ನಾಯಕತ್ವದ ಬಗ್ಗೆ ಸಿಎಂ-ಡಿಸಿಎಂ ಮಧ್ಯೆ ಚರ್ಚೆಯಾಗಿದೆ
ಕಾವೇರಿ, ಕೃಷ್ಣಾ, ಮುಡಾ, ವಾಲ್ಮೀಕಿ ಸೇರಿದಂತೆ ಅನೇಕ ಕಾನೂನು ಸಮಸ್ಯೆಗಳನ್ನು ಸುಲಭ ವಾಗಿ ಪರಿಹರಿಸಬೇಕು. ಕಠಿಣ ಮಾಡಬಾರದು. ಸಮಸ್ಯೆಗಳನ್ನು ಜನರ ಹಿತದೃಷ್ಟಿಯಿಂದ ಕಾನೂನಾತ್ಮಕಾಗಿ ನೋಡಬೇಕು. ಇದರಿಂದ ಯಾವುದೇ ಟ್ರಬಲ್ ಶೂಟ್ ಮಾಡಬಹುದು. ಆದ್ದರಿಂದ ಎಲ್ಲವನ್ನೂ ರಾಜಕೀಯವಾಗಿ ಯೋಚಿಸಬಾರದು.