ದಾವಣಗೆರೆ ಗಡಿ ಗ್ರಾಮದಲ್ಲಿ ನಿಗೂಢ ಶಬ್ದ; ಕಂಪಿಸಿದ ಭೂಮಿ
Davanagere News: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಶನಿವಾರ ರಾತ್ರಿ ಭಾರೀ ಶಬ್ಧವೊಂದು ಕೇಳಿ ಬಂದಿದ್ದು, ಜನರು ಬೆಚ್ಚಿ ಬಿದ್ದಿದ್ದಾರರೆ. ಕೆಲ ಕಡೆ ಭೂಮಿ ಕಂಪಿಸಿದ ಅನುಭವವೂ ಆಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಲ್ಲನಹೊಳೆ ಗ್ರಾಮವು ವಿಜಯನಗರ ಮತ್ತು ದಾವಣಗೆರೆ ಜಿಲ್ಲೆಗಳ ಗಡಿಭಾಗದಲ್ಲಿದೆ.