ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Fire Accident: ಗೋವಾ ಅಗ್ನಿ ದುರಂತದಲ್ಲಿ ಬೆಂಗಳೂರು ಮೂಲದ ಯುವಕನೂ ಸಾವು

ಗೋವಾ ಅಗ್ನಿ ದುರಂತ: ಕನ್ನಡಿಗನೂ ಸಾವು

Goa Night Club Fire: ಗೋವಾದಲ್ಲಿ ನಡೆದಿರುವ ಭೀಕರ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನವಾಗಿದ್ದು, ಈ ಪೈಕಿ ಕರ್ನಾಟಕದ ಓರ್ವ ವ್ಯಕ್ತಿ ಕೂಡ ಸೇರಿದ್ದಾರೆ. ಬೆಂಗಳೂರಿನ ಥಣಿಸಂದ್ರದ ಹೆಗಡೆನಗರದ ನಿವಾಸಿ ಇಶಾಕ್ (25) ಮೃತ ದುರ್ದೈವಿ. ನಾಲ್ವರು ಸ್ನೇಹಿತರ ಜತೆ ಇಸಾಕ್‌ ಭಾನುವಾರ ಮಧ್ಯಾಹ್ನ ಗೋವಾ ಟ್ರಿಪ್‌ಗೆ ಹೋಗಿದ್ದರು.

TET Examination: ಬಿಗಿ ಪೊಲೀಸ್ ಭದ್ರತೆಯ ನಡುವೆ ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

ಯಶಸ್ವಿಯಾಗಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

ನಗರದ ೧೫ ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ ೯.೩೦ ರಿಂದ ೧೨ ಗಂಟೆವರೆಗೆ ಬೆಳಗಿನ ಪಾಳಿಯ ಪರೀಕ್ಷೆ ಯು ೬ ಕೇಂದ್ರಗಳಲ್ಲಿ ನಡೆದರೆ, ೨ ರಿಂದ ೪-೩೦ರ ತನಕ ಮದ್ಯಾಹ್ನದ ಪಾಳಿಯಲ್ಲಿ ೧೫ ಕೇಂದ್ರಗಳಲ್ಲಿ ನಡೆಯಿತು. ಎಲ್ಲಾ ಕೇಂದ್ರಗಳಲ್ಲಿ ಕೂಡ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪರೀಕ್ಷೆಗೆ ಬೇಕಾದ ಮೂಲಸೌಕರ್ಯಗಳನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಇಲಾಖೆ ಒದಗಿಸಿತ್ತು.

ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆ ಬಲಿಷ್ಠವಾಗಿ ಬೆಳೆಯುತ್ತಿದೆ : ರಾಜ್ಯಾಧ್ಯಕ್ಷ ಡಾ.ಕೆ.ಎಂ. ಸಂದೇಶ್

ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆ ಬಲಿಷ್ಠವಾಗಿ ಬೆಳೆಯುತ್ತಿದೆ

ಬಾಬಾ ಸಾಹೇಬ ಅಂಬೇಡ್ಕರ್ ಅವರ ಆಶಯಗಳನ್ನು ಜನರೆಡೆಗೆ ಕೊಂಡೊ ಯ್ಯುವ ಮೂಲಕ ಅವರಲ್ಲಿ ಅರಿವಿನ ಹಣತೆ ಹಚ್ಚುವ ಕೆಲಸವನ್ನು ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆ  ಮಾಡುತ್ತಾ ಇಂದು ಬಲಿಷ್ಠ ಸಂಘಟನೆಯಾಗಿ ಬೆಳೆಯುತ್ತಿರುವುದು ಸಂತೋಷ ತಂದಿದೆ

