ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Hebbal Flyover: ನಾಳೆ ಹೆಬ್ಬಾಳ ಫ್ಲೈಓವರ್ ಉದ್ಘಾಟನೆ; ಭರದಿಂದ ಸಾಗಿದ ಸಿದ್ಧತೆ

ನಾಳೆ ಹೆಬ್ಬಾಳ ಫ್ಲೈಓವರ್ ಉದ್ಘಾಟನೆ

ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ಸೋಮವಾರದಿಂದ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ. ಈಗಾಗಲೇ 2 ದಿನಗಳ ಟ್ರಯಲ್ ರನ್‌ ನಡೆಸಲಾಗಿದ್ದು, ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ಅನ್ನು ಉದ್ಘಾಟಿಸಲಿದ್ದಾರೆ.

Gubbi News: ನವಂಬರ್ ಮಾಹೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಕಸಾಪ ಪೂರ್ವಭಾವಿ ಸಭೆಯಲ್ಲಿ ಚಿಂತನೆ

ನವಂಬರ್ ಮಾಹೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಇಡೀ ಸಮ್ಮೇಳನದ ಅಂದಾಜು ಆಯವ್ಯಯ ಪಟ್ಟಿ ತಯಾರಿಸಲು ಸೂಚಿಸಿದ ಹಿನ್ನಲೆ 10 ಲಕ್ಷದ ಅಂದಾಜು ಪಟ್ಟಿ ಸ್ಥಳದಲ್ಲೇ ಸಿದ್ಧವಾಯಿತು. ಜನರನ್ನು ಹೆಚ್ಚು ಆಕರ್ಷಿಸುವುದು ಮೆರವಣಿಗೆ ಮತ್ತು ಊಟ ಉಪಹಾರ ವ್ಯವಸ್ಥೆ ಎಂಬ ವಿಚಾರ ಪ್ರಸ್ತಾಪವಾಗಿ ಅಚ್ಚುಕಟ್ಟಿನ ರುಚಿಕರ ಊಟದ ವ್ಯವಸ್ಥೆ ಬಗ್ಗೆ ಚರ್ಚೆ ನಡೆಯಿತು. ಬೆಳಿಗ್ಗೆ ಅದ್ದೂರಿ ಮೆರವಣಿಗೆ ನಂತರ ಉದ್ಘಾಟನೆ, ಕವಿಗೋಷ್ಠಿ, ಸಂವಾದ ಕಾರ್ಯ ಕ್ರಮ ಕ್ರಮಬದ್ಧ ನಡೆಸಲು ತೀರ್ಮಾನಿಸಲಾಯಿತು.

Gubbi News: ನೂತನ ಧ್ವಜಕಟ್ಟೆ ನಿರ್ಮಿಸಿದ ಗುಬ್ಬಿ ತಹಶೀಲ್ದಾರ್'ರಿಗೆ ನಾಗರೀಕರ ಸನ್ಮಾನ

ಗುಬ್ಬಿ ತಹಶೀಲ್ದಾರ್'ರಿಗೆ ನಾಗರೀಕರ ಸನ್ಮಾನ

ಆರು ದಶಕದ ಧ್ವಜಕಟ್ಟೆ ಬದಲಾಗಿ ಆಧುನಿಕ ಸ್ಪರ್ಶದ ಸ್ಟೀಲ್ ಧ್ವಜ ಸ್ತಂಭ ಸುಂದರವಾಗಿ ಗ್ರಾನೆಟ್ ಕಟ್ಟೆ ನಿರ್ಮಿಸಿ ಜೂನಿಯರ್ ಕಾಲೇಜು ಮೈದಾನಕ್ಕೆ ಅತ್ಯಾಕರ್ಷಕವಾಗಿ ಜನರನ್ನು ಸೆಳೆದಿದೆ. ಈ ಕಾರಣ ತಹಸೀಲ್ದಾರ್ ಆರತಿ.ಬಿ ಮೇಡಂ ಅವರಿಗೆ ಗುಬ್ಬಿ ಜನರ ಪರವಾಗಿ ನಾಗರೀಕ ಸನ್ಮಾನ ನೆರವೇರಿಸಿದ್ದೇವೆ

