ಬೇಟೆಗಾರರ ಹತ್ಯೆ ಪ್ರಕರಣ: ಶವಪರೀಕ್ಷೆ ವರದಿ ಹೇಳುವುದೇನು?
hanuru shootout: ಚಾಮರಾಜನಗರ ಜಿಲ್ಲೆಯಲ್ಲಿ ಆಗಸ್ಟ್ 15ರಂದು ನಡೆದಿರುವ ತಮಿಳುನಾಡಿನ ಬೇಟೆಗಾರರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಶವ ಪರೀಕ್ಷೆ ವರದಿ ಬಹಿರಂಗವಾಗಿದೆ. ಇದರಲ್ಲಿ ಹತ್ತಿರದಿಂದ ಶೂಟ್ ಮಾಡಿದ್ದು, ಪಕ್ಕೆಲುಬು ಮುರಿದಿರುವುದು ದೃಢಪಟ್ಟಿದೆ. ಈ ಕುರಿತು ರಾಜ್ಯ ಸರ್ಕಾರವು ವಿಷಯಗಳನ್ನು ಮುಚ್ಚಿಟ್ಟಿದೆ ಎಂಬುದಾಗಿ ಬಿಜೆಪಿ ಆರೋಪಿಸಿದೆ.