Mahila Utsava 2025: ಕರ್ನಾಟಕ ಮಹಿಳಾ ಯಕ್ಷಗಾನ ತಂಡದಿಂದ ಯಕ್ಷೋತ್ಸವ ಸಂಪನ್ನ

ಕರ್ನಾಟಕ ಮಹಿಳಾ ಯಕ್ಷಗಾನ ತಂಡದಿಂದ ಯಕ್ಷೋತ್ಸವ

ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆಯಿಂದ ಆರು ತಿಂಗಳ ಕಾಲ ವಿದ್ಯಾರ್ಥಿವೇತನ ಪಡೆದ ಮಹಿಳಾ ಕಲಾವಿದರಿಂದಲೇ ಬೆಂಗಳೂರಿನ ನಯನಾ ಸಭಾಂಗಣದಲ್ಲಿ ʼಶಶಿಪ್ರಭಾ ಪರಿಣಯʼ ಎಂಬ ಆಖ್ಯಾನ ಪ್ರದರ್ಶನಗೊಂಡಿತು. ತಂಡದ ಕಲಾವಿದರಿಂದ ಕೃಷ್ಣಾರ್ಜುನ ಕಾಳಗ ಎಂಬ ಪ್ರಸಂಗವನ್ನೂ ಪ್ರದರ್ಶಿಸಲಾಯಿತು.

kadalekai Parishe: ಚಿಕ್ಕಬಳ್ಳಾಪುರ ವೀರಾಂಜನೇಯ ಸನ್ನಿಧಿಯಲ್ಲಿ ಕಡಲೇಕಾಯಿ ಪರಿಷೆಗೆ ಚುಂಚಶ್ರೀ ಚಾಲನೆ

ವೀರಾಂಜನೇಯ ಸನ್ನಿಧಿಯಲ್ಲಿ ಕಡಲೇಕಾಯಿ ಪರಿಷೆಗೆ ಚುಂಚಶ್ರೀ ಚಾಲನೆ

ನಗರದ ಹೊರ ವಲಯದ ಆದಿಚುಂಚನಗಿರಿ ಶಾಖಾ ಮಠದ ಎದುರು ಸೂಲಾ ಲಪ್ಪ ದಿನ್ನೆಯಲ್ಲಿ ನೆಲೆಸಿರುವ ಶ್ರೀವೀರಾಂಜನೇಯ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಕಡಲೇ ಕಾಯಿ ಪರಿಷೆ ಭಾನುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

KSCA ಚುನಾವಣೆ; ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಡಿಸೆಂಬರ್‌ 7ರಂದು ನಡೆದ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್‌ ಆಯ್ಕೆಯಾಗಿದ್ದಾರೆ. ಅವರು 191 ಮತಗಳ ಅಂತರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ಕೆ.ಎನ್.ಶಾಂತಕುಮಾರ್ ಅವರು ವಿರುದ್ಧ ಗೆಲುವು ಸಾಧಿಸಿದ್ದಾರೆ. ಅವರ ಪರ ಒಟ್ಟು 749 ಮತ ಚಲಾವಣೆಯಾಗಿದೆ.

Mandya Car Accident: ಮಂಡ್ಯದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ

ಮಂಡ್ಯದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿಯಲ್ಲಿ ಭಾನುವಾರ ಅಪಘಾತ ನಡೆದಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರು ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Pawan Kalyan Udupi Visit: ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್‌ ಕಲ್ಯಾಣ್‌; ಪುತ್ತಿಗೆ ಶ್ರೀಗಳಿಂದ ʼಅಭಿನವ ಕೃಷ್ಣದೇವರಾಯʼ ಬಿರುದು ನೀಡಿ ಗೌರವ

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌

ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಲು ಉಡುಪಿಗೆ ಪವನ್‌ ಕಲ್ಯಾಣ್‌ ಅವರು ಭಾನುವಾರ ಭೇಟಿ ನೀಡಿದ್ದರು. ಪರ್ಯಾಯ ಪುತ್ತಿಗೆ ಮಠದಿಂದ ಪವನ್ ಕಲ್ಯಾಣ್‌ಗೆ ಭವ್ಯ ಸ್ವಾಗತ ಕೋರಲಾಯಿತು. ಬಳಿಕ ಕನಕನ ಕಿಂಡಿಯ ಮೂಲಕ ಅವರು ಕೃಷ್ಣನ ದರ್ಶನ ಮಾಡಿದರು.

