ನಾಳೆಯೇ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ ಬರುತ್ತೆ: ವಿಜಯೇಂದ್ರ
Atal Bihari Vajpayee's birthday: ಅಟಲ್ ಜೀ, ಲಾಲ್ ಕೃಷ್ಣ ಅಡ್ವಾಣಿ ಜೀ ಅವರಂಥ ಶ್ರೇಷ್ಠರ ನಾಯಕತ್ವ ನಮಗೆ ಸಿಕ್ಕಿದೆ. ಮೋದೀಜಿ, ಅಮಿತ್ ಶಾ ಜೀ, ನಡ್ಡಾ ಜೀ ಅವರ ನೇತೃತ್ವದಲ್ಲಿ ಬಿಜೆಪಿ ದಾಪುಗಾಲು ಹಾಕುತ್ತಿದೆ. ಪಶ್ಚಿಮ ಬಂಗಾಲದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.