ರಾಜ್ಯದಲ್ಲಿ ಮತ್ತೆ ಗೋವಿನ ಮೇಲೆ ಕಿಡಿಗೇಡಿತನ, ಕೆಚ್ಚಲು ಕೊಯ್ದು ವಿಕೃತಿ
shocking News: ಹಸುವಿನ ಕೆಚ್ಚಲಿನಿಂದ ರಕ್ತಸ್ರಾವ ಆಗುತ್ತಿರುವುದನ್ನು ಗಮನಿಸಿದ ಭರಮಪ್ಪ ಅವರು ತಕ್ಷಣವೇ ಹಸುವನ್ನು ಪಶು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ನಡೆದ ವ್ಯಾಪ್ತಿಯ ಕುಳಗೇರಿ ಉಪಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.