ಫೆ.೧ರಂದು ಶಿಡ್ಲಘಟ್ಟದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ
ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿ ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷ ಹಾಗೂ ವೆಂಕಟೇಶ್ವರ ಚಿತ್ರಮಂದಿರದ ಮಾಲೀಕರಾದ ಪ್ರಕಾಶ್ ಮಾತನಾಡಿ, ಇದು ಯಾವುದೇ ರಾಜಕೀಯ ಪಕ್ಷ ಅಥವಾ ನಿರ್ದಿಷ್ಟ ಜಾತಿಗೆ ಸೀಮಿತವಾದ ಕಾರ್ಯಕ್ರಮವಲ್ಲ. ಸನಾತನ ಧರ್ಮದ ಉಳಿವು, ಧಾರ್ಮಿಕ ಮೌಲ್ಯ ಗಳ ಸಂರಕ್ಷಣೆ ಹಾಗೂ ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬ ಹಿಂದೂ ಬಾಂಧವರ ಮೇಲಿದೆ.