರೆ ಲವ್‌

ಬೇಸಿಗೆಯಲ್ಲಿ ನಟಿ ಸುಕೃತಾ ವಾಗ್ಲೆಯ ಕಾಟನ್‌ ಸೀರೆ ಲವ್‌

Star Summer Fashion Interview: ಸಮ್ಮರ್‌ನಲ್ಲಿ ಸೀರೆಯಲ್ಲಿ ಕೂಲಾಗಿ ಫ್ಯಾಷೆನಬಲ್‌ ಆಗಿ ಕಾಣಿಸಿಕೊಂಡಿರುವ ನಟಿ ಸುಕೃತಾ ವಾಗ್ಲೆ ವಿಶ್ವವಾಣಿ ನ್ಯೂಸ್‌ನ ಸಮ್ಮರ್‌ ಸೆಲೆಬ್ರೆಟಿ ಫ್ಯಾಷನ್‌ ಕಾಲಂಗಾಗಿ ಮಾತನಾಡಿದ್ದಾರೆ. ಅವರ ಈ ಸೀಸನ್‌ ಫ್ಯಾಷನ್‌ ಹಾಗೂ ಸ್ಟೈಲ್‌ ಸ್ಟೇಟ್‌ಮೆಂಟ್‌ ಬಗ್ಗೆ ತಿಳಿಸಿದ್ದಾರೆ. ಅಲ್ಲದೇ, ತಮ್ಮ ಫಾಲೋವರ್ಸ್‌ಗೆ ಒಂದಿಷ್ಟು ಟಿಪ್ಸ್‌ ಕೂಡ ನೀಡಿದ್ದಾರೆ.

Karnataka CM Office: ಸಿಎಂ ಸಚಿವಾಲಯ ಕರ್ತವ್ಯದಿಂದ 30 ಸಿಬ್ಬಂದಿ ವಜಾ

ಸಿಎಂ ಸಚಿವಾಲಯ ಕರ್ತವ್ಯದಿಂದ 30 ಸಿಬ್ಬಂದಿ ವಜಾ

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಗೆ ನಿನ್ನೆ ಮಧ್ಯಾಹ್ನದಿಂದಲೇ ಕೆಲಸಕ್ಕೆ ಬಾರದಂತೆ ಸೂಚಿಸಲಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೆಳಗಾವಿ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಸಿಬ್ಬಂದಿ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.

Mass Murder Case: ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ರತ್ನಾಕರ ಮನೆಯ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದುರ್ಘಟನೆಯ ಹಿಂದಿರುವ ಕಾರಣಗಳನ್ನು ಪೊಲೀಸರು ಶೋಧಿಸುತ್ತಿದ್ದಾರೆ.

Summer Fashion: ಸಮ್ಮರ್‌ ಬನ್‌ ಹೇರ್‌ಸ್ಟೈಲ್‌ ಸಿಂಗಾರಕ್ಕೆ ಜತೆಯಾದ ಜ್ಯುವೆಲರಿಗಳಿವು

ಸಮ್ಮರ್‌ ಬನ್‌ ಹೇರ್‌ಸ್ಟೈಲ್‌ ಸಿಂಗಾರಕ್ಕೆ ಜತೆಯಾದ ಜ್ಯುವೆಲರಿಗಳಿವು

Summer Fashion: ಸಮ್ಮರ್‌ ಸೀಸನ್‌ನಲ್ಲಿ ಸೆಕೆಯಾಗದ ಬನ್‌ ಹೇರ್‌ಸ್ಟೈಲ್‌ ಟ್ರೆಂಡಿಯಾಗಿದ್ದು, ಇವನ್ನು ಸಿಂಗರಿಸುವ ನಾನಾ ಬಗೆಯ ಹೇರ್‌ ಆಕ್ಸೆಸರೀಸ್‌ಗಳು ಹಾಗೂ ಜ್ಯುವೆಲರಿಗಳು ಮಾರುಕಟ್ಟೆಯಲ್ಲಿ ಆಗಮಿಸಿವೆ, ಮಾನಿನಿಯರ ಕೂದಲನ್ನು ವಿನ್ಯಾಸಗೊಳಿಸುತ್ತಿವೆ. ಇವನ್ನು ಬಳಸಿ ಹೇಗೆಲ್ಲಾ ಈ ವಿನ್ಯಾಸ ಮಾಡಬಹುದು? ಎಂಬುದರ ಬಗ್ಗೆ ಹೇರ್‌ ಸ್ಟೈಲಿಸ್ಟ್‌ಗಳು ಇಲ್ಲಿ ವಿವರಿಸಿದ್ದಾರೆ.