Maize Procurement: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ; ಹಾವೇರಿಯಲ್ಲಿ ರೈತರ ಸಂಭ್ರಮಾಚರಣೆ

ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ

Maize growers protest: ಹಾವೇರಿ ಸೇರಿ ವಿವಿಧೆಡೆ ಪ್ರತಿಭಟನೆ ನಡೆಸಿದ್ದ ಮೆಕ್ಕೆಜೋಳ ಬೆಳೆಗಾರರು, ಪ್ರತಿ ರೈತನಿಂದ 100 ಕ್ವಿಂಟಲ್​​​ ಮೆಕ್ಕೆಜೋಳ ಖರೀದಿಸಬೇಕು, ಪ್ರತಿ ಕ್ವಿಂಟಲ್‌ಗೆ 3000 ರೂ. ನೀಡಬೇಕು ಎಂದು ಆಗ್ರಹಿಸಿದ್ದರು. ಆದರೆ, ಇದೀಗ 50 ಕ್ವಿಂಟಲ್ ಖರೀದಿಗೆ ಸರ್ಕಾರ ಒಪ್ಪಿದೆ.

Bagepally News: ಮಹಿಳೆಯರ ಮೇಲಿನ ದೌರ್ಜನ್ಯ ಕೊನೆಗೊಳ್ಳಲಿ : ಹಿರಿಯ ವಕೀಲ ಎ.ಜಿ.ಸುಧಾಕರ್

ಮಹಿಳೆಯರ ಮೇಲಿನ ದೌರ್ಜನ್ಯ ಕೊನೆಗೊಳ್ಳಲಿ

ದೇಶದಲ್ಲಿ ಪ್ರತಿನಿತ್ಯ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಭ್ರೂಣ ಹತ್ಯೆ, ಬಾಲ ವಿವಾಹ, ಮುಂತಾದ ಶೋಷಣೆಗಳು ನಡೆಯುತ್ತವೆ. ನಮ್ಮ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ.

Karnataka TET 2025: ಯಾದಗಿರಿಯಲ್ಲಿ ಟಿಇಟಿ ವೇಳೆ ಸಿಬ್ಬಂದಿ ಎಡವಟ್ಟು; ಕಾಲುಂಗುರ, ಬಳೆ ತೆಗೆಸಿದ್ದಕ್ಕೆ ಮಹಿಳಾ ಅಭ್ಯರ್ಥಿಗಳ ಆಕ್ರೋಶ

ಟಿಇಟಿ ವೇಳೆ ಸಿಬ್ಬಂದಿ ಎಡವಟ್ಟು; ಕಾಲುಂಗುರ, ಬಳೆ ತೆಗೆಸಿದ್ದಕ್ಕೆ ಆಕ್ರೋಶ

ಯಾವುದೇ ಪರೀಕ್ಷೆಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಧರಿಸಲು ವಿನಾಯಿತಿ ಇದೆ. ಆದರೆ, ಯಾದಗಿರಿಯ ಕಾಲೇಜೊಂದರಲ್ಲಿ ಕಿವಿ ಓಲೆ, ಮೂಗುತಿ, ಬಳೆ ಮಾತ್ರವಲ್ಲದೆ ಕಾಲುಂಗುರಗಳನ್ನೂ ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪರೀಕ್ಷಾರ್ಥಿಗಳು ಅಸಮಾಧಾನ ಹೊರಹಾಕಿದ್ದಾರೆ.

Chikkaballapur News: ಅಂಬೇಡ್ಕರ್ ರೀತಿ ನಿರಂತರ ಅಧ್ಯನಶೀಲರಾಗುವ ಮೂಲಕ ದೇಶದ ಆಸ್ತಿಯಾಗಬೇಕು: ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಬಣ್ಣನೆ

