ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ಸರ್ಕಾರಿ ಆಸ್ಪತ್ರೆಗಳಲ್ಲಿ ನೂರಕ್ಕೆ ನೂರು ಗುಣಮಟ್ಟದ ಚಿಕಿತ್ಸೆಗಳನ್ನು ನೀಡಿದರೂ ನ್ಯೂನತೆ ಹುಡುಕುವುದೇ ಹೆಚ್ಚು : ಡೀನ್ ಡಾ.ಎಂ.ಎಲ್.ಮಂಜುನಾಥ್ ಬೇಸರ

ಗುಣಮಟ್ಟದ ಚಿಕಿತ್ಸೆಗಳನ್ನು ನೀಡಿದರೂ ನ್ಯೂನತೆ ಹುಡುಕುವುದೇ ಹೆಚ್ಚು

ಉತ್ತಮ ಚಿಕಿತ್ಸೆ ಸರ್ಕಾರಿ ಆಸ್ಪತ್ರೆಗಳಲ್ಲಿ ದೊರೆಯುವುದಕ್ಕೆ ಬೆಂಗಳೂರು ಸೇರಿದಂತೆ ದೇಶದ ದೊಡ್ಡ ದೊಡ್ಡ ನಗರಗಳಲ್ಲಿ ಮಾಡುವ ನಾಳೀಯ( ವಸ್ಕಲರ್) ಕಾಯಿಲೆಗಳ ಶಸ್ತ್ರ ಚಿಕಿತ್ಸೆಗಳನ್ನು ಸಾಕಷ್ಟು ರೋಗಿಗಳಿಗೆ ನಮ್ಮ ಜಿಲ್ಲಾಸ್ಪತ್ರೆಯ ಮುಖ್ಯ ಶಸ್ತ್ರ ಚಿಕಿತ್ಸ ಡಾ.ಸುನೀಲ್ ಜೋಷಿ ನೇತೃತ್ವದ ಶಸ್ತ್ರ ಚಿಕಿತ್ಸಕರ ತಂಡ ಯಶಸ್ವಿಯಾಗಿ ಪೋರೈಸಿರುವುದೇ ಉದಾಹರಣೆಯಾಗಿದೆ

Chikkaballapur News: ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸಭೆ

ರೈತರ ಸಮಸ್ಯೆಗಳ ಇತ್ಯರ್ಥಕ್ಕೆ ಸ್ಥಳದಲ್ಲೇ ಕ್ರಮ

ಜಿಲ್ಲೆಯ ರೈತರ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಪರಿಹಾರಕ್ಕೆ ಪ್ರಯತ್ನ ಮಾಡಲು ರೈತ ಸಂಘಟನೆಗಳಿಂದ ಮನವಿ ಬಂದಿತ್ತು. ಅದರಂತೆ ಇಂದು ರೈತ ರೊಂದಿಗೆ ಸಭೆ ನಡೆಸಿ ಕೆಲವು ಸಮಸ್ಯೆಗಳಿಗೆ ಪರಿಹಾರ ಕ್ರಮಗಳನ್ನು ಸ್ಥಳದಲ್ಲೆ ಕೈಗೊಳ್ಳ ಲಾಯಿತು.

Chikkaballapur News: ಬೆಳೆ ವಿಮೆ ನೋಂದಣಿ ಮಾಡಿಸಲು ಮನವಿ

Chikkaballapur News: ಬೆಳೆ ವಿಮೆ ನೋಂದಣಿ ಮಾಡಿಸಲು ಮನವಿ

ಚೇಳೂರು ತಾಲ್ಲೂಕು ಕೇಂದ್ರವಾಗಿದ್ದು, ಈ ನಗರವನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆ ಗೇರಿಸಲು, ಸಂತ್ರಸ್ತ ರೈತ ಕುಟುಂಬಗಳಿಗೆ ಪರಿಹಾರ ನೀಡಲು, ಸರ್ಕಾರಿ ಜಮೀನುಗಳನ್ನು ಒತ್ತುವರಿ ತೆರವುಗೊಳಿಸಲು, ಬಗುರ್ ಹುಕ್ಕುಂ ಅರ್ಜಿಗಳನ್ನು ವಿಲೇವಾರಿ ಮಾಡಲು, ಬಡ ರೈತ ಕುಟುಂಬ ಗಳಿಗೆ ನಿವೇಶನಗಳನ್ನು ನೀಡಲು ರೈತ ಮುಖಂಡರು ಜಿಲ್ಲಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಸಭೆಯಲ್ಲಿ ಒತ್ತಾಯಿಸಿದರು.