Weather Forecast: ಇಂದು ಬೆಳಗಾವಿ, ಧಾರವಾಡ ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಇಂದು ಬೆಳಗಾವಿ, ಧಾರವಾಡ ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 21 ° C ಆಗುವ ಸಾಧ್ಯತೆ ಇದೆ.

ಐಸ್‌ಕ್ರೀಂ ಪ್ರಿಯರಿಗೆ ಎಚ್ಚರಿಕೆಯ ಕರೆಗಂಟೆ; ಬಿಸಿಲ ಬೇಗೆಗೆ ಹಾಯೆನಿಸುವ ಐಸ್‌ಕ್ರೀಂನಲ್ಲಿ ಡಿಟರ್ಜೆಂಟ್‌ ಪತ್ತೆ

ಐಸ್‌ಕ್ರೀಂನಲ್ಲಿ ಡಿಟರ್ಜೆಂಟ್‌ ಪತ್ತೆ

ಐಸ್‌ಕ್ರೀಂಗಳಲ್ಲಿ ಕೆನೆ ಬಣ್ಣದ ವಿನ್ಯಾಸ ರಚಿಸಲು ಡಿಟರ್ಜೆಂಟ್‌ ಪೌಡರ್‌ ಬಳಸಿರುವುದು ಕಂಡು ಬಂದಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ 97 ಅಂರಿಗಳಿಗೆ ನೋಟಿಸ್‌ ನೀಡಲಾಗಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಳೀಯ ಸಂಪರ್ಕ ಮತ್ತು ಪ್ರಯಾಣಿಕರ ಅನುಭವ ಹೆಚ್ಚಿಸಲು ಕ್ರಮ

ಬೆಂಗಳೂರಿನ ಅಧಿಕೃತ ಅಂತರ್ಜಾಲ ತಾಣದಲ್ಲಿ ಕನ್ನಡ ಭಾಷೆಯ ಆಯ್ಕೆ ಪರಿಚಯ

ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಲು ಆದ್ಯತೆ ನೀಡುವ ಪ್ರಯಾಣಿಕರಿಗೆ ಒಟ್ಟಾರೆ ವಿಮಾನ ನಿಲ್ದಾಣದ ಅನುಭವವನ್ನು ಹೆಚ್ಚಿಸುವ ಗುರಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಹೊಂದಿದ್ದು, ಪ್ರಯಾಣಿಕರ ಪ್ರಯಾಣವನ್ನು ಹೆಚ್ಚು ಅನುಕೂಲಕರ ಮತ್ತು ಆನಂದದಾಯಕವಾಗಿಸಲಿದೆ. *ಈ ಕೆಳಗಿನ ವೈಶಿಷ್ಟ್ಯಗಳನ್ನು ಹೊಂದಿರಲಿದೆ: * ಕನ್ನಡದಲ್ಲಿ ನೈಜ-ಸಮಯದ ವಿಮಾನಗಳ ಹಾರಾಟದ ಮಾಹಿತಿ, ನಿರ್ಗಮನ, ಆಗಮನ ಮತ್ತು ವಿಳಂಬಗಳ ಬಗ್ಗೆ ತಡೆ ರಹಿತ ಮಾಹಿತಿ ಲಭ್ಯ.

ಒಡಿಸ್ಸಿ ಟೆಕ್ನಾಲಜೀಸ್ ಸುರಕ್ಷಿತ ಡಿಜಿಟಲ್ ಸಂವಹನಕ್ಕಾಗಿ ಜಾಗತಿಕ ಪರಿಹಾರಗಳ ಪ್ರಾರಂಭ

ಡಿಜಿಟಲ್ ಅರೆಸ್ಟ್ ಮೋಸಗಳಿಂದ ದೊಡ್ಡ ಪ್ರಮಾಣದ ಹಾನಿ

ಹಿಂದಿನ ಕೆಲವು ವರ್ಷಗಳಲ್ಲಿ, ‘ಡಿಜಿಟಲ್ ಅರೆಸ್ಟ್’ (Digital Arrest) ಎಂಬ ಹೊಸ ಪದ ಜನಪ್ರಿಯ ಕಲ್ಪನೆಯಾಗಿ ಪ್ರವೇಶಿಸಿದೆ ಮತ್ತು ಅದನ್ನು ಜನರು ತೀವ್ರವಾಗಿ ಅರ್ಥಮಾಡಿಕೊಳ್ಳಲು ಪ್ರಾರಂಭಿಸಿ ದ್ದಾರೆ. ಈ ಪದ ಅಧಿಕೃತ ಕಾನೂನು ಪದವಲ್ಲ, ಆದರೆ ಜನಸಾಮಾನ್ಯರ ಮನಸ್ಸಿನಲ್ಲಿ ಇದು ಗಟ್ಟಿ ಯಾಗಿ ಬೇರೂರಿದೆ.