ಅಂಬೇಡ್ಕರ್ ರೀತಿ ನಿರಂತರ ಅಧ್ಯನಶೀಲರಾಗುವ ಮೂಲಕ ದೇಶದ ಆಸ್ತಿಯಾಗಬೇಕು

ಯಾವುದೇ ವ್ಯಕ್ತಿ ಶಿಕ್ಷಣ ಪಡೆದು ಬುದ್ಧಿವಂತನಾದರೆ ಆತನಿಗೆ ಮೋಸ ಮಾಡುವ ಪ್ರಯತ್ನವನ್ನು ಇತರರು ಮಾಡಲಾರರು. ಕೇವಲ ವಿದ್ಯಾವಂತರಾಗುವುದರಿಂದ ಜೀವನದ ಅರ್ಧ ಸಮಸ್ಯೆಗಳು ಪರಿಹಾರವಾಗುತ್ತವೆ. ಶಿಕ್ಷಣ ಪಡೆದವರು ಹುಲಿ ಹಾಲನ್ನು ಕುಡಿದವರಂತೆ ಶಕ್ತಿವಂತರು ಹಾಗೂ ಯುಕ್ತಿವಂತರು ಆಗುತ್ತಾರೆ ಎನ್ನುವುದು ಅಂಬೇಡ್ಕರ್ ಮಾತಾಗಿದೆ

Chikkaballapur News: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಕಟ್ಟಡ ತೆರವು ಕಾರ್ಯಾಚರಣೆ, ಕಟ್ಟಡ ಮಾಲೀಕರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಕಟ್ಟಡ ತೆರವು ಕಾರ್ಯಾಚರಣೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಇಂಜನಿಯರ್ ರಾಜರೆಡ್ಡಿ ಮಾತ ನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಎಂ.ಜಿ.ರಸ್ತೆ ಬದಿಯಲ್ಲಿನ ಕಟ್ಟಡ ಮಾಲೀಕರಿಗೆ ಒಂದು ವರ್ಷದ ಹಿಂದೆ ನೋಟಿಸ್ ನೀಡಲಾಗಿದೆ. ಈಗಾಗಲೇ ಹಲವು ಮಂದಿ ಕಟ್ಟಡ ಮಾಲೀಕರು ಸ್ವಯಂ ಪ್ರೇರಿತವಾಗಿ ಕಟ್ಟಡಗಳನ್ನು ತೆರವುಗೊಳಿಸಿದ್ದಾರೆ.

MLA KH Puttaswamy Gowda: ಕಾರ್ಮಿಕ ಇಲಾಖೆಯಲ್ಲಿ ಅನೇಕ ಸೌಲಭ್ಯಗಳಿದ್ದು ಸರಿಯಾಗಿ ಬಳಸಿಕೊಳ್ಳಿ : ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ

ಕಾರ್ಮಿಕ ಇಲಾಖೆಯಲ್ಲಿ ಅನೇಕ ಸೌಲಭ್ಯಗಳಿದ್ದು ಸರಿಯಾಗಿ ಬಳಸಿಕೊಳ್ಳಿ

ಅರ್ಹ ಫಲಾನುಭವಿಗಳು ಈ ಯೋಜನೆಗಳನ್ನು ಸದ್ಭಳಕೆಮಾಡಿಕೊಳ್ಳಬೇಕು, ಇದರ ಜೊತೆಗೆ ಕೆಲಸ ಮಾಡುವ ಸಂದರ್ಭದಲ್ಲಿ ಯಾವುದೇ ಅವಘಡ ಸಂಭವಿಸದಂತೆ ಕಾರ್ಮಿಕರ ಸುರಕ್ಷಿತೆಗೋಸ್ಕರ ಎಲ್ಲಾ ವಿಧದ ಕಾರ್ಮಿಕರಿಗೂ ಸಹ ಸುರಕ್ಷ ಪರಿಕರಗಳನ್ನು ನೀಡಲಾಗುತ್ತಿದೆ, ಎಲ್ಲರೂ ತಪ್ಪದೆ ಸುರಕ್ಷಿತೆ ದೃಷ್ಟಿಯಿಂದ ಸುರಕ್ಷಿತ ಪರಿಕರಗಳನ್ನು ಬಳಸಿಕೊಳ್ಳಬೇಕಾಗಿದೆ

ನನ್ನದು ಕೃಷ್ಣ ತತ್ವ, ಕಾಂಗ್ರೆಸ್‌ನದ್ದು ಕಂಸ ತತ್ವ; ಸಿದ್ದರಾಮಯ್ಯ, ಮಹದೇವಪ್ಪಗೆ ಎಚ್‌ಡಿಕೆ ತಿರುಗೇಟು