Bengaluru News: ಕಾನೂನು ಬಾಹಿರವಾಗಿ ವಿದೇಶಿ ನೆರವು ಪಡೆಯುತ್ತಿರುವ ಇಸ್ಲಾಮಿಕ್ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮಕ್ಕೆ ಒತ್ತಾಯ

ಕಾನೂನು ಬಾಹಿರ ವಿದೇಶಿ ನೆರವು: ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮಕ್ಕೆ ಒತ್ತಾಯ

ಕರ್ನಾಟಕ ರಕ್ಷಣಾ ವೇದಿಕೆಯ ಚಾಮರಾಜಪೇಟೆ ಘಟಕದ ಅಧ್ಯಕ್ಷ ಚಾಂದ್ ಪಾಷ, ಶಿಕ್ಷಣ ಸಂಸ್ಥೆ ವಿವಿಧ ಹೆಸರಿನಲ್ಲಿ, ಸಮಾಜ ಹಾಗೂ ಮುಗ್ಧ ವಿದ್ಯಾರ್ಥಿ ಗಳಿಗೆ ಮೋಸ, ವಂಚನೆ ಮಾಡುತ್ತಿದ್ದು, ದೇಶದ ಭದ್ರತೆ ಹಾಗೂ ಏಕತೆಗೆ ಧಕ್ಕೆ ತರುತ್ತಿದೆ. ಹೀಗಾಗಿ ಅನಧಿಕೃತ ವಿದ್ಯಾಸಂಸ್ಥೆ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಶಾಲೆಯ ಜಾಗದ ಬಗ್ಗೆ ಸುಳ್ಳು ದಾಖಲೆಗಳನ್ನು ನೀಡಿ 1-10ನೇ ತರಗತಿ ಪ್ರಾರಂಭಿ ಸಲು ಅನುಮತಿ ಪಡೆದುಕೊಂಡಿದೆ

DK Shivakumar: ನ.1ರೊಳಗೆ ಜಿಬಿಎ ಪಾಲಿಕೆಗಳ ಚುನಾವಣೆಗೆ ಪೂರ್ವಭಾವಿ ಸಿದ್ಧತೆ: ಡಿ.ಕೆ.ಶಿವಕುಮಾರ್

ನ. 1ರೊಳಗೆ ಜಿಬಿಎ ಪಾಲಿಕೆಗಳ ಚುನಾವಣೆ ಪೂರ್ವಭಾವಿ ಸಿದ್ಧತೆ: ಡಿಕೆಶಿ

ನವೆಂಬರ್ 1ರ ಒಳಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಐದು ಪಾಲಿಕೆಗಳ ಚುನಾವಣೆ ಪೂರ್ವಸಿದ್ಧತೆ ಮಾಡಲಾಗುವುದು. ನೋಂದಣಿ ನಿಯಮಗಳನ್ನು ಯಾವ ರೀತಿ ರೂಪಿಸಬೇಕು ಎಂಬ ಬಗ್ಗೆ ಚುನಾವಣಾ ಆಯೋಗದ ಅಭಿಪ್ರಾಯ ಕೇಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಎಲೆಕ್ಟ್ರಿಕ್ ಬೈಕ್ MATTER AERA ಮೇಲೆ ವಿಶೇಷ ‘The LIT Festive Offer’ ಘೋಷಣೆ