Chunchashree Nirmalanandanath Swami: ಆರೋಗ್ಯ ಕ್ಷೇತ್ರಕ್ಕೆ ಸರಕಾರಿ ರಂಗದಂತೆ ಖಾಸಗಿ ಆಸ್ಪತ್ರೆಗಳ ಕೊಡುಗೆಯೂ ಅಪಾರ : ಚುಂಚಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅಭಿಮತ

ಆರೋಗ್ಯ ಕ್ಷೇತ್ರಕ್ಕೆ ಸರಕಾರಿ ರಂಗದಂತೆ ಖಾಸಗಿ ಆಸ್ಪತ್ರೆಗಳ ಕೊಡುಗೆಯೂ ಅಪಾರ

ನಾಗರೀಕ ಸಮಾಜ ಬೆಳವಣಿಗೆ ಆಗುತ್ತಿರುವಂತೆ ಜನಸಂಖ್ಯೆಯೂ ಹೆಚ್ಚುತ್ತಿದೆ. ಜನಸಂಖ್ಯೆಗೆ ಅನುಗುಣ ವಾಗಿ ಸರಕಾರವೇ ಎಲ್ಲರಿಗೂ ಆರೋಗ್ಯ ಸೇವೆಯನ್ನು ಒದಗಿಸಲು ಸಾಧ್ಯವಿಲ್ಲದಂತಹ ಪರಿಸ್ಥಿತಿಯಿದೆ. ಇದನ್ನು ಮನಗಂಡೇ ಖಾಸಗಿ ಕ್ಲಿನಿಕ್, ಆಸ್ಪತ್ರೆ, ವೈದ್ಯಕೀಯ ಸಂಶೋಧನಾ ಸಂಸ್ಥೆ ಗಳು ತಲೆಯೆತ್ತುತ್ತಿವೆ. ಇವುಗಳಿಂದಾಗಿ ಸರಕಾರಿ ವೈದ್ಯರು ಮತ್ತು ಆಸ್ಪತ್ರೆ ಸೇವೆಗಳ ಮೇಲಿನ ಒತ್ತಡ ಕಡಿಮೆಯಾಗಿದೆ

B Y Vijayendra: ಧರ್ಮಸ್ಥಳದ ಕುರಿತು ಅಪಪ್ರಚಾರ; ಸಿಎಂ, ಜನರ ಕ್ಷಮೆ ಕೇಳಲಿ, ವಿಜಯೇಂದ್ರ ಆಗ್ರಹ

ಧರ್ಮಸ್ಥಳದ ಕುರಿತು ಅಪಪ್ರಚಾರ; ಸಿಎಂ, ಜನರ ಕ್ಷಮೆ ಕೇಳಲಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರ ನಡೆದಿದ್ದು, ಅವುಗಳಿಗೆ ಕಡಿವಾಣ ಹಾಕಲು ಸರಕಾರ ಮುಂದಾಗಿಲ್ಲ, ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

Bagepally News: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ತನಿಖೆಗೆ ಮತ್ತೊಂದು ಎಸ್ಐಟಿ ರಚನೆ

ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳದ ಪಾತ್ರ ಬಹಳ ದೊಡ್ಡದ್ದು

ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮೂಲಕ ಸರ್ಕಾರ ಮಾಡದ ಹಲವಾರು ಜನಪರ ಕೆಲಸ ಮಾಡುತ್ತಿದೆ. ಮದ್ಯವರ್ಜನ ಶಿಬಿರ, ಕೆರೆಕಟ್ಟೆಗಳ ಸಂರಕ್ಷಣೆ, ಗ್ರಾಮೀಣ ಭಾಗದ ಜನರಿಗೆ ಉದ್ಯೋಗ, ಅನ್ನದಾನ, ಮಾಶಾಸನ ಹೀಗೆ ನೂರಾರು ಸಮಾಜ ಸೇವೆ ಮಾಡುತ್ತಿದೆ. ಮಹಿಳಾ ಸಬಲೀ ಕರಣದಲ್ಲಿ ಧರ್ಮಸ್ಥಳದ ಪಾತ್ರ ಬಹಳ ದೊಡ್ಡದ್ದು, ಅಂಥವರ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ.

DK Shivakumar: ನಗರ್ತಪೇಟೆ ಅಗ್ನಿ ಅವಘಡ; ಸ್ಥಳಕ್ಕೆ ಡಿಸಿಎಂ ಭೇಟಿ

ಅಗ್ನಿ ಅವಘಡ; ಸ್ಥಳಕ್ಕೆ ಡಿಸಿಎಂ ಭೇಟಿ

ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿದ್ದು, ಇದೀಗ ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುಂಡಿ ಅಗೆದಿದ್ದು ಸಾಕು, ಬರ್ರಿ ವಾಪಸ್‌ !