ನನ್ನದು ಕೃಷ್ಣ ತತ್ವ, ಕಾಂಗ್ರೆಸ್‌ನದ್ದು ಕಂಸ ತತ್ವ ಎಂದ ಕುಮಾರಸ್ವಾಮಿ

Bhagavad Gita in school syllabus: ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ ಇಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

Bagepally News: ಸಿಪಿಐಎಂ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನಾಚರಣೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನಾಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಇಡೀ ಜೀವನ ಸಮಾನತೆ, ಸ್ವಾತಂತ್ರ‍್ಯ ಕ್ಕಾಗಿ ಹೋರಾಡಿದ ಜೊತೆಗೆ ವಿಶ್ವದ ಉತ್ಕೃಷ್ಟ ಸಂವಿಧಾನ ರಚಿಸುವ ಮೂಲಕ ದೇಶದ ಪ್ರತಿಯೊಬ್ಬ ನಾಗರಿಕನಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸಮಾನತೆ ಒದಗಿಸಿ ಕೊಟ್ಟಿದ್ದಾರೆ. ಇಂತಹ ಮಹಾನ್ ನಾಯಕರು ಸದಾ ಸ್ಮರಣೀಯರು

ಶಿಕ್ಷಣದಿಂದಲೇ ಪ್ರಗತಿ ಸಾಧ್ಯವೆಂಬುದು ಅಂಬೇಡ್ಕರ್ ಬಲವಾದ ನಂಬಿಕೆ : ನರಸಿಂಹಮೂರ್ತಿ ಅಭಿಮತ

ಶಿಕ್ಷಣದಿಂದಲೇ ಪ್ರಗತಿ ಸಾಧ್ಯವೆಂಬುದು ಅಂಬೇಡ್ಕರ್ ಬಲವಾದ ನಂಬಿಕೆ

ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿ ನಂತರ ಮಾತನಾಡಿದ ಅವರು ಬಿ.ಆರ್. ಅಂಬೇಡ್ಕರ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿದ್ದು, ಭಾರತದಲ್ಲಿ ಆರ್ಥಿಕ ಭದ್ರತೆಗೆ ಭದ್ರ ಬುನಾದಿಯನ್ನು ಹಾಕಿದ್ದರು.

Bagepally News: ಡಾ.ಬಿ.ಆರ್.ಅಂಬೇಡ್ಕರ್‌ ಆದರ್ಶ ಮತ್ತು ತತ್ವ ಸಿದ್ಧಾಂತಗಳು ಕಾಲಕ್ಕೂ ಸ್ಪೂರ್ತಿ ತಹಸೀಲ್ದಾರ್ ಮನೀಷಾ ಎನ್ ಪತ್ರಿ ಹೇಳಿಕೆ ಡಾ.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ಅಂಬೇಡ್ಕರ್‌ ಆದರ್ಶ ಮತ್ತು ತತ್ವ ಸಿದ್ಧಾಂತಗಳು ಕಾಲಕ್ಕೂ ಸ್ಪೂರ್ತಿ

ಭಾರತ ರತ್ನ ಡಾ.ಭೀಮ್ ರಾವ್ ಅಂಬೇಡ್ಕರ್ ಭಾರತದ ಸಂವಿಧಾನ ಶಿಲ್ಪಿ ಮಾತ್ರವಲ್ಲದೇ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪ ಸಂಖ್ಯಾತ ಸೇರಿದಂತೆ ಎಲ್ಲಾ ವರ್ಗಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸಿದ್ದಾರೆ. ಅವರ ತತ್ವ ಸಿದ್ಧಾಂತ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು.

8th Smart India Hackathon: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2025ರ ೮ನೇ ಆತಿಥ್ಯಕ್ಕೆ ನಾಗಾರ್ಜುನ ಕಾಲೇಜು ಸನ್ನದ್ಧ : ಪ್ರಾಂಶುಪಾಲ ಡಾ.ತಿಪ್ಪೇಸ್ವಾಮಿ

