ಬುದ್ಧಿಮಾಂದ್ಯ ಬಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆಗೈದ ಶಿಕ್ಷಕ!
ಬಾಗಲಕೋಟೆಯಲ್ಲಿ ವಸತಿಶಾಲೆಯ ಮಾಲೀಕ ಹಾಗೂ ಶಿಕ್ಷಕ ಅಕ್ಷಯ್ ಎಂಬಾತ ಬುದ್ಧಿಮಾಂದ್ಯ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಬಾಲಕನನ್ನು ಪ್ಲಾಸ್ಟಿಕ್ ಪೈಪ್ನಿಂದ ರಕ್ತ ಹೆಪ್ಪುಗಟ್ಟುವಂತೆ ಥಳಿಸಲಾಗಿದೆ, ಆ ಸಂದರ್ಭದಲ್ಲಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ, ಚಿತ್ರಹಿಂಸೆ ನೀಡಲಾಗಿದೆ.