ಗುಂಡಿ ಅಗೆದಿದ್ದು ಸಾಕು, ಬರ್ರಿ ವಾಪಸ್‌ !

ನ್ಯಾಯಾಧೀಶರ ಮುಂದೆ ಅನಾಮಿಕ ವ್ಯಕ್ತಿ ನೀಡಿದ್ದ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ರಚಿಸಿದ್ದ ವಿಶೇಷ ತನಿಖಾ ತಂಡವು, ಕಳೆದ 15 ದಿನಗಳಿಂದ ವ್ಯಕ್ತಿ ತೋರಿಸಿದ ಜಾಗದಲ್ಲೆಲ್ಲ ಅಗೆದರೂ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಆದರೆ ದಿನದಿಂದ ದಿನಕ್ಕೆ ರಾಜ್ಯ ಸರಕಾರ ಹಾಗೂ ಎಸ್‌ಐಟಿ ವಿರುದ್ಧ ಜನಾಕ್ರೋಶ ಹೆಚ್ಚಾಗುತ್ತಿರುವುದರಿಂದ ಎಸ್‌ಐಟಿಯನ್ನು ವಿಸರ್ಜನೆ ಮಾಡಲು ಸರಕಾರ ತೀರ್ಮಾನಿಸಿದೆ.

Kolhar News: ಶ್ರೀ ಶರಣಬಸಪ್ಪ ಅಪ್ಪಾ ನಿಧನಕ್ಕೆ ಸಂತಾಪ

ಶ್ರೀ ಶರಣಬಸಪ್ಪ ಅಪ್ಪಾ ನಿಧನಕ್ಕೆ ಸಂತಾಪ

ತಮ್ಮ ಜೀವತಾವಧಿಯ ಪೂರ್ಣಕಾಲ ಸಮಾಜದ ಏಳ್ಗೇಗಾಗಿ ಮೀಸಲಿಟ್ಟಿದ್ದ ಶರಬಸಪ್ಪ ಅಪ್ಪಾ ಅವರು ಧಾರ್ಮಿಕ ಕಾರ್ಯದ ಜೊತೆಗೆ ಶೖಕ್ಷಣಿಕ ಕ್ರಾಂತಿಯ ಮೂಲಕ ಲಕ್ಷಾಂತರ ಜನರ ಬಾಳಿನಲ್ಲಿ ಶಿಕ್ಷಣದ ದೀಪವನ್ನು ಪ್ರಜ್ವಲಿಸಿದ್ದರು. ಶರಣಸಪ್ಪ ಅಪ್ಪಾ ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ ವನ್ನುಂಟು ಮಾಡಿದೆ ಎಂದು ಸಂತಾಪ ಸೂಚಿಸಿದ್ದಾರೆ.

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 5 ರೂ. ಇಳಿಕೆಯಾಗಿದ್ದು 9,275 ರೂ.ಗೆ ಬಂದು ತಲುಪಿತ್ತು. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 6 ರೂ. ಇಳಿಕೆಯಾಗಿ 10,118 ರೂ.ಗೆ ಬಂದು ಮುಟ್ಟಿತ್ತು. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 74,200 ರೂ. ಬಾಳಿದರೆ, 10 ಗ್ರಾಂಗೆ ನೀವು 92,750 ರೂ. ಹಾಗೂ 100 ಗ್ರಾಂಗೆ 9,27,500 ರೂ. ನೀಡಬೇಕಾಗುತ್ತದೆ.

