ಕೇಂದ್ರ ಬಿಜೆಪಿಯ ಸುಳ್ಳು ಹಾಗೂ ರಾಜಕೀಯ ಪಿತೂರಿ ಬಯಲಿಗೆ ತಂದಿದೆ
ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ದೇಶಾ ದ್ಯಂತ ಪಕ್ಷದ ಪ್ರಭಾವ ಹೆಚ್ಚುತ್ತಿರುವುದನ್ನು ಸಹಿಸದೇ ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಸುಳ್ಳು ಆರೋಪಗಳನ್ನು ಹೊರೆಸಿತು