೮ನೇ ಆತಿಥ್ಯಕ್ಕೆ ನಾಗಾರ್ಜುನ ಕಾಲೇಜು ಸನ್ನದ್ಧ

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಆತಿಥ್ಯ ವಹಿಸಲು ದೇಶದ 3600 ತಾಂತ್ರಿಕ ಕಾಲೇಜುಗಳು ಅರ್ಜಿ ಸಲ್ಲಿಸಿದ್ದು ಡಿಜಿಟಲೀರಣಗೊಂಡ ಮೂಲಭೂತ ಸೌಕರ್ಯಗಳು, ಆಧುನಿಕ ಬೆಳವಣಿಗೆ,ಆತಿಥ್ಯಕ್ಕೆ ಆಡಳಿತ ಮಂಡಳಿತ ಸಹಮತ ಇವುಗಳ ಆಧಾರದಲ್ಲಿ ಕೇಂದ್ರ ಸರಕಾರ ೬೦ ನೋಡಲ್ ಕೇಂದ್ರ ಗಳನ್ನು ಗುರುತಿಸಿದೆ.

Dharwad News: ಆನ್‌ಲೈನ್‌ ಗೇಮ್‌ನಲ್ಲಿ 3 ಲಕ್ಷ ನಷ್ಟ; ಫೈನಾನ್ಸ್‌ ಕಂಪನಿಗೆ ಹಣ ಕಟ್ಟಲಾಗದೆ ಯುವಕ ಆತ್ಮಹತ್ಯೆ

ಆನ್‌ಲೈನ್‌ ಗೇಮ್‌ ಚಟ; ಫೈನಾನ್ಸ್‌ ಹಣ ಕಟ್ಟಲಾಗದೆ ಯುವಕ ಆತ್ಮಹತ್ಯೆ

ಧಾರವಾಡ ತಾಲೂಕಿನಲ್ಲಿ ಫೈನಾನ್ಸ್ ಹಣ ಕಲೆಕ್ಷನ್ ಮಾಡುವ ಯುವಕನೊಬ್ಬ, ಆನ್‌ಲೈನ್ ಗೇಮ್ ಚಟಕ್ಕೆ ಬಿದಿದ್ದ. ಫೈನಾನ್ಸ್ ಹಣವನ್ನು ಆನ್‌ಲೈನ್‌ಗೆ ಗೇಮ್‌ಗೆ ಬಳಸಿಕೊಂಡು ನಷ್ಟ ಅನುಭವಿಸಿದ್ದ. ಹೀಗಾಗಿ ಹಣವನ್ನು ವಾಪಸ್ ಕಟ್ಟಲಾಗದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

‌DK Shivakumar: ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮ: ತಜ್ಞರ ಸಮಿತಿ ರಚನೆಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣ: ತಜ್ಞರ ಸಮಿತಿ ರಚನೆಗೆ ಡಿಸಿಎಂ ಸೂಚನೆ

Bengaluru Air Pollution: ಬೆಂಗಳೂರು ಭವಿಷ್ಯದಲ್ಲಿ ತೀವ್ರ ಮಾಲಿನ್ಯದ ಬಿಕ್ಕಟ್ಟನ್ನು ಎದುರಿಸುವ ಸಾಧ್ಯತೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ದಿನೇಶ್ ಗೂಳಿಗೌಡ ಅವರು ಡಿಸಿಎಂಗೆ ಪತ್ರ ಬರೆದಿದ್ದರು. ಪತ್ರಕ್ಕೆ ಧನಾತ್ಮಕವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಮುಖ್ಯ ಕಾರ್ಯದರ್ಶಿಗಳ ಮೂಲಕ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಿದ್ದು, ತುರ್ತು ಮಾರ್ಗೋಪಾಯಗಳನ್ನು ಕಂಡುಹಿಡಿಯಲು ತಜ್ಞರ ತಂಡವನ್ನು ರಚಿಸುವಂತೆ ಆದೇಶಿಸಿದ್ದಾರೆ.