Festive Season 2025: ಹಬ್ಬದ ಸೀಸನ್‌ನಲ್ಲಿ ಟ್ರೆಂಡಿಯಾದ ಇಮಿಟೇಷನ್ ಜ್ಯುವೆಲರಿಗಳು

ಹಬ್ಬದ ಸೀಸನ್‌ನಲ್ಲಿ ಟ್ರೆಂಡಿಯಾದ ಇಮಿಟೇಷನ್ ಜ್ಯುವೆಲರಿಗಳು

Festive Season 2025: ಕೈಗೆಟಕುವ ಬೆಲೆಯಲ್ಲಿ ಎಥ್ನಿಕ್‌ ಲುಕ್‌ ನೀಡುವ ಇಮಿಟೇಷನ್‌ ಜ್ಯುವೆಲರಿಗಳು ಈ ಫೆಸ್ಟೀವ್ ಸೀಸನ್‌ನಲ್ಲಿ ಟ್ರೆಂಡಿಯಾಗಿವೆ. ಲಕ್ಷಗಟ್ಟಲೆ ಖರ್ಚು ಮಾಡದೇ ಕೈಗೆಟಕುವ ಬೆಲೆಯಲ್ಲಿ ಕೊಳ್ಳಬಹುದಾದ ಈ ಇಮಿಟೇಷನ್‌ ಜ್ಯುವೆಲರಿ ಪ್ರಿಯರ ಮನ ಗೆದ್ದಿವೆ. ಯಾವ್ಯಾವ ಬಗೆಯವು ಟ್ರೆಂಡ್‌ನಲ್ಲಿವೆ? ಆಯ್ಕೆ ಹೇಗೆ? ಇಲ್ಲಿದೆ ವಿವರ.

Karnataka Weather: ಇಂದು ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ಮೀನುಗಾರರಿಗೆ ಎಚ್ಚರಿಕೆ

ಇಂದು ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ.

Shri Krishna janmashtami: ಹಲೋ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ : ವೇಷ ಭೂಷಣ ಸ್ಪರ್ಧೆಯಲ್ಲಿ ಚಿಣ್ಣರ ಕಲರವ

ಹಲೋ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಕೃಷ್ಣ ಧರ್ಮದ ಪ್ರತೀಕ. ಅಧರ್ಮ ಹೆಚ್ಚಾದ ಕಡೆ ಕೃಷ್ಣ ಅವತರಿಸಿ ಧರ್ಮ ಮರು ಸ್ಥಾಪಿಸುತ್ತಾನೆ. ಕೃಷ್ಣನ ನೆನೆದರೆ ಎಲ್ಲ ಕಷ್ಟಗಳು ಪರಿಹಾರ ಗೊಳ್ಳುತ್ತವೆ ಎಂದು ಹೇಳಿದರು. ಶ್ರೀಕೃಷ್ಣ ಸತ್ಯ ಹಾಗೂ ಧರ್ಮದ ರಕ್ಷಕನಾಗಿದ್ದಾನೆ. ಹೀಗಾಗಿ ಪ್ರತಿಯೊಬ್ಬರೂ ಶ್ರೀಕೃಷ್ಣನ ತತ್ವಗಳನ್ನು ಮಕ್ಕಳು ಪಾಲಿಸಬೇಕು’

Shravan Saturday: ವೈಭವಯುತವಾಗಿ ಶನೈಶ್ಚರನ ಬ್ರಹ್ಮರಥೋತ್ಸವ

Shravan Saturday: ವೈಭವಯುತವಾಗಿ ಶನೈಶ್ಚರನ ಬ್ರಹ್ಮರಥೋತ್ಸವ

ಕೀಲು ಕುದುರೆ, ವೀರಗಾಸೆ, ಮಹಿಳಾ ವೀರಗಾಸೆ, ಪೂಜಾ ನೃತ್ಯ, ಛಂಢ ವಾದ್ಯ, ನಗರದ ದಿಕ್ಸೂಚಿ ನಾಟ್ಯಾಲಯದ ವಿಧ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ಮುಂತಾದ ಸಾಂಸ್ಕೃತಿಕ ಕಾರ್ಯ ಕ್ರಮಗಳು ಭಕ್ತರ ಮನ ರಂಜಿಸಿತು,ರಾತ್ರಿಗೆ ಸುಮಿತ್ರಾನಂದ ರವರಿಂದ ಶನಿಪ್ರಬಾವ ಎಂಬ ಹರಿಕಥೆ ಇರುತ್ತದೆ

Chikkaballapur News: ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆ ಉಳಿಸಿ : ಕೆ.ಎಚ್.ಪದ್ಮರಾಜ್ ಜೈನ್

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆ ಉಳಿಸಿ : ಕೆ.ಎಚ್.ಪದ್ಮರಾಜ್ ಜೈನ್

