ಸಾರಿಗೆ ಸಿಬ್ಬಂದಿ ವೇತನ ಹಿಂಬಾಕಿ ಪಾವತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
CM Siddaramaiah: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಸಿಎಂರನ್ನು ಭೇಟಿಯಾಗಿದ್ದರು. ದಿನಾಂಕ 01.01.2024ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಬೇಕು. ದಿನಾಂಕ 01.01.2024ರಿಂದ ಇಂದಿನವರೆಗಿನ ಹಿಂಬಾಕಿಯನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.