MATTER AERA ಮೇಲೆ ವಿಶೇಷ ‘The LIT Festive Offer’ ಘೋಷಿಸಿದ MATTER

ರಾಖಿ, ಸ್ವಾತಂತ್ರ್ಯ ದಿನ ಮತ್ತು ಗಣೇಶ ಚತುರ್ಥಿಯ ಸಂಭ್ರಮದೊಂದಿಗೆ ಈ ವಿಶೇಷ ಕೊಡುಗೆ ಆಗಸ್ಟ್ 1ರಿಂದ ಂಗಳೂರು, ಪುನೆ, ಮುಂಬೈ, ಅಹಮದಾಬಾದ್, ಜಯಪುರ ಮತ್ತು ದೆಹಲಿಯಲ್ಲಿ ಲಭ್ಯವಿದೆ ಯಂತಹ ಆರು ಪ್ರಮುಖ ನಗರಗಳಲ್ಲಿ ಲಭ್ಯವಿದೆ. ಈ ಉತ್ಸವದ ವಿಶೇಷ ಆಫರ್ ಅಡಿಯಲ್ಲಿ, MATTER AERA ಬೈಕ್‌ನ ಆನ್-ರೋಡ್ ಬೆಲೆ ಎಂದರೆ ಗ್ರಾಹಕರಿಗೆ ಇನ್ಸೂರೆನ್ಸ್ ಹಾಗೂ ರಿಜಿಸ್ಟ್ರೇಷನ್ ಶುಲ್ಕ ವಿಲ್ಲದೇ ಎಕ್ಸ್ ಶೋ ರೂಂ ಬೆಲೆಗೂ ಸರಿ ಹೊಂದುತ್ತದೆ

Neerja Birla: ಋತುಬಂಧದ ತಪ್ಪುಕಲ್ಪನೆಗಳನ್ನು ತೆರೆದಿಟ್ಟ ನೀರ್ಜಾ ಬಿರ್ಲಾ

ಫಿಕಿ ಫ್ಲೋ ಜತೆ ಕೈ ಜೋಡಿಸಿದ ನೀರ್ಜಾ ಬಿರ್ಲಾ

ಭಾರತದಲ್ಲಿ ಮಹಿಳೆಯರ ಮಾನಸಿಕ ಆರೋಗ್ಯದ ಕುರಿತು ಮುಕ್ತ ಸಂಭಾಷಣೆಯ ಒಂದು ಮಹತ್ವದ ಹೆಜ್ಜೆಯಾಗಿ ಬೆಂಗಳೂರಿನ ಫಾಲ್ಕನ್ ಟವರ್ಸ್‌ನಲ್ಲಿ ನಡೆದ ಫಿಕಿ ಫ್ಲೊ ಕಾರ್ಯಕ್ರಮದಲ್ಲಿ ಮಾತನಾಡಿದ ಆದಿತ್ಯ ಬಿರ್ಲಾ ಶಿಕ್ಷಣ ಟ್ರಸ್ಟ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ಮತ್ತು ಎಂಪವರ್‌ನ ಪ್ರೇರಕ ಶಕ್ತಿ ನೀರ್ಜಾ ಬಿರ್ಲಾ, ಋತುಬಂಧದ ವೇಳೆ ಮಾನಸಿಕ ಆರೋಗ್ಯ ಮತ್ತು ಸಾಮಾಜಿಕ ಪರಿವರ್ತನೆಯನ್ನು ಗುರುತಿಸುವ ಅಗತ್ಯವನ್ನು ತಿಳಿಸಿದರು.

Stabbing Case: ಕಳ್ಳರನ್ನು ಹಿಡಿಯಲು ಹೋದ ಪೊಲೀಸ್ ಪೇದೆಗೆ ಚಾಕು ಇರಿತ!

ಕಳ್ಳರನ್ನು ಹಿಡಿಯಲು ಹೋದ ಪೊಲೀಸ್ ಪೇದೆಗೆ ಚಾಕು ಇರಿತ

Stabbing Case: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಖಾನ್ ಆಸ್ಪತ್ರೆಯ ಪಕ್ಕದಲ್ಲಿ ಮಂಗಳವಾರ ರಾತ್ರಿ ಕಳ್ಳರು ಬಂದಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಕಳ್ಳರನ್ನು ಹಿಡಿಯಲು ಹೋದಾಗ ಪೊಲೀಸ್ ಪೇದೆಗೆ‌ ಚಾಕುವಿನಿಂದ ಇರಿಯಲಾಗಿದೆ.

ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿ ಶೀಘ್ರ ಕಾಮಗಾರಿ ಆರಂಭಿಸಿ: ಸಚಿವ ಗಡ್ಕರಿಗೆ ಸಂಸದ ಬೊಮ್ಮಾಯಿ ಮನವಿ

ಕಾರವಾರ-ಇಳಕಲ್ ರಾ.ಹೆ. ಶೀಘ್ರ ಕಾಮಗಾರಿ ಆರಂಭಿಸಿ: ಗಡ್ಕರಿಗೆ ಮನವಿ

Basavaraj Bommai: ನವದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರವಾರ - ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಡಿಪಿಆರ್ ಮಾಡಿ ಕಾಮಗಾರಿ ಪ್ರಾರಂಭಿಸುವಂತೆ ಮನವಿ ಮಾಡಿದ್ದಾರೆ.

Karnataka Rains: ಮುಂದಿನ 3 ದಿನ ಯೆಲ್ಲೋ ಅಲರ್ಟ್; ರಾಜ್ಯಾದ್ಯಂತ ಅಬ್ಬರಿಸಲಿದೆ ಮಳೆ!

ಮುಂದಿನ 3 ದಿನ ಯೆಲ್ಲೋ ಅಲರ್ಟ್; ರಾಜ್ಯಾದ್ಯಂತ ಅಬ್ಬರಿಸಲಿದೆ ಮಳೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.

Dharmasthala News: ಧರ್ಮಸ್ಥಳದಲ್ಲಿ ವಿಡಿಯೊ ಮಾಡುತ್ತಿದ್ದ ಮೂವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ; ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ

ಧರ್ಮಸ್ಥಳದಲ್ಲಿ ವಿಡಿಯೊ ಮಾಡುತ್ತಿದ್ದ ಮೂವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ

Dharmasthala News: ಧರ್ಮಸ್ಥಳದ ಸೌಜನ್ಯಾ ಮನೆಗೆ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್ ಕಿಶನ್ ಭೇಟಿ ನೀಡುವುದಾಗಿ ತಿಳಿಸಿದ್ದರು. ಈ ಬಗ್ಗೆ ರಜತ್‌ ಅವರಿಂದ ಮಾಹಿತಿ ಪಡೆಯುತ್ತಿದ್ದ ವೇಳೆ ಯೂಟ್ಯೂಬರ್‌ಗಳ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಒಂದು ಗುಂಪು ಆಕ್ರೋಶ ವ್ಯಕ್ತಪಡಿಸಿದೆ.

Gurusiddappa Hebbalkar: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಮಾವ ಗುರುಸಿದ್ದಪ್ಪ ಹೆಬ್ಬಾಳ್ಕರ್‌ ನಿಧನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಮಾವ ಗುರುಸಿದ್ದಪ್ಪ ಹೆಬ್ಬಾಳ್ಕರ್‌ ನಿಧನ

Gurusiddappa Hebbalkar: ಗುರುಸಿದ್ದಪ್ಪ ಹೆಬ್ಬಾಳ್ಕರ್‌ ಅವರು ಸಾಮಾಜಿಕ ಕಾರ್ಯಕರ್ತ ರವೀಂದ್ರ ಹೆಬ್ಬಾಳ್ಕರ್‌ ಅವರ ತಂದೆ ಮತ್ತು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಮಾವ ಆಗಿದ್ದಾರೆ. ಇವರು ಬುಧವಾರ ಬೆಳಗ್ಗೆ 10 ಗಂಟೆಗೆ ವೃದ್ಧಾಪ್ಯದಿಂದ ನಿಧನರಾದರು.

Victoria Hospital: ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

CM Siddaramaiah: ಬೇರೆ ಬೇರೆ ರಾಜ್ಯದ ಜನರು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಬರುತ್ತಾರೆ. ಜನ ದಟ್ಟಣೆ ಹೆಚ್ಚಿರುವುದರಿಂದ ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚು ಮಾಡಬೇಕಿದೆ. ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Jan Aushadhi Kendras: ಜನೌಷಧಿ ಕೇಂದ್ರ ಮುಚ್ಚಿಲ್ಲ, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಮಾತ್ರ ನಿರ್ಬಂಧ: ಕೇಂದ್ರಕ್ಕೆ ದಿನೇಶ್‌ ಗುಂಡೂರಾವ್ ಸ್ಪಷ್ಟನೆ

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಮಾತ್ರ ಜನೌಷಧಿ ಕೇಂದ್ರಗಳಿಗೆ ನಿರ್ಬಂಧ

Jan Aushadhi Kendras: ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪತ್ರದ ಮೂಲಕ ತಿಳಿಸಿದ್ದಾರೆ.

Actor Darshan: ಜಾಮೀನು ರದ್ದು ಮಾಡಬೇಡಿ; ಸುಪ್ರೀಂ ಕೋರ್ಟ್‌ಗೆ ಲಿಖಿತ ಕಾರಣಗಳನ್ನು ನೀಡಿದ ನಟ ದರ್ಶನ್‌, ಪವಿತ್ರಾ ಗೌಡ

ಜಾಮೀನು ರದ್ದು ಮಾಡದಂತೆ ಸುಪ್ರೀಂಗೆ ನಟ ದರ್ಶನ್‌, ಪವಿತ್ರಾ ಗೌಡ ಮನವಿ

Actor Darshan: ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ಹೀಗಾಗಿ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಪರ ವಕೀಲರು ಸುಪ್ರೀಂ ಕೋರ್ಟ್‌ ಲಿಖಿತ ರೂಪದ ವಾದ ಸಲ್ಲಿಸಿದ್ದು, ಜಾಮೀನು ಯಾಕೆ ರದ್ದು ಮಾಡಬಾರದು ಎಂಬುದಕ್ಕೆ ಹಲವು ಕಾರಣಗಳನ್ನು ನೀಡಿದ್ದಾರೆ.

Physical Abuse Case: ಮಸೀದಿಯಲ್ಲಿ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಮೌಲ್ವಿ ಬಂಧನ

ಮಸೀದಿಯಲ್ಲಿ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಮೌಲ್ವಿ ಬಂಧನ

Belagavi News: ಬೆಳಗಾವಿ ಜಿಲ್ಲೆಯ ಯರಗಟ್ಟಿಯ ಮಸೀದಿಯಲ್ಲಿ ಘಟನೆ ನಡೆದಿತ್ತು. 2023ರ ಅಕ್ಟೋಬರ್​ನಲ್ಲಿ ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯ ವೈರಲ್ ಬೆನ್ನಲ್ಲೇ ಮಹಾಲಿಂಗಪುರದ ಮೌಲ್ವಿ ತುಫೇಲ್ ಅಹ್ಮದ್ ದಾದಾಪೀರ್​​ (22) ಎಂಬಾತನನ್ನು ಬಂಧಿಸಲಾಗಿದೆ.

ಬಿಜೆಪಿ ರೈತಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ 'ಕೈʼ ಗೆ ಟಾಂಗ್

ಬಿಜೆಪಿ ರೈತಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಟಾಂಗ್

ಎರಡು ವರ್ಷದಿಂದ ಹೊಂಡ ಬಿದ್ದಿದೆ ಎಂದರೆ 30 ವರ್ಷದ ಮಾತನಾಡುವ ನಿಮಗೆ ಯಾವ ರಾಜಕೀಯದ ಪರಿಜ್ಞಾನ ಇದೆ? ಹೊಂಡ ವನ್ನು ಮುಚ್ಚಿಸುವುದು ಶಾಸಕರ ಕರ್ತವ್ಯ ಅಲ್ಲವೇ? ಗ್ರಾಮೀಣಾಭಿವೃದ್ಧಿ ರಸ್ತೆಗಳು ಶಿರಸಿಯಲ್ಲಿ ಒಂದು ಸಾವಿರದ ಆರುನೂರು ಕಿಲೋ ಮೀಟರ್ ಇದೆ, ಮತ್ತು ಪಿ ಡಬ್ಲ್ಯೂ ಡಿ ರಸ್ತೆಯನ್ನು ಕೂಡ ನಿರ್ವಹಣೆ ಮಾಡಬೇಕು, ಹೊಂಡವನ್ನು ಮುಚ್ಚಬೇಕಾಗಿದೆ. ದಿನಕ್ಕೊಬ್ಬರು ಹೊಂಡದಲ್ಲಿ ಬೀಳುತ್ತಿದ್ದಾರೆ ಅವರ ಜೀವಕ್ಕೆ ನೀವು ಹೊಣೆಗಾರರಾಗುತ್ತೀರಾ?

Belagavi Crime: ಮೌಲ್ವಿಯಿಂದ ಮಸೀದಿಯಲ್ಲೇ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

ಮೌಲ್ವಿಯಿಂದ ಮಸೀದಿಯಲ್ಲೇ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಆಡಿಯೋದಲ್ಲಿ ನೊಂದ ಬಾಲಕಿ ತಂದೆ ಘಟನೆ ಕುರಿತು ಮಾಹಿತಿ ಹೊರ ಹಾಕಿದ್ದಾನೆ. ಅಷ್ಟೇ ಅಲ್ಲದೆ ಮಸೀದಿಯಲ್ಲಿ ಘಟನೆ ನಡೆದ ನಂತರ ಪ್ರಕರಣ ದಾಖಲಿಸದಂತೆ ಒತ್ತಡ ಹೇರಲಾಗಿತ್ತು. ಜೊತೆಗೆ ಆರೋಪಿಯನ್ನು ಸ್ಥಳದಿಂದ ಹೊರ ಕಳಿಸುವ ಪ್ರಯತ್ನ ಮಾಡಿದ್ದರು ಎಂದು ಆರೋಪಿಸಿದ್ದಾನೆ.‌

CM Siddaramaiah: ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್‌ ಭೇಟಿ; ವೈದ್ಯರು, ಸಿಬಂದಿ ತಬ್ಬಿಬ್ಬು!

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್‌ ಭೇಟಿ

CM Siddaramaiah: ಮುಖ್ಯಮಂತ್ರಿಗಳು ಅನಿರೀಕ್ಷಿತವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಬಂದದ್ದನ್ನು ಕಂಡ ವೈದ್ಯರು, ಸಿಬ್ಬಂದಿ ತಬ್ಬಿಬ್ಬಾದರು. ಈ ವೇಳೆ ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರಕುತ್ತಿದೆಯೇ? ಚಿಕಿತ್ಸೆ ಪಡೆಯುವಲ್ಲಿ ಏನಾದರೂ ಅಡೆತಡೆಗಳಿವೆಯೇ? ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳ‌ ಸ್ಪಂದನೆ ಹೇಗಿದೆ? ಎಂಬುದನ್ನು ಸ್ವತಃ ರೋಗಿಗಳಿಂದಲೇ ಸಿಎಂ ಮಾಹಿತಿ ಪಡೆದರು.

Transport Workers Strike: ಸಾರಿಗೆ ಮುಷ್ಕರ ಮಾಡಿದ್ದ ನೌಕರರಿಗೆ ಶಾಕ್;‌ ನಿಗಮಗಳಿಂದ ನೋಟಿಸ್‌

ಸಾರಿಗೆ ಮುಷ್ಕರ ಮಾಡಿದ್ದ ನೌಕರರಿಗೆ ಶಾಕ್;‌ ನಿಗಮಗಳಿಂದ ನೋಟಿಸ್‌

Transport Workers Strike: ಕೋರ್ಟ್ ಆದೇಶದ ನಡುವೆ ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾ ಮಾಡುವ ಕುರಿತಾಗಿ ನೋಟಿಸ್ ನೀಡಲಾಗಿದೆ. ಸಾರಿಗೆ ಇಲಾಖೆಯ 4 ನಿಗಮಗಳ ಎಂಡಿಗಳು ಸಾರಿಗೆ ನೌಕರರಿಗೆ ನೋಟಿಸ್ ನೀಡಿದ್ದು, ಇದರಿಂದ ನೌಕರರು ಆತಂಕಕ್ಕೆ ಒಳಗಾಗಿದ್ದಾರೆ.

