ಜ. 27ರಿಂದ ಚಿಕ್ಕನಾಯಕನಹಳ್ಳಿಯಲ್ಲಿ ಬಸವರಾಮಾನಂದ ಶ್ರೀಗಳ ಪಾದಯಾತ್ರೆ
Chikkanayakanahalli News: ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಾಡುಗೊಲ್ಲರ ಹಟ್ಟಿಗಳ ಅಭಿವೃದ್ಧಿ ಹಾಗೂ ಸಮುದಾಯದಲ್ಲಿ ಅರಿವು ಮೂಡಿಸುವ ಸಲುವಾಗಿ ಶ್ರೀ ಬಸವರಾಮಾನಂದ ಮಹಾಸ್ವಾಮೀಜಿ ಅವರು ಇದೇ ಜನವರಿ 27 ರಿಂದ ಏಳು ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.