ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ...!
ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಶಿವಮೊಗ್ಗ ಮತ್ತು ಕನಕಪುರ ದಂತಹ ನಗರಗಳಿಂದ 5,000ಕ್ಕೂ ಹೆಚ್ಚು ರೈಡರ್ ಗಳು ಬೆಂಗಳೂರಿನ ವಿಧಾನಸೌಧಕ್ಕೆ ಪ್ರಯಾಣಿಸು ತ್ತಿದ್ದು ಸರ್ಕಾರವನ್ನು ಬೈಕ್ ಟ್ಯಾಕ್ಸಿಗಳ ನಿಷೇಧಕ್ಕೆ ಪರಿಹಾರ ಕಂಡುಕೊಳ್ಳಲು ಒತ್ತಾಯಿಸಲಿದ್ದಾರೆ. ಅವರಿಗೆ ಇದು ಬರೀ ಕೆಲಸದ ಕುರಿತಾಗಿ ಅಲ್ಲ-ಅವರ ಅಳಿವು ಉಳಿವಿನ ಪ್ರಶ್ನೆಯಾಗಿದೆ.