IndiGo Flights: ಇಂಡಿಗೋ ಸಮಸ್ಯೆಯಿಂದ ನರಳಿದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ರಿಲೀಫ್‌, 8 ವಿಶೇಷ ರೈಲು

ಇಂಡಿಗೋದಿಂದ ನರಳಿದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ರಿಲೀಫ್‌, 8 ವಿಶೇಷ ರೈಲು

Indian Railways: ಕೆಎಸ್ಆರ್ ಬೆಂಗಳೂರು ಟು ಪುಣೆ, ಕೆಎಸ್ಆರ್ ಬೆಂಗಳೂರು ಟು ಚೆನ್ನೈ, ಯಶವಂತಪುರ ಟು ದೆಹಲಿ, ಹೀಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್, ಕಂಟೋನ್ಮೆಂಟ್ ರೈಲ್ವೆ ಸ್ಟೇಷನ್, ಯಶವಂತಪುರ ರೈಲ್ವೆ ಸ್ಟೇಷನ್​ನಿಂದ ಈ ವಿಶೇಷ ರೈಲುಗಳು ಸಂಚರಿಸಲಿದೆ. ಜೊತೆಗೆ ಈಗಾಗಲೇ ಹೆಚ್ಚುವರಿ ಎಸಿ ಬೋಗಿಗಳ ಸೇವೆ ಆರಂಭಿಸಿದೆ.

IndiGo Flights: ಇಂಡಿಗೋ ವಿಮಾನ ಹಾರಾಟ ವ್ಯತ್ಯಯ: ಪಿಜಿ ನೀಟ್‌ ಪರೀಕ್ಷೆ ಮುಂದೂಡಿಕೆ

ಇಂಡಿಗೋ ವಿಮಾನ ಹಾರಾಟ ವ್ಯತ್ಯಯ: ಪಿಜಿ ನೀಟ್‌ ಪರೀಕ್ಷೆ ಮುಂದೂಡಿಕೆ

KEA PG NEET: ವಿಮಾನಗಳೇ ಇಲ್ಲದುದರಿಂದ ವಿದ್ಯಾರ್ಥಿಗಳು ಪ್ರವೇಶ ಪ್ರಕ್ರಿಯೆ ಮುಂದೂಡಲು KEAಗೆ ಮನವಿ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಮನವಿ ಪರಿಗಣಿಸಿರುವ ಪ್ರಾಧಿಕಾರ ದಾಖಲಾತಿಗೆ ಡಿಸೆಂಬರ್ 8ರವರೆಗೆ ಅವಕಾಶ ನೀಡಿದೆ. ಈ ಮೊದಲು ಡಿ.5ರಂದು ಶುಲ್ಕಪಾವತಿ ಮಾಡಿ ಡಿ.6ಕ್ಕೆ ವರದಿಯಾಗಬೇಕೆಂದು ವಿದ್ಯಾರ್ಥಿಗಳಿಗೆ ಸೂಚಿಲಾಗಿತ್ತು. ಇದೀಗ ಡಿಸೆಂಬರ್ 8ರ ಮಧ್ಯಾಹ್ನ 12.30ರೊಳಗೆ ಶುಲ್ಕ ಪಾವತಿಗೆ ಅವಕಾಶ ನೀಡಿದೆ

ಚಿನ್ನಸ್ವಾಮಿ ಬೆಂಗಳೂರಿನ ಹೆಮ್ಮೆ, ಐಪಿಎಲ್ ಸ್ಥಳಾಂತರವಿಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿಯಲ್ಲೇ ಐಪಿಎಲ್ ಪಂದ್ಯ; ಡಿಕೆಶಿ ಸ್ಪಷ್ಟನೆ

'ಯಾವುದೇ ಐಪಿಎಲ್ ಪಂದ್ಯ ಸ್ಥಳಾಂತರಿಸಲಾಗುವುದಿಲ್ಲ. ನಾವು ಅದನ್ನು ಇಲ್ಲಿಯೇ ನಡೆಸುತ್ತೇವೆ. ಇದು ಕರ್ನಾಟಕ ಮತ್ತು ಬೆಂಗಳೂರಿನ ಹೆಮ್ಮೆ, ಮತ್ತು ನಾವು ಅದನ್ನು ರಕ್ಷಿಸುತ್ತೇವೆ. ಏನು ಮಾಡಬೇಕೋ, ಅದನ್ನು ಮುಂದೆ ಹೋಗುವಂತೆ ನೋಡಿಕೊಳ್ಳುತ್ತೇವೆ' ಎಂದು ಡಿಕೆಶಿ ಹೇಳಿದರು.

Loading...