ಯಾರು ಬರಲಿ ಬಿಡಲಿ ಹೋರಾಟಕ್ಕೆ ಸಿದ್ಧ ಎಂದ ರೈತರು..!!
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿ ವೇದಿಕೆಯ ಪೂರ್ವಭಾವಿ ಸಭೆಯಲ್ಲಿ ರೈತರು ಶಾಸಕರು, ಸಂಸದರು ಈ ಹೋರಾಟಕ್ಕೆ ಬರಬೇಕು. ಜಿಲ್ಲೆಯ ನಮ್ಮ ನೀರು ನಮ್ಮ ಹಕ್ಕು ಪ್ರತಿಪಾದಿಸಲು ಹೋರಾಟಕ್ಕೆ ಯಾರೊಬ್ಬರ ನೇತೃತ್ವಕ್ಕಿಂತ ಸಾಮೂಹಿಕ ನೇತೃತ್ವದಲ್ಲಿ ಯಾರು ಬರಲಿ ಬಿಡಲಿ ಹೋರಾಟ ಸಾವಿರಾರು ರೈತರೊಟ್ಟಿಗೆ ನಡೆಯಲಿದೆ.