ದಕ್ಷಿಣ ಭಾರತದಿಂದ ಆಧ್ಯಾತ್ಮಿಕತೆಗೆ ದೊಡ್ಡಮಟ್ಟದ ಕೊಡುಗೆ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್

ದಕ್ಷಿಣ ಭಾರತದಿಂದ ಆಧ್ಯಾತ್ಮಿಕತೆಗೆ ದೊಡ್ಡಮಟ್ಟದ ಕೊಡುಗೆ: ರಾಜನಾಥ್‌ ಸಿಂಗ್

ಶಿವಕುಮಾರ ಸ್ವಾಮೀಜಿಗಳು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಆಧ್ಯಾತ್ಮಿಕವಾಗಿ ನಮ್ಮೊಂದಿಗೆ ಇದ್ದಾರೆ. ಅವರ ವಿಚಾರಧಾರೆಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವ ನಿಟ್ಡಿನಲ್ಲಿ ಮಠ ಉತ್ತಮ ಕಾರ್ಯ ಕೈಗೊಂಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ತಿಳಿಸಿದ್ದಾರೆ.

ಏ.6ರಂದು ಬೆಂಗಳೂರಿನಲ್ಲಿ ಛಂದ ಪುಸ್ತಕ ಬಹುಮಾನ ಪ್ರದಾನ ಸಮಾರಂಭ

ಏ.6ರಂದು ಬೆಂಗಳೂರಿನಲ್ಲಿ ಛಂದ ಪುಸ್ತಕ ಬಹುಮಾನ ಪ್ರದಾನ ಸಮಾರಂಭ

Chanda Pusthaka Award Ceremony: ಛಂದ ಪುಸ್ತಕ ವತಿಯಿಂದ ಏ.6 ರಂದು ಭಾನುವಾರ ಬೆಳಗ್ಗೆ 10.30ಕ್ಕೆ ಬೆಂಗಳೂರು ನಗರದ ಬಸವನಗುಡಿಯ ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ನಲ್ಲಿ ಛಂದ ಪುಸ್ತಕ ಬಹುಮಾನ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

ಡಾ.ರಾಜಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯದ ʼನಿಂಬಿಯಾ ಬನಾದ ಮ್ಯಾಗʼ ಚಿತ್ರದ ಟ್ರೇಲರ್ ಬಿಡುಗಡೆ

ಷಣ್ಮುಖ ಗೋವಿಂದರಾಜ್ ಅಭಿನಯದ ʼನಿಂಬಿಯಾ ಬನಾದ ಮ್ಯಾಗʼ ಚಿತ್ರದ ಟ್ರೇಲರ್ ಔಟ್‌

Nimbia Banada Myaga Movie: ಮೇರು ನಟ ಡಾ.ರಾಜಕುಮಾರ್ ಅವರ ಮೊಮ್ಮಗ (ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ ನಟಿಸಿರುವ ʼನಿಂಬಿಯಾ ಬನಾದ ಮ್ಯಾಗʼ (ಪೇಜ್ 1) ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅಶೋಕ್ ಕಡಬ ನಿರ್ದೇಶಿಸಿರುವ ಈ ಚಿತ್ರವು ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

Diesel price Hike: ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್;‌ ಡೀಸೆಲ್‌ ದರ 2 ರೂ. ಹೆಚ್ಚಳ!

ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್;‌ ಡೀಸೆಲ್‌ ದರ 2 ರೂ. ಹೆಚ್ಚಳ!

Diesel price Hike: ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ಡೀಸೆಲ್‌ ದರ ಏರಿಕೆಯಾಗಿದೆ. ರಾಜ್ಯ ಸರ್ಕಾರ ಹೈಸ್ಪೀಡ್ ಡೀಸೆಲ್ ದರ ಹೆಚ್ಚಳ ಮಾಡಿದ್ದು, ಮಂಗಳವಾರ ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯವಾಗಲಿದೆ. ಹೈಸ್ಪೀಡ್ ಡೀಸೆಲ್ ದರ 2-3 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ.