ಆಗಸ್ಟ್ 5ರಿಂದ ಸಾರಿಗೆ ನೌಕರರ ಮುಷ್ಕರ, ಮಾತುಕತೆಗೆ ಕರೆದ ರಾಜ್ಯ ಸರಕಾರ
KSRTC, BMTC: ಬಸ್ಗಳ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ. ರಾಜ್ಯ ಸರ್ಕಾರ, ಖಾಸಗಿ ಬಸ್ ಮಾಲೀಕರ ಜೊತೆ ಸಭೆ ಕರೆದಿದೆ. ಸಾರಿಗೆ ಇಲಾಖೆ ಆಯುಕ್ತರು ಇಂದು ಮಧ್ಯಾಹ್ನ 12 ಗಂಟೆಗೆ ಸಿಬ್ಬಂದಿ ಜೊತೆ ಚರ್ಚೆ ನಡೆಸಲಿದ್ದಾರೆ.