Athani News: ಅಥಣಿ : ಕರ್ತವ್ಯನಿರತ ಯೋಧ ಹೃದಯಾಘಾತದಿಂದ ಸಾವು

ಅಥಣಿ : ಕರ್ತವ್ಯನಿರತ ಯೋಧ ಹೃದಯಾಘಾತದಿಂದ ಸಾವು

ಬೆಳಗಾವಿಯಿಂದ ಭಾರತೀಯ ಸೇನೆಯ ವಾಹನದಲ್ಲಿ ಐಗಳಿ ಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಿದ ನಂತರ ಅಂತಿಮ ದರ್ಶನ ಹಾಗೂ ಸಕಲ ಗೌರವದೊಂದಿಗೆ ಅಂತ್ಯ ಸಂಸ್ಕಾರ ಜರಗಲಿದೆ. ದೇಶಕ್ಕಾಗಿ ಸೇವಿ ಸಲ್ಲಿಸುವ ವೇಳೆ ನಿಧನ ಹೊಂದಿದ ಯೋಧನಿಗೆ ಗೌರವ ಸಲ್ಲಿಸಲು ಗ್ರಾಮಸ್ಥರು ಸಿದ್ಧತೆ ನಡೆಸಿದ್ದಾರೆ.

2025 ವಾರ್ಷಿಕ ಮಾರಾಟದ ಆಫರ್: ಬೇರೂರು, ದಿ ಪರ್ಪಲ್ ಟರ್ಟಲ್ಸ್ ಮತ್ತು ಓರ್ಜಾ ಘೋಷಣೆ

2025 ವಾರ್ಷಿಕ ಮಾರಾಟದ ಆಫರ್

ಲೈಟಿಂಗ್, ಪೀಠೋಪಕರಣಗಳು, ಮನೆಯ ಅಲಂಕಾರಗಳು ಮತ್ತು ಉದ್ಯಾನ ಅಲಂಕಾರಗಳ ಆಯ್ಕೆ ವಿಚಾರದಲ್ಲಿ 2025ರ ವಾರ್ಷಿಕ ಮಾರಾಟ ತಾಣಕ್ಕೆ ಬೇರೂರು, ದಿ ಪರ್ಪಲ್ ಟರ್ಟಲ್ಸ್ ಮತ್ತು ಓರ್ಜಾ ಸ್ವಾಗತಿಸುತ್ತಿದೆ. ಅದು ಕೂಡ ಸೀಮಿತ ಅವಧಿಗೆ ಹಾಗೂ ಅದ್ಭುತ ಬೆಲೆಯಲ್ಲಿ.. ಎಲ್ಲಾ ಉತ್ಪನ್ನಗಳ ಮೇಲೆ ಶೇ.30 ರಿಯಾಯಿತಿ ಮತ್ತು ಆಯ್ದ ವಸ್ತುಗಳ ಮೇಲೆ ಶೇ.50 ವರೆಗೆ ರಿಯಾಯಿತಿ ಪಡೆಯಿರಿ.

Health Department: ಆರೋಗ್ಯ ಇಲಾಖೆ ವೈದ್ಯರು, ಸಿಬ್ಬಂದಿ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ; ಯಾವಾಗ ಕೌನ್ಸ್‌ಲಿಂಗ್‌ ಶುರು?

ಆರೋಗ್ಯ ಇಲಾಖೆ ವೈದ್ಯರು, ಸಿಬ್ಬಂದಿ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕೌನ್ಸಲಿಂಗ್‌ ಮೂಲಕ ವರ್ಗಾವಣೆ ಮಾಡಲಾಗುತ್ತದೆ. 2026 ರ ಮೊದಲ ದಿನ ದಿನದಿಂದಲೇ ಕೌನ್ಸಲಿಂಗ್‌ ಮೂಲಕ ವರ್ಗಾವಣೆ ಪ್ರಕ್ರಿಯೆ ಆರಂಭಿಸುವ ಬಗ್ಗೆ ಆರೋಗ್ಯ ಇಲಾಖೆ ವೇಳಾಪಟ್ಟಿಯನ್ನು ಹೊರಡಿಸಿದೆ.

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 6th Aug 2025: ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 10 ರೂ. ಹೆಚ್ಚಾಗಿದ್ದು, 9,380 ರೂ. ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 11ರೂ. ಅಧಿಕವಾಗಿದ್ದು, 10,233 ರೂ.ಗೆ ಮುಟ್ಟಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 75,040 ರೂ. ಬಾಳಿದರೆ, 10 ಗ್ರಾಂಗೆ ನೀವು 93,800 ರೂ. ಹಾಗೂ 100 ಗ್ರಾಂಗೆ 9,38,000 ರೂ. ನೀಡಬೇಕಾಗುತ್ತದೆ.

Loading...