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿಯಲ್ಲಿ ರಾಜ್ಯದ ಪ್ರತೀ ಹಳ್ಳಿಯಲ್ಲಿನ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ. ಶೈಕ್ಷಣಿಕ, ವೈದ್ಯಕೀಯ, ಧಾರ್ಮಿಕ, ಸಾಮಾಜಿಕ, ಸಹಕಾರ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಮಿನಿ ಸರ್ಕಾರದ ರೀತಿಯಲ್ಲಿ ಜನಪರ ವಾದ ಕಾರ್ಯವನ್ನು ಮಾಡುವ ಮುಂಚೂಣಿಯಲ್ಲಿದೆ. ಈ ಎಲ್ಲ ಕಾರ್ಯಗಳು ಜನರ ನೆಮ್ಮದಿಯ ಬದುಕಿಗೆ ಕಾರಣೀಭೂತವಾಗಿದೆ.

Shravana Shanivar: ಕೊನೆ ಶ್ರಾವಣ ಶನಿವಾರದಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ವಿವಿಧ ಕಡೆ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ

ವರಾದಾದ್ರಿ ಬೆಟ್ಟದ ಮೇಲೆ ಇರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ವಿಶೇಷ ಅಲಂಕಾರ ಪೂಜಾ ಶ್ರೀ ವರದಾಂಜನೇಯ ಸ್ವಾಮಿಯವರಿಗೆ ತಿರುಪತಿ ತಿರುಮಲದಲ್ಲಿ ನಡೆಯುವ ಶೈಲಿಯಲ್ಲಿ 108 ಕೆ ಜಿಗಳ ಪುಳಿಯೋಗರೆ ಸೇವೆ ತಿರುಪ್ಪಾವಡ ಸೇವೆ ಮಾಡಲಾಗಿತ್ತು. ಇತಿಹಾಸ ಪ್ರಸಿದ್ಧ ಈ ದೇವಸ್ಥಾನ ದಲ್ಲಿ ಪ್ರತಿವರ್ಷ ಶ್ರಾವಣ ಹಿನ್ನೆಲೆಯಲ್ಲಿ ಶನಿವಾರ,ಸೋಮವಾರ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.

Chikkaballapur News: ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಶ್ರೀ ಕೃಷ್ಣ ಜಯಂತಿ ಆಚರಣೆ

ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಶ್ರೀ ಕೃಷ್ಣ ಜಯಂತಿ ಆಚರಣೆ

ಹಿಂದೂ ಧರ್ಮಿಯರು ಶ್ರೀ ಕೃಷ್ಣನನ್ನು ಆರಾಧಿಸುವ, ಪೂಜಿಸುವ ಸಂಪ್ರದಾಯವನ್ನು ಅನಾಧಿ ಕಾಲ ದಿಂದಲೂ ಪಾಲಿಸುತ್ತಿದ್ದಾರೆ. ಧರ್ಮದ ರಕ್ಷಣೆ ಮಾಡಲು ಶ್ರೀ ಕೃಷ್ಣ ಪರಮಾತ್ಮನು ತೆಗೆದುಕೊಂಡ ನಿರ್ಧಾರ ಸತ್ಯದ ದಾರಿಯಾಗಿದೆ. ಜಗತ್ತಿನಲ್ಲಿ ಅಧರ್ಮ ಹೆಚ್ಚಾದಾಗ ಎಲ್ಲಾ ಕಾಲಕ್ಕೂ “ಸಂಭವಾಮಿ ಯುಗೇ ಯುಗೇ ” ಎಂದು ಹೇಳಿ ಧರ್ಮೋದ್ದಾರಕವಾಗಿ, ಜಗದೋದ್ಧಾರಕನಾಗಿ  ನಿಂತರು.

ಭಾರತದಾದ್ಯಂತ ನೂತನ ಆವಿಷ್ಕಾರಗಳ ರೂಪಿಸಿರುವ 40 ಸೆಮಿ- ಫೈನಲಿಸ್ಟ್ ತಂಡಗಳ ಹೆಸರು ಘೋಷಿಸಿದ ಸ್ಯಾಮ್‌ಸಂಗ್ ಸಾಲ್ವ್ ಫಾರ್ ಟುಮಾರೋ

ಭಾರತದಾದ್ಯಂತ ನೂತನ ಆವಿಷ್ಕಾರ: ಫೈನಲಿಸ್ಟ್ ತಂಡಗಳ ಹೆಸರು ಘೋಷಣೆ

ಕಾಚಾರ್ (ಅಸ್ಸಾಂ), ಬಾಘ್‌ಪತ್ (ಉತ್ತರ ಪ್ರದೇಶ), ಮೆಹಬೂಬ್‌ನಗರ (ತೆಲಂಗಾಣ), ದುರ್ಗ್ (ಛತ್ತೀಸ್‌ ಗಢ) ಮತ್ತು ಸುಂದರ್‌ಗಢ (ಒರಿಸ್ಸಾ) ದಂತಹ ಗ್ರಾಮೀಣ ಪ್ರದೇಶಗಳು ಸೇರಿದಂತೆ ಭಾರತದ 15 ರಾಜ್ಯ ಗಳ ತಂಡಗಳು ಈ ವರ್ಷದ ಸೆಮಿ ಫೈನಲ್ ಹಂತಕ್ಕೆ ತಲುಪಿವೆ. ಈ ಮೂಲಕ ವಿವಿಧ ಭೌಗೋಳಿಕ ವೈವಿಧ್ಯದ ಪ್ರದೇಶಗಳ ತಂಡಗಳು ಸೆಮಿ ಫೈನಲ್ ಹಂತ ತಲುಪಿದಂತಾಗಿದೆ.

Pralhad Joshi: ಧರ್ಮಸ್ಥಳ ವಿರುದ್ಧ ಭಾರಿ ಷಡ್ಯಂತ್ರ; ಅಧಿವೇಶನಕ್ಕೆ ಮಧ್ಯಂತರ ವರದಿ ಸಲ್ಲಿಸಲು ಜೋಶಿ ಆಗ್ರಹ

ಧರ್ಮಸ್ಥಳ ವಿಚಾರ; ಅಧಿವೇಶನಕ್ಕೆ ಮಧ್ಯಂತರ ವರದಿ ಸಲ್ಲಿಸಿ: ಜೋಶಿ

ಧರ್ಮಸ್ಥಳದ ಬಗ್ಗೆ ಹಿಂದೂಗಳ ನಂಬಿಕೆಗೆ ಧಕ್ಕೆ ತರುವುದು ಮತ್ತು ಮಂಜುನಾಥನ ಸನ್ನಿಧಿಗೆ ಏಕೆ ಹೋಗುತ್ತೀರಿ? ಧರ್ಮಸ್ಥಳಕ್ಕೆ ಏಕೆ ಹೋಗುತ್ತೀರಿ? ಎಂಬಂತಹ ವಾತಾವರಣ ನಿರ್ಮಿಸುವ ವ್ಯವಸ್ಥಿತ ಷಡ್ಯಂತ್ರ ಇದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Chikkanayakanahalli Crime: ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮನ್ ಸಾವು

ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮನ್ ಸಾವು

ಬಾಗಲಕೋಟೆ ಜಿಲ್ಲೆ ಗಜೇಂದ್ರಗಡದ ಮುತ್ತು ಉಳ್ಳಪ್ಪ (28) ಮೃತಪಟ್ಟವರು. ತಿಮ್ಮನಹಳ್ಳಿ ಉಪ ವಿಭಾಗದಲ್ಲಿ 8 ವರ್ಷಗಳಿಂದ ಇವರು ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಪತ್ನಿ ಚಿಕ್ಕವಯಸ್ಸಿನ ಮಗಳು ಇದ್ದಾರೆ. ವಿದ್ಯುತ್ ಲೈನ್ ಸಮಸ್ಯೆಯಾಗಿದೆ ಎಂದು ಸ್ಥಳಿಯರು ಶಾಖಾಧಿಕಾರಿಗೆ ವಿಷಯ ತಿಳಿಸಿದ್ದಾರೆ.

Chandrashekaranatha Swamiji: ನಾಥ ಸಂಪ್ರದಾಯದಂತೆ ನೆರವೇರಿದ ಚಂದ್ರಶೇಖರ ಸ್ವಾಮೀಜಿ ಅಂತ್ಯ ಸಂಸ್ಕಾರ

ನಾಥ ಸಂಪ್ರದಾಯದಂತೆ ನೆರವೇರಿದ ಚಂದ್ರಶೇಖರ ಸ್ವಾಮೀಜಿ ಅಂತ್ಯ ಸಂಸ್ಕಾರ

Chandrashekaranatha Swamiji: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚಂದ್ರಶೇಖರ ಶ್ರೀಗಳು ಶುಕ್ರವಾರ ತಡರಾತ್ರಿ 12 ಗಂಟೆ ಸುಮಾರಿಗೆ ನಿಧನರಾಗಿದ್ದರು. ಕೆಂಗೇರಿಯ ಮಠದ ಆವರಣದಲ್ಲಿ ಬೆಳಗ್ಗೆಯಿಂದಲೇ ಶ್ರೀಗಳ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು.

Chikkanayakanahalli News: ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮನ್ ಸಾವು

ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮನ್ ಸಾವು

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕಿನ ಅಜ್ಜಿಗುಡ್ಡೆ ಸಮೀಪ ಶನಿವಾರ ಮಧ್ಯಾಹ್ನ ಘಟನೆ ನಡೆದಿದೆ. ವಿದ್ಯುತ್ ತಂತಿ ಸರಿಪಡಿಸಲು ಕಂಬವನ್ನೇರಿದ್ದಾಗ ಆಕಸ್ಮಿಕವಾಗಿ ಕ್ಲಾಂಪ್ ಮುರಿದ ಪರಿಣಾಮ ಕಂಬದ ಮೇಲಿಂದ ಬಿದ್ದು ಲೈನ್‌ಮನ್ ಮೃತಪಟ್ಟಿದ್ದಾರೆ. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Actor Darshan: ಬಳ್ಳಾರಿ ಸೆಂಟ್ರಲ್‌ ಜೈಲಿಗೆ ನಟ ದರ್ಶನ್‌ ಶಿಫ್ಟ್‌?; ಆರೋಪಿಗಳ ಸ್ಥಳಾಂತರಕ್ಕೆ ಮುಂದಾದ ಜೈಲು ಅಧಿಕಾರಿಗಳು

ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್‌?; ಸ್ಥಳಾಂತರಕ್ಕೆ ಅಧಿಕಾರಿಗಳ ನಿರ್ಧಾರ

Actor Darshan: ಆರೋಪಿಗಳನ್ನು ಬೇರೆ ಜೈಲುಗಳಿಗೆ ವರ್ಗಾಯಿಸುವಂತೆ ಕೋರಿ 64ನೇ ಸೆಷನ್ಸ್ ಕೋರ್ಟ್‌ಗೆ ಜೈಲು ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಮೂಲಕವೇ ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕೋರ್ಟ್‌ ಅನುಮತಿ ನೀಡಿದರೆ ಆರೋಪಿಗಳನ್ನು ಜೈಲು ಅಧಿಕಾರಿಗಳು ಸ್ಥಳಾಂತರ ಮಾಡಲಿದ್ದಾರೆ.

Udupi Sri Mandarthi Vaibhava: ಉಡುಪಿ ಶ್ರೀ ಮಂದಾರ್ತಿ ವೈಭವ ಹೋಟೆಲ್‌‌ನ 'ನಳಭೀಮ ಪಾಕಂ' ಸಿಹಿ ತಿಂಡಿ ಮಳಿಗೆಗೆ ಚಾಲನೆ

ಬೆಂಗಳೂರಿನಲ್ಲಿ 'ನಳಭೀಮ ಪಾಕಂ' ಸಿಹಿ ತಿಂಡಿ ಮಳಿಗೆಗೆ ಚಾಲನೆ

Udupi Sri Mandarthi Vaibhava: ಬೆಂಗಳೂರು ನಗರದ ದೊಡ್ಡ ಬಾಣಸವಾಡಿಯಲ್ಲಿರುವ ಉಡುಪಿ ಶ್ರೀ ಮಂದಾರ್ತಿ ವೈಭವ ಹೋಟೆಲ್‌‌ನ 'ನಳಭೀಮ ಪಾಕಂ' ಸಿಹಿ ತಿಂಡಿಯ ವಿಶೇಷ ಮಳಿಗೆ ಮತ್ತು ಕ್ಯಾಟರಿಂಗ್ ಸರ್ವಿಸ್‌ ‌ಅನ್ನು ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರ ಪತ್ನಿ, ವಿಶ್ವವಾಣಿ ಪುಸ್ತಕ ಪ್ರಕಾಶನದ ವ್ಯವಸ್ಥಾಪಕ ನಿರ್ದೇಶಕಿ ಸುಷ್ಮಾ ಭಟ್ ಅವರು ಶನಿವಾರ ಉದ್ಘಾಟಿಸಿ, ಶುಭ ಕೋರಿದರು.

Loading...